• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಚಾಂಪಿಯನ್ಸ್ ಟ್ರೋಫಿ ಗೆಲ್ಲಿಸಿದ ಕನ್ನಡಿಗ ರಘು : ಈತನೇ ಕೊಹ್ಲಿ, ರೋಹಿತ್, ರಾಹುಲ್ ಶಕ್ತಿ!

ಮಹೇಶ್ ಕುಮಾರ್ ಕೆ. ಎಲ್ by ಮಹೇಶ್ ಕುಮಾರ್ ಕೆ. ಎಲ್
March 10, 2025 - 4:16 pm
in ಕ್ರೀಡೆ
0 0
0
Untitled design (6)

ಈಗ ಭಾರತ ಒಂದಲ್ಲ, ಎರಡು ಐಸಿಸಿ ಟ್ರೋಫಿ ಗೆದ್ಕೊಂಡಿದೆ. ಇನ್ನೆರಡು ರನ್ನರ್ ಅಪ್ ಆಗಿದೆ. ಏಷ್ಯಾ ಕಪ್ ಗೆದ್ದಿದೆ. ಹಾಗೆ ಭಾರತ ಗೆದ್ದಾಗಲೆಲ್ಲ ಭಾರತೀಯ ಕ್ರಿಕೆಟ್ ಆಟಗಾರರು ಈ ಹುಡುಗನ ಕೈಗೆ ಟ್ರೋಫಿ ತಂದುಕೊಟ್ಟು ಸಂಭ್ರಮಿಸ್ತಾರೆ. ಭಾರತ ತಂಡದ ಗೆಲುವಿನ ತೆರೆಮರೆಯ ಹೀರೋ.. ಇದೇ ರಾಘು. ರಘು ದಿವಗಿ ಅಲಿಯಾಸ್ ರಾಘವೇಂದ್ರ ದಿವಗಿ. ಕನ್ನಡದ ಹುಡುಗ. ಉತ್ತರ ಕರ್ನಾಟಕದವರು.

ಭಾರತೀಯ ಕ್ರಿಕೆಟ್ ತಂಡದ ಥ್ರೋಬಾಲ್ ಸ್ಪೆಷಲಿಸ್ಟ್ ಈತ. 120.. 130 ಕಿ.ಮೀ. ವೇಗದಲ್ಲಿ ಬರೋ ವೇಗದ ಬೌಲರುಗಳ ಬಾಲ್‌ಗಳನ್ನು ಕ್ಷಣಮಾತ್ರದಲ್ಲಿ ಗುರುತಿಸಿ, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಅಂತವರೆಲ್ಲ ಫೋರು, ಸಿಕ್ಸು ಹೊಡೀತಾರಲ್ಲ.. ಅದರ ಹಿಂದಿನ ಶಕ್ತಿಯೇ ಈ ರಾಘವೇಂದ್ರ ದಿವಗಿ.

RelatedPosts

ಶ್ರೇಯಾಂಕ ಬದಲಿಗೆ ಪ್ರೇಮಾ ರಾವತ್: ಟೀಂ ಇಂಡಿಯಾದಲ್ಲಿ ಹೊಸ ಮುಖ

ಮಾರ್ಚ್ 10ಕ್ಕೆ IPL 2027 ಆರಂಭ: ಮೇ 15ಕ್ಕೆ ಫೈನಲ್!

ರೊನಾಲ್ಡೊ ಹೆಸರಿನ ಐತಿಹಾಸಿಕ ದಾಖಲೆ ಮುರಿದ ಮೆಸ್ಸಿ

ಟೀಮ್ ಇಂಡಿಯಾ ಪಾಲಿಗೆ ಇಂದು ನಿರ್ಣಾಯಕ ಪಂದ್ಯ

ADVERTISEMENT
ADVERTISEMENT

Whatsapp image 2025 03 10 at 6.02.12 pm

ಒಂದಾನೊಂದು ಕಾಲದಲ್ಲಿ ಜೇಬಿನಲ್ಲಿ 21 ರೂಪಾಯಿ ಇಟ್ಟುಕೊಂಡು ಮನೆ ಬಿಟ್ಟಿದ್ದ ರಘು, ಈಗ ಲಕ್ಷಾಧೀಶ್ವರ. ಕ್ರಿಕೆಟರ್ ಆಗಬೇಕು ಎನ್ನುವ ಆಸೆ ಇಟ್ಟುಕೊಂಡು ಬಂದ ಹುಡುಗನನ್ನು ಒಂದು ಸಣ್ಣ ಅಪಘಾತ, ಕ್ರಿಕೆಟರ್ ಆಗುವ ಆಸೆಯನ್ನೇ ಹೊಸಕಿ ಹಾಕಿತ್ತು. ಮೆಟ್ಟಿಲ ಮೇಲೆ ಜಾರಿ ಬಿದ್ದ ರಘುವಿನ ಮೂಳೆ ಫ್ರಾಕ್ಚರ್ ಆಗಿತ್ತು. ಕ್ರಿಕೆಟರ್ ಆಗುವ ಆಸೆ ಬಿಟ್ಟ ರಘು, ಕ್ರಿಕೆಟ್ ಮೇಲಿನ ಆಸೆಯನ್ನ ಮಾತ್ರ ಬಿಡಲಿಲ್ಲ.

ಹುಬ್ಬಳ್ಳಿಯಲ್ಲಿದ್ಧಾಗ ಇರುವುದಕ್ಕೆ ಸಣ್ಣ ರೂಂ ಕೂಡಾ ಇಲ್ಲದೆ, ಸ್ಮಶಾನದಲ್ಲಿ ಮಲಗುತ್ತಿದ್ದವರನ್ನು ಪರಿಚಿತರೊಬ್ಬರು ಬೆಂಗಳೂರಿಗೆ ಕರೆತಂದು, ಚಿನ್ನಸ್ವಾಮಿ ಸ್ಟೇಡಿಯಮ್ಮಿಗೆ ಬಿಟ್ಟರು. ಅಲ್ಲಿ ಜಾವಗಲ್ ಶ್ರೀನಾಥ್ ಕಣ್ಣಿಗೆ ಬಿದ್ದ ಹುಡುಗ, ರಣಜಿ ತಂಡದವರ ಜೊತೆ ತರಬೇತುದಾರರ ಟೀಮಿನಲ್ಲಿದ್ದರು.

Whatsapp image 2025 03 10 at 6.02.13 pm

ಮುಂದೊಂದು ದಿನ ಈತ ಸಚಿನ್ ತೆಂಡೂಲ್ಕರ್ ಕಣ್ಣಿಗೆ ಬಿದ್ದ ನಂತರ ಈತನ ಹಣೆಬರಹವೇ ಬದಲಾಗಿ ಹೋಯ್ತು. ಅದಕ್ಕೆ ಕಾರಣ ರಘು ದಿವಗಿ, ನಿಂತಲ್ಲೇ ಬಾಲ್ ಎಸೆಯುವ ವೇಗ ಮಿನಿಮರ್ 150 ಕಿ.ಮೀ. ಅಷ್ಟು ವೇಗವಾಗಿ ಚೆಂಡು ಎಸೆಯಬಲ್ಲ ಹುಡುಗ, ಖಂಡಿತಾ ಟೀಂ ಇಂಡಿಯಾಕ್ಕೆ ಆಸರೆಯಾಗ್ತಾನೆ ಎಂದುಕೊಂಡ ತೆಂಡೂಲ್ಕರ್, ಸುಮಾರು 15 ವರ್ಷಗಳಿಂದ ಟೀಂ ಇಂಡಿಯಾದ ವಜ್ರವಾಗಿದ್ದೇ ರೋಚಕ.

ತೆಂಡೂಲ್ಕರ್ ಅವರಿಂದ ಶುರುವಾದ ರಘು ಅವರ ಟೀಂ ಇಂಡಿಯಾ ಕ್ರಿಕೆಟ್ ಲೈಫಿನಲ್ಲಿ ಸೆಹ್ವಾಗ್, ದ್ರಾವಿಡ್, ಧೋನಿ ಅವರೆಲ್ಲ ಬಂದು ಹೋಗಿದ್ದಾರೆ. ಕೊಹ್ಲಿ, ರೋಹಿತ್, ಕೆಎಲ್ ರಾಹುಲ್, ಹಾರ್ದಿಕ್, ಸೂರ್ಯ, ಇದೀಗ ಶುಭಮನ್ ಗಿಲ್.. ಹೀಗೆ ಜನರೇಷನ್ ಬದಲಾದಂತೆ ರಘು, ಟೀಂ ಇಂಡಿಯಾದ ಆಸ್ತಿಯಾಗಿ ಹೋಗಿದ್ಧಾರೆ.

Whatsapp image 2025 03 10 at 6.02.13 pm (1)

ಆಟಗಾರರು ಬಯಸಿದಂತೆ ವೇಗವಾಗಿ ಥ್ರೋಬಾಲ್ ಮಾಡೋ ರಘುಗೆ, ಆಟಗಾರರ ಪ್ಲಸ್ ಮತ್ತು ಮೈನಸ್ ಚೆನ್ನಾಗಿ ಗೊತ್ತು. ಆಟಗಾರರ ಬ್ಯಾಟಿಂಗ್ ಸ್ಟೈಲಿನಲ್ಲಿ ಮಿಲಿ ಮೀಟರ್ ವ್ಯತ್ಯಾಸವಾದರೂ ಪಕ್ಕಾ ಗುರುತಿಸುವ ರಘು, ಬೆಂಕಿ ಬೌಲರ್ ಜಸ್ ಪ್ರೀತ್ ಬೂಮ್ರಾ, ಮಹಮ್ಮದ್ ಶಮಿಗೂ ಅಚ್ಚುಮೆಚ್ಚು. ಈ ರಘು ಬಂದ ಮೇಲೆಯೇ ವಿದೇಶದಲ್ಲಿ ಪರದಾಡುತ್ತಿದ್ದ ಟೀಂ ಇಂಡಿಯಾ ಬ್ಯಾಟ್ಸ್‌ಮನ್ನುಗಳ ಖದರ್ ಚೇಂಜ್ ಆಗಿದ್ದು.

ರಘು ಅವರಲ್ಲಿ ಪಳಗಿದ ಮೇಲೆ ರೋಹಿತ್ ಶರ್ಮಾ ಆಟದ ಖದರ್ ಚೇಂಜ್ ಆಗಿದ್ದು. ಸಿಕ್ಸರುಗಳು ಆಕಾಶ ಮುಟ್ಟಿದ್ದು. ರಘು ಅವರ ಸ್ಪೆಷಾಲಿಟಿ ಏನಂದ್ರೆ, ಥ್ರೋಬಾಲಿನಲ್ಲಿ ಕೂಡಾ ರಘು ಸ್ವಿಂಗ್ ಮಾಡ್ತಾರೆ. ಅದು ಆಟಗಾರರಿಗೆ ಪಕ್ಕಾ ಪರ್ಫೆಕ್ಷನ್ ಕೊಡುತ್ತೆ. ತಮ್ಮ ಬ್ಯಾಟಿಂಗ್ ದಾಖಲೆಗಳ ಹಿಂದೆ ರಘು ಅವರ ಶ್ರಮ ದೊಡ್ಡದು ಎಂದು ಕೊಹ್ಲಿ ಕ್ರೆಡಿಟ್ ಕೊಟ್ಟಿದ್ದಾರೆ.
ಕೆಎಲ್ ರಾಹುಲ್ ಅವರಂತೂ, ಈ ಚಾಂಪಿಯನ್ಸ್ ಟ್ರೋಫಿಯಲ್ಲಿ ತಮಗೆ ಬಂದ ವೈಟ್ ಜಾಕೆಟ್ಟನ್ನ ರಘುಗೆ ತೊಡಿಸಿ ಸಂಭ್ರಮಿಸಿದ್ದಾರೆ.

ತೀರಾ ಇತ್ತೀಚೆಗೆ ಇಂಗ್ಲೆಂಡ್ ವಿರುದ್ಧ ಸರಣಿಯಲ್ಲಿ ಟೀಂ ಇಂಡಿಯಾ ಆಟಗಾರರಿದ್ದ ಬಸ್ಸಿಗೆ ಹೋಗೋಕೆ ಬಂದಾಗ, ಪೊಲೀಸರು ಇವನ್ಯಾರೋ ಗೊತ್ತಿಲ್ಲ ಎಂದು ತಡೆದಿದ್ದ ವಿಡಿಯೋ ವೈರಲ್ ಆಗಿತ್ತು. ಮೀಡಿಯಾದವರೇ .. ಅಯ್ಯೋ.. ಸಾರ್, ಇವರು ಟೀಂ ಇಂಡಿಯಾ ಕೋಚ್ ಟೀಮಿನವರು. ಬಿಡಿ ಎಂದು ಡೀಟೈಲ್ಸ್ ಹೇಳಿದಾಗ ತಡೆದು ನಿಲ್ಲಿಸಿದ್ದ ಪೊಲೀಸರೇ, ಸಾರಿ ಕೇಳಿ ಕರೆದುಕೊಂಡು ಹೋಗಿದ್ದರು.

ರಘು ಅವರು ಕೊಡುವ ಸಲಹೆಗಳನ್ನ ಪ್ರಧಾನ ಕೋಚ್ ಆಗಿದ್ದ ರಾಹುಲ್ ದ್ರಾವಿಡ್ ಕೂಡಾ ಸೀರಿಯಸ್ಸಾಗಿ ಕೇಳಿಸ್ಕೊಳ್ತಾ ಇದ್ರು. ಇನ್ನು ವಿರಾಟ್, ರೋಹಿತ್ ಅವರ ವಿಷಯವಂತೂ ಬಿಡಿ. ಕಳೆದ ಸಲ ವಿಶ್ವಕಪ್ ಗೆದ್ದಾಗ ಆಟಗಾರರಿಗೆ ಒಂದು ರೀತಿಯ ಬಹುಮಾನ, ಕೋಚ್ ಸಿಬ್ಬಂದಿಗೆ ಕಡಿಮೆ ಬಹುಮಾನ ಘೋಷಿಸಿದ್ದಾಗ.. ರೋಹಿತ್ ಶರ್ಮಾ ಹಠ ಹಿಡಿದು ತಮಗೆ ಸಿಕ್ಕಷ್ಟೇ ಬಹುಮಾನವನ್ನು ಕೋಚ್ ಸಿಬ್ಬಂದಿಗೂ ಕೊಡಿಸಿದ್ದರು. ಅದಕ್ಕೆ ಮೂಲ ಕಾರಣವೇ ರಘು ಅವರ ಮೇಲಿನ ಪ್ರೀತಿ. ಈಗಲೂ ಅಷ್ಟೇ.. ಟೀಂ ಇಂಡಿಯಾದ ಕ್ಯಾಪ್ಟನ್ ರೋಹಿತ್ ಶರ್ಮಾ. ಕೋಚ್ ಗೌತಮ್ ಗಂಭೀರ್. ಆದರೆ.. ಆಟಗಾರರು ಮಾತ್ರ, ರಘು ಅವರನ್ನೇ ಮಾಸ್ಟರ್ ಅಂತಾರೆ.

ShareSendShareTweetShare
ಮಹೇಶ್ ಕುಮಾರ್ ಕೆ. ಎಲ್

ಮಹೇಶ್ ಕುಮಾರ್ ಕೆ. ಎಲ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಕಂಟೆಂಟ್ ಎಡಿಟರ್ ಆಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಟಿವಿ ಸುದ್ದಿ ವಾಹಿನಿಯ ವಿವಿಧ ಹುದ್ದೆಗಳಲ್ಲಿ 20 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಕ್ರೀಡೆ, ಸಿನಿಮಾ, ವಿಜ್ಞಾನ, ಅಂತಾರಾಷ್ಟ್ರೀಯ ರಂಗಗಳು ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ವಿಶ್ಲೇಷಣಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕನ್ನಡ ಪುಸ್ತಕಗಳ ಅಧ್ಯಯನ ಇವರ ಆಸಕ್ತಿಯ ವಿಷಯ.

Please login to join discussion

ತಾಜಾ ಸುದ್ದಿ

Untitled design (61)

ಲಡಾಖ್‌ನಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧ: ಉಲ್ಲಂಘಿಸಿದರೆ ದಂಡ ಫಿಕ್ಸ್!

by ಕವಿತಾ
June 19, 2026 - 7:11 pm
0

Untitled design (60)

ಸೆನ್ಸಾರ್ ನಿಯಮ ಉಲ್ಲಂಘನೆ: ‘ಮಾಲಿವುಡ್ ಟೈಮ್ಸ್’ ಚಿತ್ರತಂಡಕ್ಕೆ ಸಂಕಷ್ಟ

by ಕವಿತಾ
June 19, 2026 - 6:53 pm
0

Untitled design 2026 06 19T184247.864

ಬಿಜೆಪಿ ಹೈಕಮಾಂಡ್ ಅಲರ್ಟ್: ರಾಜ್ಯ ನಾಯಕರಿಗೆ ದೆಹಲಿಗೆ ಬುಲಾವ್

by ದಿಶಾ ಕೆ. ಎಸ್.
June 19, 2026 - 6:44 pm
0

Untitled design (59)

ರಾಮ ಮಂದಿರ ದೇಣಿಗೆ ವಿವಾದ: ತಪ್ಪಿತಸ್ಥರಿಗೆ ರಕ್ಷಣೆ ಇಲ್ಲ ಎಂದ ಯೋಗಿ

by ಕವಿತಾ
June 19, 2026 - 6:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (56)
    ಶ್ರೇಯಾಂಕ ಬದಲಿಗೆ ಪ್ರೇಮಾ ರಾವತ್: ಟೀಂ ಇಂಡಿಯಾದಲ್ಲಿ ಹೊಸ ಮುಖ
    June 19, 2026 | 0
  • Untitled design (45)
    ಮಾರ್ಚ್ 10ಕ್ಕೆ IPL 2027 ಆರಂಭ: ಮೇ 15ಕ್ಕೆ ಫೈನಲ್!
    June 18, 2026 | 0
  • Untitled design (38)
    ರೊನಾಲ್ಡೊ ಹೆಸರಿನ ಐತಿಹಾಸಿಕ ದಾಖಲೆ ಮುರಿದ ಮೆಸ್ಸಿ
    June 18, 2026 | 0
  • Untitled design 2026 06 17T113556.085
    ಟೀಮ್ ಇಂಡಿಯಾ ಪಾಲಿಗೆ ಇಂದು ನಿರ್ಣಾಯಕ ಪಂದ್ಯ
    June 17, 2026 | 0
  • Untitled design (97)
    ನಾಳೆ ಒಂದೇ ದಿನ 3 ಪಂದ್ಯ ಆಡಲಿದೆ ಟೀಮ್​ ಇಂಡಿಯಾ
    June 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version