• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ತಾವು ಓದಿದ ಕಾಲೇಜಿನಲ್ಲಿ ಹಾಕಿ ಟೂರ್ನಮೆಂಟ್‌ಗೆ ಚಾಲನೆ ನೀಡಿದ ರಾಹುಲ್‌ ದ್ರಾವಿಡ್

ಕ್ರೀಡಾಪಟುಗಳಿಗೆ ನೀಡಿದ್ರು ಮಹತ್ವದ ಸಲಹೆ!

ಕವಿತಾ by ಕವಿತಾ
July 24, 2026 - 6:15 pm
in ಕ್ರೀಡೆ
0 0
0
ಕೈಗೊಳ್ಳಲಿರುವ (11)

ಬೆಂಗಳೂರು (ಜುಲೈ 24): ಭಾರತೀಯ ಕ್ರಿಕೆಟ್‌ನ ‘ದಿ ವಾಲ್’ ಖ್ಯಾತಿಯ ರಾಹುಲ್ ದ್ರಾವಿಡ್ ಅವರು ಶುಕ್ರವಾರ ಬೆಂಗಳೂರಿನ ಪ್ರತಿಷ್ಠಿತ ‘ಸೇಂಟ್ ಜೋಸೆಫ್ಸ್ ಕಾಲೇಜ್ ಆಫ್ ಕಾಮರ್ಸ್’ (ಎಸ್‌ಜೆಸಿಸಿ)ನಲ್ಲಿ ಹಾಕಿ ಟೂರ್ನಮೆಂಟ್‌ಗೆ ಅಧಿಕೃತವಾಗಿ ಚಾಲನೆ ನೀಡಿದರು. ಕಾಲೇಜಿನ ಕಾಮರ್ಸ್‌ ಪದವಿ ವಿಭಾಗದ 75ನೇ ವರ್ಷದ ಸಂಭ್ರಮಾಚರಣೆಯ ಅಂಗವಾಗಿ ಈ  ಕೋಲ್ಗೇಟ್ ಟೋಟಲ್ ಅಂತರ ಕಾಲೇಜು 5 ಎ ಸೈಡ್  ಹಾಕಿ ಟೂರ್ನಿಯನ್ನು ಆಯೋಜಿಸಲಾಗಿದೆ.

ಜುಲೈ 24 ಮತ್ತು 25ರಂದು ಎರಡು ದಿನಗಳ ಕಾಲ ನಡೆಯಲಿರುವ ಈ ರೋಚಕ ಪಂದ್ಯಾವಳಿಯನ್ನು ‘ಯೆಸ್ ಫಾರ್ ಹಾಕಿ’ ಸಂಸ್ಥೆಯ ಸಹಯೋಗದೊಂದಿಗೆ ಎಸ್‌ಜೆಸಿಸಿ ಹಳೆಯ ವಿದ್ಯಾರ್ಥಿಗಳ ಸಂಘ ಆಯೋಜಿಸಿದೆ. ಈ ಟೂರ್ನಿಯಲ್ಲಿ ಬಾಲಕರ ಲೀಗ್ ಕಮ್ ನಾಕ್‌ಔಟ್ ವಿಭಾಗದಲ್ಲಿ ಬೆಂಗಳೂರಿನ 12 ಪ್ರಮುಖ ಕಾಲೇಜು ತಂಡಗಳು ಸೆಣಸಾಡುತ್ತಿದ್ದರೆ, ಬಾಲಕಿಯರ ರೌಂಡ್ ರಾಬಿನ್ ವಿಭಾಗದಲ್ಲಿ 5 ತಂಡಗಳು ಕಣಕ್ಕಿಳಿದಿವೆ. ಎರಡೂ ವಿಭಾಗಗಳಲ್ಲಿ ಜಯಗಳಿಸುವ ತಂಡಗಳಿಗೆ ‘ಕೋಲ್ಗೇಟ್ ಟೋಟಲ್ ಇಂಟರ್ ಕಾಲೇಜಿಯೇಟ್ ಪ್ಲಾಟಿನಂ ರೋಲಿಂಗ್ ಟ್ರೋಫಿ 2026’ ಅನ್ನು ನೀಡಿ ಗೌರವಿಸಲಾಗುತ್ತದೆ.

RelatedPosts

ಚಿನ್ನದ ಪದಕದ ಮೇಲೆ ಕಣ್ಣು: ಏಷ್ಯನ್ ಗೇಮ್ಸ್‌ನಲ್ಲಿ ಅಯ್ಯರ್ ಪಡೆಗೆ ಸೆ.28ರಂದು ಮೊದಲ ಪಂದ್ಯ

ಏಷ್ಯನ್ ಗೇಮ್ಸ್ ಹುಟ್ಟಿದ್ದು ಹೇಗೆ? ಭಾರತಕ್ಕೆ ಮೊದಲ ಆತಿಥ್ಯ ಸಿಕ್ಕಿದ್ದು ಯಾವಾಗ?

ಇಂದಿನಿಂದ ಏಷ್ಯನ್ ಗೇಮ್ಸ್ ಆರಂಭ: ಭಾರತೀಯ ಕ್ರೀಡಾಪಟುಗಳ ಮೇಲೆ ದೇಶದ ಕಣ್ಣು

ಶತಕ ಬಾರಿಸಿ ಮೈದಾನದಲ್ಲೇ ಧ್ಯಾನ ಮಾಡಿದ ಅಭಿಷೇಕ್ ಶರ್ಮಾ: ವಿಡಿಯೋ ವೈರಲ್

ADVERTISEMENT
ADVERTISEMENT

ಕ್ರೀಡಾಪಟುಗಳಿಗೆ ದಂತ ಆರೋಗ್ಯದ ಮಹತ್ವ ತಿಳಿಸಿದ ರಾಹುಲ್ ದ್ರಾವಿಡ್

ಇದೇ ಕಾಲೇಜಿನ ಹಳೆಯ ವಿದ್ಯಾರ್ಥಿಯಾಗಿರುವ ರಾಹುಲ್ ದ್ರಾವಿಡ್, ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಕ್ರೀಡಾಪಟುಗಳನ್ನು ಹುರಿದುಂಬಿಸಿದರು. ಕ್ರೀಡೆ ಮತ್ತು ಕೋಲ್ಗೇಟ್ ಟೋಟಲ್ ಎರಡರ ಸಿದ್ಧಾಂತವಾಗಿರುವ ಶಿಸ್ತು ಮತ್ತು ಶ್ರೇಷ್ಠತೆಯ ಮೌಲ್ಯಗಳ ಬಗ್ಗೆ ಅವರು ಮಾತನಾಡಿದರು.

ಕೋಲ್‌‌‌ಗೆಟ್ ಟೋಟಲ್‌ನ ಬ್ರ್ಯಾಂಡ್ ಅಂಬಾಸಿಡರ್ ಕೂಡ ಆಗಿರುವ ದ್ರಾವಿಡ್, “ಯಾವುದೇ ಕ್ರೀಡೆಯಾಗಲಿ, ಅಲ್ಲಿ ಶಿಸ್ತು ಬಹಳ ಮುಖ್ಯ. ವೇಗವಾಗಿ ಸಾಗುವ ಹಾಕಿ ಪಂದ್ಯಗಳಲ್ಲಿ ಕ್ರೀಡಾಪಟುಗಳ ದೈಹಿಕ ಸಾಮರ್ಥ್ಯ ಮತ್ತು ರಿಕವರಿ ಗೆಲುವನ್ನು ನಿರ್ಧರಿಸುತ್ತದೆ. ಹಾಗಾಗಿ, ಆಧುನಿಕ ಕ್ರೀಡಾಪಟುಗಳಿಗೆ ದಂತ ಆರೋಗ್ಯ ಅತ್ಯಗತ್ಯ. ಬಾಯಿಯ ಸೂಕ್ಷ್ಮಾಣುಗಳು ದೇಹವನ್ನು ಪ್ರವೇಶಿಸಿ ಹೇಗೆ ಉರಿಯೂತವನ್ನು ಉಂಟುಮಾಡುತ್ತವೆ ಮತ್ತು ಅದು ಕ್ರೀಡಾಪಟುವಿನ ಶಕ್ತಿ ಹಾಗೂ ರಿಕವರಿಯ ಮೇಲೆ ಹೇಗೆ ಋಣಾತ್ಮಕ ಪರಿಣಾಮ ಬೀರುತ್ತದೆ ಎಂಬುದನ್ನು ವಿಜ್ಞಾನವೇ ಸಾಬೀತುಪಡಿಸಿದೆ. ಉನ್ನತ ಮಟ್ಟದ ಕ್ರೀಡಾಪಟುಗಳಿಗೆ ಇದು ಚೆನ್ನಾಗಿ ತಿಳಿದಿದೆ. ಅದೇ ‘ರಹಸ್ಯ ಶಕ್ತಿ’ಯನ್ನು ಕೋಲ್‌‌‌ಗೆಟ್ ಟೋಟಲ್ ಯುವ ಕ್ರೀಡಾಪಟುಗಳಿಗೆ ನೀಡುತ್ತಿದೆ,” ಎಂದು ತಿಳಿಸಿದರು.

ಮುನ್ನೆಚ್ಚರಿಕೆ ವಹಿಸಲು ಕೋಲ್‌‌‌‌‌ಗೆಟ್ ಜಾಗೃತಿ

ದಂತ ಆರೋಗ್ಯವು ಕೇವಲ ಹಲ್ಲುಗಳಿಗೆ ಮಾತ್ರ ಸೀಮಿತವಲ್ಲ, ಅದು ಒಬ್ಬ ಕ್ರೀಡಾಪಟುವಿನ ಒಟ್ಟಾರೆ ಆರೋಗ್ಯ ಹಾಗೂ ಅತ್ಯುತ್ತಮ ಸಾಧನೆಗೆ ತಳಪಾಯವಾಗಿದೆ ಎಂಬುದು ಕೋಲ್‌‌‌ಗೆಟ್ ಟೋಟಲ್‌ನ ನಂಬಿಕೆಯಾಗಿದೆ. ಎಸ್‌ಜೆಸಿಸಿಯೊಂದಿಗಿನ ಈ ಸಹಭಾಗಿತ್ವದ ಮೂಲಕ, ಯುವ ಕ್ರೀಡಾಪಟುಗಳಲ್ಲಿ ದಂತ ರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲು ಸಂಸ್ಥೆ ಮುಂದಾಗಿದೆ.

ಈ ವಿವರ ನೀಡಿದ ಕೋಲ್‌‌‌ಗೆಟ್ ಪಾಮೋಲಿವ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕಿ (ಎಂಡಿ) ಹಾಗೂ ಸಿಇಒ ಪ್ರಭಾ ನರಸಿಂಹನ್, “ಮೈದಾನದಲ್ಲಿರಲಿ ಅಥವಾ ದೈನಂದಿನ ಜೀವನದಲ್ಲಿರಲಿ, ನಮ್ಮ ಸಣ್ಣ ಮತ್ತು ಶಿಸ್ತಿನ ಅಭ್ಯಾಸಗಳು ನಮ್ಮ ಶ್ರೇಷ್ಠ ಸಾಧನೆಗೆ ಕಾರಣವಾಗುತ್ತವೆ. ದಂತ ಸಮಸ್ಯೆಗಳು ಕಾಣಿಸಿಕೊಳ್ಳುವ ಮುನ್ನವೇ ಅವುಗಳಿಂದ ರಕ್ಷಣೆ ಪಡೆಯಲು ಮುನ್ನೆಚ್ಚರಿಕೆಯ ಆರೈಕೆಗಾಗಿ ‘ ಕೋಲ್‌‌‌ಗೆಟ್ ಟೋಟಲ್’ ಅನ್ನು ರೂಪಿಸಲಾಗಿದೆ. ಈ ಹಾಕಿ ಟೂರ್ನಮೆಂಟ್ ಮೂಲಕ ಈ ಕಾಳಜಿಯನ್ನು ಮುಂದಿನ ಪೀಳಿಗೆಯ ಕ್ರೀಡಾಪಟುಗಳಿಗೆ ತಲುಪಿಸಲು ನಮಗೆ ಸಾಧ್ಯವಾಗಿದೆ,” ಎಂದು ಸಂತಸ ವ್ಯಕ್ತಪಡಿಸಿದರು.

ಭಾರತದ ದಂತ ಆರೈಕೆ ಮಾರುಕಟ್ಟೆಯಲ್ಲಿ ಅಗ್ರಸ್ಥಾನದಲ್ಲಿರುವ ಕೋಲ್ಗೇಟ್ ಪಾಮೋಲಿವ್, ಗ್ರಾಹಕರ ಆರೋಗ್ಯಕರ ಭವಿಷ್ಯಕ್ಕಾಗಿ ನಿರಂತರವಾಗಿ ನಾವೀನ್ಯತೆಯನ್ನು ಅಳವಡಿಸಿಕೊಳ್ಳುತ್ತಿದೆ. ಬಾಯಿಯ ಆರೋಗ್ಯ ಮತ್ತು ವೈಯಕ್ತಿಕ ಆರೋಗ್ಯ ಉತ್ಪನ್ನಗಳ ಜೊತೆಗೆ, ಪರಿಸರ ಸಂರಕ್ಷಣೆ, ಪ್ಲಾಸ್ಟಿಕ್ ತ್ಯಾಜ್ಯ ಕಡಿತ ಮತ್ತು ಮಹಿಳಾ ಸಬಲೀಕರಣದಂತಹ ಸಾಮಾಜಿಕ ಕಾರ್ಯಗಳಲ್ಲೂ ಸಂಸ್ಥೆ ತೊಡಗಿಸಿಕೊಂಡಿದೆ. ವಿಶೇಷವಾಗಿ ‘ ಕೋಲ್‌‌‌ಗೆಟ್ ಬ್ರೈಟ್ ಸ್ಮೈಲ್ಸ್, ಬ್ರೈಟ್ ಫ್ಯೂಚರ್ಸ್’ ಕಾರ್ಯಕ್ರಮದ ಮೂಲಕ ಲಕ್ಷಾಂತರ ಮಕ್ಕಳ ದಂತ ಆರೋಗ್ಯವನ್ನು ಸುಧಾರಿಸುವಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (36)

ಚಿನ್ನದ ಪದಕದ ಮೇಲೆ ಕಣ್ಣು: ಏಷ್ಯನ್ ಗೇಮ್ಸ್‌ನಲ್ಲಿ ಅಯ್ಯರ್ ಪಡೆಗೆ ಸೆ.28ರಂದು ಮೊದಲ ಪಂದ್ಯ

by ದಿಶಾ ಕೆ. ಎಸ್.
September 19, 2026 - 2:43 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (35)

ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು: ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಗೈರು!

by ದಿಶಾ ಕೆ. ಎಸ್.
September 19, 2026 - 2:09 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (34)

ಡಿಬಾಸ್‌‌ ದಚ್ಚುಗೆ ರಿಲೀಫ್ : ವಿಚಾರಣೆ ವೇಳೆ ಕೋರ್ಟ್‌ಗೆ ಖುದ್ದು ಹಾಜರಾಗಲು ಹೈಕೋರ್ಟ್‌ ಗ್ರೀನ್‌ ಸಿಗ್ನಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 1:48 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (33)

ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ಮತ್ತೊಂದು ಶಾಕ್ : ಉಪಚುನಾವಣೆಯಿಂದ ಹಿಂದೆ ಸರಿದ ಮತ್ತೋರ್ವ ಅಭ್ಯರ್ಥಿ

by ದಿಶಾ ಕೆ. ಎಸ್.
September 19, 2026 - 1:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (36)
    ಚಿನ್ನದ ಪದಕದ ಮೇಲೆ ಕಣ್ಣು: ಏಷ್ಯನ್ ಗೇಮ್ಸ್‌ನಲ್ಲಿ ಅಯ್ಯರ್ ಪಡೆಗೆ ಸೆ.28ರಂದು ಮೊದಲ ಪಂದ್ಯ
    September 19, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (30)
    ಏಷ್ಯನ್ ಗೇಮ್ಸ್ ಹುಟ್ಟಿದ್ದು ಹೇಗೆ? ಭಾರತಕ್ಕೆ ಮೊದಲ ಆತಿಥ್ಯ ಸಿಕ್ಕಿದ್ದು ಯಾವಾಗ?
    September 19, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (29)
    ಇಂದಿನಿಂದ ಏಷ್ಯನ್ ಗೇಮ್ಸ್ ಆರಂಭ: ಭಾರತೀಯ ಕ್ರೀಡಾಪಟುಗಳ ಮೇಲೆ ದೇಶದ ಕಣ್ಣು
    September 19, 2026 | 0
  • Untitled design 2026 09 17T215838.621
    ಶತಕ ಬಾರಿಸಿ ಮೈದಾನದಲ್ಲೇ ಧ್ಯಾನ ಮಾಡಿದ ಅಭಿಷೇಕ್ ಶರ್ಮಾ: ವಿಡಿಯೋ ವೈರಲ್
    September 17, 2026 | 0
  • ಹ್ಮೋ (23)
    ವೆಸ್ಟ್‌ ಇಂಡೀಸ್‌ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ
    September 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version