• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜಸ್ಥಾನ್ ವಿರುದ್ಧ ಆರ್‌ಸಿಬಿ ಸೋಲು: ಕಾರಣ ಬಿಚ್ಚಿಟ್ಟ ಕ್ಯಾಪ್ಟನ್‌ ರಜತ್ ಪಡಿದಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 11, 2026 - 12:00 pm
in Flash News, ಕ್ರೀಡೆ
0 0
0
Untitled design 2026 04 11T114950.949

RelatedPosts

‘ಟಾಕ್ಸಿಕ್’ ರಿಲೀಸ್‌ಗೂ ಮುನ್ನ ಬೆಂಗಳೂರಿನ ಐಕಾನಿಕ್ ‘ಊರ್ವಶಿ ಥಿಯೇಟರ್’ ನೆಲಸಮ

ಟಿಪ್ಪು ಕಟೌಟ್ ಹಾಕಿ ಪಾಕ್‌ ಪರ ಹಾಡು ಬಳಕೆ: ಎಫ್‌ಐಆರ್ ದಾಖಲು

ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಬಂದು ರಾಹುಲ್ ಗಾಂಧಿಗೆ ಮುತ್ತಿಟ್ಟ ವಿದ್ಯಾರ್ಥಿನಿ: ವಿಡಿಯೋ ವೈರಲ್

ವರ್ಷಕ್ಕೆ 3 ಸಿಲಿಂಡರ್ ಉಚಿತ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ತಮಿಳುನಾಡು ಜನರಿಗೆ ಬಂಪರ್ ಗಿಫ್ಟ್

ADVERTISEMENT
ADVERTISEMENT

ಗುವಾಹಟಿಯ ಬರ್ಸಾಪರ ಕ್ರೀಡಾಂಗಣದಲ್ಲಿ ನಿನ್ನೆ (ಏಪ್ರಿಲ್ 10) ನಡೆದ IPL 2026ರ 16ನೇ ಲೀಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ಧ 6 ವಿಕೆಟ್‌ಗಳ ಸೋಲನ್ನು ಅನುಭವಿಸಿತು. ಈ ಸೋಲಿನೊಂದಿಗೆ RCB ತನ್ನ ಮೂರನೇ ಪಂದ್ಯದಲ್ಲಿ ಎರಡನೇ ಸೋಲು ಕಂಡರೆ, ರಾಜಸ್ಥಾನ್ ಸತತ ನಾಲ್ಕನೇ ಗೆಲುವು ದಾಖಲಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತು.

ಪಂದ್ಯದ ಸಂಕ್ಷಿಪ್ತ ನಿರೂಪಣೆ
ಮೊದಲು ಬ್ಯಾಟಿಂಗ್ ಮಾಡಿದ RCB ಆರಂಭದಲ್ಲೇ ಆಘಾತವಾಗಿತ್ತು. ಆದರೆ ನಾಯಕ ರಜತ್ ಪಡಿದಾರ್ ಅವರ ಅರ್ಧಶತಕ (52 ರನ್), ರೋಮಾರಿಯೊ ಶೆಫರ್ಡ್ (44) ಮತ್ತು ವೆಂಕಟೇಶ್ ಐಯ್ಯರ್ (38) ಅವರ ಉತ್ತಮ ಆಟದ ನೆರವಿನಿಂದ RCB 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 201 ರನ್ ಕಲೆಹಾಕಿತು. ಪ್ರತಿಯಾಗಿ ರಾಜಸ್ಥಾನ್ ರಾಯಲ್ಸ್ 202 ರನ್‌ಗಳ ಗುರಿಯನ್ನು 18 ಓವರ್‌ಗಳಲ್ಲೇ 4 ವಿಕೆಟ್ ನಷ್ಟದೊಂದಿಗೆ ಮೀರಿತು. ವೈಭವ್ ಸೂರ್ಯವಂಶಿ (68) ಮತ್ತು ಧ್ರುವ್ ಜುರೆಲ್ (55) ಅವರ ಅರ್ಧಶತಕಗಳು ಗೆಲುವಿಗೆ ಅಚ್ಚುಕಟ್ಟಾದ ಅಡಿಪಾಯ ಹಾಕಿಕೊಟ್ಟವು.

ಸೋಲಿಗೆ ಕಾರಣ ಬಿಚ್ಚಿಟ್ಟ ರಜತ್ ಪಡಿದಾರ್
ಪಂದ್ಯದ ಬಳಿಕ ಮಾತನಾಡಿದ RCB ನಾಯಕ ರಜತ್ ಪಡಿದಾರ್, ತಮ್ಮ ತಂಡದ ಸೋಲಿಗೆ ಎರಡು ಪ್ರಮುಖ ಕಾರಣಗಳನ್ನು ತಿಳಿಸಿದರು. ಮೊದಲನೆಯದಾಗಿ, ಪವರ್ಪ್ಲೇನಲ್ಲಿ ಬೇಗನೆ ವಿಕೆಟ್ ಕಳೆದುಕೊಂಡರೂ, 202 ರನ್ ಗಳಿಸಿದ್ದು ಸಕಾರಾತ್ಮಕ ಅಂಶ ಎಂದು ಅಭಿಪ್ರಾಯಪಟ್ಟರು. ಆದರೆ, ಎದುರಾಳಿ ತಂಡದ ಬ್ಯಾಟಿಂಗ್, ವೈಭವ್ ಸೂರ್ಯವಂಶಿ ಅವರು ಪವರ್ಪ್ಲೇನಲ್ಲಿ ಆಡಿದ ಅಬ್ಬರದ ಆಟವೇ ಸೋಲಿಗೆ ಮೂಲ ಕಾರಣ ಎಂದು ಒಪ್ಪಿಕೊಂಡರು.

ಎರಡನೆಯದಾಗಿ, ತಮ್ಮ ತಂಡದ ಬೌಲಿಂಗ್ ಆಯ್ಕೆಗಳ ಬಗ್ಗೆ ಸ್ಪಷ್ಟನೆ ನೀಡಿದ ಅವರು, “ನಾವು ಸುಯಶ್ ಶರ್ಮಾರನ್ನು ಇಂಪ್ಯಾಕ್ಟ್ ಪ್ಲೇಯರ್ ಆಗಿ ಬಳಸದೆ, ವೆಂಕಟೇಶ್ ಐಯ್ಯರ್, ರೋಮಾರಿಯೊ ಶೆಫರ್ಡ್ ಮತ್ತು ಕೃನಾಲ್ ಪಾಂಡ್ಯ  ಈ ಮೂವರು ಬೌಲರ್ಗಳನ್ನು ನಂಬಿ ನಿಭಾಯಿಸಬಹುದು ಎಂದುಕೊಂಡೆವು. ಆದರೆ ಅದು ದೊಡ್ಡ ಪರಿಣಾಮವನ್ನು ಬೀರಲಿಲ್ಲ. ಆ ಮೂವರನ್ನು ನಂಬಿ ತಪ್ಪು ಮಾಡಿಬಿಟ್ಟೆ” ಎಂದು  ಹೇಳಿದರು.

ತಪ್ಪುಗಳನ್ನು ತಿದ್ದಿಕೊಳ್ಳುವುದೇ ಮುಂದಿನ ಗುರಿ
IPL ನಂತಹ ಸ್ಪರ್ಧಾತ್ಮಕ ಟೂರ್ನಿಗಳಲ್ಲಿ ತಪ್ಪುಗಳಾಗುವುದು ಸಹಜ ಎಂದು ಪಡಿದಾರ್ ಅವರು ಅಭಿಪ್ರಾಯಪಟ್ಟರು. “ಮುಖ್ಯವಾದುದ್ದೇನೆಂದರೆ ತಪ್ಪುಗಳನ್ನು ಗುರುತಿಸಿ ಅವುಗಳನ್ನು ತಿದ್ದಿಕೊಳ್ಳುವುದು. ನಮ್ಮ ಕೊನೆಯ ಎರಡು ಪಂದ್ಯಗಳ ಗೆಲುವಿಗಿಂತ ಈ ಪಂದ್ಯದಿಂದ ಕಲಿಯುವುದು ಸಾಕಷ್ಟಿದೆ. ಮುಂದಿನ ಪಂದ್ಯಕ್ಕೆ ಸೂಕ್ತ ಬದಲಾವಣೆಗಳ ಬಗ್ಗೆ ಚಿಂತಿಸುತ್ತೇವೆ” ಎಂದರು.

ಈ ಸೋಲಿನ ಬಳಿಕ RCB ತನ್ನ ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಸುಯಶ್ ಶರ್ಮಾ ಅವರನ್ನು ಕಡೆಗಣಿಸಿದ್ದು ಮತ್ತು ಶೆಫರ್ಡ್-ಕೃನಾಲ್ ಅವರ ಬೌಲಿಂಗ್ ನಿರೀಕ್ಷಿತ ಮಟ್ಟದಲ್ಲಿಲ್ಲದಿರುವುದು ತಂಡಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಮುಂದಿನ ಪಂದ್ಯದಲ್ಲಿ RCB ತನ್ನ ಇಂಪ್ಯಾಕ್ಟ್ ಪ್ಲೇಯರ್ ಕಾರ್ಯತಂತ್ರವನ್ನು ಬದಲಿಸಬಹುದು ಎಂಬ ನಿರೀಕ್ಷೆಯಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಗುಟ್ಕಾ (16)

ಕಾವೇರಿ ತೀರ್ಥೋದ್ಭವಕ್ಕೆ 2 ಕೋಟಿ ಅನುದಾನ ಬಿಡುಗಡೆ ಮಾಡಿದ ಸರ್ಕಾರ!

by ಕವಿತಾ
August 24, 2026 - 11:17 pm
0

ಗುಟ್ಕಾ (15)

ಮಾಸ್ಕೋದಲ್ಲಿ ರಷ್ಯಾದ ಅಧ್ಯಕ್ಷರನ್ನು ಭೇಟಿಯಾದ ವಿದೇಶಾಂಗ ಸಚಿವ ಜೈಶಂಕರ್

by ಕವಿತಾ
August 24, 2026 - 10:38 pm
0

ಗುಟ್ಕಾ (14)

ಕೊಟ್ಟ ಭರವಸೆ ಈಡೇರಿಸಿಲ್ಲ; ಸೆ. 5ರಂದು ಕೇಂದ್ರದ ವಿರುದ್ಧ ಸಿಜೆಪಿ ಮತ್ತೆ ಬೀದಿಗಿಳಿಯಲು ಸಜ್ಜು!

by ಕವಿತಾ
August 24, 2026 - 9:51 pm
0

ಗುಟ್ಕಾ (12)

ತುಮಕೂರಿನಲ್ಲಿ ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ

by ಕವಿತಾ
August 24, 2026 - 8:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆಚ್ಚು (13)
    ‘ಟಾಕ್ಸಿಕ್’ ರಿಲೀಸ್‌ಗೂ ಮುನ್ನ ಬೆಂಗಳೂರಿನ ಐಕಾನಿಕ್ ‘ಊರ್ವಶಿ ಥಿಯೇಟರ್’ ನೆಲಸಮ
    August 24, 2026 | 0
  • ಹೆಚ್ಚು (9)
    ಟಿಪ್ಪು ಕಟೌಟ್ ಹಾಕಿ ಪಾಕ್‌ ಪರ ಹಾಡು ಬಳಕೆ: ಎಫ್‌ಐಆರ್ ದಾಖಲು
    August 24, 2026 | 0
  • ಹೆಚ್ಚು (7)
    ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಬಂದು ರಾಹುಲ್ ಗಾಂಧಿಗೆ ಮುತ್ತಿಟ್ಟ ವಿದ್ಯಾರ್ಥಿನಿ: ವಿಡಿಯೋ ವೈರಲ್
    August 24, 2026 | 0
  • ಹೆಚ್ಚು (5)
    ವರ್ಷಕ್ಕೆ 3 ಸಿಲಿಂಡರ್ ಉಚಿತ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ತಮಿಳುನಾಡು ಜನರಿಗೆ ಬಂಪರ್ ಗಿಫ್ಟ್
    August 24, 2026 | 0
  • ಹೆಚ್ಚು (1)
    ಕರ್ನಾಟಕದಲ್ಲಿ H1N1 ಅಬ್ಬರ: ರಾಜ್ಯದಲ್ಲಿ 4,130ಕ್ಕೂ ಹೆಚ್ಚು ಪ್ರಕರಣಗಳು ಪತ್ತೆ
    August 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version