• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

RCB ಹೊಸ ಹೊಸ ಅಧ್ಯಾಯ: 17 ವರ್ಷಗಳ ದಾಖಲೆ ಬ್ರೇಕ್..18 ವರ್ಷಗಳ ಬರವೂ ನೀಗುತ್ತಾ..?

ಮಹೇಶ್ ಕುಮಾರ್ ಕೆ. ಎಲ್ by ಮಹೇಶ್ ಕುಮಾರ್ ಕೆ. ಎಲ್
March 29, 2025 - 1:49 pm
in ಕ್ರೀಡೆ
0 0
0
Film 2025 03 29t134121.764

2008ರಲ್ಲಿ ಅಂದರೆ ಸುಮಾರು 17 ವರ್ಷಗಳ ಹಿಂದೆ ಚೆನ್ನೈನ ಚೆಪಾಕ್‌ ಸ್ಟೇಡಿಯಮ್‌‌‌‌ನಲ್ಲಿ ಆರ್‌ಸಿಬಿ, ಚೆನ್ನೈ ವಿರುದ್ಧ ಗೆದ್ದಿತ್ತು. ಅದಾದ ಮೇಲೆ ಚೆನ್ನೈ ವಿರುದ್ಧ ಆರ್‌ಸಿಬಿ ಗೆದ್ದಿರೋದು ಬೆಂಗಳೂರಿನ ಪಂದ್ಯಗಳಲ್ಲಿ ಮಾತ್ರ. ಒಂದಲ್ಲ..ಎರಡಲ್ಲ.. 17 ವರ್ಷಗಳ ಚೆನ್ನೈ ಚೆಪಾಕ್ ಸ್ಟೇಡಿಯಂ ಸೋಲಿನ ಸರಪಳಿಯನ್ನ ತುಂಡರಿಸಿ ಹೊಸ ಇತಿಹಾಸ ಬರೆದಿದೆ.
ಗೆದ್ದಿರೋದು ಸಣ್ಣ ವಿಜಯವಲ್ಲ.

ಬರೋಬ್ಬರಿ 50 ರನ್ ಗಳ ದಿಗ್ವಿಜಯ. ಈ ಒಂದು ಗೆಲುವೇ 18 ವರ್ಷಗಳ ಈ ಸಲ ಕಪ್ ನಮ್ದೇ ಅನ್ನೋ ನಿರೀಕ್ಷೆಗೆ ಮತ್ತೆ ಆಸೆಯ ಚಿಗುರು ಮೂಡಿಸಿದೆ.
ಏಕೆಂದರೆ ಆರ್‌ಸಿಬಿಯಲ್ಲಿ ಈ ಬಾರಿ ಕೊಹ್ಲಿ, ಒಂಟಿ ಸೈನಿಕ ಅಲ್ಲ. ಚೆನ್ನೈ ವಿರುದ್ಧ ಮ್ಯಾಚಿನಲ್ಲಿ ಒಬ್ಬಂಟಿ ಯೋಧ ಎಂದೇ ಹೆಸರಾಗಿರೋ ಕೊಹ್ಲಿ ಬ್ಯಾಟ್‌ ಜಾಸ್ತಿ ಸದ್ದು ಮಾಡಲಿಲ್ಲ. 31 ರನ್‌ ಹೊಡೆಯೋಕೆ 30 ಬಾಲ್‌ ತಗೊಂಡು ತಿಣುಕಿಬಿಟ್ರು.
ಆದರೆ, ಅದೇ ಫಿಲ್‌ ಸಾಲ್ಟ್‌ 16 ಬಾಲ್‌ಗೆ 32, ದೇವದತ್‌ ಪಡಿಕ್ಕಲ್‌ 14 ಬಾಲಿಗೆ 27 ರನ್‌, ಟಿಮ್‌ ಡೇವಿಡ್‌ 8 ಬಾಲಿಗೆ 22 ರನ್‌ ಹೊಡೆದ್ರೆ ಅಪ್ಪಟ ಕ್ಯಾಪ್ಟನ್‌ ಆಟ ಆಡಿದ ರಜತ್‌ ಪಾಟೀದಾರ್‌ 32 ಬಾಲಿಗೆ 51 ರನ್‌ ಚಚ್ಚಿದ್ಧಾರೆ. ಫೈನಲ್ ಆಗಿ 197 ಟಾರ್ಗೆಟ್ ಕೊಟ್ಟ ಆರ್‌ಸಿಬಿ, ಚೆನ್ನೈ ತಂಡವನ್ನ 146 ರನ್ನುಗಳಿಗೆ ಕಟ್ಟಿ ಹಾಕಿ ಗೆದ್ದಿದೆ.
ಪ್ರತೀ ಸಲ ಕೈಕೊಡ್ತಾ ಇದ್ದ ಬೌಲಿಂಗಿನಲ್ಲಿ ಈಗ ಬ್ರಹ್ಮಾಸ್ತ್ರಗಳೇ ಸೇರಿಕೊಂಡಿವೆ. ಚೆನ್ನೈ ವಿರುದ್ಧ 3 ವಿಕೆಟ್‌ ಪಡೆದ ಜೋಶ್‌ ಹೆಜಲ್‌ವುಡ್‌, ಕೇವಲ 1 ವಿಕೆಟ್‌ ಪಡೆದರೂ ಪ್ರಳಯಾಂತಕ ಬೌಲಿಂಗ್‌ ಮಾಡುವ ಭುವನೇಶ್ವರ್‌ ಕುಮಾರ್‌, ಯಶ್‌ ದಯಾಳ್‌, ಲಿವಿಂಗ್‌ ಸ್ಟೋನ್‌, ಕೃನಾಲ್‌ ಪಾಂಡ್ಯ, ಹೊಸ ಹುಡುಗ ಸುಯಾಶ್‌ ಶರ್ಮಾ.. ಎಲ್ಲರೂ ಭರ್ಜರಿ ಆಡ್ತಿದ್ದಾರೆ.

RelatedPosts

ಮಹಿಳಾ ಹಾಕಿ ವಿಶ್ವಕಪ್‌ 2026: ಇಂಗ್ಲೆಂಡ್‌ ವಿರುದ್ಧದ ಪಂದ್ಯ ಡ್ರಾ – ಮುಂದಿನ ಹಂತಕ್ಕೆ ಲಗ್ಗೆಯಿಟ್ಟ ಭಾರತ

ಹಾಕಿ ವಿಶ್ವಕಪ್‌ನಲ್ಲಿ ಭಾರತಕ್ಕೆ ಭರ್ಜರಿ ಗೆಲುವು; ಪಾಕಿಸ್ತಾನಕ್ಕೆ ಸೋಲು

ರಿಷಭ್ ಪಂತ್‌ ಬ್ಯಾಟಿಂಗ್ ಅಬ್ಬರ: ಒಂದೇ ಪಂದ್ಯದಲ್ಲಿ ಎರಡು ದಾಖಲೆಗಳು!

ಹಾಕಿ ವಿಶ್ವಕಪ್‌ನಲ್ಲಿ ಇಂದು ಭಾರತ-ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಪಂದ್ಯ

ADVERTISEMENT
ADVERTISEMENT

17 ವರ್ಷದ ಹಿಂದೆ ಚೆಪಾಕ್‌ ನಲ್ಲಿ ಆರ್‌ಸಿಬಿ ಗೆದ್ದಾಗ ಪರಿಸ್ಥಿತಿ ಹೇಗಿತ್ತು ಗೊತ್ತಾ..? ಇಷ್ಟಕ್ಕೂ ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ 17 ವರ್ಷಗಳ ಚೆನ್ನೈ ವಿರುದ್ಧ ಆರ್‌ಸಿಬಿ ಗೆದ್ದಾಗ.. ಅನಿಲ್‌ ಕುಂಬ್ಳೆ, ಆರ್‌ಸಿಬಿ ಕ್ಯಾಪ್ಟನ್ ಆಗಿದ್ರು. ಅಷ್ಟೇ ಅಲ್ಲ, ಅವರಿನ್ನೂ ಟೀಂ ಇಂಡಿಯಾದ ಟೆಸ್ಟ್‌ ಟೀಂ ಕ್ಯಾಪ್ಟನ್‌ ಆಗಿದ್ದರು. ಸಚಿನ್‌ ತೆಂಡೂಲ್ಕರ್‌ ಇನ್ನೂ ಡಬಲ್‌ ಸೆಂಚುರಿ ಹೊಡೆದಿರಲಿಲ್ಲ. ವಿರಾಟ್‌ ಕೊಹ್ಲಿ ಇನ್ನೂ ಟೀಂ ಇಂಡಿಯಾ ಪ್ರವೇಶ ಮಾಡಿರ್ಲಿಲ್ಲ. ಅನೂಷ್ಕಾ ಶರ್ಮಾ ವಿರಾಟ್‌ ಕೊಹ್ಲಿಯನ್ನ ಮೀಟ್‌ ಮಾಡೋದು ಬಿಡಿ, ಬಾಲಿವುಡ್‌ಗೂ ಎಂಟ್ರಿ ಕೊಟ್ಟಿರಲಿಲ್ಲ. ಈಗ ಅನುಷ್ಕಾ ಕೊಹ್ಲಿ, ಎರಡು ಮಕ್ಕಳ ತಾಯಿ.
ಭಾರತದಲ್ಲಿ ಇಂಟರ್‌ ನೆಟ್‌ ಅನ್ನೋದು ದುಬಾರಿಯಾಗಿತ್ತು. 2ಜಿ ನೆಟ್‌ ವರ್ಕ್‌ ಇತ್ತು. ವಾಟ್ಸಪ್‌ ಇನ್ನೂ ಉದ್ಭವವಾಗಿರಲಿಲ್ಲ. ಪ್ರಧಾನಿ ಮೋದಿ, ಬಿಜೆಪಿಯ ಪ್ರಧಾನಿ ಅಭ್ಯರ್ಥಿಯಾಗಬಹುದು ಎಂಬ ಕಲ್ಪನೆಯೂ ಇರಲಿಲ್ಲ. ಈಗ ಐದೈದು ಟ್ರೋಫಿ ಗೆದ್ದಿರೋ ಮುಂಬೈ, ಚೆನ್ನೈ ಒಂದೂ ಟ್ರೋಫಿ ಗೆದ್ದಿರಲಿಲ್ಲ. ಚಿನ್ನದ ಬೆಲೆ 10 ಗ್ರಾಮ್‌, 12,500 ರೂಪಾಯಿ ಇತ್ತು. ಈಗ ಅದೇ ಚಿನ್ನ ಹೆಚ್ಚೂ ಕಡಿಮೆ 1 ಲಕ್ಷ ಇದೆ. ಇಂತಾದ್ದೊಂದು ಕೆಟ್ಟಗಳಿಗೆ ಆಗಿ ಹೋಗಿ ಶುಭ ಕಾಲ ಬಂದಿದೆ.
ರಜತ್‌ ಪಾಟೀದಾರ್‌ ಟೀಂ, ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಅವರದ್ದೇ ಚೆಪಾಕ್‌ ಕ್ರೀಡಾಂಗಣದಲ್ಲಿ ಬಗ್ಗು ಬಡಿದಿದೆ.

ಅಂಕಪಟ್ಟಿಯಲ್ಲಿ ಸದ್ಯಕ್ಕೆ ಆರ್‌ಸಿಬಿಯೇ ನಂ.1.
ಈಗ ಇನ್ನೊಂದು ಕನಸು ಶುರುವಾಗಿದೆ. 18 ವರ್ಷಗಳಿಂದ ಕಾಯುತ್ತಿರುವ ಟ್ರೋಫಿಯ ಕನಸೂ ನನಸಾಗುತ್ತಾ..? ಅಭಿಮಾನಿಗಳು ಕಾಯ್ತಿರೋದು ಇದಕ್ಕೇ. ಈ ಬಾರಿ ಆದ್ರೂ ಆರ್‌ಸಿಬಿ ಕಪ್ ಗೆಲ್ಲಲಿ. 17 ವರ್ಷಗಳ ಸೋಲಿನ ಸರಪಳಿಯನ್ನೇ ತುಂಡು ಮಾಡಿದ್ದೇವೆ, ಐಪಿಎಲ್ ಕಪ್ ಗೆಲ್ಲೋ ಕನಸು ನನಸು ಮಾಡೋದಿಲ್ವಾ ಅನ್ನೋ ವಿಶ್ವಾಸದಲ್ಲಿದ್ದಾರೆ ಆರ್‌ಸಿಬಿ ಫ್ಯಾನ್ಸ್.

ShareSendShareTweetShare
ಮಹೇಶ್ ಕುಮಾರ್ ಕೆ. ಎಲ್

ಮಹೇಶ್ ಕುಮಾರ್ ಕೆ. ಎಲ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಕಂಟೆಂಟ್ ಎಡಿಟರ್ ಆಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಟಿವಿ ಸುದ್ದಿ ವಾಹಿನಿಯ ವಿವಿಧ ಹುದ್ದೆಗಳಲ್ಲಿ 20 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಕ್ರೀಡೆ, ಸಿನಿಮಾ, ವಿಜ್ಞಾನ, ಅಂತಾರಾಷ್ಟ್ರೀಯ ರಂಗಗಳು ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ವಿಶ್ಲೇಷಣಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕನ್ನಡ ಪುಸ್ತಕಗಳ ಅಧ್ಯಯನ ಇವರ ಆಸಕ್ತಿಯ ವಿಷಯ.

Please login to join discussion

ತಾಜಾ ಸುದ್ದಿ

ಮುನ್ಸೂಚನೆ (4)

ದೆಹಲಿಯಲ್ಲಿ ಬೆಳಗಾವಿ ಶಾಸಕ ಅಭಯ್ ಪಾಟೀಲ್ ಕಾರು ಅಪಘಾತ: ಶಾಸಕರು ಸೇಫ್

by ಶಾಲಿನಿ ಕೆ. ಡಿ
August 24, 2026 - 9:00 am
0

ಮುನ್ಸೂಚನೆ (3)

ಕಾವೇರಿ ನೀರು ಹಂಚಿಕೆ ವಿವಾದ: ಇಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

by ಶಾಲಿನಿ ಕೆ. ಡಿ
August 24, 2026 - 8:36 am
0

ಮುನ್ಸೂಚನೆ (1)

ಪತಿಯನ್ನು ಹ*ತ್ಯೆಗೈದು ಹೊಟ್ಟೆ ಸೀಳಿ ಕರುಳು ಹೊರತೆಗೆದ ಪತ್ನಿ: ಸಿಕ್ಕಿಬೀಳುವ ಭಯದಲ್ಲಿ ಕಟ್ಟಡದಿಂದ ಜಂಪ್‌!

by ಶಾಲಿನಿ ಕೆ. ಡಿ
August 24, 2026 - 8:21 am
0

ಮುನ್ಸೂಚನೆ

ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ

by ಶಾಲಿನಿ ಕೆ. ಡಿ
August 24, 2026 - 7:42 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 20T214924.619
    ಮಹಿಳಾ ಹಾಕಿ ವಿಶ್ವಕಪ್‌ 2026: ಇಂಗ್ಲೆಂಡ್‌ ವಿರುದ್ಧದ ಪಂದ್ಯ ಡ್ರಾ – ಮುಂದಿನ ಹಂತಕ್ಕೆ ಲಗ್ಗೆಯಿಟ್ಟ ಭಾರತ
    August 20, 2026 | 0
  • Untitled design 2026 08 20T070851.127
    ಹಾಕಿ ವಿಶ್ವಕಪ್‌ನಲ್ಲಿ ಭಾರತಕ್ಕೆ ಭರ್ಜರಿ ಗೆಲುವು; ಪಾಕಿಸ್ತಾನಕ್ಕೆ ಸೋಲು
    August 20, 2026 | 0
  • Image
    ರಿಷಭ್ ಪಂತ್‌ ಬ್ಯಾಟಿಂಗ್ ಅಬ್ಬರ: ಒಂದೇ ಪಂದ್ಯದಲ್ಲಿ ಎರಡು ದಾಖಲೆಗಳು!
    August 19, 2026 | 0
  • Untitled design 2026 08 19T081056.965
    ಹಾಕಿ ವಿಶ್ವಕಪ್‌ನಲ್ಲಿ ಇಂದು ಭಾರತ-ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಪಂದ್ಯ
    August 19, 2026 | 0
  • Image 68f809b5
    Australia vs Bangladesh ; ಬಾಂಗ್ಲಾ ವಿರುದ್ಧ ಸೋಲು; ಆಸ್ಟ್ರೇಲಿಯಾ ತಂಡದಲ್ಲಿ ಮಹತ್ವದ ಬದಲಾವಣೆ
    August 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version