• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 29, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

RR vs RCB : ರಾಜಸ್ಥಾನ ಮಣಿಸಿ ಅಂಕಪಟ್ಟಿ ಬದಲಿಸಿದ ಆರ್‌ಸಿಬಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 13, 2025 - 7:25 pm
in ಕ್ರೀಡೆ
0 0
0
Untitled design 2025 04 13t192102.354

ಐಪಿಎಲ್ 2025ರ ಹೈವೋಲ್ಟೇಜ್ ಪಂದ್ಯವೊಂದರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ರಾಜಸ್ಥಾನ್ ರಾಯಲ್ಸ್ (ಆರ್‌ಆರ್) ವಿರುದ್ಧ 9 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆದ ಈ ಹೋರಾಟದಲ್ಲಿ ಫಿಲಿಪ್ ಸಾಲ್ಟ್ ಹಾಗೂ ವಿರಾಟ್ ಕೊಹ್ಲಿ ಅವರ ಸ್ಫೋಟಕ ಅರ್ಧಶತಕಗಳು ಆರ್‌ಸಿಬಿಗೆ ಗೆಲುವಿನ ದಾರಿ ತೆರೆದವು.

ಟಾಸ್ ಗೆದ್ದ ಆರ್‌ಸಿಬಿ ನಾಯಕ ರಜತ್ ಪಾಟಿದಾರ್ ಫೀಲ್ಡಿಂಗ್ ಆಯ್ಕೆ ಮಾಡಿದರು. ರಾಜಸ್ಥಾನ್ ಪರವಾಗಿ ನಾಯಕ ಸಂಜು ಸ್ಯಾಮ್ಸನ್ ಹಾಗೂ ಯುವ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್ ಆರಂಭಿಕರಾಗಿ ಕ್ರೀಸ್‌ಗೆ ಬಂದು ಆರಂಭದ ಪ್ರಯತ್ನ ಮಾಡಿದರು. ಆದರೆ, ನಾಯಕ ಸಂಜು ಕೇವಲ 15 ರನ್‌ಗಳಲ್ಲಿಯೇ ವಿಕೆಟ್ ಕಳೆದುಕೊಂಡರು. ಜೈಸ್ವಾಲ್ ಮಾತ್ರ ತಮ್ಮ ಭರ್ಜರಿ ಆಟದಿಂದ ಮೆಚ್ಚುಗೆ ಗಳಿಸಿದರು. ಕೇವಲ 35 ಎಸೆತಗಳಲ್ಲಿ 1 ಸಿಕ್ಸರ್ ಹಾಗೂ 7 ಬೌಂಡರಿಗಳ ಸಹಿತ ಅರ್ಧಶತಕ ಬಾರಿಸಿದ ಅವರು, ಅಂತಿಮವಾಗಿ 47 ಎಸೆತಗಳಲ್ಲಿ 75 ರನ್ ಗಳಿಸಿ ಎಲ್‌ಬಿಗೆ ಔಟ್ ಆಗಿದರು.

RelatedPosts

FIDE Women’s Chess World Cup: ಚೆಸ್ ವಿಶ್ವಕಪ್ ಗೆದ್ದ ದಿವ್ಯಾ ದೇಶಮುಖ್

IND vs ENG: ಚೊಚ್ಚಲ ಶತಕ ಸಿಡಿಸಿ, ತಂಡವನ್ನು ಸೋಲಿನಿಂದ ರಕ್ಷಿಸಿದ ಆಲ್‌ರೌಂಡರ್ ಸುಂದರ್‌!

ಸಚಿನ್ ದಾಖಲೆ ಮುರಿದ ಗಿಲ್: ಮ್ಯಾಂಚೆಸ್ಟರ್‌ನಲ್ಲಿ ಭಾರತದ ಹೆಮ್ಮೆ!

ಆರ್‌ಸಿಬಿ ಸ್ಟಾರ್ ಟಿಮ್ ಸಿಡಿಲಬ್ಬರದ ಶತಕ..11 ಸಿಕ್ಸರ್‌, 6 ಬೌಂಡರಿ ಬಾರಿಸಿ ದಾಖಲೆ

ADVERTISEMENT
ADVERTISEMENT

ಇತರ ಬ್ಯಾಟ್ಸ್‌ಮನ್‌ಗಳ ಪೈಕಿ ಹೆಟ್ಮೈರ್ 9 ರನ್ ಹಾಗೂ ಧೃವ್ ಜುರೆಲ್ 35 ರನ್ ಗಳಿಸಿದರು. ಇತರೆ ಬ್ಯಾಟ್ಸ್‌ಮನ್‌ಗಳು ಸಾಧಾರಣ ಆಟವನ್ನೇ ಪ್ರದರ್ಶಿಸಿದರೂ, ತಂಡವು 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 174 ರನ್‌ಗಳ ಗುರಿಯನ್ನು ನಿಗದಿ ಮಾಡಿತು. ಇದು ಗೆಲ್ಲಬಹುದಾದ ಗುರಿಯಂತೆಯೇ ಕಾಣಿಸುತ್ತಿತ್ತು.

ಆದರೆ ಆರ್‌ಸಿಬಿ ತಮ್ಮ ಇನ್ನಿಂಗ್ಸ್‌ನ ಆರಂಭದಲ್ಲಿಯೇ ಆಟದ ಮೇಲೆ ಹಿಡಿತ ಸಾಧಿಸಿತು. ಆರಂಭಿಕರಾದ ವಿರಾಟ್ ಕೊಹ್ಲಿ ಹಾಗೂ ಫಿಲಿಪ್ ಸಾಲ್ಟ್, ರಾಜಸ್ಥಾನ್ ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸಿ ಬೃಹತ್ ಜೊತೆಯಾಟ ನಿರ್ಮಿಸಿದರು. ಫಿಲಿಪ್ ಸಾಲ್ಟ್ ಕೇವಲ 28 ಎಸೆತಗಳಲ್ಲಿ ಅರ್ಧಶತಕವನ್ನು ಪೂರ್ಣಗೊಳಿಸಿ, 5 ಬೌಂಡರಿ ಹಾಗೂ 6 ಸಿಕ್ಸರ್‌ಗಳ ಸಹಿತ 33 ಎಸೆತಗಳಲ್ಲಿ 65 ರನ್ ಬಾರಿಸಿ ಔಟ್ ಆಗಿದರು.

ಬಳಿಕ ಕ್ರೀಸ್‌ಗೆ ಬಂದ ದೇವದತ್ ಪಡಿಕ್ಕಲ್, ಕೊಹ್ಲಿಗೆ ಉತ್ತಮ ಜೊತೆಯಾಟ ನೀಡಿದರು. ವಿರಾಟ್ ಕೊಹ್ಲಿ ತಮ್ಮ ನಿಖರ ಆಟವನ್ನು ಮುಂದುವರೆಸಿ 42 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್‌ಗಳ ಸಹಿತ 62 ರನ್‌ಗಳನ್ನು ಅಜೇಯವಾಗಿ ಕಲೆಹಾಕಿದರು. ಇದು ಈ ಟೂರ್ನಿಯಲ್ಲಿ ಕೊಹ್ಲಿಯ ಮೂರನೇ ಅರ್ಧಶತಕವಾಗಿದ್ದು, ಐಪಿಎಲ್ ವೃತ್ತಿ ಜೀವನದ 59ನೇ ಅರ್ಧಶತಕವಾಗಿದೆ.

ದೇವದತ್ ಪಡಿಕ್ಕಲ್ ಕೂಡಾ ಅಜೇಯ 40 ರನ್ ಗಳಿಸಿ ಕೊಹ್ಲಿಗೆ ಬೆಂಬಲ ನೀಡಿದರು. ಇಬ್ಬರೂ ತಂಡವನ್ನು 17.3 ಓವರ್‌ಗಳಲ್ಲಿ ಕೇವಲ 1 ವಿಕೆಟ್ ನಷ್ಟಕ್ಕೆ 175 ರನ್‌ಗಳೊಂದಿಗೆ ಜಯದ ದಡ ಸೇರಿಸಿದರು. ಈ ಗೆಲುವಿನಿಂದ ಆರ್‌ಸಿಬಿ ತನ್ನ ಪ್ಲೇಆಫ್ ಕನಸಿಗೆ ಜೀವ ತುಂಬಿದ್ದು, ರಾಜಸ್ಥಾನ ರಾಯಲ್ಸ್ ತಂಡಕ್ಕೆ ತವರಿನಲ್ಲಿ ಸೋಲು ಅನುಭವಿಸಿದೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..
  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 07 28t233914.721

ಭೀಕರ ರಸ್ತೆ ಅಪಘಾತ: ಲಾರಿ-ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೆ ಸಾವು

by ಶಾಲಿನಿ ಕೆ. ಡಿ
July 28, 2025 - 11:44 pm
0

Untitled design 2025 07 28t232836.718

ಯುವಕ-ಯುವತಿಯರೇ ಹುಷಾರ್‌‌..! ಮದುವೆಗೆ ಮೊದಲು ಹೆಚ್ಐವಿ ಪರೀಕ್ಷೆ ಕಡ್ಡಾಯ

by ಶಾಲಿನಿ ಕೆ. ಡಿ
July 28, 2025 - 11:33 pm
0

Untitled design 2025 07 28t231219.745

ದರ್ಶನ್ ಫ್ಯಾನ್ಸ್ ಆಶ್ಲೀಲ ಕಾಮೆಂಟ್‌ ಕೇಸ್: ನಟಿ ರಮ್ಯಾ ದೂರಿನ ಅನ್ವಯ FIR ದಾಖಲು

by ಶಾಲಿನಿ ಕೆ. ಡಿ
July 28, 2025 - 11:17 pm
0

Untitled design 2025 07 28t224909.808

ನವೆಂಬರ್‌ನಲ್ಲಿ ಏಲಿಯನ್ ನೌಕೆ ಭೂಮಿಯತ್ತ: ವಿಜ್ಞಾನಿಗಳ ಆತಂಕಕಾರಿ ವರದಿ

by ಶಾಲಿನಿ ಕೆ. ಡಿ
July 28, 2025 - 11:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 07 28t164853.716
    FIDE Women’s Chess World Cup: ಚೆಸ್ ವಿಶ್ವಕಪ್ ಗೆದ್ದ ದಿವ್ಯಾ ದೇಶಮುಖ್
    July 28, 2025 | 0
  • Untitled design (31)
    IND vs ENG: ಚೊಚ್ಚಲ ಶತಕ ಸಿಡಿಸಿ, ತಂಡವನ್ನು ಸೋಲಿನಿಂದ ರಕ್ಷಿಸಿದ ಆಲ್‌ರೌಂಡರ್ ಸುಂದರ್‌!
    July 28, 2025 | 0
  • Web 2025 07 27t181127.889
    ಸಚಿನ್ ದಾಖಲೆ ಮುರಿದ ಗಿಲ್: ಮ್ಯಾಂಚೆಸ್ಟರ್‌ನಲ್ಲಿ ಭಾರತದ ಹೆಮ್ಮೆ!
    July 27, 2025 | 0
  • Web 2025 07 27t164153.087
    ಆರ್‌ಸಿಬಿ ಸ್ಟಾರ್ ಟಿಮ್ ಸಿಡಿಲಬ್ಬರದ ಶತಕ..11 ಸಿಕ್ಸರ್‌, 6 ಬೌಂಡರಿ ಬಾರಿಸಿ ದಾಖಲೆ
    July 27, 2025 | 0
  • Untitled design 2025 07 27t094027.504
    ಏಷ್ಯಾಕಪ್‌ಗೆ ದಿನಾಂಕ ನಿಗದಿ: ಇಂಡೋ- ಪಾಕ್ ಯುದ್ಧಕ್ಕೆ ಕೌಂಟ್‌ಡೌನ್‌
    July 27, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version