• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ: ಸಂತಾಪ ಸೂಚಿಸಿದ ಆರ್‌ಸಿಬಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 4, 2025 - 11:16 pm
in ಕ್ರೀಡೆ
0 0
0
Untitled design 2025 06 04t230112.564

RelatedPosts

ಮೈದಾನದಲ್ಲೇ ಬ್ಯಾಟ್ ಎಸೆದ ಪ್ರಭಾತ್ ಜಯಸೂರ್ಯ; ICCಯಿಂದ ಕಠಿಣ ಕ್ರಮ

ಮಹಿಳಾ ಹಾಕಿ ವಿಶ್ವಕಪ್‌ 2026: ಇಂಗ್ಲೆಂಡ್‌ ವಿರುದ್ಧದ ಪಂದ್ಯ ಡ್ರಾ – ಮುಂದಿನ ಹಂತಕ್ಕೆ ಲಗ್ಗೆಯಿಟ್ಟ ಭಾರತ

ಹಾಕಿ ವಿಶ್ವಕಪ್‌ನಲ್ಲಿ ಭಾರತಕ್ಕೆ ಭರ್ಜರಿ ಗೆಲುವು; ಪಾಕಿಸ್ತಾನಕ್ಕೆ ಸೋಲು

ರಿಷಭ್ ಪಂತ್‌ ಬ್ಯಾಟಿಂಗ್ ಅಬ್ಬರ: ಒಂದೇ ಪಂದ್ಯದಲ್ಲಿ ಎರಡು ದಾಖಲೆಗಳು!

ADVERTISEMENT
ADVERTISEMENT

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿದ್ದಾರೆ. ಇನ್ನೂ ಹಲವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) 17 ವರ್ಷಗಳ ಬಳಿಕ ಟ್ರೋಫಿ ಗೆದ್ದ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಕ್ರೀಡಾಂಗಣದ ಬಳಿ ಜಮಾಯಿಸಿದ್ದ ಅಭಿಮಾನಿಗಳಿಗೆ ಈ ಘಟನೆ ನರಕ ಸದೃಶವಾಯಿತು.

ಒಂದೆಡೆ ಅಭಿಮಾನಿಗಳ ಸಾವು-ನೋವಿನಿಂದ ಕ್ರೀಡಾಂಗಣದ ಹೊರಗೆ ಸಂಭವಿಸಿದರೂ, ಒಳಗೆ ಆರ್‌ಸಿಬಿ ತನ್ನ ಸಂಭ್ರಮಾಚರಣೆಯ ಕಾರ್ಯಕ್ರಮವನ್ನು ಮುಂದುವರೆಸಿತು. ಈ ನಡೆಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಯಿತು. ಘಟನೆಯಾದ ಕೆಲ ಗಂಟೆಗಳ ಬಳಿಕವೂ ಆರ್‌ಸಿಬಿ ಫ್ರಾಂಚೈಸಿಯಿಂದ ಸಂತಾಪ ಸಂದೇಶವೊಂದೂ ಬಿಡುಗಡೆಯಾಗದಿರುವುದು ಅಭಿಮಾನಿಗಳನ್ನು ಇನ್ನಷ್ಟು ಕೆರಳಿಸಿದೆ.

ಆರ್‌ಸಿಬಿ ತನ್ನ ಟ್ರೋಫಿ ಗೆಲುವಿನ ಸಂಭ್ರಮವನ್ನು ಅಭಿಮಾನಿಗಳೊಂದಿಗೆ ಹಂಚಿಕೊಳ್ಳಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮವೊಂದನ್ನು ಆಯೋಜಿಸಿತ್ತು. ಆದರೆ, ಈ ಕಾರ್ಯಕ್ರಮಕ್ಕೆ ಸೂಕ್ತ ಭದ್ರತಾ ವ್ಯವಸ್ಥೆ ಒಡ್ಡದಿರುವುದೇ ಈ ದುರಂತಕ್ಕೆ ಕಾರಣವಾಯಿತು. ಕ್ರೀಡಾಂಗಣದ ಗೇಟ್‌ಗಳನ್ನು ತೆರೆದ ತಕ್ಷಣ ಜನಸಂದಣಿಯಿಂದ ಕಾಲ್ತುಳಿತ ಸಂಭವಿಸಿತ್ತು. ಕೆಲವರು ಗೋಡೆ ಹಾರಿ, ಮರ ಹತ್ತಿ ಒಳಗೆ ಪ್ರವೇಶಿಸಲು ಯತ್ನಿಸಿದರು. ಈ ಗೊಂದಲದ ನಡುವೆ 11 ಅಭಿಮಾನಿಗಳು ತಮ್ಮ ಪ್ರಾಣ ಕಳೆದುಕೊಂಡರು. ಆದರೂ, ಆರ್‌ಸಿಬಿ 15 ನಿಮಿಷಗಳ ಕಾರ್ಯಕ್ರಮವನ್ನು ಕ್ರೀಡಾಂಗಣದೊಳಗೆ ನಡೆಸಿತ್ತು.

𝗢𝗳𝗳𝗶𝗰𝗶𝗮𝗹 𝗦𝘁𝗮𝘁𝗲𝗺𝗲𝗻𝘁: 𝗥𝗼𝘆𝗮𝗹 𝗖𝗵𝗮𝗹𝗹𝗲𝗻𝗴𝗲𝗿𝘀 𝗕𝗲𝗻𝗴𝗮𝗹𝘂𝗿𝘂

We are deeply anguished by the unfortunate incidents that have come to light through media reports regarding public gatherings all over Bengaluru in anticipation of the team’s arrival this… pic.twitter.com/C0RsCUzKtQ

— Royal Challengers Bengaluru (@RCBTweets) June 4, 2025

ಗಂಟೆಗಳ ಬಳಿಕ, ಆರ್‌ಸಿಬಿ ತನ್ನ ಎಕ್ಸ್ ಖಾತೆಯಲ್ಲಿ ಸಂತಾಪ ಸಂದೇಶವನ್ನು ಪ್ರಕಟಿಸಿತ್ತು. “ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯ ದುರಂತದಿಂದ ನಾವು ತೀವ್ರ ದುಃಖಿತರಾಗಿದ್ದೇವೆ. ಎಲ್ಲರ ಸುರಕ್ಷತೆ ಮತ್ತು ಯೋಗಕ್ಷೇಮ ನಮಗೆ ಮುಖ್ಯವಾಗಿದೆ. ಈ ಘಟನೆಯಿಂದ ಜೀವಹಾನಿಯಾದವರಿಗೆ ಆರ್‌ಸಿಬಿ ಶೋಕ ವ್ಯಕ್ತಪಡಿಸುತ್ತದೆ ಮತ್ತು ಸಂತ್ರಸ್ತ ಕುಟುಂಬಗಳಿಗೆ ಸಂತಾಪ ಸೂಚಿಸಿದೆ. ಘಟನೆಯ ಬಗ್ಗೆ ತಿಳಿದ ತಕ್ಷಣ, ನಾವು ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಿ, ಸ್ಥಳೀಯ ಆಡಳಿತದ ಮಾರ್ಗದರ್ಶನವನ್ನು ಅನುಸರಿಸಿದ್ದೇವೆ. ಎಲ್ಲಾ ಅಭಿಮಾನಿಗಳು ಸುರಕ್ಷಿತವಾಗಿರಲು ಮನವಿ ಮಾಡುತ್ತೇವೆ.”

ಈ ದುರಂತಕ್ಕೆ ಆಡಳಿತದ ನಿರ್ಲಕ್ಷ್ಯವೂ ಕಾರಣವೆಂದು ಆರೋಪಿಸಲಾಗಿದೆ. ಕ್ರೀಡಾಂಗಣದ ಹೊರಗೆ ಜನಸಂದಣಿಯನ್ನು ನಿಯಂತ್ರಿಸಲು ಸೂಕ್ತ ವ್ಯವಸ್ಥೆ ಇರಲಿಲ್ಲ. ಜನರು ಒಳಗೆ ಪ್ರವೇಶಿಸಲು ಗೋಡೆಗಳನ್ನು ಹಾರಿದರು, ಮರಗಳನ್ನು ಏರಿದರು. ಈ ಗೊಂದಲಕ್ಕೆ ಕಾರಣವಾದವರು ಯಾರೆಂದು ಕಂಡುಹಿಡಿಯಲು ತನಿಖೆ ಆರಂಭವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ, ಬೆಂಗಳೂರಿನ ಸಂಚಾರ ವ್ಯವಸ್ಥೆ ಸರಿಯಾಗಿದ್ದಿದ್ದರೆ ಈ ದುರಂತವನ್ನು ತಪ್ಪಿಸಬಹುದಿತ್ತು ಎಂದು ಅಭಿಪ್ರಾಯ ವ್ಯಕ್ತವಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಯಶ್ (18)

ಕರ್ನಾಟಕದಲ್ಲಿ ಆಹಾರ ಸುರಕ್ಷತೆಗೆ FSSAI ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ

by ಕವಿತಾ
August 25, 2026 - 11:20 pm
0

ಯಶ್ (17)

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ: ಉಕ್ಕಿ ಹರಿದ ದರ್ಪಣ ತೀರ್ಥ!

by ಕವಿತಾ
August 25, 2026 - 10:40 pm
0

ಯಶ್ (16)

60 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಜೀವಿತಾವಧಿ ಫ್ರೀ ಬಸ್; ಯೋಗಿ ಸರ್ಕಾರದ ಬಂಪರ್ ಗಿಫ್ಟ್!

by ಕವಿತಾ
August 25, 2026 - 9:45 pm
0

ಯಶ್ (15)

ಮೈದಾನದಲ್ಲೇ ಬ್ಯಾಟ್ ಎಸೆದ ಪ್ರಭಾತ್ ಜಯಸೂರ್ಯ; ICCಯಿಂದ ಕಠಿಣ ಕ್ರಮ

by ಕವಿತಾ
August 25, 2026 - 8:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಯಶ್ (15)
    ಮೈದಾನದಲ್ಲೇ ಬ್ಯಾಟ್ ಎಸೆದ ಪ್ರಭಾತ್ ಜಯಸೂರ್ಯ; ICCಯಿಂದ ಕಠಿಣ ಕ್ರಮ
    August 25, 2026 | 0
  • Untitled design 2026 08 20T214924.619
    ಮಹಿಳಾ ಹಾಕಿ ವಿಶ್ವಕಪ್‌ 2026: ಇಂಗ್ಲೆಂಡ್‌ ವಿರುದ್ಧದ ಪಂದ್ಯ ಡ್ರಾ – ಮುಂದಿನ ಹಂತಕ್ಕೆ ಲಗ್ಗೆಯಿಟ್ಟ ಭಾರತ
    August 20, 2026 | 0
  • Untitled design 2026 08 20T070851.127
    ಹಾಕಿ ವಿಶ್ವಕಪ್‌ನಲ್ಲಿ ಭಾರತಕ್ಕೆ ಭರ್ಜರಿ ಗೆಲುವು; ಪಾಕಿಸ್ತಾನಕ್ಕೆ ಸೋಲು
    August 20, 2026 | 0
  • Image
    ರಿಷಭ್ ಪಂತ್‌ ಬ್ಯಾಟಿಂಗ್ ಅಬ್ಬರ: ಒಂದೇ ಪಂದ್ಯದಲ್ಲಿ ಎರಡು ದಾಖಲೆಗಳು!
    August 19, 2026 | 0
  • Untitled design 2026 08 19T081056.965
    ಹಾಕಿ ವಿಶ್ವಕಪ್‌ನಲ್ಲಿ ಇಂದು ಭಾರತ-ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಪಂದ್ಯ
    August 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version