• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, April 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಆರ್‌ಸಿಬಿ ಹುಡುಗರೇ, ಟ್ರೋಫಿ ಗೆದ್ದು ಬನ್ನಿ: ಡಿಸಿಎಂ ಶಿವಕುಮಾರ್‌!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
June 3, 2025 - 11:44 am
in ಕ್ರೀಡೆ
0 0
0
Web 2025 06 03t114402.937

ಇಂದು, ಜೂನ್ 3, 2025ರಂದು ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಪಂಜಾಬ್ ಕಿಂಗ್ಸ್ ನಡುವೆ ಐಪಿಎಲ್ 2025ರ ಫೈನಲ್ ಪಂದ್ಯ ನಡೆಯಲಿದೆ. 18 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಆರ್‌ಸಿಬಿ ಫೈನಲ್ ತಲುಪಿರುವ ಈ ಕ್ಷಣವು ಕರ್ನಾಟಕದ ಕೋಟಿ ಕೋಟಿ ಅಭಿಮಾನಿಗಳಿಗೆ ಐತಿಹಾಸಿಕವಾಗಿದೆ. ಈ ಸಂದರ್ಭದಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಆರ್‌ಸಿಬಿ ಜೆರ್ಸಿ ಧರಿಸಿ ತಂಡಕ್ಕೆ ಶುಭಾಶಯ ಕೋರಿದ್ದಾರೆ.

ಡಿ.ಕೆ ಶಿವಕುಮಾರ್‌ರ ಭಾವನಾತ್ಮಕ ಸಂದೇಶ

ಆರ್‌ಸಿಬಿ ಜೆರ್ಸಿ ಧರಿಸಿ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, “ಕಳೆದ 18 ವರ್ಷಗಳಿಂದ ಆರ್‌ಸಿಬಿ ಟ್ರೋಫಿಗಾಗಿ ಕಾಯುತ್ತಿದ್ದೇವೆ. ಈ ಬಾರಿ ಆರ್‌ಸಿಬಿ ಫೈನಲ್ ತಲುಪಿರುವುದು ಕರ್ನಾಟಕದ ಜನರಿಗೆ ಹೆಮ್ಮೆಯ ಕ್ಷಣ. ಆರ್‌ಸಿಬಿ ಹುಡುಗರೇ, ಟ್ರೋಫಿ ಗೆದ್ದು ತವರಿಗೆ ಬನ್ನಿ. ಇಡೀ ರಾಜ್ಯವು ನಿಮ್ಮ ಬೆಂಬಲಕ್ಕೆ ನಿಂತಿದೆ. ಈ ಐತಿಹಾಸಿಕ ಕ್ಷಣವನ್ನು ಸಾಧಿಸಿ ತೋರಿಸಿ,” ಎಂದು ಭಾವನಾತ್ಮಕವಾಗಿ ಹೇಳಿದ್ದಾರೆ.

RelatedPosts

IPL 2026 KKR vs RR : ಟಾಸ್ ಗೆದ್ದ ರಾಜಸ್ಥಾನ್ ಬ್ಯಾಟಿಂಗ್ ಆಯ್ಕೆ

IPL ಬ್ಲ್ಯಾಕ್ ಟಿಕೆಟ್ ಮಾರಾಟ ದಂಧೆ: DNA ಸಂಸ್ಥೆಗೆ ಸಿಸಿಬಿ ನೋಟಿಸ್, KSCA ಸದಸ್ಯನ ಹೆಸರು ಬಹಿರಂಗ!

560 ಎಸೆತಗಳಲ್ಲಿ 1000 ರನ್! 74 ಸಿಕ್ಸರ್‌ಗಳೊಂದಿಗೆ ಟಿಮ್ ಡೇವಿಡ್ ಐಪಿಎಲ್ ಇತಿಹಾಸ ಸೃಷ್ಟಿ

IPL 2026 RCB vs DC: ಆರ್‌ಸಿಬಿ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಭರ್ಜರಿ ಜಯ!

ADVERTISEMENT
ADVERTISEMENT

Ee Sala Cup Namde! ♥️🏆

18 years of grit.
Every prayer, every cheer, every heartbreak – it all leads to today.
This is more than a match.
Our moment. Our Cup.
Wishing @RCBTweets the very best – Karnataka is with you!#PlayBold #ನಮ್ಮRCB #IPL2025 pic.twitter.com/cTmRhjgjts

— DK Shivakumar (@DKShivakumar) June 3, 2025


ಡಿ.ಕೆ ಶಿವಕುಮಾರ್ ತಮ್ಮ ಸಂದೇಶದಲ್ಲಿ ಆರ್‌ಸಿಬಿಯ ಜೆರ್ಸಿಯನ್ನು ಕೇವಲ ಬಟ್ಟೆಯಲ್ಲ, ಕೋಟಿ ಕೋಟಿ ಕನಸುಗಳ ಚಿಹ್ನೆ ಎಂದು ಕರೆದಿದ್ದಾರೆ. “ಆರ್‌ಸಿಬಿಯ ಜೆರ್ಸಿಯ ಮೇಲೆ ಮಿಲಿಯನ್‌ಗಟ್ಟಲೆ ಕನಸುಗಳಿವೆ. ಕರ್ನಾಟಕದ ಜನರು, ಸರ್ಕಾರ ಮತ್ತು ನಾನು ನಿಮ್ಮೊಂದಿಗೆ ಇದ್ದೇವೆ. ಟ್ರೋಫಿಯೊಂದಿಗೆ ತವರಿಗೆ ಮರಳಿ, ಎಲ್ಲರಿಗೂ ಆಲ್ ದಿ ಬೆಸ್ಟ್” ಎಂದು ಅವರು ಶುಭ ಹಾರೈಸಿದ್ದಾರೆ.

18 ವರ್ಷಗಳ ಕಪ್ ಕೊರಗಿಗೆ ಕೊನೆ?

ಆರ್‌ಸಿಬಿಯ 18 ವರ್ಷಗಳ ಟ್ರೋಫಿ ಕನಸು ಈಗ ಕೇವಲ ಒಂದು ಹೆಜ್ಜೆ ದೂರದಲ್ಲಿದೆ. ಅಹ್ಮದಾಬಾದ್‌ನ ನಮೋ ಅಂಗಳದಲ್ಲಿ ನಡೆಯುವ ಈ ಫೈನಲ್ ಫೈಟ್ನಲ್ಲಿ ಆರ್‌ಸಿಬಿ ಗೆಲುವಿನ ಇಜ್ಜೆ ಇಟ್ಟರೆ, ಅಸಂಖ್ಯ ಅಭಿಮಾನಿಗಳ ಕನಸು ಈಡೇರಲಿದೆ. ಈ ಸೀಸನ್‌ನ ಆರ್‌ಸಿಬಿಯು ಹಿಂದಿನ 18 ಸೀಸನ್‌ಗಳಿಗಿಂತ ಭಿನ್ನವಾಗಿದೆ ಎಂದು ತಜ್ಞರು ಹೇಳುತ್ತಿದ್ದಾರೆ. ತಂಡದ ಆಟಗಾರರ ಛಲ ಮತ್ತು ಸಾಮರ್ಥ್ಯವು ಈ ಬಾರಿ ಟ್ರೋಫಿ ಗೆಲುವು ಪಕ್ಕಾ ಎಂದು ಭರವಸೆ ಮೂಡಿಸಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (61)

“ನಮ್ಮ ಪರಮಾಣು ಹಕ್ಕುಗಳನ್ನು ಕಸಿದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ”:ಇರಾನ್ ಅಧ್ಯಕ್ಷರ ನೇರ ವಾಗ್ದಾಳಿ

by ಶ್ರೀದೇವಿ ಬಿ. ವೈ
April 19, 2026 - 5:12 pm
0

BeFunky collage (60)

‘ಬಿಂದಿ, ಸಿಂಧೂರಕ್ಕೆ ನೋ?’: ಲೆನ್ಸ್‌ಕಾರ್ಟ್ ಬೆನ್ನಲ್ಲೇ ಏರ್ ಇಂಡಿಯಾ ಧಾರ್ಮಿಕ ಚಿಹ್ನೆಗಳ ನಿಷೇಧಕ್ಕೆ ಆಕ್ರೋಶ!

by ಶ್ರೀದೇವಿ ಬಿ. ವೈ
April 19, 2026 - 4:26 pm
0

BeFunky collage (59)

‘ನಾಗಬಂಧಂ’ ಚಿತ್ರದ ‘ಸುರ ಸುರ’ ಸಾಂಗ್ ರಿಲೀಸ್!

by ಶ್ರೀದೇವಿ ಬಿ. ವೈ
April 19, 2026 - 3:58 pm
0

BeFunky collage (58)

ಪರಶುರಾಮ ಜಯಂತಿಯಂದು ಹೊಂಬಾಳೆ ಫಿಲ್ಮ್ಸ್‌ನಿಂದ ಅದ್ಧೂರಿ ಚಿತ್ರದ ಘೋಷಣೆ: ‘ಮಹಾವತಾರ ಪರಶುರಾಮ’

by ಶ್ರೀದೇವಿ ಬಿ. ವೈ
April 19, 2026 - 3:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (57)
    IPL 2026 KKR vs RR : ಟಾಸ್ ಗೆದ್ದ ರಾಜಸ್ಥಾನ್ ಬ್ಯಾಟಿಂಗ್ ಆಯ್ಕೆ
    April 19, 2026 | 0
  • BeFunky collage (46)
    IPL ಬ್ಲ್ಯಾಕ್ ಟಿಕೆಟ್ ಮಾರಾಟ ದಂಧೆ: DNA ಸಂಸ್ಥೆಗೆ ಸಿಸಿಬಿ ನೋಟಿಸ್, KSCA ಸದಸ್ಯನ ಹೆಸರು ಬಹಿರಂಗ!
    April 19, 2026 | 0
  • BeFunky collage (43)
    560 ಎಸೆತಗಳಲ್ಲಿ 1000 ರನ್! 74 ಸಿಕ್ಸರ್‌ಗಳೊಂದಿಗೆ ಟಿಮ್ ಡೇವಿಡ್ ಐಪಿಎಲ್ ಇತಿಹಾಸ ಸೃಷ್ಟಿ
    April 18, 2026 | 0
  • BeFunky collage (45)
    IPL 2026 RCB vs DC: ಆರ್‌ಸಿಬಿ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಭರ್ಜರಿ ಜಯ!
    April 18, 2026 | 0
  • BeFunky collage (37)
    RCB vs DC: ಡೆಲ್ಲಿ ಬೌಲರ್‌ಗಳ ಮುಂದೆ ಮಂಕಾದ ಆರ್‌ಸಿಬಿ! ಕ್ಯಾಪಿಟಲ್ಸ್​ಗೆ 176 ಸಾಧಾರಣ ರನ್ ಗುರಿ ನೀಡಿದ ಆರ್‌ಸಿಬಿ
    April 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version