• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

RCB ಮಾರ್ಕೆಟಿಂಗ್ ಮುಖ್ಯಸ್ಥ ಬಂಧನ: ಹೈಕೋರ್ಟ್ ಮೆಟ್ಟಿಲೇರಿದ ಪತ್ನಿ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
June 6, 2025 - 4:07 pm
in ಕ್ರೀಡೆ
0 0
0
Web 2025 06 06t160544.842

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಸಿಎಂ ಆದೇಶದ ಮೇರೆಗೆ ಕೆಲವರನ್ನು ಪೊಲೀಸರು ಬಂಧಿಸಿದ್ದಾರೆ.ಈ ಘಟನೆಗೆ ಆರ್‌ಸಿಬಿ ಆಯೋಜಕರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆರ್‌ಸಿಬಿಯ ಮಾರ್ಕೆಟಿಂಗ್ ಮುಖ್ಯಸ್ಥರಾದ ನಿಖಿಲ್ ಸೋಸಲೆ ಅವರನ್ನ ಬಂಧಿಸಲಾಗಿದೆ.ಈ ಬಂಧನವನ್ನು ಪ್ರಶ್ನಿಸಿ ನಿಖಿಲ್ ಸೋಸಲೆ ಅವರ ಪತ್ನಿ ಮಾಳವಿಕಾ ನಾಯ್ ಅವರು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಬಂಧನಕ್ಕೆ ತಡೆ ನೀಡುವಂತೆ ಮನವಿ ಮಾಡಿದ್ದಾರೆ.

ಕಾಲ್ತುಳಿತ ಘಟನೆಗೆ ಆರ್‌ಸಿಬಿ ಆಯೋಜಕರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆದೇಶದ ಮೇರೆಗೆ ನಿಖಿಲ್ ಸೋಸಲೆ ಅವರನ್ನು ಬಂಧಿಸಲಾಗಿದೆ. ಆದರೆ, ಈ ಬಂಧನವು ಕಾನೂನುಬಾಹಿರವಾಗಿದೆ ಎಂದು ಆರೋಪಿಸಿರುವ ಮಾಳವಿಕಾ ನಾಯ್, ಜೂನ್ 5 ರಂದು ಸಿಎಂ ಸಿದ್ದರಾಮಯ್ಯ ನೀಡಿದ ಹೇಳಿಕೆಯನ್ನು ಆಧಾರವಾಗಿಟ್ಟುಕೊಂಡು ರಿಟ್ ಅರ್ಜಿ ಸಲ್ಲಿಸಿದ್ದಾರೆ.ತನಿಖೆಯನ್ನೇ ನಡೆಸದೇ ಸಿಎಂ ಆದೇಶಾನುಸಾರ ಬಂಧಿಸಲಾಗಿದೆ.ಕಾನೂನು, ಸಂವಿಧಾನ ಕಡೆಗಣಿಸಿ ಬಂಧಿಸಲಾಗಿದ್ದು, ಈ ಮೂಲಕ ನಿಖಿಲ್ ಸೋಸಲೆಯ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ. ಅಲ್ಲದೇ ಚಿನ್ನಸ್ವಾಮಿ ಸ್ಟೇಡಿಯಂನ ಸಂಭ್ರಮಾಚರಣೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗಿಯಾಗಿದ್ದರು ಎಂದು ಆರೋಪಿಸಿದ್ದಾರೆ.

RelatedPosts

ಟಿ20 ವಿಶ್ವಕಪ್ 2026: ಶತಕ ಮಿಸ್ ಆದ್ರೂ, ಕೊಹ್ಲಿ ರೆಕಾರ್ಡ್ ಉಡೀಸ್! ಹೊಸ ದಾಖಲೆ ಸೃಷ್ಟಿಸಿದ ಸಂಜು ಸ್ಯಾಮ್ಸನ್

ಟಿ20 ವಿಶ್ವಕಪ್‌: ವಿಂಡೀಸ್ ಔಟ್‌, ಸೆಮಿಫೈನಲ್ ಪ್ರವೇಶಿಸಿದ ಟೀಮ್‌ ಇಂಡಿಯಾ

ಟಿ20 ವಿಶ್ವಕಪ್: ವಿಂಡೀಸ್ ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಟೀಂ ಇಂಡಿಯಾ

T20 ವಿಶ್ವಕಪ್ 2026 ಸೆಮಿಫೈನಲ್ ವೇಳಾಪಟ್ಟಿ ಪ್ರಕಟ!

ADVERTISEMENT
ADVERTISEMENT

ಕಾರ್ಯಕ್ರಮಕ್ಕೆ ಆನ್‌ಲೈನ್‌ನಲ್ಲಿ ಉಚಿತ ಪಾಸ್‌ ವ್ಯವಸ್ಥೆ ಮಾಡಲಾಗಿತ್ತು ಎಂದು ರಿಟ್ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಪಾಸ್ ಇದ್ದವರಿಗಷ್ಟೇ ಕ್ರೀಡಾಂಗಣಕ್ಕೆ ಪ್ರವೇಶವಿತ್ತು. “ಆಟಗಾರರನ್ನು ವಿಮಾನ ನಿಲ್ದಾಣದಲ್ಲಿ ಡಿಸಿಎಂ ಖುದ್ದು ಸ್ವಾಗತಿಸಿದ್ದರು. ವಿಧಾನಸೌಧದಲ್ಲಿ ಸಿಎಂ ಮತ್ತು ಡಿಸಿಎಂ ಸನ್ಮಾನಿಸಿದ್ದರು.ಚಿನ್ನಸ್ವಾಮಿಯ ಸಂಭ್ರಮಾಚರಣೆಯಲ್ಲೂ ಡಿಸಿಎಂ ಭಾಗಿಯಾಗಿದ್ದರು. ಅವಘಡದ ಮಾಹಿತಿ ತಿಳಿದ ತಕ್ಷಣ ಆರ್‌ಸಿಬಿಯಿಂದ ಕಾರ್ಯಕ್ರಮವನ್ನು ಸ್ಥಗಿತಗೊಳಿಸಲಾಗಿತ್ತು. “ಹೀಗಾಗಿ ಆರ್‌ಸಿಬಿಯಿಂದ ಯಾವುದೇ ಲೋಪವಾಗಿಲ್ಲ. ಹೀಗಾಗಿ “ನಿಖಿಲ್ ಸೋಸಲೆಯವರ ಬಂಧನಕ್ಕೆ ತಡೆ ನೀಡಬೇಕು,” ಎಂದು ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (4)

ಟಿ20 ವಿಶ್ವಕಪ್ 2026: ಶತಕ ಮಿಸ್ ಆದ್ರೂ, ಕೊಹ್ಲಿ ರೆಕಾರ್ಡ್ ಉಡೀಸ್! ಹೊಸ ದಾಖಲೆ ಸೃಷ್ಟಿಸಿದ ಸಂಜು ಸ್ಯಾಮ್ಸನ್

by ಯಶಸ್ವಿನಿ ಎಂ
March 2, 2026 - 8:15 am
0

Untitled design (3)

ಇರಾನ್‌ನ ಮಧ್ಯಂತರ ಸರ್ವೋಚ್ಚ ನಾಯಕ ಆಯ್ಕೆ-ಯಾರು ಈ ಅಲಿರೆಜಾ ಅರಾಫಿ..?

by ಯಶಸ್ವಿನಿ ಎಂ
March 2, 2026 - 7:40 am
0

Untitled design (2)

ಬೆಂಜಮಿನ್ ನೆತನ್ಯಾಹು ಜೊತೆ ಪ್ರಧಾನಿ ಮೋದಿ ದೂರವಾಣಿ ಸಂಪರ್ಕ: ಇಸ್ರೇಲ್-ಇರಾನ್ ಯುದ್ಧಕ್ಕೆ ತಕ್ಷಣ ಕಡಿವಾಣ!

by ಯಶಸ್ವಿನಿ ಎಂ
March 2, 2026 - 7:16 am
0

Untitled design (1)

ಸಂಖ್ಯಾಶಾಸ್ತ್ರ ಭವಿಷ್ಯ: ನಿಮ್ಮ ಜನ್ಮಸಂಖ್ಯೆಗನುಗುಣವಾಗಿ ಇಂದಿನ ಫಲ ಹೇಗಿದೆ ?

by ಯಶಸ್ವಿನಿ ಎಂ
March 2, 2026 - 6:55 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (4)
    ಟಿ20 ವಿಶ್ವಕಪ್ 2026: ಶತಕ ಮಿಸ್ ಆದ್ರೂ, ಕೊಹ್ಲಿ ರೆಕಾರ್ಡ್ ಉಡೀಸ್! ಹೊಸ ದಾಖಲೆ ಸೃಷ್ಟಿಸಿದ ಸಂಜು ಸ್ಯಾಮ್ಸನ್
    March 2, 2026 | 0
  • Untitled design 2026 03 01T225545.370
    ಟಿ20 ವಿಶ್ವಕಪ್‌: ವಿಂಡೀಸ್ ಔಟ್‌, ಸೆಮಿಫೈನಲ್ ಪ್ರವೇಶಿಸಿದ ಟೀಮ್‌ ಇಂಡಿಯಾ
    March 1, 2026 | 0
  • Untitled design 2026 03 01T195837.204
    ಟಿ20 ವಿಶ್ವಕಪ್: ವಿಂಡೀಸ್ ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಟೀಂ ಇಂಡಿಯಾ
    March 1, 2026 | 0
  • ಟಿ20 ವಿಶ್ವಕಪ್ 2026 ಸೆಮಿ ಫೈಟ್ ಪ್ರಕಟ
    T20 ವಿಶ್ವಕಪ್ 2026 ಸೆಮಿಫೈನಲ್ ವೇಳಾಪಟ್ಟಿ ಪ್ರಕಟ!
    March 1, 2026 | 0
  • PAK vs SL
    ಟಿ20 ವಿಶ್ವಕಪ್ 2026: ಪಾಕಿಸ್ತಾನ ಸೆಮಿಫೈನಲ್ ಓಟದ ಕನಸು ಭಗ್ನ, ಕಿವೀಸ್​ಗೆ ಫೈನಲ್‌ ಟಿಕೆಟ್
    February 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version