• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, January 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

RCB Unbox : ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 18, 2025 - 9:19 am
in ಕ್ರೀಡೆ
0 0
0
Untitled design (52)

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಸಿದ ಅನ್‌ಬಾಕ್ಸ್ ಈವೆಂಟ್‌ನಲ್ಲಿ ಕರ್ನಾಟಕದ ಕಲಾ ರತ್ನ ಪುನೀತ್ ರಾಜ್‌ಕುಮಾರ್ ಅವರ ಸ್ಮರಣೆಗೆ ವಿಶೇಷ ಗೌರವ ಸಲ್ಲಿಸಿತು. ಪುನೀತ್‌ ಅವರ 50ನೇ ಜನ್ಮದಿನದಂದು ನಡೆದ ಈ ಕಾರ್ಯಕ್ರಮದಲ್ಲಿ ಅವರ ನಟ ಶಿವರಾಜ್‌ಕುಮಾರ್ ಹಾಜರಿದ್ದರು. ಗಾಯಕ ವಿಜಯಪ್ರಕಾಶ್ “ಬೊಂಬೆ ಹೇಳುತೈತೆ” ಹಾಡಿನ ಮೂಲಕ ಪುನೀತ್‌ ಅವರ ಸಾಧನೆಗೆ ಗೌರವ ಸಲ್ಲಿಸಿದರು. ಈ ವೇಳೆ ಅಭಿಮಾನಿಗಳನ್ನು ಮನರಂಜಿಸಿದರು.

ಐಪಿಎಲ್ 2025 ಮಾರ್ಚ್ 22ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಶುರುವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ಆರ್‌ಸಿಬಿ ತಂಡಗಳು ಮುಖಾಮುಖಿಯಾಗಲಿವೆ. ಫೈನಲ್ ಪಂದ್ಯ ಮೇ 25ರಂದು ಅದೇ ಮೈದಾನದಲ್ಲಿ ನಡೆಯಲಿದೆ. ಆರ್‌ಸಿಬಿ ತಂಡ ತನ್ನ ಮೊದಲ ಹೋಮ್ ಪಂದ್ಯವನ್ನು ಮಾರ್ಚ್ 28ರಂದು ಚೆನ್ನೈ ಸೂಪರ್ ಕಿಂಗ್ಸ್‌ನ ವಿರುದ್ಧ ಆಡಲಿದೆ.

RelatedPosts

IND vs NZ: ಅಭಿ-ಸೂರ್ಯ ಸಿಡಿಲಬ್ಬರದ ಅರ್ಧಶತಕ, ಟಿ20 ಸರಣಿ ಜಯಿಸಿದ ಟೀಂ ಇಂಡಿಯಾ!

ಪದ್ಮ ಪ್ರಶಸ್ತಿ 2026: ರೋಹಿತ್ ಶರ್ಮಾ ಮತ್ತು ಹರ್ಮನ್‌ಪ್ರೀತ್ ಸೇರಿ 9 ಕ್ರೀಡಾ ಸಾಧಕರಿಗೆ ಪದ್ಮ ಪ್ರಶಸ್ತಿ

ಸ್ಮೃತಿ ಮಂಧಾನ ಸ್ನೇಹಿತನ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹಾಕಿದ ಪಲಾಶ್ ಮುಚ್ಚಲ್

ಭಾರತ vs ನ್ಯೂಜಿಲೆಂಡ್ 3ನೇ ಟಿ20: ಸರಣಿ ಗೆಲ್ಲುವ ಛಲದಲ್ಲಿ ಟೀಮ್‌ ಇಂಡಿಯಾ

ADVERTISEMENT
ADVERTISEMENT

ಕನ್ನಡತನದ ಜಯಗೀತೆ:
ಆರ್‌ಸಿಬಿಯು ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ನಿರ್ಲಕ್ಷಿಸುತ್ತಿದೆ ಎಂಬ ಆರೋಪಗಳು ಹಿಂದಿನಿಂದಲೂ ಕೇಳಿ ಬರುತ್ತಿತ್ತು. ಆರ್‌ಸಿಬಿ ಕನ್ನಡವನ್ನು ಬಳಸುತ್ತಿಲ್ಲ. ಕನ್ನಡಿಗರನ್ನು ಪ್ರತಿನಿಧಿಸುತ್ತಿಲ್ಲ ಎಂದು ಆನೇಕರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದರು. ಆದರೆ ಈ ಬಾರಿ ಆರ್‌ಸಿಬಿ ಆ ತಪ್ಪು ಮಾಡಿಲ್ಲ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅನ್​ಬಾಕ್ಸ್ ಕಾರ್ಯಕ್ರಮದಲ್ಲಿ ಕನ್ನಡ ಹಾಡುಗಳನ್ನು ಪ್ಲೇ ಮಾಡಿದ್ದಾರೆ. ಅಲ್ಲದೆ ಕರುನಾಡ ರಾಜರತ್ನ ಪುನೀತ್ ರಾಜ್​ಕುಮಾರ್ ಅವರಿಗೆ ವಿಶೇಷ ಗೌರವವನ್ನು ಸಹ ಸಲ್ಲಿಸಿದ್ದಾರೆ.

ಇವೆಲ್ಲದರ ಜೊತೆಗೆ ಮೈದಾನದಲ್ಲಿ ಕನ್ನಡದ ಬಾವುಟ ಕೂಡ ರಾರಾಜಿಸಿದೆ. ಗಾಯಕ ಆಲ್​ ಓಕೆ ಕನ್ನಡ ಹಾಡು ಹಾಡುತ್ತಿದ್ದಂತೆ ಚಿನ್ನಸ್ವಾಮಿ ಮೈದಾನದಲ್ಲಿ ಕೆಂಪು ಮತ್ತು ಹಳದಿ ಧ್ವಜ ಕಾಣಿಸಿಕೊಂಡಿದ್ದು,  ಆರ್​ಸಿಬಿ ಫ್ರಾಂಚೈಸಿಯ ಈ ನಡೆಗೆ ಅಭಿಮಾನಿಗಳು ಕೂಡ ಫುಲ್ ಖುಷಿಯಾಗಿದ್ದಾರೆ. ಅಲ್ಲದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಕನ್ನಡ ಧ್ವಜವನ್ನು ಹಾರಿಸಿದಕ್ಕೆ ಹಲವರು ಸಾಮಾಜಿಕ ಮಾಧ್ಯಮದಲ್ಲಿ ಮೆಚ್ಚುಗೆಗಳನ್ನು ವ್ಯಕ್ತಪಡಿಸಿದ್ದಾರೆ.

ಅಭಿಮಾನಿಗಳ ಪ್ರತಿಕ್ರಿಯೆ: ಕೊಹ್ಲಿ ಹೇಳಿದ್ದೇನು? 

ಆರ್‌ಸಿಬಿಯ ಕನ್ನಡ ಪ್ರೀತಿಗೆ ಅಭಿಮಾನಿಗಳು ಹಲವಾರು ಮೆಚ್ಚುಗೆಗಳನ್ನು ವ್ಯಕ್ತಪಡಿಸಿದ್ದಾರೆ. “ಆರ್‌ಸಿಬಿ ಇದು ಕನ್ನಡದ ತಂಡ!” ಎಂಬ ಸಂದೇಶಗಳು ಟ್ರೆಂಡ್ ಆಗಿವೆ.

ಆರ್‌ಸಿಬಿಯ ಅನ್‌‌ಬಾಕ್ಸ್‌ ಕಾರ್ಯಕ್ರಮದಲ್ಲಿ ಆರ್​ಸಿಬಿ ದತ್ತು ಪುತ್ರ ವಿರಾಟ್ ಕೊಹ್ಲಿ ತಂಡದ ನಾಯಕರಾಗಿರುವ ರಜತ್ ಪಟಿದಾರ್ ಅವರಿಗೆ ವಿಶೇಷ ಉಡುಗೊರೆಯನ್ನು ನೀಡಿದರು. ಇದೇ ವೇಳೆ ನೂತನ ನಾಯಕನ ಬಗ್ಗೆ ಮಾತನಾಡಿದ ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ ಈ ತಂಡವನ್ನು ದೀರ್ಘಕಾಲದವರೆಗೆ ಮುನ್ನಡೆಸಲಿದ್ದಾರೆ. ಅವರಿಗೆ ನೀವು ಸಾಧ್ಯವಾದಷ್ಟು ಪ್ರೀತಿ ನೀಡಿ ಎಂದು ಅಭಿಮಾನಿಗಳನ್ನು ಕೋರಿದ್ದಾರೆ.

ತಂಡದ ಹೊಸ ಚೈತನ್ಯ:
ಆರ್‌ಸಿಬಿ ತಂಡದಲ್ಲಿ ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ಭುವನೇಶ್ವರ್ ಕುಮಾರ್, ಗ್ಲೆನ್ ಮ್ಯಾಕ್ಸ್ವೆಲ್ ಸೇರಿದಂತೆ ಅನುಭವಿ ಮತ್ತು ಯುವ ಕ್ರಿಕೆಟ್‌ರ್ಗಳ ಮಿಶ್ರಣವಿದೆ. 2025ರ ಐಪಿಎಲ್‌ನಲ್ಲಿ ತಂಡವು ತನ್ನ ಮೊದಲ ಚಾಂಪಿಯನ್‌ಶಿಪ್ ಗೆದ್ದುಕೊಳ್ಳಲು ಸಜ್ಜಾಗಿದೆ ಎಂದು ಕೊಹ್ಲಿ ಹೇಳಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 25T070251.578

ಸಂಖ್ಯಾಶಾಸ್ತ್ರ ಭವಿಷ್ಯ: ಯಾವ ಜನ್ಮಸಂಖ್ಯೆಯವರಿಗೆ ಇಂದು ಧನಲಾಭ..!

by ಯಶಸ್ವಿನಿ ಎಂ
January 26, 2026 - 6:59 am
0

Untitled design 2026 01 25T064522.591

ಜನವರಿ 26ರ ದಿನ ಭವಿಷ್ಯ: ನಿಮ್ಮ ರಾಶಿಗೆ ಇಂದು ಶುಭವೇ ಅಥವಾ ಅಶುಭವೇ ?

by ಯಶಸ್ವಿನಿ ಎಂ
January 26, 2026 - 6:42 am
0

BeFunky collage (72)

ರಾತ್ರಿಯಿಡೀ ನಿದ್ದೆ ಬರದೇ ಒದ್ದಾಡುತ್ತಿದ್ದೀರಾ? ಇದೇ ಕಾರಣಕ್ಕೆ ಇರಬಹುದು

by ಶ್ರೀದೇವಿ ಬಿ. ವೈ
January 25, 2026 - 11:24 pm
0

BeFunky collage (71)

ಈ ತರಕಾರಿಗಳನ್ನು ಸಿಪ್ಪೆ ತೆಗೆಯಬೇಡಿ ಹಾಗೆ ತಿನ್ನಿ, ಆರೋಗ್ಯದ ರಹಸ್ಯ ನೋಡಿ!

by ಶ್ರೀದೇವಿ ಬಿ. ವೈ
January 25, 2026 - 11:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (69)
    IND vs NZ: ಅಭಿ-ಸೂರ್ಯ ಸಿಡಿಲಬ್ಬರದ ಅರ್ಧಶತಕ, ಟಿ20 ಸರಣಿ ಜಯಿಸಿದ ಟೀಂ ಇಂಡಿಯಾ!
    January 25, 2026 | 0
  • Untitled design
    ಪದ್ಮ ಪ್ರಶಸ್ತಿ 2026: ರೋಹಿತ್ ಶರ್ಮಾ ಮತ್ತು ಹರ್ಮನ್‌ಪ್ರೀತ್ ಸೇರಿ 9 ಕ್ರೀಡಾ ಸಾಧಕರಿಗೆ ಪದ್ಮ ಪ್ರಶಸ್ತಿ
    January 25, 2026 | 0
  • BeFunky collage (64)
    ಸ್ಮೃತಿ ಮಂಧಾನ ಸ್ನೇಹಿತನ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹಾಕಿದ ಪಲಾಶ್ ಮುಚ್ಚಲ್
    January 25, 2026 | 0
  • Untitled design 2026 01 25T094635.879
    ಭಾರತ vs ನ್ಯೂಜಿಲೆಂಡ್ 3ನೇ ಟಿ20: ಸರಣಿ ಗೆಲ್ಲುವ ಛಲದಲ್ಲಿ ಟೀಮ್‌ ಇಂಡಿಯಾ
    January 25, 2026 | 0
  • Untitled design 2026 01 24T190742.395
    ಟಿ20 ವಿಶ್ವಕಪ್‌ನಿಂದ ಬಾಂಗ್ಲಾದೇಶ ಔಟ್: ಹೊಸದಾಗಿ ಸ್ಕಾಟ್ಲೆಂಡ್ ಎಂಟ್ರಿ
    January 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version