• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಹಾಲಿ ಚಾಂಪಿಯನ್‌ ಆರ್‌ಸಿಬಿ ತಂಡ ಉಳಿಸಿಕೊಳ್ಳುವ ಮತ್ತು ಕೈಬಿಡುವ ಆಟಗಾರರ ಪಟ್ಟಿ ಹೀಗಿದೆ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 12, 2025 - 12:32 pm
in ಕ್ರೀಡೆ
0 0
0
Untitled design 2025 11 12T122537.398

ಬೆಂಗಳೂರು: 2026ರ ಇಂಡಿಯನ್ ಪ್ರೀಮಿಯರ್ ಲೀಗ್‌ (IPL 2026) ಮಿನಿ ಹರಾಜು ಡಿಸೆಂಬರ್ ಮಧ್ಯಭಾಗದಲ್ಲಿ ಅಬುಧಾಬಿಯಲ್ಲಿ ನಡೆಯುವ ಸಾಧ್ಯತೆ ಇದೆ. ಈ ಹಿಂದೆ ನಡೆದ IPL 2025ನಲ್ಲಿ ಅದ್ಭುತ ಪ್ರದರ್ಶನ ನೀಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಇತಿಹಾಸದಲ್ಲೇ ಮೊದಲ ಬಾರಿಗೆ ಟ್ರೋಫಿ ಗೆದ್ದು, 18 ವರ್ಷಗಳ ಪ್ರಶಸ್ತಿ ಗೆದ್ದಿತ್ತು.

ಈಗ ಹೊಸ ಹರಾಜಿಗೂ ಮುನ್ನ ಫ್ರಾಂಚೈಸಿಗಳು ತಮ್ಮ ರಿಟೇನ್ ಹಾಗೂ ರಿಲೀಸ್ ಪಟ್ಟಿಯನ್ನು ಪ್ರಕಟಿಸಲು ಸಿದ್ಧವಾಗಿವೆ. ನವೆಂಬರ್ 15 ಅಂತಿಮ ದಿನಾಂಕವಾಗಿದ್ದು, ಆರ್‌ಸಿಬಿ ಕೂಡ ಕೆಲವು ಪ್ರಮುಖ ಆಟಗಾರರನ್ನು ಉಳಿಸಿಕೊಳ್ಳುವ ಜೊತೆಗೆ ಕೆಲವು ಆಟಗಾರರನ್ನು ಕೈಬಿಡುವ ನಿರ್ಧಾರಕ್ಕೆ ಬಂದಿದೆ ಎಂದು ಮೂಲಗಳು ತಿಳಿಸುತ್ತಿವೆ.

RelatedPosts

ಟಿ20 ಸರಣಿಯಲ್ಲಿ ಟೀಮ್ ಇಂಡಿಯಾಗೆ ವೈಟ್‌ವಾಶ್: 4 ವರ್ಷಗಳ ಬಳಿಕ ನಂ.1 ಸ್ಥಾನ ಕಳೆದುಕೊಂಡ ಭಾರತ

ಮೆಸ್ಸಿ ಪಡೆಯ ಸೆಮಿಫೈನಲ್ ಕನಸು ನನಸು: ಇಂಗ್ಲೆಂಡ್ ವಿರುದ್ಧ ಮಹಾಸಮರ

ಫಿಫಾ ವಿಶ್ವಕಪ್ ಸೆಮಿಫೈನಲ್‌ಗೆ ನಾಲ್ಕು ಬಲಿಷ್ಠ ತಂಡಗಳು ಎಂಟ್ರಿ; ಟ್ರೋಫಿಗಾಗಿ ಮಹಾಸಮರ

ನಾರ್ವೆಗೆ ಶಾಕ್ ನೀಡಿದ ಇಂಗ್ಲೆಂಡ್‌: 2-1 ರೋಚಕ ಗೆಲುವಿನೊಂದಿಗೆ ಸೆಮಿಫೈನಲ್‌ಗೆ ಎಂಟ್ರಿ

ADVERTISEMENT
ADVERTISEMENT

ಕಳೆದ ಹರಾಜಿನಲ್ಲಿ ಆರ್‌ಸಿಬಿ, ಇಂಗ್ಲಿಷ್ ಆಲ್‌ರೌಂಡರ್ ಲಿಯಾಮ್ ಲಿವಿಂಗ್‌ಸ್ಟೋನ್ ಅವರನ್ನು 8.75 ಕೋಟಿ ರೂ.ಗೆ ಖರೀದಿಸಿತ್ತು. ಆದರೆ ಅವರ ಪ್ರದರ್ಶನ ನಿರೀಕ್ಷಿತ ಮಟ್ಟಕ್ಕೆ ತಲುಪಲಿಲ್ಲ. ಅವರು ಕೇವಲ 16 ಸರಾಸರಿಯಲ್ಲಿ 112 ರನ್ ಗಳಿಸಿದ್ದರು. ಆರ್‌ಸಿಬಿಯ ಮಧ್ಯಮ ಕ್ರಮಾಂಕದಲ್ಲಿ ಟಿಮ್ ಡೇವಿಡ್, ಜಿತೇಶ್ ಶರ್ಮಾ, ರೊಮಾರಿಯೋ ಶೆಫರ್ಡ್, ಜಾಕೋಬ್ ಬೆಥೆಲ್ ಹಾಗೂ ಕೃನಾಲ್ ಪಾಂಡ್ಯ  ಉತ್ತಮ ಪ್ರದರ್ಶನ ನೀಡುವ ಆಟಗಾರರು ಲಭ್ಯವಿರುವುದರಿಂದ, ಲಿವಿಂಗ್‌ಸ್ಟೋನ್ ಅವರನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

2025ರ ಅಂತಿಮ ಹಂತಗಳಲ್ಲಿ ಯಶ್ ದಯಾಳ್ ಅವರ ಬೌಲಿಂಗ್‌ನಲ್ಲಿ ಕುಸಿತ ಕಂಡುಬಂತು. 27 ವರ್ಷದ ಈ ವೇಗಿ ಇದೀಗ ಮೈದಾನದ ಹೊರಗೂ ವಿವಾದದಲ್ಲಿ ಸಿಲುಕಿದ್ದಾರೆ. ಮದುವೆಯ ನೆಪದಲ್ಲಿ ಮಹಿಳೆಯೊಬ್ಬರನ್ನು ಶೋಷಿಸಿದ್ದಾರೆ ಎಂಬ ಆರೋಪ ಎದುರಾಗಿದ್ದು, ಫ್ರಾಂಚೈಸಿ ಈ ಪ್ರಕರಣದ ಬೆಳವಣಿಗೆಗೆ ತೀವ್ರ ಗಮನ ಹರಿಸಿದೆ. ಹೀಗಾಗಿ, ಅವರನ್ನು ಬಿಡುಗಡೆ ಮಾಡುವ ಸಾಧ್ಯತೆಗಳು ಹೆಚ್ಚು ಎಂದು ಮೂಲಗಳು ಹೇಳುತ್ತಿವೆ.

ಜಮ್ಮು-ಕಾಶ್ಮೀರದ ಯುವ ವೇಗಿ ರಸಿಕ್ ಸಲಾಂ ದಾರ್ ಅವರನ್ನು IPL 2025 ಹರಾಜಿನಲ್ಲಿ ಆರ್‌ಸಿಬಿ 6 ಕೋಟಿ ರೂ.ಗೆ ಖರೀದಿಸಿತ್ತು. ಆದರೆ ಅವರು ಕೇವಲ ಎರಡು ಪಂದ್ಯಗಳಲ್ಲಿ ಮಾತ್ರ ಆಡಿದರು ಮತ್ತು ಪ್ರಭಾವ ಬೀರುವಲ್ಲಿ ವಿಫಲರಾದರು. ಅತಿ ಹೆಚ್ಚು ಸಂಭಾವನೆ ಪಡೆದ ಭಾರತೀಯ ಆಟಗಾರರಾಗಿದ್ದರೂ, ಆರ್‌ಸಿಬಿಯ ತಂತ್ರಜ್ಞರು ಅವರನ್ನು ಮುಂದಿನ ಸೀಸನ್‌ಗೆ ಬಿಡುವ ನಿರೀಕ್ಷೆ ಇದೆ.

ಒಂದು ವೇಳೆ ಲಿವಿಂಗ್‌ಸ್ಟೋನ್, ದಯಾಳ್ ಹಾಗೂ ರಸಿಕ್ ಮೂವರನ್ನೂ ಆರ್‌ಸಿಬಿ ಹೊರಗುಳಿಸಿದರೆ, ಮಿನಿ ಹರಾಜಿನಲ್ಲಿ ತಂಡದ ಬಳಿ ಸುಮಾರು 19.75 ಕೋಟಿ ರೂ. ಖರ್ಚು ಮಾಡಲು ಲಭ್ಯವಾಗಲಿದೆ. ಇದರಿಂದ ಹೊಸ ವಿದೇಶಿ ವೇಗಿ ಅಥವಾ ಫಿನಿಷರ್ ಖರೀದಿಸಲು ಅವಕಾಶ ದೊರೆಯಲಿದೆ.

ರಿಟೇನ್ ಪಟ್ಟಿಯಲ್ಲಿರುವ ಪ್ರಮುಖ ಆಟಗಾರರು

ಆರ್‌ಸಿಬಿಯ ಯಶಸ್ಸಿನ ಪ್ರಮುಖ ಆಟಗಾರರಾದ ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ವಿಕೆಟ್ ಕೀಪರ್ ಫಿಲ್ ಸಾಲ್ಟ್, ಯುವ ತಾರೆ ದೇವದತ್ತ್ ಪಡಿಕ್ಕಲ್, ಹಾಗೂ ಫಿನಿಷರ್ ಟಿಮ್ ಡೇವಿಡ್ ಅವರನ್ನು ತಂಡ ಉಳಿಸಿಕೊಂಡಿದೆ.

ಬೌಲಿಂಗ್ ವಿಭಾಗದಲ್ಲಿ ಜೋಶ್ ಹ್ಯಾಜಲ್‌ವುಡ್, ಭುವನೇಶ್ವರ್ ಕುಮಾರ್, ಲುಂಗಿ ಎನ್‌ಗಿಡಿ, ಮತ್ತು ನುವಾನ್ ತುಷಾರ ಅವರನ್ನು ಉಳಿಸಿಕೊಳ್ಳುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅಲ್ಲದೆ ಕೃನಾಲ್ ಪಾಂಡ್ಯ, ರೊಮಾರಿಯೋ ಶೆಫರ್ಡ್, ಜಾಕೋಬ್ ಬೆಥೆಲ್, ಸುಯಶ್ ಸಿಂಗ್, ಹಾಗೂ ಯುವ ಪ್ರತಿಭೆ ಸ್ವಸ್ತಿಕ್ ಚಿಕಾರ ಕೂಡ ತಂಡದ ಭಾಗವಾಗಿರುತ್ತಾರೆ.

ಬಿಡುಗಡೆಗೊಳ್ಳಬಹುದಾದ ಆಟಗಾರರ ಪಟ್ಟಿ
  • ಲಿಯಾಮ್ ಲಿವಿಂಗ್‌ಸ್ಟೋನ್

  • ಯಶ್ ದಯಾಳ್

  • ರಸಿಕ್ ಸಲಾಂ ದಾರ್

  • ಮೋಹಿತ್ ರಾಥೀ

  • ಅಭಿನಂದನ್ ಸಿಂಗ್

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಹೆಚ್ಚಳ

ಬೆಲೆ ಏರಿಕೆಯಿಂದ ತತ್ತರಿಸಿದ ಜನತೆ: ರಾಜ್ಯದಲ್ಲಿ ಅಕ್ಕಿ ಸೇರಿ ದಿನಸಿ ದರ ಮತ್ತೆ ಹೆಚ್ಚಳ

by ಶಾಲಿನಿ ಕೆ. ಡಿ
July 12, 2026 - 4:28 pm
0

Untitled design 2026 07 12T154506.358

ಬರೋಬ್ಬರಿ 24 ಭಾಷೆ..48 ಸಾವಿರ ಗೀತೆಗಳ ಸ್ವರ ಸಾಮ್ರಾಜ್ಞಿ ಎಸ್. ಜಾನಕಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 12, 2026 - 3:45 pm
0

Web Photo Editor 2026 07 12T141135.828 (1)

ಹಾರ್ಮುಜ್‌ನಲ್ಲಿ ಭಾರತೀಯರಿದ್ದ ಹಡಗಿನ ಮೇಲೆ ದಾಳಿ: ಓರ್ವ ನಾಪತ್ತೆ

by ದಿಶಾ ಕೆ. ಎಸ್.
July 12, 2026 - 2:52 pm
0

Web Photo Editor 2026 07 12T124808.436

ಎಸ್. ಜಾನಕಿ ಅಗಲಿಕೆ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ; ಅಂತಿಮ ನಮನ ಸಲ್ಲಿಸಿ ಭಾವುಕರಾದ ವಿಜಯ್ ಪ್ರಕಾಶ್

by ದಿಶಾ ಕೆ. ಎಸ್.
July 12, 2026 - 2:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor 2026 07 12T124808.436
    ಟಿ20 ಸರಣಿಯಲ್ಲಿ ಟೀಮ್ ಇಂಡಿಯಾಗೆ ವೈಟ್‌ವಾಶ್: 4 ವರ್ಷಗಳ ಬಳಿಕ ನಂ.1 ಸ್ಥಾನ ಕಳೆದುಕೊಂಡ ಭಾರತ
    July 12, 2026 | 0
  • Web Photo Editor 2026 07 12T115010.542 (1)
    ಮೆಸ್ಸಿ ಪಡೆಯ ಸೆಮಿಫೈನಲ್ ಕನಸು ನನಸು: ಇಂಗ್ಲೆಂಡ್ ವಿರುದ್ಧ ಮಹಾಸಮರ
    July 12, 2026 | 0
  • Image (23)
    ಫಿಫಾ ವಿಶ್ವಕಪ್ ಸೆಮಿಫೈನಲ್‌ಗೆ ನಾಲ್ಕು ಬಲಿಷ್ಠ ತಂಡಗಳು ಎಂಟ್ರಿ; ಟ್ರೋಫಿಗಾಗಿ ಮಹಾಸಮರ
    July 12, 2026 | 0
  • Image (23)
    ನಾರ್ವೆಗೆ ಶಾಕ್ ನೀಡಿದ ಇಂಗ್ಲೆಂಡ್‌: 2-1 ರೋಚಕ ಗೆಲುವಿನೊಂದಿಗೆ ಸೆಮಿಫೈನಲ್‌ಗೆ ಎಂಟ್ರಿ
    July 12, 2026 | 0
  • Web Photo Editor 2026 07 12T070343.098 (1)
    ಇಂಗ್ಲೆಂಡ್ ವಿರುದ್ಧ 4-0 ಅಂತರದಲ್ಲಿ ಸರಣಿ ಸೋತ ಟೀಂ ಇಂಡಿಯಾ
    July 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version