• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 17, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಆರ್​ಸಿಬಿ ಮುಂದೆ ಚೆನ್ನೈ ಹೀನಾಯ ಸೋಲು!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 29, 2025 - 8:31 am
in ಕ್ರೀಡೆ
0 0
0
Film 2025 03 29t082651.837

ಚೇಪಕ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ 2025 ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 50 ರನ್‌ಗಳ ಭಾರೀ ವ್ಯತ್ಯಾಸದಿಂದ ವಿಜಯ ಸಾಧಿಸಿದೆ. 197 ರನ್‌ಗಳ ಗುರಿಯನ್ನು ನೀಡಿದ ಆರ್‌ಸಿಬಿ, ಸಿಎಸ್‌‌ಕೆಯನ್ನು 146 ರನ್‌ಗಳಿಗೆ ಸೀಮಿತಗೊಳಿಸಿದೆ. 2008ರ ಬಳಿಕ ಚೆನ್ನೈ ವಿರುದ್ಧ ಆರ್​ಸಿಬಿ ಗೆಲವು ಪಡೆದು ಇತಿಹಾಸ ರಚಿಸಿದೆ.

ಈ ಕಠಿಣ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ ಪರ ರಚಿನ್ ರವೀಂದ್ರ 41 ರನ್​ ಬಾರಿಸಿದ್ದು ಬಿಟ್ಟರೆ, ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್​ ಕಳೆದುಕೊಂಡು 146 ರನ್​ಗಳಿಸಿ ಇನಿಂಗ್ಸ್ ಅಂತ್ಯಗೊಳಿಸಿತು. ಈ ಮೂಲಕ ಆರ್​ಸಿಬಿ 50 ರನ್​ಗಳ ಜಯ ಸಾಧಿಸಿದೆ.

RelatedPosts

ಏಷ್ಯಾಕಪ್ 2025: ಭಾರತ ವಿರುದ್ಧ ಹೀನಾಯ ಸೋಲು, ಪಾಕ್ ಕ್ರಿಕೆಟ್ ಮಂಡಳಿ ನಿರ್ದೇಶಕರಿಗೆ ಗೇಟ್‌ಪಾಸ್

ಮೊಹಮ್ಮದ್ ಸಿರಾಜ್ ಇಂಗ್ಲೆಂಡ್ ವಿರುದ್ಧ 23 ವಿಕೆಟ್ ಸಾಧನೆಗೆ ಒಲಿದು ಐಸಿಸಿ ಪ್ರಶಸ್ತಿ

IND vs PAK: ಯಾಕೆ ಕೈಕುಲುಕಲಿಲ್ಲ ಎಂದು ಕೇಳಿದವರಿಗೆ ಖಡಕ್ ಉತ್ತರ ಕೊಟ್ಟ ಸೂರ್ಯಕುಮಾ‌ರ್

IND vs PAK: ನಮ್ಮ ಕೈಕುಲುಕಲಿಲ್ಲ, ಟೀಮ್ ಇಂಡಿಯಾ ವಿರುದ್ಧ ಪಾಕಿಸ್ತಾನ ದೂರು

ADVERTISEMENT
ADVERTISEMENT

ವಿಶೇಷ ಎಂದರೆ ಇದು ಆರ್​ಸಿಬಿ ಪಾಲಿಗೆ ಅತ್ಯಂತ ಮಹತ್ವದ ಗೆಲುವಾದರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪಾಲಿಗೆ ಅತ್ಯಂತ ಹೀನಾಯ ಸೋಲು. ಏಕೆಂದರೆ ಸಿಎಸ್​ಕೆ ತಂಡವು ಕಳೆದ 17 ವರ್ಷಗಳಲ್ಲಿ ಚೆಪಾಕ್ ಮೈದಾನದಲ್ಲಿ 50 ರನ್​ಗಳಿಂದ ಒಂದೇ ಒಂದು ಪಂದ್ಯವನ್ನು ಸೋತಿರಲಿಲ್ಲ.

2019 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 46 ರನ್​ಗಳಿಂದ ಪರಾಜಯಗೊಂಡಿದ್ದೇ ಹೀನಾಯ ಸೋಲಾಗಿತ್ತು. ಆದರೀಗ ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಚೆನ್ನೈನಲ್ಲೇ ಆರ್​ಸಿಬಿ 50 ರನ್​ಗಳಿಂದ ಬಗ್ಗು ಬಡಿದಿದೆ. ಈ ಮೂಲಕ ಸಿಎಸ್​ಕೆ ತಂಡದ ತವರು ಮೈದಾನದಲ್ಲಿ ಅತ್ಯಧಿಕ ರನ್​ಗಳ ಅಂತರಿಂದ ಗೆದ್ದ ತಂಡವೆಂಬ ಹಿರಿಮೆಯನ್ನು ಆರ್​ಸಿಬಿ ತನ್ನದಾಗಿಸಿಕೊಂಡಿದೆ.

 

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 09 17t141942.685

ಬೆಂಗಳೂರಿನಲ್ಲಿ ಮಹಿಳೆಯ ಸರ ಕದ್ದು ಎಸ್ಕೇಪ್‌ ಆದ ಖದೀಮ

by ಶಾಲಿನಿ ಕೆ. ಡಿ
September 17, 2025 - 2:27 pm
0

Untitled design 2025 09 17t135820.507

ಬೆಂಗಳೂರಿನಲ್ಲಿ ರಸ್ತೆಗಳ ಅವ್ಯವಸ್ಥೆ; ಸಿಲಿಕಾನ್‌ ಸಿಟಿ ಬಿಡೋಕೆ ಮುಂದಾದ ಕಂಪನಿಗಳು

by ಶಾಲಿನಿ ಕೆ. ಡಿ
September 17, 2025 - 2:10 pm
0

Untitled design 2025 09 17t131718.524

ಧರ್ಮಸ್ಥಳ ಬುರುಡೆ ಕೇಸ್‌: ಬಂಗ್ಲೆಗುಡ್ಡ ಕಾಡಿನಲ್ಲಿ ಮೂಳೆಗಳ ಅವಶೇಷ ಪತ್ತೆ

by ಶಾಲಿನಿ ಕೆ. ಡಿ
September 17, 2025 - 1:27 pm
0

Untitled design 2025 09 17t130229.613

ಜೈಲಿನಲ್ಲಿರೋ ದರ್ಶನ್‌ಗೆ ಇಂದು ಹಾಸಿಗೆ, ದಿಂಬು ಸಿಗುತ್ತಾ?

by ಶಾಲಿನಿ ಕೆ. ಡಿ
September 17, 2025 - 1:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web (53)
    ಏಷ್ಯಾಕಪ್ 2025: ಭಾರತ ವಿರುದ್ಧ ಹೀನಾಯ ಸೋಲು, ಪಾಕ್ ಕ್ರಿಕೆಟ್ ಮಂಡಳಿ ನಿರ್ದೇಶಕರಿಗೆ ಗೇಟ್‌ಪಾಸ್
    September 15, 2025 | 0
  • Web (46)
    ಮೊಹಮ್ಮದ್ ಸಿರಾಜ್ ಇಂಗ್ಲೆಂಡ್ ವಿರುದ್ಧ 23 ವಿಕೆಟ್ ಸಾಧನೆಗೆ ಒಲಿದು ಐಸಿಸಿ ಪ್ರಶಸ್ತಿ
    September 15, 2025 | 0
  • Web (41)
    IND vs PAK: ಯಾಕೆ ಕೈಕುಲುಕಲಿಲ್ಲ ಎಂದು ಕೇಳಿದವರಿಗೆ ಖಡಕ್ ಉತ್ತರ ಕೊಟ್ಟ ಸೂರ್ಯಕುಮಾ‌ರ್
    September 15, 2025 | 0
  • Web (38)
    IND vs PAK: ನಮ್ಮ ಕೈಕುಲುಕಲಿಲ್ಲ, ಟೀಮ್ ಇಂಡಿಯಾ ವಿರುದ್ಧ ಪಾಕಿಸ್ತಾನ ದೂರು
    September 15, 2025 | 0
  • Web (30)
    ಪಾಕಿಸ್ತಾನದ ವಿರುದ್ಧ ಭಾರತಕ್ಕೆ ರೋಚಕ ಜಯ
    September 14, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version