• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 15, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಡಿಕೆಶಿ ಭೇಟಿಯಾದ ಅನಿಲ್ ಕುಂಬ್ಳೆ: RCB ಕಪ್ ಗೆಲ್ಲುವ ನಿರೀಕ್ಷೆ ಇದೆ ಎಂದ ಮಾಜಿ ಕ್ರಿಕೆಟಿಗ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 18, 2025 - 2:16 pm
in ಕ್ರೀಡೆ
0 0
0
Untitled design 2025 04 18t141024.780

RelatedPosts

ಬುಮ್ರಾಗೆ ಐಪಿಎಲ್‌ನಲ್ಲಿ ವಿಶ್ರಾಂತಿ ಕೊಡಬೇಕಿತ್ತು: ದಿಲೀಪ್ ವೆಂಗ್‌ಸರ್ಕಾರ್!

ಸಾರಾ ತೆಂಡುಲ್ಕರ್‌ಗೆ ಕೈ ಕೊಟ್ರಾ ಕ್ಯಾಪ್ಟನ್ ಗಿಲ್? ಬಾಲಿವುಡ್ ನಟಿ ಜೊತೆ ಮತ್ತೆ ಶುಭ್​ಮನ್ ಸುತ್ತಾಟ!

ಕುಂಟುತ್ತಲೇ ಪಿಜ್ಜಾ ತಯಾರಿಸಿದ ರಿಷಭ್ ಪಂತ್, ವಿಡಿಯೋ ವೈರಲ್!

ಕನ್ನಡಿಗನ ಕನಸು ದೊಡ್ಡದು: ಅದೊಂದು ಆಸೆ ಈಡೇರುತ್ತಾ..?

ADVERTISEMENT
ADVERTISEMENT

ಬೆಂಗಳೂರು, ಏಪ್ರಿಲ್ 18: ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 18ನೇ ಆವೃತ್ತಿಯ 34ನೇ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಪಂಜಾಬ್ ಕಿಂಗ್ಸ್ (PBKS) ತಂಡಗಳು ಮುಖಾಮುಖಿಯಾಗಲಿವೆ. ಆರ್‌ಸಿಬಿಗೆ ಇದು ತವರು ಮೈದಾನದಲ್ಲಿ ಗೆಲುವಿನ ಕಾತರದ ಪಂದ್ಯವಾಗಿದ್ದು, ಪಂಜಾಬ್ ತಂಡವೂ ತಮ್ಮ ಸ್ಥಾನವನ್ನು ಬಲಪಡಿಸಿಕೊಳ್ಳುವ ಉದ್ದೇಶದಿಂದ ಮೈದಾನಕ್ಕಿಳಿಯಲಿದೆ.

ಈ ಹಿನ್ನಲೆಯಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ಹಾಗೂ ದಿಗ್ಗಜ ಸ್ಪಿನ್ನರ್ ಅನಿಲ್ ಕುಂಬ್ಳೆ ಅವರು ಇಂದು ಬೆಳಿಗ್ಗೆ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ನಿವಾಸದಲ್ಲಿ ಭೇಟಿ ಮಾಡಿದರು. ಈ ಭೇಟಿಯ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್ ತಮ್ಮ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

“ಇಂದು ನನ್ನ ನಿವಾಸದಲ್ಲಿ ಭಾರತ ಕ್ರಿಕೆಟ್‌ ತಂಡದ ಮಾಜಿ ಕ್ರಿಕೆಟಿಗ, ದಿಗ್ಗಜ ಸ್ಪಿನ್ನರ್ ಅನಿಲ್ ಕುಂಬ್ಳೆ ಅವರನ್ನು ಭೇಟಿ ಮಾಡಿದ್ದು ಖುಷಿ ತಂದಿದೆ. ಕರ್ನಾಟಕ ಮತ್ತು ಭಾರತೀಯ ಕ್ರಿಕೆಟ್‌ಗೆ ಅಪಾರ ಕೊಡುಗೆ ನೀಡಿರುವ ಹೆಮ್ಮೆಯ ಕನ್ನಡಿಗನೊಂದಿಗೆ ಸಂವಾದದಲ್ಲಿ ತೊಡಗಿಸಿಕೊಂಡು ಸಂತಸವಾಗಿದೆ,” ಎಂದು ಅವರು ಬರೆದುಕೊಂಡಿದ್ದಾರೆ.

ವೈಯಕ್ತಿಕ ಭೇಟಿ, ಆದರೆ ಕ್ರಿಕೆಟ್ ಮಾತು ಅನಿವಾರ್ಯ: ಕುಂಬ್ಳೆ

ಮಾಧ್ಯಮಗಳೊಂದಿಗೆ ಮಾತನಾಡಿದ ಅನಿಲ್ ಕುಂಬ್ಳೆ, “ನಾನು ವೈಯುಕ್ತಿಕ ಕಾರಣಕ್ಕಾಗಿ ಡಿಸಿಎಂ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದೆ. ಯಾವುದೇ ರಾಜಕೀಯ ಅಥವಾ ಅಧಿಕೃತ ಉದ್ದೇಶವಲ್ಲ,” ಎಂದು ಸ್ಪಷ್ಟಪಡಿಸಿದರು.

ಈ ಬಾರಿ ಐಪಿಎಲ್ ಟೂರ್ನಿಯಲ್ಲಿ ಆರ್‌ಸಿಬಿ ತಂಡದ ಪ್ರದರ್ಶನದ ಬಗ್ಗೆ ಮಾತನಾಡಿದ ಅವರು, “RCB ಈ ಬಾರಿ ಉತ್ತಮವಾಗಿ ಆಡುತ್ತಿದೆ. ಟೂರ್ನಿಯಲ್ಲಿ ಇನ್ನೂ ಅರ್ಧ ಭಾಗ ಬಾಕಿಯಿದೆ. ಬೆಂಗಳೂರಿನಲ್ಲಿ ಇನ್ನೂ ಪಂದ್ಯ ಗೆದ್ದಿಲ್ಲ ಆದರೆ ತಂಡದ ಒಟ್ಟಾರೆ ಪ್ರದರ್ಶನ ನೋಡಿದರೆ, ಈ ಬಾರಿ ಕಪ್ ಗೆಲ್ಲುವ ನಿರೀಕ್ಷೆ ಇದೆ,” ಎಂದು ಭರವಸೆ ವ್ಯಕ್ತಪಡಿಸಿದರು.

ಈ ದಿನದ ಪಂದ್ಯದಲ್ಲಿ RCB ಮತ್ತು PBKS ನಡುವೆ ಯಾರು ಗೆಲ್ಲಬಹುದೆಂದು ಕೇಳಿದಾಗ, ಕುಂಬ್ಳೆ ಪ್ರತಿಕ್ರಿಯೆ ನೀಡಿದ್ದು, “ನಾನು ಎರಡೂ ತಂಡಗಳಲ್ಲಿಯೂ ಇದ್ದೆ. ಆದ್ದರಿಂದ ಎರಡೂ ತಂಡಗಳಿಗೆ ಆಲ್ ದಿ ಬೆಸ್ಟ್,” ಎಂದು  ಉತ್ತರಿಸಿದರು.

ಅನಿಲ್ ಕುಂಬ್ಳೆ ಅವರು ತಮ್ಮ ಕ್ರಿಕೆಟ್ ಜೀವನದಲ್ಲಿ RCB ಹಾಗೂ PBKS ಎರಡೂ ತಂಡಗಳಿಗೆ ಕೋಚ್ ಮತ್ತು ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದರು. ಅವರ ಅನುಭವ ಎರಡೂ ತಂಡಗಳ ಆಟಗಾರರಿಗೆಲ್ಲ ಮಾರ್ಗದರ್ಶಕವಾಗಿದ್ದವು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

1 (43)

ನೆಲಮಂಗಲದಲ್ಲಿ ದಾರುಣ ಘಟನೆ: ಮದುವೆಯಾಗಲು ಹೆಣ್ಣು ಸಿಗದಿದ್ದಕ್ಕೆ ಇಬ್ಬರು ಆತ್ಮಹ*ತ್ಯೆ!

by ಸಾಬಣ್ಣ ಎಚ್. ನಂದಿಹಳ್ಳಿ
August 15, 2025 - 5:18 pm
0

1 (41)

ಅನಾಮಿಕನನ್ನು ಗಲ್ಲಿಗೇರಿಸಿ: ಯಲಹಂಕ ಶಾಸಕ ಎಸ್‌ಆರ್ ವಿಶ್ವನಾಥ್ ಆಗ್ರಹ!

by ಸಾಬಣ್ಣ ಎಚ್. ನಂದಿಹಳ್ಳಿ
August 15, 2025 - 4:53 pm
0

1 (39)

ಕೈ ಶಾಸಕ ಸತೀಶ್ ಸೈಲ್ ಮನೆ ಮೇಲೆ ಇಡಿ ದಾಳಿ: 6.75 ಕೆಜಿ ಚಿನ್ನ, 14.13 ಕೋಟಿ ವಶ!

by ಸಾಬಣ್ಣ ಎಚ್. ನಂದಿಹಳ್ಳಿ
August 15, 2025 - 4:19 pm
0

1 (38)

ಬುಮ್ರಾಗೆ ಐಪಿಎಲ್‌ನಲ್ಲಿ ವಿಶ್ರಾಂತಿ ಕೊಡಬೇಕಿತ್ತು: ದಿಲೀಪ್ ವೆಂಗ್‌ಸರ್ಕಾರ್!

by ಸಾಬಣ್ಣ ಎಚ್. ನಂದಿಹಳ್ಳಿ
August 15, 2025 - 3:51 pm
0

ಸಂಬಂಧಿಸಿದ ಪೋಸ್ಟ್‌ಗಳು

  • 1 (38)
    ಬುಮ್ರಾಗೆ ಐಪಿಎಲ್‌ನಲ್ಲಿ ವಿಶ್ರಾಂತಿ ಕೊಡಬೇಕಿತ್ತು: ದಿಲೀಪ್ ವೆಂಗ್‌ಸರ್ಕಾರ್!
    August 15, 2025 | 0
  • 1 (37)
    ಸಾರಾ ತೆಂಡುಲ್ಕರ್‌ಗೆ ಕೈ ಕೊಟ್ರಾ ಕ್ಯಾಪ್ಟನ್ ಗಿಲ್? ಬಾಲಿವುಡ್ ನಟಿ ಜೊತೆ ಮತ್ತೆ ಶುಭ್​ಮನ್ ಸುತ್ತಾಟ!
    August 15, 2025 | 0
  • Untitled design 2025 08 14t142726.038
    ಕುಂಟುತ್ತಲೇ ಪಿಜ್ಜಾ ತಯಾರಿಸಿದ ರಿಷಭ್ ಪಂತ್, ವಿಡಿಯೋ ವೈರಲ್!
    August 14, 2025 | 0
  • K l rahul 2025 08 13 18 06 01
    ಕನ್ನಡಿಗನ ಕನಸು ದೊಡ್ಡದು: ಅದೊಂದು ಆಸೆ ಈಡೇರುತ್ತಾ..?
    August 14, 2025 | 0
  • Hubli tigers
    ಮಹಾರಾಜ ಟಿ20 2025: ತಹಾ ತೂಫಾನ್ ಶತಕ, ಹುಬ್ಬಳ್ಳಿ ಟೈಗರ್ಸ್‌ಗೆ ರೋಚಕ ಜಯ
    August 13, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version