• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, February 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಟೀಂ ಇಂಡಿಯಾದ ಸ್ಫೋಟಕ ಬ್ಯಾಟರ್ ರಿಂಕು ಸಿಂಗ್ ತಂದೆ ನಿಧನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 27, 2026 - 8:31 am
in Flash News, ಕ್ರೀಡೆ
0 0
0
Untitled design 2026 02 27T082348.068

ಗ್ರೇಟರ್ ನೋಯಿಡಾ: ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ ರಿಂಕು ಸಿಂಗ್‌ ಅವರ ತಂದೆ ಖಚಂದ್ರ ಸಿಂಗ್ ಅವರು ಇಂದು ನಿಧನರಾಗಿದ್ದಾರೆ. ಕಳೆದ ಕೆಲವು ಸಮಯದಿಂದ ಲಿವರ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು, ಗ್ರೇಟರ್ ನೋಯಿಡಾದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಆರೋಗ್ಯ ಸ್ಥಿತಿ ತೀವ್ರ ಹದಗೆಟ್ಟ ಹಿನ್ನೆಲೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ಕುಟುಂಬದ ಆಧಾರಸ್ತಂಭವಾಗಿದ್ದ ಖಚಂದ್ರ ಸಿಂಗ್ ಅವರ ಅಗಲಿಕೆಯಿಂದ ಕುಟುಂಬದಲ್ಲಿ ಶೋಕದ ವಾತಾವರಣ ಮನೆಮಾಡಿದೆ. ರಿಂಕು ಸಿಂಗ್ ಅವರ ಕ್ರಿಕೆಟ್ ಜೀವನದಲ್ಲಿ ತಂದೆಯ ಪಾತ್ರ ಅಪಾರವಾಗಿತ್ತು. ಆರ್ಥಿಕ ಸಂಕಷ್ಟಗಳ ನಡುವೆಯೂ ಮಗನ ಕನಸುಗಳಿಗೆ ಬೆಂಬಲವಾಗಿ ನಿಂತಿದ್ದ ಅವರು, ಸದಾ ಮಗನ ಸಾಧನೆಗಾಗಿ ಹಾರೈಸುತ್ತಿದ್ದರು.

RelatedPosts

ಜಯಲಲಿತಾ ಆಪ್ತ ಪನೀರ್ ಸೆಲ್ವಂ ಡಿಎಂಕೆ ಸೇರ್ಪಡೆ

ಗರ್ಲ್‌ಫ್ರೆಂಡ್ ಮಹಿಕಾ ಶರ್ಮಾಗೆ ಫ್ಲೈಯಿಂಗ್ ಕಿಸ್ ಕೊಟ್ಟ ಹಾರ್ದಿಕ್‌ ಪಾಂಡ್ಯ: ವಿಡಿಯೋ ವೈರಲ್

ಕೇಜ್ರಿವಾಲ್-ಸಿಸೋಡಿಯಾ ವಿರುದ್ಧ ರಾಜಕೀಯ ದಾಳವಾಗಿ ED & CBI ಬಳಕೆ..?

ಯೋಗೀಶ್ ಗೌಡ ಹ*ತ್ಯೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಜಾಮೀನು

ADVERTISEMENT
ADVERTISEMENT
ಕೊನೆಯ ದಿನಗಳಲ್ಲಿ ಗಂಭೀರ ಸ್ಥಿತಿ

ವೈದ್ಯಕೀಯ ಮೂಲಗಳ ಪ್ರಕಾರ, ಖಚಂದ್ರ ಸಿಂಗ್ ಅವರಿಗೆ ನಾಲ್ಕನೇ ಹಂತದ ಲಿವರ್ ಕ್ಯಾನ್ಸರ್ ದೃಢಪಟ್ಟಿತ್ತು. ರೋಗವು ಇಡೀ ದೇಹಕ್ಕೆ ಹರಡಿದ್ದರಿಂದ ಅವರ ಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿತ್ತು. ಕೊನೆಯ ಕೆಲವು ದಿನಗಳಲ್ಲಿ ಅವರು ವೆಂಟಿಲೇಟರ್‌ ಸಹಾಯದಿಂದ ಉಸಿರಾಟ ನಡೆಸುತ್ತಿದ್ದರು. ಮೂತ್ರಪಿಂಡ ವೈಫಲ್ಯದ ಹಿನ್ನೆಲೆ ನಿರಂತರ ಮೂತ್ರಪಿಂಡ ಬದಲಿ ಚಿಕಿತ್ಸೆ (CRRT) ನೀಡಲಾಗುತ್ತಿತ್ತು.

ವೈದ್ಯರು ಅವರನ್ನು ಉಳಿಸಿಕೊಳ್ಳಲು ಎಲ್ಲಾ ರೀತಿಯ ಪ್ರಯತ್ನಗಳನ್ನು ನಡೆಸಿದರೂ, ಚಿಕಿತ್ಸೆ ಫಲ ನೀಡಲಿಲ್ಲ. ಇಂದು ಬೆಳಿಗ್ಗೆ ಅವರು ಚಿಕಿತ್ಸೆ ಪಡೆಯುತ್ತಿದ್ದಾಗಲೇ ನಿಧನರಾದರು ಎಂದು ತಿಳಿದುಬಂದಿದೆ.

ಪಂದ್ಯ ಮಧ್ಯದಲ್ಲೇ ಹೊರಟ ರಿಂಕು

ಟಿ20 ವಿಶ್ವಕಪ್‌ಗಾಗಿ ಭಾರತ ತಂಡದ ಜೊತೆಗಿದ್ದ ರಿಂಕು ಸಿಂಗ್ ಅವರಿಗೆ ತಂದೆಯ ಆರೋಗ್ಯ ಹದಗೆಟ್ಟ ಮಾಹಿತಿ ಸಿಕ್ಕ ತಕ್ಷಣವೇ ಅವರು ತಂಡವನ್ನು ತೊರೆದು ಸ್ವಗ್ರಾಮಕ್ಕೆ ಧಾವಿಸಿದ್ದರು. ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಜಿಂಬಾಬ್ವೆ ವಿರುದ್ಧ ನಡೆಯಬೇಕಿದ್ದ ಪಂದ್ಯಕ್ಕೂ ಮುನ್ನವೇ ಅವರು ತುರ್ತಾಗಿ ಮನೆಗೆ ಪ್ರಯಾಣ ಬೆಳೆಸಿದ್ದರು.

ತಂದೆಯೊಂದಿಗೆ ಕೊನೆಯ ಕ್ಷಣಗಳಲ್ಲಿ ಇರಬೇಕೆಂಬ ಮನಸ್ಸಿನಿಂದ ಅವರು ತಂಡದ ನಿರ್ವಹಣೆಯ ಅನುಮತಿ ಪಡೆದು ಹೊರಟಿದ್ದರು.

ಕ್ರಿಕೆಟ್ ವಲಯದಲ್ಲಿ ಸಂತಾಪ

ರಿಂಕು ಸಿಂಗ್ ತಂದೆಯ ಅಗಲಿಕೆಯ ಸುದ್ದಿ ತಿಳಿದ ತಕ್ಷಣವೇ ಕ್ರಿಕೆಟ್ ವಲಯದ ಗಣ್ಯರು, ಸಹ ಆಟಗಾರರು ಮತ್ತು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಸಂತಾಪ ಸೂಚಿಸಿದ್ದಾರೆ. ಕಠಿಣ ಪರಿಶ್ರಮದ ಮೂಲಕ ಮಗನನ್ನು ಈ ಮಟ್ಟಕ್ಕೆ ತಂದು ನಿಲ್ಲಿಸಿದ್ದ ತಂದೆಯ ಸಾಧನೆಗೆ ಎಲ್ಲರೂ ಕೃತಜ್ಞತೆ ಸಲ್ಲಿಸಿದ್ದಾರೆ.

ರಿಂಕು ಸಿಂಗ್ ಕ್ರಿಕೆಟ್ ಪಯಣದಲ್ಲಿ ಅನೇಕ ಸವಾಲುಗಳನ್ನು ಎದುರಿಸಿ ತಂಡದಲ್ಲಿ ತನ್ನ ಸ್ಥಾನ ಗಿಟ್ಟಿಸಿಕೊಂಡವರು. ಅವರ ಸಾಧನೆಗಳ ಹಿಂದೆ ತಂದೆಯ ಪ್ರೋತ್ಸಾಹ ಮತ್ತು ಬೆಂಬಲ ಪ್ರಮುಖವಾಗಿತ್ತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 27T130811.025

ಜಯಲಲಿತಾ ಆಪ್ತ ಪನೀರ್ ಸೆಲ್ವಂ ಡಿಎಂಕೆ ಸೇರ್ಪಡೆ

by ಶಾಲಿನಿ ಕೆ. ಡಿ
February 27, 2026 - 1:17 pm
0

Untitled design 2026 02 27T123624.390

ಗರ್ಲ್‌ಫ್ರೆಂಡ್ ಮಹಿಕಾ ಶರ್ಮಾಗೆ ಫ್ಲೈಯಿಂಗ್ ಕಿಸ್ ಕೊಟ್ಟ ಹಾರ್ದಿಕ್‌ ಪಾಂಡ್ಯ: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
February 27, 2026 - 12:41 pm
0

Modi kejri

ಕೇಜ್ರಿವಾಲ್-ಸಿಸೋಡಿಯಾ ವಿರುದ್ಧ ರಾಜಕೀಯ ದಾಳವಾಗಿ ED & CBI ಬಳಕೆ..?

by ದಿಲೀಪ್ ಡಿ. ಆರ್
February 27, 2026 - 12:17 pm
0

Untitled design 2026 02 27T120543.974

ಯೋಗೀಶ್ ಗೌಡ ಹ*ತ್ಯೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಜಾಮೀನು

by ಶಾಲಿನಿ ಕೆ. ಡಿ
February 27, 2026 - 12:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 27T130811.025
    ಜಯಲಲಿತಾ ಆಪ್ತ ಪನೀರ್ ಸೆಲ್ವಂ ಡಿಎಂಕೆ ಸೇರ್ಪಡೆ
    February 27, 2026 | 0
  • Untitled design 2026 02 27T123624.390
    ಗರ್ಲ್‌ಫ್ರೆಂಡ್ ಮಹಿಕಾ ಶರ್ಮಾಗೆ ಫ್ಲೈಯಿಂಗ್ ಕಿಸ್ ಕೊಟ್ಟ ಹಾರ್ದಿಕ್‌ ಪಾಂಡ್ಯ: ವಿಡಿಯೋ ವೈರಲ್
    February 27, 2026 | 0
  • Modi kejri
    ಕೇಜ್ರಿವಾಲ್-ಸಿಸೋಡಿಯಾ ವಿರುದ್ಧ ರಾಜಕೀಯ ದಾಳವಾಗಿ ED & CBI ಬಳಕೆ..?
    February 27, 2026 | 0
  • Untitled design 2026 02 27T120543.974
    ಯೋಗೀಶ್ ಗೌಡ ಹ*ತ್ಯೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಜಾಮೀನು
    February 27, 2026 | 0
  • ದೆಹಲಿ ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ , ಮನೀಶ್ ಸಿಸೋಡಿಯಾ ಖುಲಾಸೆ (2)
    ಪತಿ ಮೃತಪಟ್ಟ ಕೆಲವೇ ದಿನಗಳಲ್ಲಿ ಮತ್ತೊಂದು ಮದ್ವೆಯಾದ ಪತ್ನಿ: ಮೃತನ ಸಹೋದರಿಯಿಂದ ದೂರು
    February 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version