• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ರೋಹಿತ್ ಶರ್ಮಾ ಬಾಲ್ಯ ಹೇಗಿತ್ತು..? ಸೆಕ್ಯುರಿಟಿ ಗಾರ್ಡ್ ಮಗ ಚಾಂಪಿಯನ್ ಆಗಿದ್ದು ಹೇಗೆ..?

ಮಹೇಶ್ ಕುಮಾರ್ ಕೆ. ಎಲ್ by ಮಹೇಶ್ ಕುಮಾರ್ ಕೆ. ಎಲ್
March 11, 2025 - 1:26 pm
in ಕ್ರೀಡೆ
0 0
0
Befunky collage 2025 03 11t132209.684

ಬಡವರ ಮನೆಗಳಲ್ಲೇ ಸಾಧನೆ ಹುಟ್ಟುತ್ತದೆ. ಹಸಿವು ಇದ್ದ ಮನೆಯಲ್ಲೇ ಸಾಧಕರು ಹುಟ್ಟುತ್ತಾರೆ. ಅದಕ್ಕೆ ಮತ್ತೊಂದು ಉದಾಹರಣೆ ರೋಹಿತ್ ಶರ್ಮಾ. ಹಿಟ್ ಮ್ಯಾನ್. ಟೀಂ ಇಂಡಿಯಾ ಕ್ಯಾಪ್ಟನ್. ಈಗ ರೋಹಿತ್ ಶರ್ಮಾ ಭಾರತೀಯ ಕ್ರಿಕೆಟ್ ಪ್ರೇಮಿಗಳ ಡಾರ್ಲಿಂಗ್. ಏಕೆಂದರೆ ಹೆಚ್ಚೂ ಕಡಿಮೆ ಒಂದು ದಶಕಗಳ ಕಾಲ ಭಾರತಕ್ಕೆ ಕನಸೇ ಆಗಿ ಹೋಗಿದ್ದ ಐಸಿಸಿ ಟ್ರೋಫಿಗಳನ್ನು ಗೆಲ್ಲಿಸಿಕೊಟ್ಟ ನಾಯಕ.

ಒಂದು ಟಿ-20 ವಿಶ್ವಕಪ್ , ಒಂದು ಚಾಂಪಿಯನ್ಸ್ ಟ್ರೋಫಿ ಕಪ್ ಅಲ್ಲದೆ ಒಂದು ಏಷ್ಯಾ ಕಪ್ ಕೂಡಾ ಗೆಲ್ಲಿಸಿಕೊಟ್ಟಿರೋ ದಿಗ್ಗಜ. ಒಂದು ಏಕದಿನ ಹಾಗೂ ಎರಡು ಟೆಸ್ಟ್ ವಿಶ್ವಕಪ್ ಟೂರ್ನಿಗಳಲ್ಲಿ ಭಾರತ ರನ್ನರ್ ಅಪ್ ಕೂಡಾ ಹೌದು. ಈತನ ಖಾತೆಯಲ್ಲಿ ಒಂದಲ್ಲ.. ಎರಡಲ್ಲ.. 6 ಐಪಿಎಲ್ ಟ್ರೋಫಿಗಳಿವೆ. ಇಷ್ಟೆಲ್ಲ ಗೆದ್ದಿರೋ ಆಟಗಾರನ ಆರಂಭದ ದಿನಗಳು ಮಾತ್ರ ಸುಲಭವಾಗಿರಲಿಲ್ಲ.

RelatedPosts

ರಾಷ್ಟ್ರಧ್ವಜಕ್ಕೆ ಅವಮಾನ ಆರೋಪ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ವಿರುದ್ಧ ದೂರು

IPL 2026 ವೇಳಾಪಟ್ಟಿ ಪ್ರಕಟ: ಮಾರ್ಚ್ 28ಕ್ಕೆ ಬೆಂಗಳೂರಿನಲ್ಲಿ ಆರ್‌ಸಿಬಿ vs ಎಸ್‌ಆರ್‌ಹೆಚ್ ಫೈಟ್

“ನಿಮ್ಮ ಕೊರತೆಯನ್ನು ಪ್ರತಿ ಕ್ಷಣ ಅನುಭವಿಸುತ್ತೇನೆ ಪಾಪಾ”: ವಿಶ್ವಕಪ್ ಗೆದ್ದ ಬಳಿಕ ರಿಂಕು ಸಿಂಗ್‌ ಭಾವುಕ ಪೋಸ್ಟ್‌

2026 ರ ಐಪಿಎಲ್‌ಗೆ ತಟ್ಟುತ್ತಾ ಎಲ್‌ಪಿಜಿ ಗ್ಯಾಸ್‌ ಎಫೆಕ್ಟ್‌‌..!

ADVERTISEMENT
ADVERTISEMENT

Glnig6bakaanh0a

ರೋಹಿತ್ ಶರ್ಮಾ ಈಗ ನೂರಾರು ಕೋಟಿಗಳ ಮಾಲೀಕನಾಗಿರಬಹುದು. ಹುಟ್ಟಿದ್ದು ಮಾತ್ರ ಎರಡು ಹೊತ್ತು ಊಟಕ್ಕೂ ಕಷ್ಟವಾಗಿದ್ದ ಬಡತನದಲ್ಲಿ. ಈತನ ತಂದೆಯ ಹೆಸರು ಗುರುನಾಥ್ ಶರ್ಮಾ. ಮುಂಬೈನವರೇ. ತಾಯಿ ಪೂರ್ಣಿಮಾ ಶರ್ಮಾ. ತೆಲುಗಿನವರು. ಶ್ರೀಮಂತಿಕೆಯ ಮಾತು ಬಿಡಿ, ಎರಡು ಹೊತ್ತು ಊಟ ಸಿಕ್ಕರೆ ಅದೇ ವೈಭವ. ಅಪ್ಪ ಗುರುನಾಥ್ ಶರ್ಮಾ, ಸ್ಟೋರ್ ಕೀಪರ್ ಸೆಕ್ಯುರಿಟಿ ಗಾರ್ಡ್ ಆಗಿದ್ದರು.

F98huombqaatqsf
ಮುಂಬೈನ ಬೊರಿವಿಲಿಯಲ್ಲಿ ಮನೆ. ರೋಹಿತ್ ಶರ್ಮಾಗೆ ಎರಡು ವರ್ಷ ವಯಸ್ಸಿದ್ದಾಗ ಆತನನ್ನ ತಮ್ಮ ತಂದೆಯ ಮನೆಯಲ್ಲಿ ಬಿಟ್ಟು ಬೆಳೆಸಿದರು. ಕಾರಣ ಬೇರೇನಿಲ್ಲ. ಅವರಿದ್ದ ಮನೆ 10 ಅಡಿ ಉದ್ದ, 10 ಅಡಿ ಅಗಲ. ಅಷ್ಟೇ. ಮನೆಯಲ್ಲಿ ಮಕ್ಕಳಿದ್ದರೆ ಮಲಗುವುದಕ್ಕೂ ಜಾಗ ಸಾಲ್ತಾ ಇರಲಿಲ್ಲ. ರೋಹಿತ್ ಶರ್ಮಾ ಓದಿದ್ದು ಬೆಳೆದಿದ್ದು ಎಲ್ಲ ತಾತ ಅಜ್ಜಿಯ ಜೊತೆ.
ಸ್ಕೂಲಿಗೆ ಹೋಗುವುದೇ ಕಷ್ಟವಾಗಿದ್ದಾಗ ಕ್ರಿಕೆಟ್ ಕೋಚಿಂಗ್ ಎಲ್ಲಿಂದ ಬರಬೇಕು. ಒಂದ್ಸಲ ರೋಹಿತ್ ಶರ್ಮಾ ಚಿಕ್ಕಪ್ಪ ದುಡ್ಡು ಕೊಟ್ಟು ಬೇಸಗೆ ಕ್ರಿಕೆಟ್ ಕೋಚಿಂಗ್‌ಗೆ ಸೇರಿಸಿದ್ರಂತೆ. ಅಲ್ಲಿಗೆ ಕೋಚಿಂಗ್ ಹೇಳಿಕೊಡೋಕೆ ಬಂದಿದ್ದ ದಿನೇಶ್ ಲಾಡ್ ಅನ್ನೋ ಕೋಚ್‌ಗೆ ರೋಹಿತ್ ಶರ್ಮಾ ಬ್ಯಾಟಿಂಗ್ ಇಷ್ಟವಾಯ್ತು.

F52jg83biaa5968
ಈ ಹುಡುಗನನ್ನ ತಾವು ರೆಗ್ಯುಲರ್ ಆಗಿ ಕೋಚಿಂಗ್ ಕೊಡ್ತಿದ್ದ ಸ್ಕೂಲಿಗೆ ಸೇರಿಕೊಳ್ಳೋಕೆ ಹೇಳಿದ್ರಂತೆ. ಆದರೆ ರೋಹಿತ್ ಶರ್ಮಾ ಮನೆಯಲ್ಲಿ ಅಷ್ಟೊಂದು ಫೀಸ್ ಕಟ್ಟೋಕೆ ದುಡ್ಡಿರಲಿಲ್ಲ. ಕೊನೆಗೆ ಆ ಕೋಚ್, ತಾವೇ ದುಡ್ಡು ಕಟ್ಟಿ ಕೋಚಿಂಗ್ ಸೆಂಟರಿಗೆ ಸೇರಿಸ್ತಾರೆ. ಸ್ಕಾಲರ್ ಶಿಪ್ ಸಿಗೋ ವ್ಯವಸ್ಥೆ ಮಾಡ್ತಾರೆ. ಹೀಗೆ ಕ್ರಿಕೆಟ್ ಲೋಕಕ್ಕೆ ಕಾಲಿಟ್ಟ ರೋಹಿತ್ ಶರ್ಮಾ, ಕ್ರಿಕೆಟ್ ಜರ್ನಿ ಶುರು ಮಾಡಿದ್ದು ಆಫ್ ಸ್ಪಿನ್ನರ್ ಬೌಲರ್ ಆಗಿ. ಆದರೆ ಸಕ್ಸಸ್ ಕಂಡಿದ್ದು ಬ್ಯಾಟ್ಸ್‌ಮನ್ ಆಗಿ. ಕಾಲೇಜು ಮ್ಯಾಚುಗಳಲ್ಲಿ ನೀಡಿದ ಪ್ರದರ್ಶನ, ರಾಜ್ಯ ತಂಡಕ್ಕೆ ಸೆಲೆಕ್ಟ್ ಆಗುವಂತೆ ಮಾಡ್ತು.

F5oocq9beaawq3q
2005ರಲ್ಲಿ ದೇವಧರ್ ಕ್ರಿಕೆಟ್ ಟೂರ್ನಿಯಲ್ಲಿ ರೋಹಿತ್ ಶರ್ಮಾ ದೇಸೀ ಕ್ರಿಕೆಟ್ಟಿಗೆ ಪಾದಾರ್ಪಣೆ ಮಾಡಿದರು. ಆ ಪಂದ್ಯದಲ್ಲೇ ಚೇತೇಶ್ವರ ಪೂಜಾರ, ರವೀಂದ್ರ ಜಡೇಜಾ ಕೂಡಾ ಪಾದಾರ್ಪಣೆ ಮಾಡಿದರು. ಅಲ್ಲಿಂದ ಶುರುವಾದ ಕ್ರಿಕೆಟ್ ಜರ್ನಿ ಈಗ ಟೀಂ ಇಂಡಿಯಾ ಕಂಡ ಯಶಸ್ವಿ ಕ್ಯಾಪ್ಟನ್ ಎಂಬಲ್ಲಿಗೆ ತಂದು ನಿಲ್ಲಿಸಿದೆ.

ಅಲ್ಲಿಂದ ಮುಂದೆ ತೆಂಡೂಲ್ಕರ್ ಕೂಡಾ ಮೆಚ್ಚಿಕೊಂಡ ಆಟಗಾರನಾದ ರೋಹಿತ್ ಶರ್ಮಾ, ಟೆಸ್ಟ್ ಕ್ರಿಕೆಟ್ಟಿಗೆ ಎಂಟ್ರಿ ಕೊಟ್ಟಿದ್ದು ಸಚಿನ್ ತೆಂಡೂಲ್ಕರ್ ನಿವೃತ್ತಿ ಹೇಳಿದ ಆ ಪಂದ್ಯದಲ್ಲೇ. ಇನ್ನು 2007ರ ಟಿ-20 ವಿಶ್ವಕಪ್ ಸೆಮಿಫೈನಲ್ ಪಂದ್ಯವನ್ನು ಗೆಲ್ಲಿಸಿಕೊಟ್ಟ ರೋಹಿತ್ ಶರ್ಮಾಗೆ ಫೈನಲ್ ಆಡೋ ಅದೃಷ್ಟ ಇರಲಿಲ್ಲ. ಪ್ರಾಕ್ಟೀಸ್ ವೇಳೆ ಗಾಯಾಳುವಾಗಿ ಫೈನಲ್ ಪಂದ್ಯವನ್ನ ಮಿಸ್ ಮಾಡಿಕೊಂಡಿದ್ರು ರೋಹಿತ್. ಆದರೆ ಟ್ರೋಫಿ ಗೆದ್ದ ಟೀಮಿನಲ್ಲಿ ಒಬ್ಬರಾಗಿದ್ರು.

Download (22)
ಇನ್ನು 5..6..7ನೇ ಕ್ರಮಾಂಕದಲ್ಲಿ ಬ್ಯಾಟಿಂಗಿಗೆ ಬರುತ್ತಿದ್ದ ರೋಹಿತ್ ಶರ್ಮಾಗೆ ದೊಡ್ಡ ಇನ್ನಿಂಗ್ಸ್ ಆಡುವ, ದೊಡ್ಡ ಸ್ಕೋರ್ ಮಾಡುವ ಅವಕಾಶ ಸಿಗ್ತಾ ಇರಲಿಲ್ಲ. ಹೀಗಾಗಿ ತಂಡಕ್ಕೆ ಹೋಗಿ ಬಂದು ಮಾಡುತ್ತಿದ್ದ ರೋಹಿತ್ ಶರ್ಮಾರ ಹಣೆಬರಹ ಬದಲಿಸಿದ್ದು ಧೋನಿ.

ಆರಂಭಿಕ ಆಟಗಾರನಾಗಿ ರೋಹಿತ್ ಶರ್ಮಾ ಎಂಟ್ರಿ ಕೊಟ್ಟ ಮೇಲೆ ಭಾರತದ ಕ್ರಿಕೆಟ್ ಚರಿತ್ರೆಯೇ ಬದಲಾಗಿದ್ದು ಇತಿಹಾಸ. ಒಂದು ಕಾಲದಲ್ಲಿ 10/10ಮನೆಯಲ್ಲಿದ್ದ ರೋಹಿತ್ ಶರ್ಮಾ ಬಳಿ ಈಗ ಬಂಗಲೆ ಇದೆ. ಮೆಟ್ರೋ ಹತ್ತೋಕೂ ದುಡ್ಡಿಲ್ಲದೆ ಪರದಾಡ್ತಿದ್ದ ರೋಹಿತ್ ಬಳಿ, ಈಗ ಕೋಟಿ ಕೋಟಿ ಬೆಲೆಯ ಕಾರುಗಳಿವೆ. ಕ್ರಿಕೆಟ್ ಕಿಟ್ ತಗೊಳ್ಳೋಕೂ ಪರದಾಡ್ತಿದ್ದ ರೋಹಿತ್ ಬಳಿ, ಈಗ ಕ್ಯಾಪ್ಟನ್ ಆಗಿಯೇ ಎರಡು ಐಸಿಸಿ ಕಪ್. 6 ಐಪಿಎಲ್ ಟ್ರೋಫಿಗಳಿವೆ.

ಅಂದಹಾಗೆ ಫೈನಲ್ಲಾಗಿ ಹೇಳ್ಬೇಕಂದ್ರೆ ರೋಹಿತ್ ಶರ್ಮಾ ಜೆರ್ಸಿ ನಂ.45 ಇದ್ಯಲ್ಲ, ಅದು ರೋಹಿತ್ ಅವರ ತಾಯಿಗೆ ಇಷ್ಟವಾದ ನಂಬರ್ ಅಂತೆ. ಆ ನಂಬರ್ ಹಿಂದೆ ಕಣ್ಣೀರಿನ ಕಥೆ ಇದ್ಯಂತೆ. ಅದನ್ನ ರೋಹಿತ್ ಶರ್ಮಾ ಹೇಳೋದಿಲ್ಲ. ಆದರೆ 45 ಮಾತ್ರ ರೋಹಿತ್ ಜೆರ್ಸಿಯಲ್ಲಿದೆ.

ShareSendShareTweetShare
ಮಹೇಶ್ ಕುಮಾರ್ ಕೆ. ಎಲ್

ಮಹೇಶ್ ಕುಮಾರ್ ಕೆ. ಎಲ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಕಂಟೆಂಟ್ ಎಡಿಟರ್ ಆಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಟಿವಿ ಸುದ್ದಿ ವಾಹಿನಿಯ ವಿವಿಧ ಹುದ್ದೆಗಳಲ್ಲಿ 20 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಕ್ರೀಡೆ, ಸಿನಿಮಾ, ವಿಜ್ಞಾನ, ಅಂತಾರಾಷ್ಟ್ರೀಯ ರಂಗಗಳು ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ವಿಶ್ಲೇಷಣಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕನ್ನಡ ಪುಸ್ತಕಗಳ ಅಧ್ಯಯನ ಇವರ ಆಸಕ್ತಿಯ ವಿಷಯ.

Please login to join discussion

ತಾಜಾ ಸುದ್ದಿ

Untitled design 2026 03 12T232136.240

ಬಿಸಿಲಿಗೆ ಈ 5 ಪಾನೀಯಗಳೇ ಬೆಸ್ಟ್‌: ಕಡಿಮೆ ಖರ್ಚಿನಲ್ಲಿ ದೇಹವನ್ನು ತಂಪಾಗಿರಿಸಲು ಇಲ್ಲಿವೆ ಟಿಪ್ಸ್

by ಯಶಸ್ವಿನಿ ಎಂ
March 12, 2026 - 11:23 pm
0

Untitled design 2026 03 12T224714.036

ದೇಗುಲಗಳಲ್ಲಿ ಪ್ರಾಣಿ ಬಲಿ ನಿಷೇಧವಾಗುತ್ತಾ? ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

by ಯಶಸ್ವಿನಿ ಎಂ
March 12, 2026 - 10:47 pm
0

Untitled design 2026 03 12T222213.022

ಹಾರ್ಮುಜ್ ಜಲಸಂಧಿ ಬಂದ್: ಅಮೆರಿಕ ವಿರುದ್ದ ಮೊಜ್ತಾಬಾ ಖಮೇನಿ ಆಕ್ರೊಶ

by ಯಶಸ್ವಿನಿ ಎಂ
March 12, 2026 - 10:29 pm
0

Untitled design 2026 03 12T210718.062

ನಾಳೆ ರಾಜ್ಯದ 31 ಜೀವಾವಧಿ ಕೈದಿಗಳಿಗೆ ಬಿಡುಗಡೆ ಭಾಗ್ಯ..!

by ಯಶಸ್ವಿನಿ ಎಂ
March 12, 2026 - 9:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 12T121901.743
    ರಾಷ್ಟ್ರಧ್ವಜಕ್ಕೆ ಅವಮಾನ ಆರೋಪ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ವಿರುದ್ಧ ದೂರು
    March 12, 2026 | 0
  • Untitled design 2026 03 11T210717.853
    IPL 2026 ವೇಳಾಪಟ್ಟಿ ಪ್ರಕಟ: ಮಾರ್ಚ್ 28ಕ್ಕೆ ಬೆಂಗಳೂರಿನಲ್ಲಿ ಆರ್‌ಸಿಬಿ vs ಎಸ್‌ಆರ್‌ಹೆಚ್ ಫೈಟ್
    March 11, 2026 | 0
  • Untitled design 2026 03 10T230235.555
    “ನಿಮ್ಮ ಕೊರತೆಯನ್ನು ಪ್ರತಿ ಕ್ಷಣ ಅನುಭವಿಸುತ್ತೇನೆ ಪಾಪಾ”: ವಿಶ್ವಕಪ್ ಗೆದ್ದ ಬಳಿಕ ರಿಂಕು ಸಿಂಗ್‌ ಭಾವುಕ ಪೋಸ್ಟ್‌
    March 10, 2026 | 0
  • Untitled design 2026 03 10T201954.584
    2026 ರ ಐಪಿಎಲ್‌ಗೆ ತಟ್ಟುತ್ತಾ ಎಲ್‌ಪಿಜಿ ಗ್ಯಾಸ್‌ ಎಫೆಕ್ಟ್‌‌..!
    March 10, 2026 | 0
  • Untitled design 2026 03 10T191720.352
    ಡ್ಯಾರಿಲ್ ಮಿಚೆಲ್ ಮೇಲೆ ಬಾಲ್ ಎಸೆದ ಅರ್ಶ್​ದೀಪ್‌ಗೆ ಶಾಕ್: ಭಾರಿ ದಂಡ ವಿಧಿಸಿದ ICC
    March 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version