• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ICU ಯಿಂದ ವಾರ್ಡ್‌ಗೆ ಶಿಫ್ಟ್‌ ಆದ ಶ್ರೇಯಸ್ ಅಯ್ಯರ್..!

ಯಶಸ್ವಿನಿ ಎಂ by ಯಶಸ್ವಿನಿ ಎಂ
October 28, 2025 - 3:17 pm
in ಕ್ರೀಡೆ
0 0
0
Untitled design 2025 10 28t151619.002

RelatedPosts

ಕ್ರಿಕೆಟ್ ಬೆನ್ನಲ್ಲೇ ರೇಸಿಂಗ್ ಕಣಕ್ಕೆ ಸಿದ್ದರಾದ ಕಿಚ್ಚ ಸುದೀಪ್ ಅವರ ಕಿಚ್ಚಾಸ್ ಕಿಂಗ್ಸ್

ಭಾರತದ ವಿರುದ್ಧ ಆಡಲು ಐಸಿಸಿ ಮುಂದೆ 3 ಷರತ್ತು ವಿಧಿಸಿದ ಪಿಸಿಬಿ: ಫೆ.15ಕ್ಕೆ ಪಂದ್ಯ ನಡೆಯುತ್ತಾ?

CCL ಟ್ರೋಫಿ ಫ್ಯಾನ್ಸ್‌ಗೆ ಅರ್ಪಿಸಿದ ಕಿಚ್ಚ..ಸಿಸಿಎಲ್ ಆಡಲು ಅಭಿಮಾನಿಗಳಿಗೂ ಆಹ್ವಾನ

ಟಿ20 ವಿಶ್ವಕಪ್‌: ಅಮೆರಿಕ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ADVERTISEMENT
ADVERTISEMENT

ನವದೆಹಲಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಪಂದ್ಯದ ವೇಳೆ ಭಾರತೀಯ ಕ್ರಿಕೆಟ್ ತಂಡದ ಉಪನಾಯಕ ಶ್ರೇಯಸ್ ಅಯ್ಯರ್ ಅವರಿಗೆ ಎಡಗಡೆಯ ಪಕ್ಕೆಲುಬಿನಲ್ಲಿ ಗಾಯವಾಗಿದ್ದು, ರಕ್ತಸ್ರಾವದಿಂದಾಗಿ ಸಿಡ್ನಿಯ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಾಗಿದ್ದರು. ಇದೀಗ ಐಸಿಯುನಿಂದ ಸಾಮಾನ್ಯ ವಾರ್ಡ್‌ಗೆ ಸ್ಥಳಾಂತರಗೊಂಡಿರುವ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.

ಅಕ್ಟೋಬರ್ 26, 2025 ರಂದು ನಡೆದ ಏಕದಿನ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್, ಆಸ್ಟ್ರೇಲಿಯಾದ ಬ್ಯಾಟರ್ ಅಲೆಕ್ಸ್ ಕ್ಯಾರಿಯನ್ನು ಔಟ್ ಮಾಡಲು ಬ್ಯಾಕ್‌ವರ್ಡ್ ಪಾಯಿಂಟ್‌ನಿಂದ ಓಡಿ ಅದ್ಭುತ ಕ್ಯಾಚ್‌ ಪಡೆದಿದ್ದರು. ಈ ಸಂದರ್ಭದಲ್ಲಿ ಅವರ ಎಡಗಡೆಯ ಪಕ್ಕೆಲುಬಿಗೆ ಗಾಯವಾಗಿದ್ದು, ಆಂತರಿಕ ರಕ್ತಸ್ರಾವ ಉಂಟಾಯಿತು. ತಕ್ಷಣವೇ ಸಿಡ್ನಿಯ ಆಸ್ಪತ್ರೆಗೆ ದಾಖಲಾದ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿತ್ತು. ಭಾರತೀಯ ತಂಡದ ವೈದ್ಯ ಡಾ. ರಿಜ್ವಾನ್ ಖಾನ್ ಅವರು ಶ್ರೇಯಸ್ ಅಯ್ಯರ್‌ಗೆ ನಿರಂತರ ಚಿಕಿತ್ಸೆ ನೀಡಿದ್ದಾರೆ. ಸೋಮವಾರದಿಂದ ಅವರ ಆರೋಗ್ಯ ಸ್ಥಿರವಾಗಿದ್ದು, ಐಸಿಯುನಿಂದ ಸಾಮಾನ್ಯ ವಾರ್ಡ್‌ಗೆ ಸ್ಥಳಾಂತರಗೊಂಡಿದ್ದಾರೆ. ಏಳು ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಯುವ ಸಾಧ್ಯತೆಯಿದೆ. ವೀಸಾ ಔಪಚಾರಿಕತೆಗಳು ಪೂರ್ಣಗೊಂಡ ನಂತರ ಅವರ ಕುಟುಂಬ ಸದಸ್ಯರು ಮುಂಬೈನಿಂದ ಸಿಡ್ನಿಗೆ ತೆರಳಬಹುದು ಎಂದು ಮೂಲಗಳು ತಿಳಿಸಿವೆ.

ಇದೇ ಸಂದರ್ಭದಲ್ಲಿ, ಇಂದೋರ್‌ನಲ್ಲಿ ಆಸ್ಟ್ರೇಲಿಯಾದ ಮಹಿಳಾ ಕ್ರಿಕೆಟಿಗರಾದ ಆಶ್ಲೀ ಗಾರ್ಡ್ನರ್ ಮತ್ತು ಮೋನಿಕಾ ರೈಟ್‌ಗೆ ಲೈಂಗಿಕ ಕಿರುಕುಳದ ಘಟನೆ ನಡೆದಿದೆ. ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್‌ಗಾಗಿ ಭಾರತಕ್ಕೆ ಆಗಮಿಸಿದ್ದ ಈ ಇಬ್ಬರು ಆಟಗಾರ್ತಿಯರು, ಅಕ್ಟೋಬರ್ 23 ರಂದು ರಾಡಿಸನ್ ಬ್ಲೂ ಹೋಟೆಲ್‌ನಿಂದ ಕೆಫೆಗೆ ಜಾಗಿಂಗ್ ಮಾಡುತ್ತಿದ್ದಾಗ, ವ್ಯಕ್ತಿಯೊಬ್ಬ ಬೈಕ್‌ನಲ್ಲಿ ಹಿಂಬಾಲಿಸಿ ಕಿರುಕುಳ ನೀಡಿದ್ದಾನೆ. ಈ ಘಟನೆಯ ಬಗ್ಗೆ ಆಸ್ಟ್ರೇಲಿಯಾ ತಂಡದ ಭದ್ರತಾ ವ್ಯವಸ್ಥಾಪಕ ಡ್ಯಾನಿ ಸಿಮ್ಮನ್ಸ್ ದೂರು ದಾಖಲಿಸಿದ್ದಾರೆ. ಇಂದೋರ್ ಪೊಲೀಸರು ಆರೋಪಿಯಾದ ಅಕೀಲ್‌ನನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ.

ಈ ಘಟನೆಯ ನಂತರ, ಆಶ್ಲೀ ಗಾರ್ಡ್ನರ್ ಮತ್ತು ಮೋನಿಕಾ ರೈಟ್‌ಗೆ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ. ಇಂದೋರ್‌ನ ಕೆಫೆಗೆ ಪೊಲೀಸ್ ಬೆಂಗಾವಲಿನೊಂದಿಗೆ ಕರೆದೊಯ್ಯಲಾಗಿದೆ. ಮೋನಿಕಾ ರೈಟ್ ತನ್ನ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಈ ಘಟನೆಯ ಬಗ್ಗೆ ಫೋಟೋ ಹಂಚಿಕೊಂಡಿದ್ದು, ಕೆಫೆಗೆ ಪೊಲೀಸ್ ಬೆಂಗಾವಲು ಎಂದು ಬರೆದುಕೊಂಡಿದ್ದಾರೆ. ಫೋಟೋದಲ್ಲಿ ಪೊಲೀಸರು ಜೊತೆಗೆ ಫೋಸ್ ಕೊಡುತ್ತಿರುವುದು ಕಾಣಿಸುತ್ತದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (4)

ಪ್ರೇಯಸಿ ಜೊತೆಗಿನ ಖಾಸಗಿ ವಿಡಿಯೋ ಲೀಕ್: ಪೊಲೀಸರಿಗೆ ಹೆದರಿ ಯುವಕ ಆತ್ಮಹ*ತ್ಯೆ!

by ಯಶಸ್ವಿನಿ ಎಂ
February 10, 2026 - 11:58 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (3)

ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಯುವ ಜೋಡಿ ರಾಸಲೀಲೆ.. ವಿಡಿಯೋ ವೈರಲ್‌

by ಯಶಸ್ವಿನಿ ಎಂ
February 10, 2026 - 11:45 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (2)

ಸುಳ್ಳು ಮಾಹಿತಿಗೆ ಬ್ರೇಕ್ ! ಇನ್‌ಸ್ಟಾಗ್ರಾಮ್, ಎಕ್ಸ್‌ನಲ್ಲಿ ಎಐ ಪೋಸ್ಟ್‌ಗಳಿಗೆ ಲೇಬಲ್ ಕಡ್ಡಾಯ

by ಯಶಸ್ವಿನಿ ಎಂ
February 10, 2026 - 11:16 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ

47 ಗಂಟೆಗಳಲ್ಲಿ 14 ಸಾವಿರ ಲೈಸೆನ್ಸ್ ನವೀಕರಣ, ಭ್ರಷ್ಟಾಚಾರಕ್ಕೆ ಬ್ರೇಕ್!

by ಯಶಸ್ವಿನಿ ಎಂ
February 10, 2026 - 10:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 09T220216.577
    ಕ್ರಿಕೆಟ್ ಬೆನ್ನಲ್ಲೇ ರೇಸಿಂಗ್ ಕಣಕ್ಕೆ ಸಿದ್ದರಾದ ಕಿಚ್ಚ ಸುದೀಪ್ ಅವರ ಕಿಚ್ಚಾಸ್ ಕಿಂಗ್ಸ್
    February 9, 2026 | 0
  • Untitled design 2026 02 09T123044.179
    ಭಾರತದ ವಿರುದ್ಧ ಆಡಲು ಐಸಿಸಿ ಮುಂದೆ 3 ಷರತ್ತು ವಿಧಿಸಿದ ಪಿಸಿಬಿ: ಫೆ.15ಕ್ಕೆ ಪಂದ್ಯ ನಡೆಯುತ್ತಾ?
    February 9, 2026 | 0
  • Untitled design 2026 02 08T123038.072
    CCL ಟ್ರೋಫಿ ಫ್ಯಾನ್ಸ್‌ಗೆ ಅರ್ಪಿಸಿದ ಕಿಚ್ಚ..ಸಿಸಿಎಲ್ ಆಡಲು ಅಭಿಮಾನಿಗಳಿಗೂ ಆಹ್ವಾನ
    February 8, 2026 | 0
  • Untitled design 2026 02 07T231309.426
    ಟಿ20 ವಿಶ್ವಕಪ್‌: ಅಮೆರಿಕ ವಿರುದ್ಧ ಭಾರತಕ್ಕೆ ಭರ್ಜರಿ ಜಯ
    February 7, 2026 | 0
  • BeFunky collage 2026 02 07T120658.826
    T20 World Cup: ಟೀಂ ಇಂಡಿಯಾಗೆ ದೊಡ್ಡ ಶಾಕ್, ಮೊದಲ ಪಂದ್ಯದಿಂದಲೇ ಜಸ್‌ಪ್ರೀತ್ ಬುಮ್ರಾ ಔಟ್!
    February 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version