• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

RCB vs DC: ಆರ್‌‌ಸಿಬಿ ಸೋಲಿಗೆ ಸಿಎಂ ಅವರನ್ನೇ ಟ್ರೋಲ್ ಮಾಡಿದ ನೆಟ್ಟಿಗರು!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 11, 2025 - 4:24 pm
in ಕ್ರೀಡೆ
0 0
0
Untitled design 2025 04 11t162032.796

ಇಂಡಿಯನ್‌‌ ಪ್ರೀಮಿಯರ್‌ ಲೀಗ್‌ ಟೂರ್ನಿಯ 24ನೇ ಪಂದ್ಯ ಗುರುವಾರ ಚಿನ್ನಸ್ವಾಮಿ ಸ್ವೇಡಿಯಂನಲ್ಲಿ ನಡೆದಿದ್ದು, ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಡೆಲ್ಲಿ ಕ್ಯಾಪಿಟಲ್ಸ್‌ಗೆ 6 ವಿಕೆಟ್‌ಗಳಿಂದ ಸೋಲನ್ನು ಅನುಭವಿಸಿತು. ಡೆಲ್ಲಿ ತಂಡವು 163 ರನ್‌ಗಳ ಗುರಿಯನ್ನು 13 ಎಸೆತಗಳ ಬಾಕಿ ಇದ್ದಾಗಲೇ ಪೂರೈಸಿತು. ಇದರ ನಂತರ, ಪಂದ್ಯ ವೀಕ್ಷಿಸಲು ಹಾಜರಿದ್ದ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಟ್ರೋಲ್‌ ಮಾಡಿದ್ದಾರೆ.

 ಸಿಎಂ ಸಿದ್ದರಾಮಯ್ಯ ಟ್ವೀಟ್

ಪಂದ್ಯ ವೀಕ್ಷಿಸಲು ತಾವು ಸ್ಥಳದಲ್ಲೇ ಹಾಜರಾಗಿದ್ದೆವು ಎಂದು ಸಿದ್ದರಾಮಯ್ಯ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಅವರು ಟ್ವೀಟ್ ಮಾಡುತ್ತಾ, “ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ RCB ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯ ವೀಕ್ಷಿಸುತ್ತಾ, ಪ್ರೇಕ್ಷಕರೊಂದಿಗೆ ನಮ್ಮ ತಂಡವನ್ನು ಪ್ರೋತ್ಸಾಹಿಸಿದ್ದರು. ಉತ್ತಮ ಬ್ಯಾಟ್ಸ್‌ಮನ್‌ಗಳು ಹಾಗೂ ಬೌಲರ್‌ಗಳನ್ನು ಒಳಗೊಂಡ RCB ಈ ಬಾರಿ ಕಪ್ ಗೆಲ್ಲಲಿದೆ ಎಂಬ ವಿಶ್ವಾಸವಿದೆ,” ಎಂದು ಬರೆದುಕೊಂಡಿದ್ದರು.

RelatedPosts

ಮಹಿಳಾ ಟಿ20 ಏಷ್ಯಾಕಪ್ ಗೆ ದಿನಾಂಕ ಫಿಕ್ಸ್

ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ಇಶಾನಿ ರೆಡ್ಡಿ

100 ವರ್ಷದ ಕಾಮನ್‌ವೆಲ್ತ್‌ಗೆ ಭಾರತ ಆತಿಥ್ಯ

ಕಾಮನ್‌ವೆಲ್ತ್ 2026 ಮುಕ್ತಾಯ: 39 ಪದಕಗಳೊಂದಿಗೆ ಭಾರತ ಭರ್ಜರಿ ಸಾಧನೆ

ADVERTISEMENT
ADVERTISEMENT
ನೆಟ್ಟಿಗರಿಂದ ಸಿಎಂ ಟ್ರೋಲ್

ಈ ಟ್ವೀಟ್ ನಂತರ, ಕೆಲವರು RCB ಸೋಲಿಗೆ ಕಾರಣ ಸಿಎಂ ಎಂದು ಸಿದ್ದರಾಮಯ್ಯರನ್ನು ಟೀಕಿಸಿದ್ದಾರೆ. “ನೀವು ಪಂದ್ಯ ವೀಕ್ಷಿಸಲು ಬಂದ್ದರಿಂದಲೇ ತಂಡ ಸೋತಿದೆ,” ಎಂದು ಕೆಲವರು ಕಾಮೆಂಟ್ ಮಾಡಿದ್ದು, ಇನ್ನಷ್ಟು ಮಂದಿ “ನೀವು ಹಾಜರಿದ್ದರಿಂದಲೇ RCB ಈಷ್ಟು ಕಡಿಮೆ ಮೊತ್ತಕ್ಕೆ ಆಟ ಮುಗಿಸಿತು,” ಎಂಬಂತೆ ವ್ಯಂಗ್ಯವಾಡಿದ್ದಾರೆ. ಸಿಎಂ ಅವರ ಈ ಟ್ವೀಟ್‌ಗೆ ಸಾಕಷ್ಟು ಪರ–ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ RCBಗೆ ಉತ್ತಮ ಆರಂಭ ಸಿಕ್ಕಿತು. ವಿರಾಟ್ ಕೊಹ್ಲಿ ಮತ್ತು ಫಿಲ್ ಸಾಲ್ಟ್ ಜೊತೆಯಾಗಿ ಕೇವಲ 3.5 ಓವರ್‌ಗಳಲ್ಲಿ 61 ರನ್ ಗಳಿಸಿದರು. ಆದರೆ ಫಿಲ್ ಸಾಲ್ಟ್ ರನೌಟ್ ಆದ ನಂತರ, RCB ತಂಡವು ಉತ್ತಮ ಆಟ ಪ್ರದರ್ಶಿಸಲು ಸಾಧ್ಯವಾಗಲಿಲ್ಲ. ಮಧ್ಯದ ಕ್ರಮಾಂಕದ ಆಟಗಾರರು ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ. ಕೊನೆಗೆ 20 ಓವರ್‌ಗಳಲ್ಲಿ RCB 7 ವಿಕೆಟ್ ಕಳೆದುಕೊಂಡು 163 ರನ್ ಗಳಷ್ಟಕ್ಕೆ ಆಟ ಮುಗಿಸಿತು.

ಇನ್ನು ಟಾರ್ಗೆಟ್ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ಆರಂಭದಲ್ಲಿ ಸಂಕಷ್ಟಕ್ಕೆ ಒಳಗಾಯಿತು. ಮೊದಲ 30 ರನ್‌ಗಳೊಳಗೆ ಮೂರು ಪ್ರಮುಖ ವಿಕೆಟ್‌ಗಳು ಕಳೆದುಕೊಂಡರು. ಆದರೆ ನಂತರ ಬರುವ ‘ಲೋಕಲ್ ಬಾಯ್’ ಕೆ ಎಲ್ ರಾಹುಲ್ 53 ಎಸೆತಗಳಲ್ಲಿ ಅಜೇಯ 93 ರನ್ ಬಾರಿಸಿದರು. 7 ಬೌಂಡರಿ ಹಾಗೂ 6 ಸಿಕ್ಸರ್‌ಗಳ ಸಿಡಿಲು ಬಾರಿಸಿ ಪಂದ್ಯವನ್ನು ಡೆಲ್ಲಿ ಪರ ಉತ್ತಮ ಪ್ರದರ್ಶನ ರೂಪಿಸಿದರು. ಟ್ರಿಸ್ಟಿನ್ ಸ್ಮಟ್ಸ್ ಕೂಡಾ 38 ರನ್ ಸೇರಿಸಿ ಉತ್ತಮ ಸಹಕಾರ ನೀಡಿದರು. ಇಬ್ಬರೂ ಅಜೇಯ ಆಟ ಆಡಿದರು.

RCB ತಂಡದ ಮುಂದಿನ ಸವಾಲು ರಾಜಸ್ಥಾನ ರಾಯಲ್ಸ್ ವಿರುದ್ಧವಾಗಿದ್ದು, ಏಪ್ರಿಲ್ 13ರಂದು ಜೈಪುರದ ಸವಾಯಿ ಮಾನ್ ಸಿಂಗ್ ಕ್ರೀಡಾಂಗಣದಲ್ಲಿ ಈ ಪಂದ್ಯ ಜರುಗಲಿದೆ. ಈಗಾಗಲೇ ಹಲವಾರು ಸೋಲುಗಳನ್ನು ಅನುಭವಿಸುತ್ತಿರುವ ಬೆಂಗಳೂರು ತಂಡಕ್ಕೆ ಈ ಪಂದ್ಯ ಅತ್ಯಂತ ನಿರ್ಣಾಯಕವಾಗಿರಲಿದೆ. ಅಭಿಮಾನಿಗಳು ತಂಡದಿಂದ ಗೆಲುವಿನ ನಿರೀಕ್ಷೆಯಲ್ಲಿ ಇದ್ದರೆ, ಆಟಗಾರರು ತಮ್ಮ ಹಿಂದಿನ ತಪ್ಪುಗಳಿಂದ ಪಾಠ ಕಲಿಯಬೇಕು.

RCB ಸೋಲಿನಿಂದ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯರ ಹಾಜರಾತಿಯನ್ನು ಕೆಲವರು ನಗೆಯಾಗಿದೆ ಮಾಡಿಕೊಂಡು ಟ್ರೋಲ್ ಮಾಡಿದ್ದಾರೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..
  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಈಶ್ವರ ಖಂಡ್ರೆ (7)

ವಿಮೆ ಇಲ್ಲದ ವಾಹನಗಳಿಗೆ ಇನ್ಮುಂದೆ ಪೆಟ್ರೋಲ್‌ ಸಿಗಲ್ಲ?: ಸುಪ್ರೀಂ ಕೋರ್ಟ್‌ ಮಹತ್ವದ ಸೂಚನೆ

by ದಿಶಾ ಕೆ. ಎಸ್.
August 5, 2026 - 9:28 am
0

ಈಶ್ವರ ಖಂಡ್ರೆ (6)

ರಾಜ್ಯದಾದ್ಯಂತ ಮುಂದಿನ 24 ಗಂಟೆ ಭಾರಿ ಮಳೆ ಸಾಧ್ಯತೆ!

by ದಿಶಾ ಕೆ. ಎಸ್.
August 5, 2026 - 8:26 am
0

ಈಶ್ವರ ಖಂಡ್ರೆ (5)

ಕರಗ ಮಹೋತ್ಸವದಲ್ಲಿ ದರ್ಶನ್ ಅಭಿಮಾನಿಗಳ ಘೋಷಣೆ: ಕೆಲಕಾಲ ಭಾಷಣ ನಿಲ್ಲಿಸಿದ ಸಿಎಂ ಡಿಕೆ ಶಿವಕುಮಾರ್

by ದಿಶಾ ಕೆ. ಎಸ್.
August 5, 2026 - 7:57 am
0

ಈಶ್ವರ ಖಂಡ್ರೆ (3)

ಕೆಂಪು ಸಮುದ್ರದಲ್ಲಿ ಭಾರತೀಯ ಹಡಗಿನ ಮೇಲೆ ಮೊದಲ ದಾಳಿ: 14 ಸಿಬ್ಬಂದಿಗಳ ರಕ್ಷಣೆ

by ದಿಶಾ ಕೆ. ಎಸ್.
August 5, 2026 - 7:22 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 04T102504.986
    ಮಹಿಳಾ ಟಿ20 ಏಷ್ಯಾಕಪ್ ಗೆ ದಿನಾಂಕ ಫಿಕ್ಸ್
    August 4, 2026 | 0
  • Untitled design (23)
    ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ಇಶಾನಿ ರೆಡ್ಡಿ
    August 3, 2026 | 0
  • Untitled design (18)
    100 ವರ್ಷದ ಕಾಮನ್‌ವೆಲ್ತ್‌ಗೆ ಭಾರತ ಆತಿಥ್ಯ
    August 3, 2026 | 0
  • Untitled design (11)
    ಕಾಮನ್‌ವೆಲ್ತ್ 2026 ಮುಕ್ತಾಯ: 39 ಪದಕಗಳೊಂದಿಗೆ ಭಾರತ ಭರ್ಜರಿ ಸಾಧನೆ
    August 3, 2026 | 0
  • Untitled design 2026 08 02T144359.120
    ಅಸ್ಸಾಂ ಪ್ರವಾಹ ಸಂತ್ರಸ್ತರ ನೆರವಿಗೆ ಧಾವಿಸಿದ RCB ಮಾಲಕಿ ಅನನ್ಯಾ ಬಿರ್ಲಾ: ವಿಡಿಯೋ ವೈರಲ್‌
    August 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version