• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಏಕದಿನ ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಸ್ಮೃತಿ ಮಂಧಾನ

admin by admin
September 21, 2025 - 4:17 pm
in ಕ್ರೀಡೆ
0 0
0
Untitled design (8)

ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ 3ನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಮಹಿಳಾ ತಂಡವು ಮೊದಲು ಬ್ಯಾಟಿಂಗ್ ಮಾಡಿ 412 ರನ್‌ಗಳ ದೊಡ್ಡ ಮೊತ್ತ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಭಾರತ ತಂಡದ ಪರವಾಗಿ ಸ್ಮೃತಿ ಮಂಧಾನ ಕೇವಲ 63 ಎಸೆತಗಳಲ್ಲಿ 17 ಬೌಂಡರಿ ಮತ್ತು 5 ಸಿಕ್ಸರ್‌ಗಳೊಂದಿಗೆ 125 ರನ್‌ ಗಳಿಸಿದರು. ಆದರೂ ಭಾರತ ತಂಡ 369 ರನ್‌ ಗಳಿಸಿ 43 ರನ್‌ಗಳಿಂದ ಸೋಲನ್ನು ಒಪ್ಪಿಕೊಂಡಿತು.

ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ ಸ್ಮೃತಿ ಮಂಧಾನ ಅವರ ಸ್ಫೋಟಕ ಶತಕದೊಂದಿಗೆ ಹೊಸ ಇತಿಹಾಸ ಸೃಷ್ಟಿಯಾಗಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಸ್ಮೃತಿ ಮಂಧಾನ ಕೇವಲ 50 ಎಸೆತಗಳಲ್ಲಿ ಶತಕವನ್ನು ಪೂರೈಸಿದರು.

RelatedPosts

SAFF ಚಾಂಪಿಯನ್ 2026: ಭಾರತೀಯ ಮಹಿಳಾ ಫುಟ್ಬಾಲ್ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ

ಟೀಂ ಇಂಡಿಯಾಗೆ ಆಯ್ಕೆಯಾದ ವೈಭವ್‌ ಸೂರ್ಯವಂಶಿಗೆ ಸ್ಪೆಷಲ್ ರಿಯಾಯ್ತಿ ಕೊಟ್ಟ BCCI

ಶ್ರೇಯಸ್ ಅಯ್ಯರ್ ಟೀಂ ಇಂಡಿಯಾದ ನೂತನ ನಾಯಕ: ಸೂರ್ಯಕುಮಾರ್ ಹೇಳಿದ್ದೇನು?

ಭಾರತ ಟಿ20 ತಂಡಕ್ಕೆ ಹೊಸ ನಾಯಕನನ್ನ ಘೋಷಿಸಿದ ಬಿಸಿಸಿಐ: ಸೂರ್ಯಕುಮಾರ್ ಔಟ್

ADVERTISEMENT
ADVERTISEMENT

ಈ ಸಿಡಿಲಬ್ಬರದ ಶತಕದೊಂದಿಗೆ ಸ್ಮೃತಿ ಮಂಧಾನ ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ ಆರಂಭಿಕ ಆಟಗಾರ್ತಿಯಾಗಿ ಅತ್ಯಧಿಕ ಶತಕ ಬಾರಿಸಿದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಮೊದಲು ಈ ದಾಖಲೆ ನ್ಯೂಝಿಲೆಂಡ್‌ನ ಸುಝಿ ಬೆಟ್ಸ್ ಮತ್ತು ಇಂಗ್ಲೆಂಡ್‌ನ ಟ್ಯಾಮಿ ಬ್ಯೂಮೆಂಟ್ ಹೆಸರಿನಲ್ಲಿತ್ತು. ಇವರಿಬ್ಬರು ಆರಂಭಿಕರಾಗಿ ತಲಾ 12 ಶತಕಗಳನ್ನು ಗಳಿಸಿದ್ದರು.

ಈಗ 13ನೇ ಶತಕವನ್ನು ಬಾರಿಸುವ ಮೂಲಕ ಸ್ಮೃತಿ ಮಂಧಾನ ಮಹಿಳಾ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಧಿಕ ಶತಕ ಗಳಿಸಿದ ಆರಂಭಿಕ ಆಟಗಾರ್ತಿಯಾಗಿ ಮಿಂಚಿದ್ದಾರೆ. ಅಷ್ಟೇ ಅಲ್ಲ, ಭಾರತದ ಪರ ಏಕದಿನ ಕ್ರಿಕೆಟ್‌ನಲ್ಲಿ ಅತೀ ವೇಗದ ಶತಕ ಬಾರಿಸಿದ ಹೆಗ್ಗಳಿಕೆಯನ್ನೂ ಅವರು ಪಡೆದಿದ್ದಾರೆ.

ಇದರ ಜೊತೆಗೆ ಆಸ್ಟ್ರೇಲಿಯಾ ವಿರುದ್ಧ ಅತೀ ಹೆಚ್ಚು ಶತಕ ಗಳಿಸಿದ ಮಹಿಳಾ ಬ್ಯಾಟರ್ ಎಂಬ ಕೀರ್ತಿಯನ್ನೂ ಸ್ಮೃತಿ ಮಂಧಾನ ತಮ್ಮದಾಗಿಸಿಕೊಂಡಿದ್ದಾರೆ. ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ ಅತ್ಯಧಿಕ ಶತಕ ಗಳಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ 13 ಶತಕಗಳೊಂದಿಗೆ ಸ್ಮೃತಿ ಎರಡನೇ ಸ್ಥಾನಕ್ಕೇರಿದ್ದಾರೆ. ಈ ಪಟ್ಟಿಯಲ್ಲಿ 15 ಶತಕಗಳೊಂದಿಗೆ ಆಸ್ಟ್ರೇಲಿಯಾದ ಮೆಗ್ ಲ್ಯಾನಿಂಗ್ ಮೊದಲ ಸ್ಥಾನದಲ್ಲಿದ್ದಾರೆ. ದೆಹಲಿಯಲ್ಲಿ ಗಳಿಸಿದ ಶತಕದೊಂದಿಗೆ ಆಸ್ಟ್ರೇಲಿಯಾ ವಿರುದ್ಧ ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ ಅತೀ ಹೆಚ್ಚು ಶತಕ ಬಾರಿಸಿದ ಆಟಗಾರ್ತಿಯಾಗಿ ಸ್ಮೃತಿ ಮಿಂಚಿದ್ದಾರೆ. ಅವರು ಆಸ್ಟ್ರೇಲಿಯಾ ವಿರುದ್ಧ ಈವರೆಗೆ 4 ಶತಕಗಳನ್ನು ಬಾರಿಸಿದ್ದಾರೆ.

ಈ ಪಂದ್ಯದಲ್ಲಿ ಸ್ಮೃತಿ ಮಂಧಾನ ಕೇವಲ 23 ಎಸೆತಗಳಲ್ಲಿ ಅರ್ಧಶತಕವನ್ನು ಮತ್ತು 50 ಎಸೆತಗಳಲ್ಲಿ ಶತಕವನ್ನು ಪೂರೈಸಿದರು. ಇದರೊಂದಿಗೆ ಭಾರತದ ಪರ ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ ಅತೀ ವೇಗದ ಅರ್ಧಶತಕ ಮತ್ತು ಶತಕ ಗಳಿಸಿದ ದಾಖಲೆಯನ್ನು ಅವರು ಸೃಷ್ಟಿಸಿದ್ದಾರೆ. ಒಟ್ಟಾರೆಯಾಗಿ ಒಂದು ಸ್ಫೋಟಕ ಶತಕದೊಂದಿಗೆ ಸ್ಮೃತಿ ಮಂಧಾನ ದಾಖಲೆಗಳ ಮೇಲೆ ದಾಖಲೆ ನಿರ್ಮಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 09T150215.879

ಮಂಡ್ಯದಲ್ಲಿ ಒಂದೇ ಕುಟುಂಬದ ಮೂವರು ನಿಗೂಢ ಸಾವು

by ಶಾಲಿನಿ ಕೆ. ಡಿ
June 9, 2026 - 3:02 pm
0

Untitled design 2026 06 09T144207.562

ಹನಿಮೂನ್ ಅಲ್ಲ, ಇಡೀ ಕುಟುಂಬದ ಟ್ರಿಪ್: ಸಿಟ್ಟಿಗೆದ್ದು ವಿಚ್ಚೇದನಕ್ಕೆ ಮುಂದಾದ ನವವಧು

by ಶಾಲಿನಿ ಕೆ. ಡಿ
June 9, 2026 - 2:42 pm
0

Untitled design 2026 06 09T140123.600

ಐಫೋನ್ ಬಳಕೆದಾರರಿಗೆ ಮಕ್ಕಳೇ ಆಗಲ್ವಾ..? ಏನಿದು ವರದಿ..?

by ಶಾಲಿನಿ ಕೆ. ಡಿ
June 9, 2026 - 2:02 pm
0

Untitled design 2026 06 09T134518.520

ಅಕ್ರಮ ಹಣ ವರ್ಗಾವಣೆ ಕೇಸ್‌: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ಪುತ್ರಿಗೆ ಇಡಿ ನೋಟಿಸ್

by ಶಾಲಿನಿ ಕೆ. ಡಿ
June 9, 2026 - 1:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 07T185516.827
    SAFF ಚಾಂಪಿಯನ್ 2026: ಭಾರತೀಯ ಮಹಿಳಾ ಫುಟ್ಬಾಲ್ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
    June 7, 2026 | 0
  • Untitled design 2026 06 07T142926.864
    ಟೀಂ ಇಂಡಿಯಾಗೆ ಆಯ್ಕೆಯಾದ ವೈಭವ್‌ ಸೂರ್ಯವಂಶಿಗೆ ಸ್ಪೆಷಲ್ ರಿಯಾಯ್ತಿ ಕೊಟ್ಟ BCCI
    June 7, 2026 | 0
  • Untitled design 2026 06 07T134836.597
    ಶ್ರೇಯಸ್ ಅಯ್ಯರ್ ಟೀಂ ಇಂಡಿಯಾದ ನೂತನ ನಾಯಕ: ಸೂರ್ಯಕುಮಾರ್ ಹೇಳಿದ್ದೇನು?
    June 7, 2026 | 0
  • Untitled design 2026 06 06T144116.005
    ಭಾರತ ಟಿ20 ತಂಡಕ್ಕೆ ಹೊಸ ನಾಯಕನನ್ನ ಘೋಷಿಸಿದ ಬಿಸಿಸಿಐ: ಸೂರ್ಯಕುಮಾರ್ ಔಟ್
    June 6, 2026 | 0
  • Untitled design 2026 06 06T115929.110
    ಇತಿಹಾಸ ನಿರ್ಮಿಸಿದ ಗ್ರ್ಯಾಂಡ್‌ಮಾಸ್ಟರ್ ಪ್ರಜ್ಞಾನಂದ: ʻನಾರ್ವೆ ಚೆಸ್ ʼ ಪ್ರಶಸ್ತಿ ಗೆದ್ದ ಮೊದಲ ಭಾರತೀಯ
    June 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version