• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಮದುವೆ ರದ್ದಾದ ಬಳಿಕ ಮೊದಲ ಬಾರಿಗೆ ಸ್ಮೃತಿ ಮಂಧಾನ ಮಾತು, ವಿಡಿಯೋ ವೈರಲ್

admin by admin
December 5, 2025 - 10:51 pm
in ಕ್ರೀಡೆ
0 0
0
Web 2025 12 05T224938.208

ಭಾರತ ಮಹಿಳಾ ಕ್ರಿಕೆಟ್ ತಂಡದ ಸ್ಟೈಲಿಶ್ ಬ್ಯಾಟರ್ ಸ್ಮೃತಿ ಮಂಧಾನ ಅವರ ಮದುವೆ ಇದ್ದಕ್ಕಿದ್ದಂತೆ ಮುಂದೂಡಿಕೆಯಾದ ಬಳಿಕ ಸಾಮಾಜಿಕ ಜಾಲತಾಣಗಳು ವದಂತಿಗಳ ಕೇಂದ್ರವಾಗಿ ಮಾರ್ಪಟ್ಟಿದ್ದವು. ನವೆಂಬರ್ 23ಕ್ಕೆ ಸಾಂಗ್ಲಿಯಲ್ಲಿ ನಡೆಯಬೇಕಿದ್ದ ಸ್ಮೃತಿ-ಪಲಾಶ್ ಮುಚ್ಚಲ್ ಮದುವೆ ತಂದೆ ಶ್ರೀನಿವಾಸ್ ಮಂಧಾನ ಅವರ ಆರೋಗ್ಯ ಸಮಸ್ಯೆಯಿಂದ ರದ್ದಾಯಿತು. ಆ ಬಳಿಕ ಸ್ಮೃತಿ ಸಂಪೂರ್ಣವಾಗಿ ಸಾರ್ವಜನಿಕ ದೃಷ್ಟಿಯಿಂದ ದೂರವೇ ಉಳಿದಿದ್ದರು. ಆದರೆ ಇಂದು ಬೆಳಗ್ಗೆ (ಡಿಸೆಂಬರ್ 5) ಸುಮಾರು 12 ದಿನಗಳ ಮೌನವನ್ನು ಮುರಿದು ಇನ್‌ಸ್ಟಾಗ್ರಾಮ್‌ನಲ್ಲಿ ಒಂದು ವಿಡಿಯೋ ಪೋಸ್ಟ್ ಮಾಡಿ ಅಭಿಮಾನಿಗಳಿಗೆ ದೊಡ್ಡ ರಿಲೀಫ್ ಕೊಟ್ಟಿದ್ದಾರೆ.

ಈ ವಿಡಿಯೋ ಒಂದು ಬ್ರ್ಯಾಂಡ್ ಪ್ರಮೋಷನ್ ಆಗಿದ್ದರೂ, ಸ್ಮೃತಿ ಅವರ ನಗುಮೊಗದ ಸ್ಮೈಲ್ ಮತ್ತು ಆತ್ಮೀಯ ಮಾತುಗಳು ಕೂಡಲೇ ವೈರಲ್ ಆಗಿವೆ. ವಿಶೇಷವೆಂದರೆ, ಇದರಲ್ಲಿ ಅವರು 2025 ಮಹಿಳಾ ವಿಶ್ವಕಪ್ ಫೈನಲ್‌ನ ಟೆನ್ಷನ್ ಅನುಭವವನ್ನು ಹಂಚಿಕೊಂಡಿದ್ದಾರೆ. “ಬ್ಯಾಪ್ಟನ್ ಹಾರ್ಮನ್‌ಪ್ರೀತ್ ಮತ್ತು ಕೋಚ್ ಅಮೋಲ್ ಮುಜುಂಧಾರ್ ಹೇಳಿದ್ದಂತೆ ತಂಡಕ್ಕೆ ಬೇಕಾದ ರನ್ ಗಳಿಸುವುದೇ ನನ್ನ ಗುರಿ ಆಗಿತ್ತು. ಬ್ಯಾಟಿಂಗ್ ಮಾಡುವಾಗ ಏನೂ ಯೋಚಿಸಲಿಲ್ಲ. ಆದರೆ ಫೀಲ್ಡಿಂಗ್ ಮಾಡುವಾಗ ಪ್ರತಿ ಎಸೆತಕ್ಕೂ ಎಲ್ಲ ದೇವರುಗಳನ್ನೂ ನೆನಪಿಸಿಕೊಂಡೆ. ‘ವಿಕೆಟ್ ಬೀಳಲಿ, ವಿಕೆಟ್ ಬೀಳಲಿ’ ಅಂತ ದೇವರಲ್ಲಿ ಪ್ರಾರ್ಥಿಸುತ್ತಿದ್ದೆ” ಎಂದು ನಗುತ್ತಾ ಹೇಳಿದ್ದಾರೆ. ಈ ಕ್ಯೂಟ್ ಕಾನ್ಫೆಷನ್‌ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

RelatedPosts

ಅಭ್ಯಾಸದ ವೇಳೆ ಗಾಯಗೊಂಡ ಗಿಲ್: ಮೊದಲ ಅಭ್ಯಾಸ ಪಂದ್ಯದಿಂದ ಹೊರಗುಳಿದ ಟೀಂ ಇಂಡಿಯಾ ನಾಯಕ

ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ: ಸೆ. 5ರಂದು ಭಾರತ-ಪಾಕ್‌ ನಡುವೆ ಬಿಗ್ ಫೈಟ್!

ಕಾಮನ್‌ವೆಲ್ತ್ ಪದಕ ವಿಜೇತೆ ಶಿಲ್ಪಾಗೆ ₹15 ಲಕ್ಷ ನಗದು ಹಾಗೂ ಸರ್ಕಾರಿ ಹುದ್ದೆ ಘೋಷಣೆ

ಹಾಕಿ ವಿಶ್ವಕಪ್ 2026: ಆ.19ರಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಕದನ

ADVERTISEMENT
ADVERTISEMENT

View this post on Instagram

 

A post shared by Smriti Mandhana (@smriti_mandhana)

ಮದುವೆ ಬಗ್ಗೆ ಇನ್ನೂ ಸೈಲೆಂಟ್ ಮದುವೆ ರದ್ದಾದ ದಿನವೇ ಮಂಧಾನ ಕುಟುಂಬ ಸಣ್ಣ ಹೇಳಿಕೆ ಬಿಡುಗಡೆ ಮಾಡಿತ್ತು “ಕುಟುಂಬದಲ್ಲಿ ಆರೋಗ್ಯ ಸಮಸ್ಯೆ ಇರುವುದರಿಂದ ಮದುವೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.” ತಂದೆ ಶ್ರೀನಿವಾಸ್ ಮಂಧಾನ ಅವರನ್ನು ಮೂರು ದಿನ ಆಸ್ಪತ್ರೆಯಲ್ಲಿ ಇರಿಸಿ ಚಿಕಿತ್ಸೆ ನೀಡಲಾಗಿತ್ತು. ಈಗ ಅವರು ಮನೆಗೆ ಮರಳಿದ್ದಾರೆ ಎನ್ನಲಾಗುತ್ತಿದೆ. ಆದರೆ ಹೊಸ ಮದುವೆ ದಿನಾಂಕ ಅಥವಾ ಯಾವುದೇ ಅಧಿಕೃತ ಮಾಹಿತಿ ಇನ್ನೂ ಬಂದಿಲ್ಲ. ಪಲಾಶ್ ಮುಚ್ಚಲ್ ಕೂಡ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಯಾವುದೇ ಪೋಸ್ಟ್ ಹಾಕಿಲ್ಲ.

ಇಬ್ಬ್ಬರ ಮೌನದಿಂದಾಗಿ “ಬ್ರೇಕಪ್ ಆಯ್ತಾ?”, “ಮದುವೆ ರದ್ದೇನಾ?”, “ತಂದೆಯ ಆರೋಗ್ಯ ಇನ್ನೂ ಗಂಭೀರವೇ?” ಎಂಬ ವದಂತಿಗಳು ತಾಂಡವವಾಡುತ್ತಿವೆ. ಆದರೆ ಸ್ಮೃತಿ ಇಂದಿನ ವಿಡಿಯೋದಲ್ಲಿ ಸಂಪೂರ್ಣ ಸ್ವಸ್ಥವಾಗಿ, ಸಂತೋಷವಾಗಿ ಕಾಣುತ್ತಿರುವುದು ಅಭಿಮಾನಿಗಳಿಗೆ ದೊಡ್ಡ ಸಮಾಧಾನ.

ಸ್ಮೃತಿ ಮುಂದೆ 2026ರ ಆಸ್ಟ್ರೇಲಿಯಾ ಸೀರೀಸ್‌ಗೆ ತಯಾರಿ ಶುರು ಮಾಡಲಿದ್ದಾರೆ. ಅಲ್ಲಿಯತನಕ ಕುಟುಂಬದ ಆರೋಗ್ಯ ಸಂಪೂರ್ಣ ಚೇತರಿಸಿಕೊಡ್ಡಿ, ಶುಭ ಸಮಯದಲ್ಲಿ ಮದುವೆಯ ಗಂಟು ಕಟ್ಟಲಿ ಎಂಬ ಆಶಯದಲ್ಲಿದ್ದಾರೆ ಅಭಿಮಾನಿಗಳು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (26)

ಆಗಸ್ಟ್ 9 ರಂದು ನಂದಿಬೆಟ್ಟಕ್ಕೆ ವಾಹನ ಸಂಚಾರ ಸಂಪೂರ್ಣ ಬಂದ್: ಕಾರಣವೇನು?

by ಶಾಲಿನಿ ಕೆ. ಡಿ
August 7, 2026 - 6:09 pm
0

Your paragraph text (25)

‘ಅಯೋಗ್ಯ’ನಾಗಿ ಸತೀಶ್ ಆಲ್‌ರೌಂಡ್ ಪರ್ಫಾಮೆನ್ಸ್..ರಚಿತಾ ರಾಮ್ ಆಲ್‌‌ಟೈಂ ಮುದ್ದು ಪುಟ್ಟಲಕ್ಷ್ಮೀ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 7, 2026 - 5:52 pm
0

Your paragraph text (23)

ಸಚಿವ ಕೆ.ಜೆ.ಜಾರ್ಜ್ ಬೆಂಗಾವಲು ವಾಹನ ಅಪಘಾತ: ತಪ್ಪಿದ ಭಾರೀ ಅನಾಹುತ

by ಶಾಲಿನಿ ಕೆ. ಡಿ
August 7, 2026 - 5:01 pm
0

Your paragraph text (21)

ಬೆಂಗಳೂರು ಹೋಟೆಲ್‌ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳ ದಿಢೀರ್ ದಾಳಿ

by ಶಾಲಿನಿ ಕೆ. ಡಿ
August 7, 2026 - 4:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ (70)
    ಅಭ್ಯಾಸದ ವೇಳೆ ಗಾಯಗೊಂಡ ಗಿಲ್: ಮೊದಲ ಅಭ್ಯಾಸ ಪಂದ್ಯದಿಂದ ಹೊರಗುಳಿದ ಟೀಂ ಇಂಡಿಯಾ ನಾಯಕ
    August 7, 2026 | 0
  • ಸಂಘದ (9)
    ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ: ಸೆ. 5ರಂದು ಭಾರತ-ಪಾಕ್‌ ನಡುವೆ ಬಿಗ್ ಫೈಟ್!
    August 6, 2026 | 0
  • ಸಂಘದ (2)
    ಕಾಮನ್‌ವೆಲ್ತ್ ಪದಕ ವಿಜೇತೆ ಶಿಲ್ಪಾಗೆ ₹15 ಲಕ್ಷ ನಗದು ಹಾಗೂ ಸರ್ಕಾರಿ ಹುದ್ದೆ ಘೋಷಣೆ
    August 6, 2026 | 0
  • ಕೈಗೊಳ್ಳಲಿರುವ (40)
    ಹಾಕಿ ವಿಶ್ವಕಪ್ 2026: ಆ.19ರಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಕದನ
    August 6, 2026 | 0
  • Your paragraph text (8)
    ಕಾಮನ್‌ವೆಲ್ತ್ ಪದಕ ವಿಜೇತೆ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ
    August 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version