• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಸ್ಮೃತಿ ಮಂಧಾನ-ಪಲಾಶ್ ಮುಚ್ಚಾಲ್ ಮದುವೆ ರದ್ದು: ನಿಜವಾಗ್ಲೂ ನಡೆದದ್ದೇನು..?

admin by admin
November 27, 2025 - 8:22 pm
in ಕ್ರೀಡೆ
0 0
0
Untitled design (99)

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಪ್ರಖ್ಯಾತ ಬ್ಯಾಟರ್ ಸ್ಮೃತಿ ಮಂಧನಾ ಮತ್ತು ಸಂಗೀತ ನಿರ್ದೇಶಕ ಪಲಾಶ್ ಮುಚ್ಚಾಲ್ ಅವರ ಮದುವೆ ಅನಿರ್ದಿಷ್ಟ ಕಾಲಕ್ಕೆ ಮುಂದೂಡಲ್ಪಟ್ಟಿದೆ. ಆರಂಭದಲ್ಲಿ ಸ್ಮೃತಿಯ ತಂದೆಗೆ ಆದ ಹೃದಯಾಘಾತವಾಗಿದ್ದರಿಂದ ಮದುವೆ ಮುಂದೂಡಲಾಗಿತ್ತು. ಆದರೆ, ಈಗ ಮದುವೆ ಮುಂದೂಡಲಾದ ಹಿನ್ನೆಲೆಯಲ್ಲಿ ಪಲಾಶ್ ಮುಚ್ಚಾಲ್ ಅವರ ಮೇಲೆ ವಂಚನೆಯ ಆರೋಪಗಳು ಕೇಳಿಬಂದಿವೆ.

ಮದುವೆ ಮುಂದೂಡಿಕೆಗೆ ನಿಜವಾದ ಕಾರಣ?

RelatedPosts

ಕಾಮನ್‌ವೆಲ್ತ್ ಗೇಮ್ಸ್: ಫೈನಲ್‌ಗೆ ಭಾರತದ ಮೂವರು ಜಾವೆಲಿನ್ ತಾರೆಗಳು

ಭಾರತೀಯ ಹಾಕಿ ತಂಡಕ್ಕೆ ಹೊಸ ಲುಕ್: ನೀಲಿ ಜೆರ್ಸಿ ಬದಲು ಕೇಸರಿ ಬಣ್ಣ

ಒಂದೇ ಸ್ಪರ್ಧೆಯಲ್ಲಿ ಭಾರತಕ್ಕೆ 2 ಪದಕ: ದಿಲೀಪ್‌ ಗಾವಿತ್‌ಗೆ ಚಿನ್ನ, ಮೊಹಮ್ಮದ್ ಬಾಸಿಲ್‌ಗೆ ಬೆಳ್ಳಿ

ಐಸಿಸಿ ಟಿ20 ರ‍್ಯಾಂಕಿಂಗ್​ನಲ್ಲಿ ಇಶಾನ್ ಕಿಶನ್ ನಂ.1

ADVERTISEMENT
ADVERTISEMENT

ಮದುವೆಯ ದಿನ ಸ್ಮೃತಿ ಮಂಧನಾ ಅವರ ತಂದೆಗೆ ಹೃದಯಾಘಾತವಾದದ್ದು ನಿಜವೇ. ಆ ಸಮಯದಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಈ ಆರೋಗ್ಯ ಸಮಸ್ಯೆಗೆ ಕಾರಣವೇನು ಎಂಬ ಪ್ರಶ್ನೆ ಉದ್ಭವಿಸಿದೆ. ಇದಕ್ಕೆ ಸಾಕ್ಷಿಯಂತೆ ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳಲ್ಲಿ ಕೆಲವು ಪೋಟೋಗಳು ಸಹ ಹರಿದಾಡುತ್ತಿವೆ.

ಮದುವೆಯ ಹಿಂದಿನ ರಾತ್ರಿ ಪಲಾಶ್ ಮುಚ್ಚಾಲ್ ತನ್ನ ಮಾಜಿ ಪ್ರೇಯಸಿಯಾದ, ನೃತ್ಯ ಸಂಯೋಜಕಿ ನಂದಿಕಾ ದ್ವಿವೇದಿ ಅವರೊಂದಿಗೆ ಸಂಬಂಧ ಹೊಂದಿದ್ದರು ಎಂದು ಸ್ಮೃತಿ ಮಂದಾನ ಮತ್ತು ಅವರ ಆಪ್ತ ಸ್ನೇಹಿತೆ, ಶ್ರೇಯಾಂಕ ಪಾಟೀಲ್ ಅವರು ‘ರೆಡ್-ಹ್ಯಾಂಡ್’ ಆಗಿ ಪತ್ತೆಹಚ್ಚಿದರಂತೆ.

ಈ ಘಟನೆಯಿಂದ ಎರಡು ಕುಟುಂಬಗಳ ನಡುವೆ ಉಗ್ರ ವಾಗ್ವಾದ ಉಂಟಾಗಿದೆ ಎಂದು ತಿಳಿದುಬಂದಿದೆ. ವರದಿಗಳ ಪ್ರಕಾರ, ಸ್ಮೃತಿ ಅವರ ಸಹೋದರ ಈ ಘಟನೆಯಿಂದ ಕೋಪಗೊಂಡು ಪಲಾಶ್ ಅವರ ಮೇಲೆ ಹಲ್ಲೆ ಮಾಡಿದರು, ಇದರಿಂದ ಅವರಿಗೆ ಸ್ವಲ್ಪಮಟ್ಟಿನ ಗಾಯಗಳಾಗಿವೆ. ಈ ಘಟನೆಯಿಂದ ಸ್ಮೃತಿ ಅವರ ತಂದೆಗೆ ಹೃದಯಾಘಾತವಾಗಿರಬಹುದು ಎಂದು ಊಹಿಸಲಾಗಿದೆ.

ಇದಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿ ಕೆಲವು ಮಾಹಿತಿಗಳನ್ನ ಹಂಚಿಕೊಂಡಿದ್ದಾರೆ. ಆ ವ್ಯಕ್ತಿ,  ನನ್ನ ಮಾಜಿ ಸಿಚುಯೇಶನ್‌ಶಿಪ್ ಜನಪ್ರಿಯ ಪಿಆರ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾನೆ. ಸ್ಮೃತಿ ಕುರಿತಾಗಿ ಇದ್ದ ರೂಮರ್‌ಗಳ ವಿಚಾರವಾಗಿ ನಾನು ಆತನನ್ನು ಸಂಪರ್ಕ ಮಾಡಿದ್ದೆ. ಹಾಗಂತ ನಾನು ಇಲ್ಲಿ ಹೇಳುತ್ತಿರುವುದು ಯಾವುದೇ ಕಲ್ಪನೆಯ ಕಥೆಯಲ್ಲ. ಅವರು ತಮ್ಮ ಕೆಲಸದ ವಾಟ್ಸಾಪ್ ಗ್ರೂಪ್‌ನಲ್ಲಿ ಈ ಬಗ್ಗೆ ಚರ್ಚೆ ಮಾಡುತ್ತಿದ್ದರು. ಹಾಗೂ ಈ ಚಾಟ್‌ಗಳನ್ನು ಅವರು ನನಗೆ ತೋರಿಸಿದರು ಎಂದು ಬರೆದುಕೊಂಡಿದ್ದಾರೆ.

ಇದರ ಪ್ರಕಾರ, ಪಲಾಶ್ ತನ್ನ ತಪ್ಪನ್ನ ಮರೆಮಾಚಲು ಪಿಆರ್ ಸಂಸ್ಥೆಗಳಿಗೆ ಹಣ ನೀಡಿದ್ದಾರೆ. ಈಗ ತಾನು ಆಸ್ಪತ್ರೆಗೆ ಅಡ್ಮಿಟ್‌ ಆಗಿರುವ ಸುದ್ದಿಗೆ ಅನುಗುಣವಾಗಿ ಪಿಆರ್‌ ಸಂಸ್ಥೆಗಳಿಗೆ ಹಣ ನೀಡುತ್ತಿದ್ದಾನೆ. ಅವರು ಆಸ್ಪತ್ರೆಯ ಭೇಟಿಯ ಸುದ್ದಿಗಳನ್ನ ನೋಡಿಕೊಳ್ಳುತ್ತಿದ್ದಾರೆ. ಈ ರೀತಿಯಾಗಿ ಪಲಾಶ್ ತನ್ನ ತಪ್ಪನ್ನ ವೈಟ್‌ವಾಶ್‌ ಮಾಡಲು ಮೀಮ್‌ ಪೇಜ್‌ಗಳಿಗೂ ಹಣ ಕೊಡುತ್ತಿದ್ದಾರೆ ಆದರೆ ಇದಾವುದೂ ಕೆಲಸ ಮಾಡುತ್ತಿಲ್ಲ ಎಂದು ಬರೆದುಕೊಂಡಿದ್ದಾರೆ.

ಈ ಎಲ್ಲಾ ಆಘಾತಕಾರಿ ಘಟನೆಗಳ ನಡುವೆ, ಸ್ಮೃತಿ ಮಂಧಾನ ಅವರನ್ನು ಅವರ ಕುಟುಂಬ ಮತ್ತು ಕ್ರಿಕೆಟ್ ಸ್ನೇಹಿತೆಯರು ಬಲವಾಗಿ ಬೆಂಬಲಿಸುತ್ತಿದ್ದಾರೆ. ಅವರ ತಂದೆಯ ಆರೋಗ್ಯವು ಈಗ ಸುಧಾರಿಸುತ್ತಿದೆ ಎಂಬುದು ಸಮಾಧಾನದ ವಿಷಯವಾಗಿದೆ. ಮದುವೆ ರದ್ದಾಗಿದೆಯೋ ಅಥವಾ ಕೇವಲ ಮುಂದೂಡಲ್ಪಟ್ಟಿದೆಯೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ, ಪಲಾಶ್‌ ನಿಜವಾಗಿಯೂ ವಂಚನೆ ಮಾಡಿದ್ದಾರೆಯೇ ಅಥವಾ ಇವೆಲ್ಲಾ ಕೇವಲ ಸುಳ್ಳು ಸುದ್ದಿಯೇ ಎಂದು ಕಾದು ನೋಡಬೇಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (30)

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಇಂದಿನಿಂದ ಆನ್‌ಲೈನ್ ಲಗೇಜ್ ಬುಕ್ಕಿಂಗ್ ಸೇವೆ ಆರಂಭ

by ದಿಶಾ ಕೆ. ಎಸ್.
July 31, 2026 - 11:52 am
0

ಕೈಗೊಳ್ಳಲಿರುವ (29)

6 ನಗರ 10,000 ಟೆಕ್ಕಿಗಳು: ಭಾರತದಲ್ಲಿ ಕಾಗ್ನಿಜೆಂಟ್‌ನಿಂದ ಬೃಹತ್ ‘ಓಪನ್‌ಎಐ ಕೋಡೆಕ್ಸ್‌ ಹ್ಯಾಕಥಾನ್’! ಏನಿದರ ಉದ್ದೇಶ?

by ದಿಶಾ ಕೆ. ಎಸ್.
July 31, 2026 - 11:37 am
0

ಕೈಗೊಳ್ಳಲಿರುವ (28)

ವಿನಯ್ ಕುಲಕರ್ಣಿ ಗೆ ಬಿಗ್ ರಿಲೀಫ್: ಹೈ ಕೋರ್ಟ್ ನಿಂದ ಜಾಮೀನು ಮಂಜೂರು

by ದಿಶಾ ಕೆ. ಎಸ್.
July 31, 2026 - 11:18 am
0

ಕೈಗೊಳ್ಳಲಿರುವ (27)

ಭಿವಂಡಿಯಲ್ಲಿ ಭೀಕರ ದುರಂತ: ನಾಲ್ಕು ಮಹಡಿ ಕಟ್ಟಡ ಕುಸಿದು 6 ಮಂದಿ ಸಾವು

by ದಿಶಾ ಕೆ. ಎಸ್.
July 31, 2026 - 10:43 am
0

ಸಂಬಂಧಿಸಿದ ಪೋಸ್ಟ್‌ಗಳು

  • ಬಲಿಷ್ಠ (11)
    ಕಾಮನ್‌ವೆಲ್ತ್ ಗೇಮ್ಸ್: ಫೈನಲ್‌ಗೆ ಭಾರತದ ಮೂವರು ಜಾವೆಲಿನ್ ತಾರೆಗಳು
    July 30, 2026 | 0
  • ಬಲಿಷ್ಠ
    ಭಾರತೀಯ ಹಾಕಿ ತಂಡಕ್ಕೆ ಹೊಸ ಲುಕ್: ನೀಲಿ ಜೆರ್ಸಿ ಬದಲು ಕೇಸರಿ ಬಣ್ಣ
    July 30, 2026 | 0
  • ಮುನ್ಸೂಚನೆ (17)
    ಒಂದೇ ಸ್ಪರ್ಧೆಯಲ್ಲಿ ಭಾರತಕ್ಕೆ 2 ಪದಕ: ದಿಲೀಪ್‌ ಗಾವಿತ್‌ಗೆ ಚಿನ್ನ, ಮೊಹಮ್ಮದ್ ಬಾಸಿಲ್‌ಗೆ ಬೆಳ್ಳಿ
    July 30, 2026 | 0
  • ಬಲಿಷ್ಠ (16)
    ಐಸಿಸಿ ಟಿ20 ರ‍್ಯಾಂಕಿಂಗ್​ನಲ್ಲಿ ಇಶಾನ್ ಕಿಶನ್ ನಂ.1
    July 29, 2026 | 0
  • ಬಲಿಷ್ಠ (13)
    RCB ಯ ಹೊಸ ದಾಖಲೆ; 2,600 ಕೋಟಿ ಬ್ರಾಂಡ್ ಮೌಲ್ಯದೊಂದಿಗೆ ನಂ.1!
    July 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version