• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್‌ಗೆ ಕ್ಯಾಪ್ಟನ್ ಪಟ್ಟಕ್ಕೆ ಕುತ್ತು! ಐಪಿಎಲ್‌ನಲ್ಲಿ ಗಿಲ್ ಪ್ರದರ್ಶನದ ಮೇಲೆ ನಿರ್ಧಾರ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 9, 2026 - 2:38 pm
in ಕ್ರೀಡೆ
0 0
0
BeFunky collage 2026 03 09T143634.627

2026ರ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿ ಮೂರನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ ಸೂರ್ಯಕುಮಾರ್ ಯಾದವ್ ಅವರ ನಾಯಕತ್ವಕ್ಕೆ ಈಗಲೇ ಕೊನೆ ಬರಲಿದೆ ಎಂಬ ಸುಳಿವುಗಳು ಕೇಳಿಬರುತ್ತಿವೆ. ಬಿಸಿಸಿಐ ಈಗಾಗಲೇ ಮುಂದಿನ ಟಿ20 ಸರಣಿಗಳಲ್ಲಿ ಹೊಸ ನಾಯಕನನ್ನು ಪ್ರಯೋಗಿಸಲು ಚಿಂತನೆ ನಡೆಸುತ್ತಿದೆ. ಸೂರ್ಯಕುಮಾರ್ ಯಾದವ್ ವಯಸ್ಸು 35 ದಾಟಿರುವುದರಿಂದ 2028ರ ಟಿ20 ವಿಶ್ವಕಪ್‌ಗೆ ಅವರು ಕಣಕ್ಕಿಳಿಯುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶುಭ್ಮನ್ ಗಿಲ್ ಅಥವಾ ಹಾರ್ದಿಕ್ ಪಾಂಡ್ಯ ಅವರಲ್ಲಿ ಒಬ್ಬರಿಗೆ ಟಿ20 ತಂಡದ ನಾಯಕತ್ವ ನೀಡುವ ಸಾಧ್ಯತೆ ಹೆಚ್ಚಾಗಿದೆ.

ಸೂರ್ಯಕುಮಾರ್ ಯಾದವ್‌ಗೆ ಏನಾಗಿದೆ?

RelatedPosts

CSK vs MI IPL 2026: ಟಾಸ್ ಗೆದ್ದ ಮುಂಬೈ ಬ್ಯಾಟಿಂಗ್ ಆಯ್ಕೆ!

CSK vs MI ಹೈವೋಲ್ಟೇಜ್ ಫೈಟ್: ಪಂದ್ಯದಲ್ಲಿ ಆಡಲಿದ್ದಾರಾ ಧೋನಿ-ರೋಹಿತ್‌?

“ಒಂದು ಗೆಲುವು ಎಲ್ಲವನ್ನೂ ಮರೆಸುತ್ತದೆ”: KL ರಾಹುಲ್ ಸ್ಫೋಟಕ ಇನಿಂಗ್ಸ್ ಬಳಿಕ ಭಾವನಾತ್ಮಕ ಮಾತು

ಸೂರ್ಯವಂಶಿ ಹಿಂದಿಕ್ಕಿದ ಅಭಿಷೇಕ್ ಶರ್ಮಾ: ಆರೆಂಜ್ ಕ್ಯಾಪ್ ರೇಸ್‌ನಲ್ಲಿ ದೊಡ್ಡ ಬದಲಾವಣೆ

ADVERTISEMENT
ADVERTISEMENT

ಬಿಸಿಸಿಐ 2026ರ ಟಿ20 ವಿಶ್ವಕಪ್‌ಗಾಗಿ ಮಾತ್ರ ಸೂರ್ಯಕುಮಾರ್ ಯಾದವ್ ಅವರನ್ನು ನಾಯಕನನ್ನಾಗಿ ನೇಮಿಸಿತ್ತು. ಈಗ ಅವರ ವಯಸ್ಸು 35 ಆಗಿರುವುದರಿಂದ ಮುಂದಿನ ಟಿ20 ವಿಶ್ವಕಪ್‌ನಲ್ಲಿ (2028) ಅವರು ಆಡುವುದಿಲ್ಲ ಎಂಬ ನಿರೀಕ್ಷೆಯಿದೆ. ಇದೇ ಕಾರಣಕ್ಕೆ ರೋಹಿತ್ ಶರ್ಮಾ ಅವರನ್ನು 2024ರ ವಿಶ್ವಕಪ್ ಗೆಲುವಿನ ನಂತರ ಟಿ20 ಕ್ಯಾಪ್ಟನ್ ಪದವಿಯಿಂದ ಕೆಳಗಿಳಿಸಲಾಗಿತ್ತು. ಅದೇ ರೀತಿ ಸೂರ್ಯಕುಮಾರ್ ಯಾದವ್ ಅವರಿಗೂ ಈಗಲೇ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಆದರೂ ಅವರು ಮುಂದಿನ ಕೆಲವು ಸರಣಿಗಳಲ್ಲಿ ಆಡುವ ಸಾಧ್ಯತೆ ಇದೆ.

ಹೊಸ ನಾಯಕ ಯಾರು?

ಬಿಸಿಸಿಐ ಈಗ ಏಕದಿನ ಮತ್ತು ಟೆಸ್ಟ್ ತಂಡದ ನಾಯಕ ಶುಭ್ಮನ್ ಗಿಲ್ ಅವರನ್ನು ಟಿ20 ತಂಡಕ್ಕೂ ನಾಯಕನನ್ನಾಗಿ ಮಾಡುವ ಬಗ್ಗೆ ಗಂಭೀರವಾಗಿ ಚಿಂತಿಸುತ್ತಿದೆ. ಆದರೆ ಗಿಲ್ ಅವರು ಇತ್ತೀಚಿನ ಟಿ20 ಸರಣಿಗಳಲ್ಲಿ ತಂಡದಲ್ಲಿ ಇರಲಿಲ್ಲ. ಅವರಿಗೆ ಟಿ20 ತಂಡಕ್ಕೆ ಕಂಬ್ಯಾಕ್ ಮಾಡಲು ಈ ಬಾರಿಯ ಐಪಿಎಲ್ ಅತ್ಯಂತ ಮಹತ್ವದ್ದಾಗಿದೆ. ಗುಜರಾತ್ ಟೈಟಾನ್ಸ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರೆ ಶುಭ್ಮನ್ ಗಿಲ್ ಟಿ20 ತಂಡದ ನಾಯಕನಾಗಿ ಆಯ್ಕೆಯಾಗುವ ಸಾಧ್ಯತೆ ಹೆಚ್ಚು.

ಇಲ್ಲದಿದ್ದರೆ ಹಾರ್ದಿಕ್ ಪಾಂಡ್ಯ ಅವರಿಗೆ ಮತ್ತೊಮ್ಮೆ ಟಿ20 ಕ್ಯಾಪ್ಟನ್ ಪಟ್ಟ ನೀಡುವ ಸಾಧ್ಯತೆ ಇದೆ.

ಬಿಸಿಸಿಐಯ ದೀರ್ಘಾವಧಿಯ ಯೋಜನೆ :

2028ರ ಟಿ20 ವಿಶ್ವಕಪ್‌ಗೆ ಈಗಲೇ ಸ್ಥಿರ ನಾಯಕನನ್ನು ರೂಪಿಸುವ ಗುರಿಯೊಂದಿಗೆ ಬಿಸಿಸಿಐ ಕೆಲಸ ಮಾಡುತ್ತಿದೆ. ಮೂರು ಸ್ವರೂಪಗಳ ತಂಡಕ್ಕೂ ಒಬ್ಬೇ ನಾಯಕ ಇರಬೇಕೆಂಬ ಆಶಯವನ್ನು ಬಿಸಿಸಿಐ ಹೊಂದಿದೆ. ಈ ಹಿನ್ನೆಲೆಯಲ್ಲಿ ಸೂರ್ಯಕುಮಾರ್ ಯಾದವ್ ಅವರ ಉತ್ತರಾಧಿಕಾರಿಯಾಗಿ ಯಾರನ್ನು ಆಯ್ಕೆ ಮಾಡಲಾಗುತ್ತದೆ ಎಂಬುದು ಈ ಬಾರಿಯ ಐಪಿಎಲ್ ಮುಗಿಯುವವರೆಗೆ ಕಾದು ನೋಡಬೇಕಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (58)

ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ಫಲಿತಾಂಶ: ಅಂಚೆ ಮತಗಳ ಎಣಿಕೆ ಆರಂಭ

by ಶ್ರೀದೇವಿ ಬಿ. ವೈ
May 4, 2026 - 8:23 am
0

BeFunky collage (57)

ಪಂಚರಾಜ್ಯಗಳ ಚುನಾವಣಾ ಫಲಿತಾಂಶ 2026: ಅಂಚೆ ಮತಗಳ ಎಣಿಕೆ ಆರಂಭ

by ಶ್ರೀದೇವಿ ಬಿ. ವೈ
May 4, 2026 - 8:18 am
0

BeFunky collage (56)

ಬೆಳ್ಳಂಬೆಳಗ್ಗೆಯೇ ಬೆಂಗಳೂರಿನಲ್ಲಿ ಭಾರಿ ಮಳೆ!

by ಶ್ರೀದೇವಿ ಬಿ. ವೈ
May 4, 2026 - 7:40 am
0

BeFunky collage (55)

ರೇಣುಕಾಸ್ವಾಮಿ ಕೊಲೆ ಕೇಸ್: ಸುಪ್ರೀಂಕೋರ್ಟ್ ನಲ್ಲಿ ಇಂದು ದರ್ಶನ್ ಜಾಮೀನು ಅರ್ಜಿ ವಿಚಾರಣೆ ಏನಾಗುತ್ತದೆ?

by ಶ್ರೀದೇವಿ ಬಿ. ವೈ
May 4, 2026 - 7:24 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (26)
    CSK vs MI IPL 2026: ಟಾಸ್ ಗೆದ್ದ ಮುಂಬೈ ಬ್ಯಾಟಿಂಗ್ ಆಯ್ಕೆ!
    May 2, 2026 | 0
  • Untitled design 2026 05 02T140353.924
    CSK vs MI ಹೈವೋಲ್ಟೇಜ್ ಫೈಟ್: ಪಂದ್ಯದಲ್ಲಿ ಆಡಲಿದ್ದಾರಾ ಧೋನಿ-ರೋಹಿತ್‌?
    May 2, 2026 | 0
  • Untitled design 2026 05 02T113842.161
    “ಒಂದು ಗೆಲುವು ಎಲ್ಲವನ್ನೂ ಮರೆಸುತ್ತದೆ”: KL ರಾಹುಲ್ ಸ್ಫೋಟಕ ಇನಿಂಗ್ಸ್ ಬಳಿಕ ಭಾವನಾತ್ಮಕ ಮಾತು
    May 2, 2026 | 0
  • Untitled design 2026 04 30T121643.958
    ಸೂರ್ಯವಂಶಿ ಹಿಂದಿಕ್ಕಿದ ಅಭಿಷೇಕ್ ಶರ್ಮಾ: ಆರೆಂಜ್ ಕ್ಯಾಪ್ ರೇಸ್‌ನಲ್ಲಿ ದೊಡ್ಡ ಬದಲಾವಣೆ
    April 30, 2026 | 0
  • Untitled design 2026 04 29T102850.924
    ಪಂದ್ಯದ ನಡುವೆ ಡ್ರೆಸ್ಸಿಂಗ್ ರೂಮ್‌ನಲ್ಲಿ ವೇಪಿಂಗ್ ಮಾಡಿದ ರಿಯಾನ್ ಪರಾಗ್!
    April 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version