• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಟಿ20 ವಿಶ್ವಕಪ್ 2026: ಟೀಂ ಇಂಡಿಯಾಗೆ ಖಡಕ್‌ ಸಲಹೆ ನೀಡಿದ ಇರ್ಫಾನ್ ಪಠಾಣ್

admin by admin
February 15, 2026 - 5:32 pm
in Flash News, ಕ್ರೀಡೆ
0 0
0
Untitled design 2026 02 15T173103.276

RelatedPosts

ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್

ಪ್ರಕಾಶ್ ರಾಜ್‌ಗೆ ಬ್ಯಾನ್ ಭಯ..ನಿಮಗಿದು ಬೇಕಿತ್ತಾ ಸರ್?!

ಜಿ7 ಶೃಂಗಸಭೆಯಲ್ಲಿ ಮತ್ತೆ ‘ಮೆಲೋಡಿ’ ಮ್ಯಾಜಿಕ್: “ಇನ್ಸ್ಟಾಗ್ರಾಂನ ಮೋಸ್ಟ್ ಫೇಮಸ್ ಕಪಲ್” ಎಂದ ಮೆಲೋನಿ!

ಶರ್ಮಿಳಾ ಮಾಂಡ್ರೆಗೆ ಕಂಕಣಭಾಗ್ಯ..ಯಾರೀ ತಮಿಳು ಪ್ರೊಡ್ಯೂಸರ್.?

ADVERTISEMENT
ADVERTISEMENT

ಕೊಲಂಬೊ: ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದ ದಿನ ಬಂದೇ ಬಿಟ್ಟಿದೆ. ಐಸಿಸಿ ಟಿ20 ವಿಶ್ವಕಪ್ 2026ರ ಗ್ರೂಪ್ ಹಂತದ ಅತ್ಯಂತ ನಿರ್ಣಾಯಕ ಪಂದ್ಯದಲ್ಲಿ ಇಂದು (ಫೆಬ್ರವರಿ 15) ಬದ್ಧ ವೈರಿಗಳಾದ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗುತ್ತಿವೆ. ಶ್ರೀಲಂಕಾದ ಕೊಲಂಬೊದಲ್ಲಿರುವ ಐತಿಹಾಸಿಕ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ಸಂಜೆ 7 ಗಂಟೆಗೆ ಈ ಪಂದ್ಯ ಆರಂಭವಾಗಲಿದೆ.

ಸೂಪರ್-8 ಹಾದಿಗೆ ಈ ಗೆಲುವು ಅನಿವಾರ್ಯ

ಎರಡೂ ತಂಡಗಳಿಗೂ ಈ ಪಂದ್ಯ ಅತ್ಯಂತ ಮಹತ್ವದ್ದಾಗಿದೆ. ಈ ಪಂದ್ಯದಲ್ಲಿ ಗೆಲುವು ಸಾಧಿಸುವ ತಂಡ ‘ಎ’ ಗುಂಪಿನ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರುವುದಲ್ಲದೆ, ಅಧಿಕೃತವಾಗಿ ಸೂಪರ್-8 ಹಂತಕ್ಕೆ ಅರ್ಹತೆ ಗಿಟ್ಟಿಸಿಕೊಳ್ಳಲಿದೆ. ಹೀಗಾಗಿ ಮೈದಾನದಲ್ಲಿ ಇಂದು ಎರಡೂ ತಂಡ ಅಬ್ಬರಿಸಲಿದೆ.

ಇರ್ಫಾನ್ ಪಠಾಣ್ ಮಾಸ್ಟರ್ ಪ್ಲಾನ್

ಕೊಲಂಬೊದ ಪಿಚ್ ಸಾಮಾನ್ಯವಾಗಿ ಸ್ಪಿನ್ನರ್‌ಗಳಿಗೆ ಹೆಚ್ಚಿನ ನೆರವು ನೀಡುವ ಗುಣ ಹೊಂದಿದೆ. ಈ ಹಿನ್ನೆಲೆಯಲ್ಲಿ ಭಾರತದ ಮಾಜಿ ಆಟಗಾರ ಇರ್ಫಾನ್ ಪಠಾಣ್ ಟೀಂ ಇಂಡಿಯಾಕ್ಕೆ ವಿಶೇಷ ಸಲಹೆ ನೀಡಿದ್ದಾರೆ. ಅವರ ಪ್ರಕಾರ, ಭಾರತ ಈ ಪಂದ್ಯದಲ್ಲಿ ಮೂವರು ಪರಿಣಿತ ಸ್ಪಿನ್ನರ್‌ಗಳೊಂದಿಗೆ ಕಣಕ್ಕಿಳಿಯುವುದು ಸೂಕ್ತ.

ವೇಗಿ ಅರ್ಷ್‌ದೀಪ್ ಸಿಂಗ್ ಬದಲಿಗೆ ಚೀನಾಮನ್ ಸ್ಪಿನ್ನರ್ ಕುಲ್‌ದೀಪ್ ಯಾದವ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಬೇಕು ಎಂದು ಪಠಾಣ್ ಸಲಹೆ ನೀಡಿದ್ದಾರೆ. ಇದರ ಜೊತೆಗೆ ಕುಲ್‌ದೀಪ್ ಅವರ ಗೂಗ್ಲಿಗಳು ಪಾಕಿಸ್ತಾನಿ ಬ್ಯಾಟರ್‌ಗಳನ್ನು ಕಟ್ಟಿಹಾಕಲು ಸಹಕಾರಿ. ಸ್ಪಿನ್ ವಿಭಾಗದಲ್ಲಿ ಕುಲ್‌ದೀಪ್ ಜೊತೆಗೆ ವರುಣ್ ಚಕ್ರವರ್ತಿ ಮತ್ತು ಅಕ್ಷರ್ ಪಟೇಲ್ ಜೋಡಿ ಇರಬೇಕೆಂದು ಹೇಳಿದರು.

ರಿಂಕು ಸಿಂಗ್ ಪರ ಬ್ಯಾಟ್ ಬೀಸಿದ ಪಠಾಣ್

ಕಳೆದ ಕೆಲವು ಪಂದ್ಯಗಳಲ್ಲಿ ರಿಂಕು ಸಿಂಗ್ ಅವರಿಂದ ದೊಡ್ಡ ಮೊತ್ತದ ರನ್ ಬಂದಿಲ್ಲವಾದರೂ, ಪಾಕಿಸ್ತಾನದಂತಹ ಒತ್ತಡದ ಪಂದ್ಯಕ್ಕೆ ಅವರ ಅನಿವಾರ್ಯತೆ ಇದೆ ಎಂದು ಪಠಾಣ್ ಹೇಳಿದ್ದಾರೆ. ವಾಷಿಂಗ್ಟನ್ ಸುಂದರ್ ಅವರ ಬದಲಿಗೆ ರಿಂಕು ಸಿಂಗ್ ಕಣಕ್ಕಿಳಿದರೆ, ಪಂದ್ಯದ ಕೊನೆಯ ಓವರ್‌ಗಳಲ್ಲಿ (Death Overs) ತಂಡಕ್ಕೆ ಸ್ಫೋಟಕ ಫಿನಿಶಿಂಗ್ ನೀಡಬಲ್ಲರು ಎಂದು ತಿಳಿಸಿದರು.

 ಇರ್ಫಾನ್ ಪಠಾಣ್ ಪ್ರಕಾರ ಪಾಕಿಸ್ತಾನ ವಿರುದ್ದ ಕಣಕ್ಕಿಯಬೇಕಾದ ತಂಡ: ಅಭಿಷೇಕ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಹಾರ್ದಿಕ್ ಪಾಂಡ್ಯ, ಶಿವಮ್ ದುಬೆ, ರಿಂಕು ಸಿಂಗ್, ಅಕ್ಷರ್ ಪಟೇಲ್, ಕುಲ್‌ದೀಪ್ ಯಾದವ್, ಜಸ್‌ಪ್ರೀತ್ ಬುಮ್ರಾ ಮತ್ತು ವರುಣ್ ಚಕ್ರವರ್ತಿ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 17T190608.901

ಗಣೇಶ್, ಮಾಧವನ್ ಮೆಥೆಡ್ ಆ್ಯಕ್ಟಿಂಗ್‌‌..ಶೀಲಂ ಮಾಡಿದ್ದೇನು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 17, 2026 - 7:06 pm
0

Untitled design 2026 06 17T184326.621

ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್

by ಶಾಲಿನಿ ಕೆ. ಡಿ
June 17, 2026 - 6:45 pm
0

Untitled design 2026 06 17T164329.604

ವಿಧಾನಪರಿಷತ್ ಚುನಾವಣೆಗೆ ಕ್ಷಣಗಣನೆ: ನಾಳೆ ಏಳು ಸ್ಥಾನಗಳಿಗೆ ಮತದಾನ

by ದಿಶಾ ಕೆ. ಎಸ್.
June 17, 2026 - 6:36 pm
0

Untitled design (37)

ನೋಲನ್ ಭಾರತಕ್ಕೆ ಆಗಮನ: ‘ದಿ ಒಡಿಸ್ಸಿ’ ಪ್ರೀಮಿಯರ್‌ಗೆ ಮುಂಬೈ ಸಜ್ಜು!

by ಕವಿತಾ
June 17, 2026 - 6:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 17T184326.621
    ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್
    June 17, 2026 | 0
  • Untitled design 2026 06 17T175456.531
    ಪ್ರಕಾಶ್ ರಾಜ್‌ಗೆ ಬ್ಯಾನ್ ಭಯ..ನಿಮಗಿದು ಬೇಕಿತ್ತಾ ಸರ್?!
    June 17, 2026 | 0
  • Untitled design 2026 06 17T173847.599
    ಜಿ7 ಶೃಂಗಸಭೆಯಲ್ಲಿ ಮತ್ತೆ ‘ಮೆಲೋಡಿ’ ಮ್ಯಾಜಿಕ್: “ಇನ್ಸ್ಟಾಗ್ರಾಂನ ಮೋಸ್ಟ್ ಫೇಮಸ್ ಕಪಲ್” ಎಂದ ಮೆಲೋನಿ!
    June 17, 2026 | 0
  • Untitled design 2026 06 17T170206.674
    ಶರ್ಮಿಳಾ ಮಾಂಡ್ರೆಗೆ ಕಂಕಣಭಾಗ್ಯ..ಯಾರೀ ತಮಿಳು ಪ್ರೊಡ್ಯೂಸರ್.?
    June 17, 2026 | 0
  • Untitled design 2026 06 17T164303.099
    ಭಾರತದಲ್ಲಿ ಶುರುವಾಯ್ತು ಸರ್ವಂ AI ಅಬ್ಬರ
    June 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version