• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

T20 World Cup: ಪಾಕಿಸ್ತಾನಕ್ಕೆ 176 ರನ್‌ಗಳ ಸವಾಲಿನ ಗುರಿ ನೀಡಿದ ಭಾರತ

admin by admin
February 15, 2026 - 9:27 pm
in Flash News, ಕ್ರೀಡೆ
0 0
0
Untitled design 2026 02 15T212610.100

ಕೊಲಂಬೊ: ಐಸಿಸಿ ಟಿ20 ವಿಶ್ವಕಪ್ 2026ರ ಅತ್ಯಂತ ನಿರೀಕ್ಷಿತ ಪಂದ್ಯದಲ್ಲಿ ಭಾರತ ತಂಡವು ಪಾಕಿಸ್ತಾನದ ವಿರುದ್ಧ ಭರ್ಜರಿ ಬ್ಯಾಟಿಂಗ್ ನಡೆಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸೂರ್ಯಕುಮಾರ್ ಸಾರಥ್ಯದ ಟೀಂ ಇಂಡಿಯಾ, ನಿಗದಿತ 20 ಓವರ್‌ಗಳಲ್ಲಿ 175 ರನ್‌ಗಳ ಸ್ಪರ್ಧಾತ್ಮಕ ಮೊತ್ತವನ್ನು ದಾಖಲಿಸಿದೆ.

ಇಶಾನ್ ಕಿಶನ್ ಪವರ್‌ಫುಲ್ ಇನ್ನಿಂಗ್ಸ್

ಪಂದ್ಯದ ಮೊದಲ ಓವರ್‌ನಲ್ಲೇ ಸ್ಫೋಟಕ ಬ್ಯಾಟರ್ ಅಭಿಷೇಕ್ ಶರ್ಮಾ ವಿಕೆಟ್ ಕಳೆದುಕೊಂಡ ಭಾರತಕ್ಕೆ ಆರಂಭಿಕ ಆಘಾತ ಎದುರಾಗಿತ್ತು. ಆದರೆ, ಎರಡನೇ ವಿಕೆಟ್‌ಗೆ ಜೊತೆಯಾದ ಇಶಾನ್ ಕಿಶನ್ ಮತ್ತು ತಿಲಕ್ ವರ್ಮಾ ಜೋಡಿ ಪಾಕ್ ಬೌಲರ್‌ಗಳನ್ನು ಧೂಳೀಪಟ ಮಾಡಿತು. ಈ ಜೋಡಿ ಕೇವಲ 46 ಎಸೆತಗಳಲ್ಲಿ 87 ರನ್‌ಗಳ ಅಮೂಲ್ಯ ಜೊತೆಯಾಟವಾಡಿತು.

RelatedPosts

ಕೇಂದ್ರದಿಂದ ಗ್ಯಾಸ್ ಬಳಕೆದಾರರಿಗೆ ಬಿಗ್‌ ಶಾಕ್: ದೇಶಾದ್ಯಂತ 3.16 ಕೋಟಿ ಜನರಿಗೆ ಗ್ಯಾಸ್ ಕನೆಕ್ಷನ್ ಬ್ಲಾಕ್

ದರ್ಶನ್‌ಗೆ ರಿಲೀಫ್: ಸಾಕ್ಷ್ಯ ವಿಚಾರಣೆ ವೇಳೆ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ

ಕರಾವಳಿಗೆ ಡಿಕೆಶಿ ಸರ್ಕಾರದಿಂದ ಬಂಪರ್ ಗಿಫ್ಟ್: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು

ತುಳು ಭಾಷೆಗೆ ರಾಜ್ಯದ 2ನೇ ಹೆಚ್ಚುವರಿ ಭಾಷೆ ಮಾನ್ಯತೆ: ತುಳುನಾಡಿಗೆ ಸಿಹಿಸುದ್ದಿ ನೀಡಿದ ಸಿಎಂ

ADVERTISEMENT
ADVERTISEMENT

ವಿಶೇಷವೆಂದರೆ, ಈ ಜೊತೆಯಾಟದಲ್ಲಿ ಸಿಂಹಪಾಲು ಇಶಾನ್ ಕಿಶನ್ ಅವರದ್ದಾಗಿತ್ತು. ಕೇವಲ 40 ಎಸೆತಗಳನ್ನು ಎದುರಿಸಿದ ಕಿಶನ್, 10 ಬೌಂಡರಿ ಹಾಗೂ 3 ಭರ್ಜರಿ ಸಿಕ್ಸರ್‌ಗಳೊಂದಿಗೆ 77 ರನ್ ಚಚ್ಚಿದರು. ಇನ್ನೊಂದೆಡೆ ಇವರಿಗೆ ಸಾಥ್ ನೀಡಿದ ತಿಲಕ್ ವರ್ಮಾ 24 ಎಸೆತಗಳಲ್ಲಿ 24 ರನ್ ಗಳಿಸಿ ಔಟಾದರು.

ಮಧ್ಯಮ ಕ್ರಮಾಂಕದ ಹೋರಾಟ

ಇಶಾನ್ ಕಿಶನ್ ಔಟಾದ ಬಳಿಕ ಭಾರತದ ರನ್ ವೇಗಕ್ಕೆ ಸ್ವಲ್ಪ ಮಟ್ಟಿಗೆ ಬ್ರೇಕ್ ಬಿತ್ತು. ನಾಯಕ ಸೂರ್ಯಕುಮಾರ್ ಯಾದವ್ (32 ರನ್, 29 ಎಸೆತ) ಹಾಗೂ ಶಿವಂ ದುಬೆ (27 ರನ್, 17 ಎಸೆತ) ತಂಡದ ಮೊತ್ತವನ್ನು 150ರ ಗಡಿ ದಾಟಿಸಿದರು. ಹಾರ್ದಿಕ್ ಪಾಂಡ್ಯ ಮೊದಲ ಎಸೆತದಲ್ಲೇ ಶೂನ್ಯಕ್ಕೆ ಔಟಾಗಿ ನಿರಾಶೆ ಮೂಡಿಸಿದರೆ, ಕೊನೆಯಲ್ಲಿ ರಿಂಕು ಸಿಂಗ್ ಕೇವಲ 4 ಎಸೆತಗಳಲ್ಲಿ ಅಜೇಯ 11 ರನ್ ಸಿಡಿಸಿ ತಂಡದ ಮೊತ್ತವನ್ನು 175ಕ್ಕೆ ತಲುಪಿಸಿದರು.

ಭಾರತದ ಈ 175 ರನ್ ಮೊತ್ತವು ಈ ಮೈದಾನದಲ್ಲಿ ಟಿ20 ವಿಶ್ವಕಪ್ ಇತಿಹಾಸದ 2ನೇ ಗರಿಷ್ಠ ಸ್ಕೋರ್ ಆಗಿದೆ. ಈ ಹಿಂದೆ ಆಸ್ಟ್ರೇಲಿಯಾ ತಂಡ ಐರ್ಲೆಂಡ್ ವಿರುದ್ಧ 182 ರನ್ ಗಳಿಸಿದ್ದು ಅಗ್ರಸ್ಥಾನದಲ್ಲಿದೆ.

ಕೊಲಂಬೊದಲ್ಲಿ ಚೇಸಿಂಗ್ ಇತಿಹಾಸ: ಈ ಮೈದಾನದಲ್ಲಿ ಗರಿಷ್ಠ ರನ್ ಬೆನ್ನಟ್ಟಿದ ದಾಖಲೆ ಬಾಂಗ್ಲಾದೇಶದ ಹೆಸರಲ್ಲಿದೆ (215 ರನ್). ಪಾಕಿಸ್ತಾನ ತಂಡ ಇಂದು 176 ರನ್ ಗಳಿಸಿದರೆ, ಅದು ಈ ಮೈದಾನದ 3ನೇ ಗರಿಷ್ಠ ಚೇಸಿಂಗ್ ದಾಖಲೆಯಾಗಲಿದೆ. ಈ ಹಿಂದೆ ಜಿಂಬಾಬ್ವೆ 178 ರನ್ ಹಾಗೂ ಶ್ರೀಲಂಕಾ 175 ರನ್‌ಗಳನ್ನು ಯಶಸ್ವಿಯಾಗಿ ಬೆನ್ನಟ್ಟಿವೆ. ಭಾರತದ ಸ್ಪಿನ್ ತ್ರಿವಳಿಗಳಾದ ಕುಲ್‌ದೀಪ್, ಅಕ್ಷರ್ ಮತ್ತು ವರುಣ್ ಚಕ್ರವರ್ತಿ ಅವರನ್ನು ಎದುರಿಸಿ ಪಾಕ್ ಈ ಮೊತ್ತ ತಲುಪುತ್ತದೆಯೇ ಎಂಬುದು ಈಗಿನ ಕುತೂಹಲ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಹ್ಮೋ (47)

ತಿರುಮಲ ಬ್ರಹ್ಮೋತ್ಸವ ಸಂಭ್ರಮ: ಭಕ್ತರಿಗಾಗಿ TTD-ಪೊಲೀಸ್ ಇಲಾಖೆಯಿಂದ ವಿಶೇಷ ವ್ಯವಸ್ಥೆ

by ದಿಶಾ ಕೆ. ಎಸ್.
September 19, 2026 - 8:58 am
0

ಹ್ಮೋ (46)

ಕತ್ರಿನಾ ಕೈಫ್‌ ದೇಹದ ಬಗ್ಗೆ ಟ್ರೋಲ್: ಬೆಂಬಲಕ್ಕೆ ನಿಂತ ಹೃತಿಕ್ ರೋಷನ್

by ದಿಶಾ ಕೆ. ಎಸ್.
September 19, 2026 - 8:37 am
0

ಹ್ಮೋ (45)

ಹುಬ್ಬಳ್ಳಿಗೆ ಅಮಿತ್ ಶಾ ಆಗಮನ: ಇಂದು ಕೆಎಲ್‌ಇ ನೂತನ ವೈದ್ಯಕೀಯ ಕಾಲೇಜು, ಆಸ್ಪತ್ರೆ ಉದ್ಘಾಟನೆ

by ದಿಶಾ ಕೆ. ಎಸ್.
September 19, 2026 - 8:08 am
0

ಹ್ಮೋ (43)

ಮಂಗಳೂರಿನಲ್ಲಿ ಐತಿಹಾಸಿಕ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು

by ದಿಶಾ ಕೆ. ಎಸ್.
September 19, 2026 - 7:31 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 18T214009.451
    ಕೇಂದ್ರದಿಂದ ಗ್ಯಾಸ್ ಬಳಕೆದಾರರಿಗೆ ಬಿಗ್‌ ಶಾಕ್: ದೇಶಾದ್ಯಂತ 3.16 ಕೋಟಿ ಜನರಿಗೆ ಗ್ಯಾಸ್ ಕನೆಕ್ಷನ್ ಬ್ಲಾಕ್
    September 18, 2026 | 0
  • Your paragraph text 2026 09 18T193219.659
    ದರ್ಶನ್‌ಗೆ ರಿಲೀಫ್: ಸಾಕ್ಷ್ಯ ವಿಚಾರಣೆ ವೇಳೆ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ
    September 18, 2026 | 0
  • Your paragraph text 2026 09 18T181339.676
    ಕರಾವಳಿಗೆ ಡಿಕೆಶಿ ಸರ್ಕಾರದಿಂದ ಬಂಪರ್ ಗಿಫ್ಟ್: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು
    September 18, 2026 | 0
  • Your paragraph text 2026 09 18T173144.584
    ತುಳು ಭಾಷೆಗೆ ರಾಜ್ಯದ 2ನೇ ಹೆಚ್ಚುವರಿ ಭಾಷೆ ಮಾನ್ಯತೆ: ತುಳುನಾಡಿಗೆ ಸಿಹಿಸುದ್ದಿ ನೀಡಿದ ಸಿಎಂ
    September 18, 2026 | 0
  • Your paragraph text 2026 09 18T165213.680
    ಗೆಳತಿಗೆ ₹30 ಲಕ್ಷ ಮೌಲ್ಯದ ಗೋಲ್ಡ್‌ ಗಿಫ್ಟ್‌!: ಜ್ಞಾನೇಂದ್ರ ಕುಮಾರ್‌ ಮತ್ತೊಂದು ಶೋಕಿ ಬಯಲು
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version