• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಟೀ ಕುಡಿಯೋ ನೆಪದಲ್ಲಿ ಪಾಕಿಸ್ತಾನವನ್ನ ಟ್ರೋಲ್‌ ಮಾಡಿದ ವರುಣ್ ಚಕ್ರವರ್ತಿ

ಯಶಸ್ವಿನಿ ಎಂ by ಯಶಸ್ವಿನಿ ಎಂ
March 9, 2026 - 5:38 pm
in Flash News, ಕ್ರೀಡೆ
0 0
0
Untitled design 2026 03 09T173221.394

ವರುಣ್‌ ಚಕ್ರವರ್ತಿ

ಅಹಮದಾಬಾದ್: ಮೈದಾನದಲ್ಲಿ ತನ್ನ ಗೂಗ್ಲಿಗಳ ಮೂಲಕ ಬ್ಯಾಟರ್‌ಗಳನ್ನು ಕಟ್ಟಿಹಾಕುವ ಟೀಮ್ ಇಂಡಿಯಾದ ಸ್ಪಿನ್ನರ್ ವರುಣ್ ಚಕ್ರವರ್ತಿ, ಈಗ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಚಾಣಾಕ್ಷತನ ಮೆರೆದಿದ್ದಾರೆ. 2026ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಭಾರತದ ಭರ್ಜರಿ ಗೆಲುವಿನ ನಂತರ, ವರುಣ್ ಅಪ್ಲೋಡ್ ಮಾಡಿರುವ ಒಂದು ಫೋಟೋ ಈಗ ಇಂಟರ್ನೆಟ್‌ನಲ್ಲಿ ಸಂಚಲನ ಮೂಡಿಸಿದೆ. ಕೈಯಲ್ಲಿ ಚಹಾ ಕಪ್ ಹಿಡಿದು ಪಾಕಿಸ್ತಾನವನ್ನು ಕಾಲೆಳೆದಿರುವ ಅವರ ಪೋಸ್ಟ್ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.

Varun Chakravarthy owning Pakistan yet again in his Instagram post 😂
Those idiots messed with the wrong man in 2021. pic.twitter.com/eGJ2CQdq20

— Abhishek (@vicharabhio) March 9, 2026

ವರುಣ್ ಚಕ್ರವರ್ತಿ ಅವರು ಹಂಚಿಕೊಂಡಿರುವ ಫೋಟೋದಲ್ಲಿ, ಒಂದು ಕೈಯಲ್ಲಿ ಪ್ರತಿಷ್ಠಿತ ಟಿ20 ವಿಶ್ವಕಪ್ ಟ್ರೋಫಿ ಇದ್ದರೆ, ಮತ್ತೊಂದು ಕೈಯಲ್ಲಿ ಟೀ ಕಪ್ ಇದೆ. ಈ ಫೋಟೋದ ಮೂಲಕ ಅವರು ಪಾಕಿಸ್ತಾನಕ್ಕೆ ಹಳೆಯ ನೆನಪೊಂದನ್ನು ಮರುಕಳಿಸುವಂತೆ ಮಾಡಿದ್ದಾರೆ. ವರುಣ್ ಈ ರೀತಿ ಪಾಕಿಸ್ತಾನವನ್ನು ಕಿಚಾಯಿಸುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಏಷ್ಯಾ ಕಪ್ ಫೈನಲ್‌ನಲ್ಲಿ ಭಾರತ ಗೆದ್ದಾಗಲೂ ಅವರು ಇಂತಹುದೇ ಸಾಹಸ ಮಾಡಿದ್ದರು. ಅಂದು ಪಾಕಿಸ್ತಾನದ ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ಅವರು ಭಾರತ ತಂಡಕ್ಕೆ ಪ್ರಶಸ್ತಿ ನೀಡುವಲ್ಲಿ ತೋರಿದ ವಿಳಂಬ ನೀತಿಯನ್ನು ಖಂಡಿಸಿ, ವರುಣ್ ಹಾಸಿಗೆಯಲ್ಲಿ ಮಲಗಿ ಟೀ ಕುಡಿಯುತ್ತಿರುವ ಫೋಟೋ ಹಾಕಿ ಟ್ರೋಲ್ ಮಾಡಿದ್ದರು.

RelatedPosts

“ನಿಮ್ಮ ಕೊರತೆಯನ್ನು ಪ್ರತಿ ಕ್ಷಣ ಅನುಭವಿಸುತ್ತೇನೆ ಪಾಪಾ”: ವಿಶ್ವಕಪ್ ಗೆದ್ದ ಬಳಿಕ ರಿಂಕು ಸಿಂಗ್‌ ಭಾವುಕ ಪೋಸ್ಟ್‌

ಡಿಕೆಶಿ ಡಿನ್ನರ್ ಮೀಟಿಂಗ್‌ಗೆ ಸಿಎಂ ಸಿದ್ದು ಎಂಟ್ರಿ: ಕಾಂಗ್ರೆಸ್ ಒಳಜಗಳಕ್ಕೆ ಬ್ರೇಕ್?

ಇರಾನ್ ವಿರುದ್ಧ ಹೋರಾಟ ಇನ್ನೂ ಅಂತ್ಯಗೊಂಡಿಲ್ಲ ಎಂದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು

ಆರೋಪಿಗಳನ್ನು ನೋಡಿದಾಗ ಬೇಸರವಾಗುತ್ತೆ, ಬೆದರಿಕೆ ಹಾಕುವವರಿಗೆ ಭಯ ಹುಟ್ಟಬೇಕು: ನಟಿ ರಮ್ಯಾ

ADVERTISEMENT
ADVERTISEMENT

NDTV ಯಲ್ಲಿ ಇತ್ತೀಚಿನ ಮತ್ತು ಬ್ರೇಕಿಂಗ್ ನ್ಯೂಸ್

ಟೀ ಟ್ರೋಲ್ ಹಿಂದಿನ ಕಥೆ

ವರುಣ್ ಚಕ್ರವರ್ತಿ ಈ ರೀತಿಯ ಟೀ ಟ್ರೋಲ್‌ಗೆ 2019ರ ಇತಿಹಾಸವಿದೆ. ಭಾರತೀಯ ವಾಯುಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರು ಪಾಕಿಸ್ತಾನದ ವಶಕ್ಕೆ ಸಿಲುಕಿದ್ದಾಗ, ಅವರು ಚಹಾ ಕುಡಿಯುತ್ತಿರುವ ವಿಡಿಯೋವನ್ನು ಪಾಕ್ ಬಿಡುಗಡೆ ಮಾಡಿತ್ತು. ಅಲ್ಲಿ ಅವರು ಕೇಳಿದ ಪ್ರಶ್ನೆಗೆ “The tea is fantastic, thank you” (ಚಹಾ ಅದ್ಭುತವಾಗಿದೆ, ಧನ್ಯವಾದಗಳು) ಎಂದು ಹೇಳಿದ್ದರು. ಪಾಕಿಸ್ತಾನ ಇದನ್ನು ಭಾರತವನ್ನು ಕೆಣಕಲು ಬಳಸಿದರೆ, ಭಾರತೀಯರು ಅದನ್ನು ಅಭಿನಂದನ್ ಅವರ ಅಪ್ರತಿಮ ಧೈರ್ಯದ ಸಂಕೇತವಾಗಿ ಬಳಸಲಾರಂಭಿಸಿದರು.

No Pakistani harm in this pic of Varun Chakravarthy😂 pic.twitter.com/XuBRUfULnE

— कट्टर INDIA समर्थक 🦁🇮🇳 ™ (@KKRWeRule) March 9, 2026

ಇಂದಿಗೂ ಕ್ರಿಕೆಟ್ ಮೈದಾನದಲ್ಲಿ ಅಥವಾ ರಾಜತಾಂತ್ರಿಕವಾಗಿ ಪಾಕಿಸ್ತಾನಕ್ಕೆ ಸೋಲಾದಾಗಲೆಲ್ಲಾ ಭಾರತೀಯ ನೆಟ್ಟಿಗರು ಈ ‘ಫೆಂಟಾಸ್ಟಿಕ್ ಟೀ’ ಡೈಲಾಗ್ ಬಳಸಿ ಪಾಕಿಸ್ತಾನವನ್ನು ಟ್ರೋಲ್ ಮಾಡುತ್ತಾರೆ. ವರುಣ್ ಚಕ್ರವರ್ತಿ ಈಗ ಅದೇ ಅಸ್ತ್ರವನ್ನು ಬಳಸಿ ಪಾಕ್ ಅಭಿಮಾನಿಗಳ ಹೊಟ್ಟೆ ಉರಿಸಿದ್ದಾರೆ.

ಪಾಕಿಸ್ತಾನವನ್ನು ಟ್ರೋಲ್ ಮಾಡಲು ಮತ್ತೊಂದು ಕಾರಣವೆಂದರೆ ಅಲ್ಲಿನ ಆರ್ಥಿಕ ಸ್ಥಿತಿ. ಪಾಕಿಸ್ತಾನವು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದಾಗ ಅಲ್ಲಿನ ಸಚಿವರೊಬ್ಬರು ಜನರಿಗೆ ಚಹಾ ಕುಡಿಯುವುದನ್ನು ಕಡಿಮೆ ಮಾಡಿ ಎಂದು ಮನವಿ ಮಾಡಿದ್ದರು. ಇದನ್ನು ಕೂಡ ಭಾರತೀಯರು ಲೇವಡಿ ಮಾಡಿದ್ದರು. ಈಗ ವಿಶ್ವಕಪ್ ಟ್ರೋಫಿಯೊಂದಿಗೆ ಚಹಾ ಕುಡಿಯುವ ಫೋಟೋ ಹಾಕಿರುವುದು ನಮ್ಮ ಬಳಿ ಟ್ರೋಫಿಯೂ ಇದೆ, ಚಹಾ ಕುಡಿಯುವ ತಾಕತ್ತೂ ಇದೆ ಎಂಬ ಪರೋಕ್ಷ ಸಂದೇಶ ನೀಡಿದಂತಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 10T230235.555

“ನಿಮ್ಮ ಕೊರತೆಯನ್ನು ಪ್ರತಿ ಕ್ಷಣ ಅನುಭವಿಸುತ್ತೇನೆ ಪಾಪಾ”: ವಿಶ್ವಕಪ್ ಗೆದ್ದ ಬಳಿಕ ರಿಂಕು ಸಿಂಗ್‌ ಭಾವುಕ ಪೋಸ್ಟ್‌

by ಶಾಲಿನಿ ಕೆ. ಡಿ
March 10, 2026 - 11:11 pm
0

Untitled design 2026 03 10T224528.135

ದೇವರ ತಾಣದಲ್ಲಿ ‘ಸಂಗೀತ ಬಾರ್‌ ಅಂಡ್‌ ರೆಸ್ಟೋರೆಂಡ್‌’ ಸಿನಿಮಾ ಶೂಟಿಂಗ್‌ ಮುಕ್ತಾಯ

by ಶಾಲಿನಿ ಕೆ. ಡಿ
March 10, 2026 - 10:48 pm
0

Untitled design 2026 03 10T222759.846

ಡಿಕೆಶಿ ಡಿನ್ನರ್ ಮೀಟಿಂಗ್‌ಗೆ ಸಿಎಂ ಸಿದ್ದು ಎಂಟ್ರಿ: ಕಾಂಗ್ರೆಸ್ ಒಳಜಗಳಕ್ಕೆ ಬ್ರೇಕ್?

by ಶಾಲಿನಿ ಕೆ. ಡಿ
March 10, 2026 - 10:33 pm
0

Untitled design 2026 03 10T220210.403

ಇರಾನ್ ವಿರುದ್ಧ ಹೋರಾಟ ಇನ್ನೂ ಅಂತ್ಯಗೊಂಡಿಲ್ಲ ಎಂದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು

by ಶಾಲಿನಿ ಕೆ. ಡಿ
March 10, 2026 - 10:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 10T230235.555
    “ನಿಮ್ಮ ಕೊರತೆಯನ್ನು ಪ್ರತಿ ಕ್ಷಣ ಅನುಭವಿಸುತ್ತೇನೆ ಪಾಪಾ”: ವಿಶ್ವಕಪ್ ಗೆದ್ದ ಬಳಿಕ ರಿಂಕು ಸಿಂಗ್‌ ಭಾವುಕ ಪೋಸ್ಟ್‌
    March 10, 2026 | 0
  • Untitled design 2026 03 10T222759.846
    ಡಿಕೆಶಿ ಡಿನ್ನರ್ ಮೀಟಿಂಗ್‌ಗೆ ಸಿಎಂ ಸಿದ್ದು ಎಂಟ್ರಿ: ಕಾಂಗ್ರೆಸ್ ಒಳಜಗಳಕ್ಕೆ ಬ್ರೇಕ್?
    March 10, 2026 | 0
  • Untitled design 2026 03 10T220210.403
    ಇರಾನ್ ವಿರುದ್ಧ ಹೋರಾಟ ಇನ್ನೂ ಅಂತ್ಯಗೊಂಡಿಲ್ಲ ಎಂದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು
    March 10, 2026 | 0
  • Untitled design 2026 03 10T211409.783
    ಆರೋಪಿಗಳನ್ನು ನೋಡಿದಾಗ ಬೇಸರವಾಗುತ್ತೆ, ಬೆದರಿಕೆ ಹಾಕುವವರಿಗೆ ಭಯ ಹುಟ್ಟಬೇಕು: ನಟಿ ರಮ್ಯಾ
    March 10, 2026 | 0
  • Untitled design 2026 03 10T205016.653
    ಇಂಡಿಗೋ ಸಂಸ್ಥೆಯ ಸಿಇಒ ಸ್ಥಾನಕ್ಕೆ ಪೀಟರ್ ಎಲ್ಬರ್ಸ್ ರಾಜೀನಾಮೆ
    March 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version