• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 28, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಆಟೋ ಡ್ರೈವರ್ ಮಗ..ಈಗ ಮುಂಬೈ ಇಂಡಿಯನ್ಸ್ ಹೀರೋ..!

ಮಹೇಶ್ ಕುಮಾರ್ ಕೆ. ಎಲ್ by ಮಹೇಶ್ ಕುಮಾರ್ ಕೆ. ಎಲ್
March 24, 2025 - 1:48 pm
in ಕ್ರೀಡೆ
0 0
0
Film (46)

ವಿಘ್ನೇಶ್ ಪುತ್ತೂರ್ ಈ ಹುಡುಗ ಮುಂಬೈ ವರ್ಸಸ್ ಚೆನ್ನೈ ಮ್ಯಾಚಿನಲ್ಲಿ ಗಮನ ಸೆಳೆದ ಹುಡುಗ. ಕೇರಳದ ಮಲ್ಲಪುರಂನಿಂದ ಎಡಗೈ ಸ್ಪಿನ್ನರ್.ಈ ಹುಡುಗನಿಗಿನ್ನೂ ಜಸ್ಟ್ 24 ವರ್ಷ. ಕೇರಳ ಸೀನಿಯರ್ ತಂಡಕ್ಕೇ ಇನ್ನೂ ಆಡಿಲ್ಲ. ಆದರೆ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಸೇರಿ, ರೋಹಿತ್, ಸೂರ್ಯ, ತಿಲಕ್ ವರ್ಮಾ, ವಿಲ್ ಜಾಕ್ಸ್ ಅವರಂತಹ ದಿಗ್ಗಜರ ತಂಡದ ಜೊತೆ ಆಡಿದ್ಧಾನೆ. ಟ್ರೆಂಟ್ ಬೌಲ್ಟ್, ಮಿಚೆಲ್ ಸ್ನಾಂಟ್ನರ್ ಅಂತಹ ದಿಗ್ಗಜರ ಜೊತೆ ಬೌಲಿಂಗ್ ಮಾಡಿದ್ದಾನೆ. ಮುಂಬೈ ಇಂಡಿಯನ್ಸ್ ಪಂದ್ಯವನ್ನ ಸೋತಿರಬಹುದು, ಆದರೆ, ಧೋನಿಯಂತ ಧೋನಿಯೇ ಈತನನ್ನು ಕರೆದು ಬೆನ್ನು ತಟ್ಟಿದ್ದಾರೆಂದರೆ, ಈತನ ಬೌಲಿಂಗ್ ಹೇಗಿತ್ತು ಅನ್ನೋದನ್ನ ಅರ್ಥ ಮಾಡ್ಕೊಬಹುದು.ವಿಘ್ನೇಶ್ ಪುತ್ತೂರ್ ತಂದೆ ಒಬ್ಬ ಆಟೋ ಡ್ರೈವರ್.

Vignesh puthur

RelatedPosts

ದುಬೈ: ಏಷ್ಯಾ ಕಪ್ ಫೈನಲ್‌ಗೆ ಪೊಲೀಸರ ಬಿಗಿ ಭದ್ರತೆ

ಏಷ್ಯಾ ಕಪ್ 2025 ಫೈನಲ್: ಭಾರತ vs ಪಾಕಿಸ್ತಾನದ ಕಾದಾಟಕ್ಕೆ ಟಿಕೆಟ್‌ಗಳು ಸೋಲ್ಡ್ ಔಟ್!

ಬಿಸಿಸಿಐ ನೂತನ ಅಧ್ಯಕ್ಷರಾಗಿ ಮಿಥುನ್ ಮನ್ಹಾಸ್ ನೇಮಕ

Asia Cup 2025 Final: ಭಾರತ-ಪಾಕಿಸ್ತಾನ ಕದನದಲ್ಲಿ ಗೆಲುವು ಯಾರಿಗೆ?

ADVERTISEMENT
ADVERTISEMENT

ಕೇರಳ ರಣಜಿ ತಂಡಕ್ಕೇ ಇನ್ನೂ ಆಡಿಲ್ಲ. ಅಲೆಪ್ಪಿ ರಿಪ್ಪಲ್ಸ್ ಅನ್ನೋ ಲೋಕಲ್ ಟೀಂನಲ್ಲಿ ಆಡುತ್ತಿದ್ದ ಹುಡುಗ, ಮುಂಬೈ ಇಂಡಿಯನ್ಸ್ ಟೀಂನ ಸ್ಕೌಟ್ ಟೀಂನಲ್ಲಿರೋ ಅದ್ಯಾರ ಕಣ್ಣಿಗೆ ಬಿದ್ದರೋ.. ಗೊತ್ತಿಲ್ಲ. ಮೊದಲ ಮ್ಯಾಚಿನಲ್ಲೇ ಈ ಹುಡಗ ಔಟ್ ಮಾಡಿದ್ದು ಋತುರಾಜ್ ಗಾಯಕ್ವಾಡ್, ಶಿವಂ ದುಬೆ, ದೀಪಕ್ ಹೂಡಾ ಅವರನ್ನ.
ಪ್ರಥಮ ಪಂದ್ಯದಲ್ಲೇ ಅದ್ಭುತ ಬೌಲಿಂಗ್ ಮಾಡಿ, ಧೋನಿಯ ಗಮನ ಸೆಳೆದಿದ್ದಾಗಿದೆ. ವಿಘ್ನೇಶ್ ಎದುರು ಕೇರ್ ಫುಲ್ ಆಗಿ ಆಡಿ ಎಂದು ತಕ್ಷಣ ಅಲರ್ಟ್ ಮಾಡಿದ ಧೋನಿ, ತಂಡವನ್ನು ಗೆಲ್ಲಿಸಿಕೊಂಡಿದ್ಧಾರೆ. ಅಷ್ಟೆ ಅಲ್ಲ, ವಿಘ್ನೇಶ್ ಬೆನ್ನು ತಟ್ಟಿ ಶಹಬ್ಬಾಸ್ ಎಂದಿದ್ದಾರೆ.

Film (47)
ಇಲ್ಲಿ ನಿಜಕ್ಕೂ ಶಬ್ಬಾಶ್ ಎನ್ನಬೇಕಿರೋದು ಮುಂಬೈ ಇಂಡಿಯನ್ಸ್ ಪ್ರತಿಭೆಗಳ ಹುಡುಕಾಟಕ್ಕೆ. ಮುಂಬೈ ಇಂಡಿಯನ್ಸ್ ತಂಡದ ಇಂತಹ ಹುಡುಕಾಟದಲ್ಲೇ ಟೀಂ ಇಂಡಿಯಾಗೆ ಅದ್ಭುತ ಪ್ರತಿಭೆಗಳು ಸಿಕ್ಕಿವೆ. ಜಸ್ ಪ್ರೀತ್ ಬೂಮ್ರಾ, ಹಾರ್ದಿಕ್ ಪಾಂಡ್ಯ, ಈಗ ಆರ್‌ಸಿಬಿಯಲ್ಲಿರೋ ಕೃನಾಲ್ ಪಾಂಡ್ಯ, ಕೊಲ್ಕತ್ತಾ ಟೀಂನಲ್ಲಿ ಕಳೆದೇ ಹೋಗಿದ್ದ ಸೂರ್ಯ ಕುಮಾರ್ ಯಾದವ್, ತಿಲಕ್ ವರ್ಮಾ, ನೆಹಾಲ್ ವಧೇರಾ, ಅಕಾಶ್ ಮಧ್ವಾಲ್, ಅವರಂತಹ ಪ್ರತಿಭೆಗಳು ಬೆಳಕಿಗೆ ಬಂದಿದ್ದೇ ಮುಂಬೈ ಇಂಡಿಯನ್ಸ್ ಸ್ಕೌಟ್ ಟೀಂನಿಂದ.

Vignesh puthur
ಈ ವಿಘ್ನೇಶ್ ಪುತ್ತೂರ್ ಅವರನ್ನ ಮುಂಬೈ ಇಂಡಿಯನ್ಸ್, ಐಪಿಎಲ್‌ನಲ್ಲಿ 30 ಲಕ್ಷ ರೂ.ಗಳಿಗೆ ಖರೀದಿ ಮಾಡಿದೆ. ರಿಲಯನ್ಸ್ ಟೀಂನಲ್ಲಿ ಆಡಿದ್ದ ವಿಘ್ನೇಶ್, ಮುಂಬೈ ಇಂಡಿಯನ್ಸ್ ಟೀಂನ ರೋಹಿತ್, ಸೂರ್ಯ, ತಿಲಕ್ ವರ್ಮಾಗೆ ಬೌಲಿಂಗ್ ಮಾಡಿದ್ದಾರೆ. ಅಂದಹಾಗೆ ಫೈನಲ್ 11ನಲ್ಲಿ ಆಡಿಸೋಕೆ ಸಲಹೆ ಕೊಟ್ಟಿದ್ದು ರೋಹಿತ್ ಶರ್ಮಾ ಅಂತಾರೆ ಮುಂಬೈ ಇಂಡಿಯನ್ಸ್ ಟೀಂನ ಸ್ಕೌಟ್ ಹೆಡ್ ಪರಾಸ್ ಮಹಾಂಬ್ರೆ. ಈತನ ಪ್ರತಿಭೆಯನ್ನ ಗುರುತಿಸಿದ್ದು ಕನ್ನಡಿಗ ವಿನಯ್ ಕುಮಾರ್ ಅವರಂತೆ. ಕುಲದೀಪ್ ಅವರಂತಹ ಅದ್ಭುತ ಸ್ಪಿನ್ನರ್ ಎಂದು ಹೊಗಳಿದ್ದಾರಂತೆ ರೋಹಿತ್ ಶರ್ಮಾ.
ಅಂದಹಾಗೆ ಮುಂಬೈ ಇಂಡಿಯನ್ಸ್ ಟೀಂನಲ್ಲಿ ಹೊಸ ಆಟಗಾರರನ್ನು ಹುಡುಕುವುದಕ್ಕೆಂದೇ ಒಂದು ಸ್ಕೌಟ್ ಟೀಂ ಇದೆ. ಪರಾಸ್ ಮಹಾಂಬ್ರೆ, ಜಹೀರ್ ಖಾನ್, ಪಾರ್ಥಿವ್ ಪಟೇಲ್, ಆರ್ ಪಿ ಸಿಂಗ್, ವಿನಯ್ ಕುಮಾರ್ ಅವಂತಹ ದಿಗ್ಗಜರು ದೇಶವನ್ನೆಲ್ಲ ಸುತ್ತುತ್ತಾರೆ. ರಣಜಿ , ಸೈಯದ್ ಮುಷ್ತಾಕ್ ಅಲಿ ಟೂರ್ನಿ, ದೇವಧರ್ ಟೂರ್ನಿ.. ಹೀಗೆ ಎಲ್ಲಿಯೇ ಸ್ಥಳೀಯ ಮ್ಯಾಚ್ ನಡೆದರೂ, ಅಲ್ಲೆಲ್ಲ ಮುಂಬೈ ಇಂಡಿಯನ್ಸ್ ಸ್ಕೌಟ್ ಟೀಂನವರು ಹೋಗ್ತಾರೆ. ಪ್ರತಿಭೆಗಳನ್ನ ಗುರುತಿಸಿ ಬೆಳೆಸುತ್ತಾರೆ. ಅಂತಹ ಆಟಗಾರರ ಲಿಸ್ಟಿಗೆ ಈಗ ವಿಘ್ನೇಶ್ ಪುತ್ತೂರ್ ಕೂಡಾ ಸೇರ್ಪಡೆಯಾಗಿದ್ದಾರೆ.

ShareSendShareTweetShare
ಮಹೇಶ್ ಕುಮಾರ್ ಕೆ. ಎಲ್

ಮಹೇಶ್ ಕುಮಾರ್ ಕೆ. ಎಲ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಕಂಟೆಂಟ್ ಎಡಿಟರ್ ಆಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಟಿವಿ ಸುದ್ದಿ ವಾಹಿನಿಯ ವಿವಿಧ ಹುದ್ದೆಗಳಲ್ಲಿ 20 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಕ್ರೀಡೆ, ಸಿನಿಮಾ, ವಿಜ್ಞಾನ, ಅಂತಾರಾಷ್ಟ್ರೀಯ ರಂಗಗಳು ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ವಿಶ್ಲೇಷಣಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕನ್ನಡ ಪುಸ್ತಕಗಳ ಅಧ್ಯಯನ ಇವರ ಆಸಕ್ತಿಯ ವಿಷಯ.

Please login to join discussion

ತಾಜಾ ಸುದ್ದಿ

Untitled design (97)

ದುಬೈ: ಏಷ್ಯಾ ಕಪ್ ಫೈನಲ್‌ಗೆ ಪೊಲೀಸರ ಬಿಗಿ ಭದ್ರತೆ

by ಯಶಸ್ವಿನಿ ಎಂ
September 28, 2025 - 3:40 pm
0

Untitled design 2025 09 28t151152.065

ಏಷ್ಯಾ ಕಪ್ 2025 ಫೈನಲ್: ಭಾರತ vs ಪಾಕಿಸ್ತಾನದ ಕಾದಾಟಕ್ಕೆ ಟಿಕೆಟ್‌ಗಳು ಸೋಲ್ಡ್ ಔಟ್!

by ಶಾಲಿನಿ ಕೆ. ಡಿ
September 28, 2025 - 3:21 pm
0

Untitled design 2025 09 28t144715.408

ಡಿಜಿಟಲ್ ಅರೆಸ್ಟ್‌ಗೆ ಸಿಲುಕಿದ ಮಹಿಳಾ ವಿಜ್ಞಾನಿ: 8 ಲಕ್ಷ ದೋಚಿದ ಸೈಬರ್ ವಂಚಕರು

by ಶಾಲಿನಿ ಕೆ. ಡಿ
September 28, 2025 - 2:54 pm
0

Untitled design 2025 09 28t143732.394

‘ದಿಲ್ಮಾರ್’ಗೆ ರೋರಿಂಗ್ ಸ್ಟಾರ್ ಶ್ರೀಮುರಳಿ ಸಾಥ್..ಮೊದಲ ಹಾಡು ಅನಾವರಣ

by ಶಾಲಿನಿ ಕೆ. ಡಿ
September 28, 2025 - 2:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (97)
    ದುಬೈ: ಏಷ್ಯಾ ಕಪ್ ಫೈನಲ್‌ಗೆ ಪೊಲೀಸರ ಬಿಗಿ ಭದ್ರತೆ
    September 28, 2025 | 0
  • Untitled design 2025 09 28t151152.065
    ಏಷ್ಯಾ ಕಪ್ 2025 ಫೈನಲ್: ಭಾರತ vs ಪಾಕಿಸ್ತಾನದ ಕಾದಾಟಕ್ಕೆ ಟಿಕೆಟ್‌ಗಳು ಸೋಲ್ಡ್ ಔಟ್!
    September 28, 2025 | 0
  • Untitled design 2025 09 28t142251.381
    ಬಿಸಿಸಿಐ ನೂತನ ಅಧ್ಯಕ್ಷರಾಗಿ ಮಿಥುನ್ ಮನ್ಹಾಸ್ ನೇಮಕ
    September 28, 2025 | 0
  • Untitled design 2025 09 28t115228.595
    Asia Cup 2025 Final: ಭಾರತ-ಪಾಕಿಸ್ತಾನ ಕದನದಲ್ಲಿ ಗೆಲುವು ಯಾರಿಗೆ?
    September 28, 2025 | 0
  • Web (11)
    IND vs PAK ಫೈನಲ್ ಪಂದ್ಯಕ್ಕೆ ಹಾರ್ದಿಕ್ ಪಾಂಡ್ಯ ಬದಲಿಗೆ ಯಾರು?
    September 27, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version