• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಧೋನಿ-ಕಪಿಲ್ ದೇವ್ ಬಳಿ ಕ್ಷಮೆ ಕೇಳಿದ ಯುವರಾಜ್ ಸಿಂಗ್..ಕಾರಣವೇನು?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 2, 2026 - 11:06 pm
in Flash News, ಕ್ರೀಡೆ
0 0
0
Untitled design 2026 04 02T230620.690

RelatedPosts

ಅಮೆರಿಕ-ಇರಾನ್ ಕದನ ವಿರಾಮ: LPG ಪೂರೈಕೆಗೆ ಕೇಂದ್ರ ಹೊಸ ಮಾಸ್ಟರ್ ಪ್ಲಾನ್

ಬಿಸಿಲಿನ ಬಿಸಿ ಏರಿದಂತೆ ಬಿಯರ್‌‌ಗೆ ಫುಲ್‌ ಡಿಮ್ಯಾಂಡ್‌..ಮಾರಟದಲ್ಲೂ ಏರಿಕೆ

ಸುಮ್ಮನಾದ ಟ್ರಂಪ್..ಬಾಲಬಿಚ್ಚಿದ ಕಿಮ್ ಜಾಂಗ್ ಉನ್

ಬಾಗಲಕೋಟೆ-ದಾವಣಗೆರೆ ಬೈ ಎಲೆಕ್ಷನ್‌‌: ನಾಳೆ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಿಗೆ ರಜೆ

ADVERTISEMENT
ADVERTISEMENT

ನವದೆಹಲಿ: ತಮ್ಮ ತಂದೆ ಯೋಗರಾಜ್ ಸಿಂಗ್ ಅವರ ಸತತ ವಿವಾದಾತ್ಮಕ ಹೇಳಿಕೆಗಳಿಂದಾಗಿ ಭಾರತ ಕ್ರಿಕೆಟ್ ತಂಡದ ಮಾಜಿ ಆಲ್‌ರೌಂಡರ್‌ ಯುವರಾಜ್ ಸಿಂಗ್, ದಿಗ್ಗಜ ನಾಯಕರಾದ ಕಪಿಲ್ ದೇವ್ ಮತ್ತು ಎಂಎಸ್ ಧೋನಿ ಅವರ ಬಳಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ಪಾಡ್ಕಾಸ್ಟ್ ಟೀಸರ್‌ನಲ್ಲಿ ಮಾತನಾಡಿದ ಅವರು, ತಮ್ಮ ತಂದೆಯ ಆರೋಪಗಳನ್ನು ತಾವು ಬೆಂಬಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಯೋಗರಾಜ್ ಏನೆಲ್ಲಾ ಆರೋಪ ಮಾಡಿದ್ದರು?

ಕಳೆದ ಹಲವು ವರ್ಷಗಳಿಂದ ಯೋಗರಾಜ್ ಸಿಂಗ್, ಎಂಎಸ್ ಧೋನಿ ಅವರು ತಮ್ಮ ಪುತ್ರ ಯುವರಾಜ್ ಅವರನ್ನು ಭಾರತ ತಂಡದಿಂದ ಕೈಬಿಟ್ಟು ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸುತ್ತಾ ಬಂದಿದ್ದಾರೆ. ಅಷ್ಟೇ ಅಲ್ಲ, 1980ರ ದಶಕದ ಆರಂಭದಲ್ಲಿ ಕಪಿಲ್ ದೇವ್ ತಮ್ಮ ಕ್ರಿಕೆಟ್ ವೃತ್ತಿಜೀವನವನ್ನು ಹಾಳುಮಾಡಿದ್ದಾರೆ. ಅಲ್ಲದೇ ತನಗೆ ಬೆದರಿಕೆ ಹಾಕಿದ್ದಾರೆ ಎಂದೂ ಹೇಳಿಕೊಂಡಿದ್ದರು. ಒಮ್ಮೆ ತಾವು ಪಿಸ್ತೂಲ್ ಹಿಡಿದು ಕಪಿಲ್ ದೇವ್ ಮನೆಗೆ ಹೋಗಿದ್ದೆ ಎಂಬ ಸ್ಫೋಟಕ ಹೇಳಿಕೆಯನ್ನೂ ಯೋಗರಾಜ್ ನೀಡಿದ್ದರು. ಇವೆಲ್ಲವೂ ಕ್ರಿಕೆಟ್ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದವು.

ಯುವರಾಜ್ ಸಿಂಗ್ ಕ್ಷಮೆಯಾಚಿಸಿದ್ದೇಕೆ?

ಸ್ಪೋರ್ಟ್ಸ್ ತಕ್ ಬಿಡುಗಡೆ ಮಾಡಿದ ಪಾಡ್ಕಾಸ್ಟ್ ಟೀಸರ್‌ನಲ್ಲಿ ಯುವರಾಜ್ ಸಿಂಗ್ ಮಾತನಾಡಿ, “ಇಂಥಾ ಹೇಳಿಕೆಗಳನ್ನು ನೀಡಬೇಡಿ, ಇದು ಸರಿಯಿಲ್ಲ ಎಂದು ಸಾಕಷ್ಟು ಬಾರಿ ತಮ್ಮ ತಂದೆಗೆ ಹೇಳಿದ್ದೇನೆ,” ಎಂದು ತಿಳಿಸಿದ್ದಾರೆ. ಅವರು ಮುಂದುವರಿಸಿ, “ತಂದೆಯ ತಪ್ಪಿಗೆ ನಾನು ಕ್ಷಮೆಯಾಚಿಸುತ್ತೇನೆ. ಕಪಿಲ್ ದೇವ್ ಸರ್ ಮತ್ತು ಮಹಿ ಭಾಯ್ (ಧೋನಿ) ಅವರನ್ನು ನಾನು ಗೌರವಿಸುತ್ತೇನೆ. ಅವರ ಬಗ್ಗೆ ಯಾವುದೇ ಅಗೌರವದ ಮಾತು ನನ್ನಿಂದಾದರೆ, ಅದಕ್ಕೆ ಕ್ಷಮೆ ಕೇಳುತ್ತೇನೆ” ಎಂದು ಹೇಳಿದ್ದಾರೆ.

 ಧೋನಿ ಕುರಿತು ಯೋಗರಾಜ್ ನಿಲುವು ಬದಲಾವಣೆ

ಆದರೆ ಇತ್ತೀಚೆಗೆ ಯೋಗರಾಜ್ ಸಿಂಗ್ ಅವರ ನಿಲುವು ಬದಲಾಗಿದೆ. ಧೋನಿಯನ್ನು ತಾವು ಮೆಚ್ಚುತ್ತೇನೆ ಮತ್ತು ಅವರು ಸಾಧ್ಯವಾದಷ್ಟು ಕಾಲ ಕ್ರಿಕೆಟ್ ಆಡಬೇಕು ಎಂದು ಅವರು ಹೇಳಿದ್ದಾರೆ. ಮಾಜಿ ಮುಖ್ಯ ಆಯ್ಕೆದಾರ ಸಂದೀಪ್ ಪಾಟೀಲ್ ಸ್ಪಷ್ಟನೆ ನೀಡಿದ ಬಳಿಕ ಈ ಬದಲಾವಣೆ ಕಂಡುಬಂದಿದೆ. ಯುವರಾಜ್ ಅವರನ್ನು ತಂಡದಿಂದ ಹೊರಗಿಡುವ ನಿರ್ಧಾರ ಧೋನಿಯದ್ದಲ್ಲ, ಬದಲಾಗಿ ಆಯ್ಕೆ ಸಮಿತಿಯದ್ದು ಎಂದು ಪಾಟೀಲ್ ತಿಳಿಸಿದ್ದರು.

ಯುವರಾಜ್-ಧೋನಿ ಸಂಬಂಧದ ನೆನಪು

2017ರಲ್ಲಿ ಕಮ್ ಬ್ಯಾಕ್ ಸಮಯದಲ್ಲಿ ತಮ್ಮ ಪಾತ್ರದ ಬಗ್ಗೆ ಸ್ಪಷ್ಟತೆ ನೀಡಿದ್ದು ಧೋನಿ ಎಂದು ಯುವರಾಜ್ ಮೊದಲೇ ಹೇಳಿಕೊಂಡಿದ್ದರು. ಟೀಮ್ ಮ್ಯಾನೇಜ್ಮೆಂಟ್ ತಮ್ಮನ್ನು ಭವಿಷ್ಯದ ಯೋಜನೆಗಳಲ್ಲಿ ಪರಿಗಣಿಸುತ್ತಿಲ್ಲ ಎಂದು ಧೋನಿ ತಮಗೆ ತಿಳಿಸಿದ್ದರು. ಇದು ನಂತರ ಯುವರಾಜ್ ಅವರ 2019ರ ನಿವೃತ್ತಿಗೆ ಕಾರಣವಾಯಿತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 08T214632.870

ಅಮೆರಿಕ-ಇರಾನ್ ಕದನ ವಿರಾಮ: LPG ಪೂರೈಕೆಗೆ ಕೇಂದ್ರ ಹೊಸ ಮಾಸ್ಟರ್ ಪ್ಲಾನ್

by ಶಾಲಿನಿ ಕೆ. ಡಿ
April 8, 2026 - 9:48 pm
0

Untitled design 2026 04 08T211439.924

ಬಿಸಿಲಿನ ಬಿಸಿ ಏರಿದಂತೆ ಬಿಯರ್‌‌ಗೆ ಫುಲ್‌ ಡಿಮ್ಯಾಂಡ್‌..ಮಾರಟದಲ್ಲೂ ಏರಿಕೆ

by ಶಾಲಿನಿ ಕೆ. ಡಿ
April 8, 2026 - 9:17 pm
0

Untitled design 2026 04 08T204750.960

ಸುಮ್ಮನಾದ ಟ್ರಂಪ್..ಬಾಲಬಿಚ್ಚಿದ ಕಿಮ್ ಜಾಂಗ್ ಉನ್

by Hemanth Kumar S
April 8, 2026 - 8:48 pm
0

Untitled design 2026 04 08T194927.374

ಬಾಗಲಕೋಟೆ-ದಾವಣಗೆರೆ ಬೈ ಎಲೆಕ್ಷನ್‌‌: ನಾಳೆ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಿಗೆ ರಜೆ

by ಶಾಲಿನಿ ಕೆ. ಡಿ
April 8, 2026 - 7:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 08T214632.870
    ಅಮೆರಿಕ-ಇರಾನ್ ಕದನ ವಿರಾಮ: LPG ಪೂರೈಕೆಗೆ ಕೇಂದ್ರ ಹೊಸ ಮಾಸ್ಟರ್ ಪ್ಲಾನ್
    April 8, 2026 | 0
  • Untitled design 2026 04 08T211439.924
    ಬಿಸಿಲಿನ ಬಿಸಿ ಏರಿದಂತೆ ಬಿಯರ್‌‌ಗೆ ಫುಲ್‌ ಡಿಮ್ಯಾಂಡ್‌..ಮಾರಟದಲ್ಲೂ ಏರಿಕೆ
    April 8, 2026 | 0
  • Untitled design 2026 04 08T204750.960
    ಸುಮ್ಮನಾದ ಟ್ರಂಪ್..ಬಾಲಬಿಚ್ಚಿದ ಕಿಮ್ ಜಾಂಗ್ ಉನ್
    April 8, 2026 | 0
  • Untitled design 2026 04 08T194927.374
    ಬಾಗಲಕೋಟೆ-ದಾವಣಗೆರೆ ಬೈ ಎಲೆಕ್ಷನ್‌‌: ನಾಳೆ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಿಗೆ ರಜೆ
    April 8, 2026 | 0
  • Untitled design 2026 04 08T192858.252
    IPL 2026: ಗುಜರಾತ್ ವಿರುದ್ಧ ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ
    April 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version