• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

‘ಲಕ್ಷಾಂತರ ಭಾವನೆಗಳು..ಶೂನ್ಯ ಪದಗಳು’: ಧನಶ್ರಿಗೆ ಟಕ್ಕರ್‌ ಕೊಟ್ಟ ಚಹಾಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 21, 2025 - 5:22 pm
in ಕ್ರೀಡೆ
0 0
0
Untitled design (70)

ಮುಂಬಯಿ: ಕ್ರಿಕೆಟಿಗ ಯುಜ್ವೇಂದ್ರ ಚಹಾಲ್‌ ಮತ್ತು ಅವರ ಮಾಜಿ ಪತ್ನಿ ಧನಶ್ರೀ ವರ್ಮಾ ನಡುವಿನ ವಿಚ್ಛೇದನ ವಿವಾದವು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಧನಶ್ರೀ ವರ್ಮಾ ತಮ್ಮ ವಿಚ್ಛೇದನದ ಬಗ್ಗೆ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ ಕೆಲವೇ ಗಂಟೆಗಳಲ್ಲಿ, ಚಹಾಲ್‌ ಇನ್‌ಸ್ಟಾಗ್ರಾಮ್‌ನಲ್ಲಿ ಒಂದು ಪೋಸ್ಟ್‌ ಹಂಚಿಕೊಂಡು, ಪರೋಕ್ಷವಾಗಿ ಧನಶ್ರೀಗೆ ತಿರುಗೇಟು ನೀಡಿದ್ದಾರೆ.

ಧನಶ್ರೀ ವರ್ಮಾ ಒಂದು ಸಂದರ್ಶನದಲ್ಲಿ ತಮ್ಮ ವಿಚ್ಛೇದನದ ಕುರಿತು ಮಾತನಾಡಿದ್ದರು. ಈ ವೇಳೆ, ವಿಚ್ಛೇದನದ ಅಂತಿಮ ವಿಚಾರಣೆಯ ಸಂದರ್ಭದಲ್ಲಿ ಚಹಾಲ್‌ ಧರಿಸಿದ್ದ ಟಿ-ಶರ್ಟ್‌ನ ಬರಹದ ಬಗ್ಗೆ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಚಹಾಲ್‌ ಧರಿಸಿದ್ದ ‘Be Your Own Sugar Daddy’ ಎಂಬ ಬರಹದ ಟಿ-ಶರ್ಟ್‌ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ ಧನಶ್ರೀ, “ಜನರು ನನ್ನನ್ನು ದೂಷಿಸಲಿ ಎಂಬ ಉದ್ದೇಶದಿಂದ ಚಹಾಲ್‌ ಈ ರೀತಿಯ ಟಿ-ಶರ್ಟ್‌ ಧರಿಸಿದ್ದಾರೆ. ನನ್ನ ಮೇಲೆ ಸಿಟ್ಟಿದ್ದರೆ, ವಾಟ್ಸಾಪ್‌ನಲ್ಲಿ ನೇರವಾಗಿ ಹೇಳಬಹುದಿತ್ತು. ಇಂತಹ ಟಿ-ಶರ್ಟ್‌ ಧರಿಸುವ ಅಗತ್ಯವಿತ್ತೇ?” ಎಂದು ಲೇವಡಿ ಮಾಡಿದ್ದರು.

RelatedPosts

ಅಭ್ಯಾಸದ ವೇಳೆ ಗಾಯಗೊಂಡ ಗಿಲ್: ಮೊದಲ ಅಭ್ಯಾಸ ಪಂದ್ಯದಿಂದ ಹೊರಗುಳಿದ ಟೀಂ ಇಂಡಿಯಾ ನಾಯಕ

ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ: ಸೆ. 5ರಂದು ಭಾರತ-ಪಾಕ್‌ ನಡುವೆ ಬಿಗ್ ಫೈಟ್!

ಕಾಮನ್‌ವೆಲ್ತ್ ಪದಕ ವಿಜೇತೆ ಶಿಲ್ಪಾಗೆ ₹15 ಲಕ್ಷ ನಗದು ಹಾಗೂ ಸರ್ಕಾರಿ ಹುದ್ದೆ ಘೋಷಣೆ

ಹಾಕಿ ವಿಶ್ವಕಪ್ 2026: ಆ.19ರಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಕದನ

ADVERTISEMENT
ADVERTISEMENT
ಚಾಹಲ್‌ ಪೋಸ್ಟ್‌

ಧನಶ್ರೀಯವರ ಈ ಟೀಕೆಯ ಬೆನ್ನಲ್ಲೇ, ಚಹಾಲ್‌ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಒಬ್ಬಂಟಿಯಾಗಿರುವ ಫೋಟೊವನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್‌ನಲ್ಲಿ ಅವರು ‘ಲಕ್ಷಾಂತರ ಭಾವನೆಗಳು, ಆದರೆ ಶೂನ್ಯ ಪದಗಳು’ ಎಂಬ ಭಾವನಾತ್ಮಕ ಬರಹವನ್ನು ಬರೆದುಕೊಂಡಿದ್ದಾರೆ. ಈ ಪೋಸ್ಟ್‌ನ ಮೂಲಕ ಚಹಾಲ್‌, ಧನಶ್ರೀಯವರ ಟೀಕೆಗೆ ಪರೋಕ್ಷವಾಗಿ ಉತ್ತರ ನೀಡಿದ್ದಾರೆ ಎಂದು ಭಾವಿಸಲಾಗಿದೆ.

View this post on Instagram

 

A post shared by Yuzvendra Chahal (@yuzi_chahal23)

ವಿಚ್ಛೇದನದ ಹಿನ್ನೆಲೆ

ಚಹಾಲ್‌ ಮತ್ತು ಧನಶ್ರೀ ವರ್ಮಾ ಅವರ ವಿಚ್ಛೇದನದ ವಿಷಯವು ಕಳೆದ ಕೆಲವು ತಿಂಗಳುಗಳಿಂದ ಸುದ್ದಿಯಲ್ಲಿದೆ. ಈ ಜೋಡಿಯ ವೈಯಕ್ತಿಕ ಜೀವನದ ಘಟನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಗಮನ ಸೆಳೆದಿವೆ. ಈ ಹಿಂದೆ ಚಹಾಲ್‌ ಕೂಡ ತಮ್ಮ ವಿಚ್ಛೇದನದ ಬಗ್ಗೆ ಹಲವು ಸಂದರ್ಶನಗಳಲ್ಲಿ ಮಾತನಾಡಿದ್ದರು. ಈ ವೇಳೆ, ವಿಚ್ಛೇದನದಿಂದ ತಾವು ಭಾವನಾತ್ಮಕವಾಗಿ ಕುಗ್ಗಿದ್ದು, ಒಂದು ಹಂತದಲ್ಲಿ ಆತ್ಮಹತ್ಯೆಗೂ ಯತ್ನಿಸಿದ್ದ ವಿಚಾರವನ್ನು ಬಹಿರಂಗಪಡಿಸಿದ್ದರು. ಈ ಹೇಳಿಕೆಯು ಅವರ ಅಭಿಮಾನಿಗಳಲ್ಲಿ ಆತಂಕವನ್ನುಂಟು ಮಾಡಿತ್ತು.

ಚಹಾಲ್‌ನ ಇನ್‌ಸ್ಟಾಗ್ರಾಮ್‌ ಪೋಸ್ಟ್‌ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಕೆಲವರು ಚಾಹಲ್‌ನ ಈ ಪೋಸ್ಟ್‌ ಅನ್ನು ಭಾವನಾತ್ಮಕವೆಂದರೆ, ಇನ್ನು ಕೆಲವರು ಇದು ಧನಶ್ರೀಗೆ ಉದ್ದೇಶಿತವಾಗಿರುವ ತಿರುಗೇಟು ಎಂದು ವಾದಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (38)

ಬೀದರ್-ಯಶವಂತಪುರ ರೈಲಿನಲ್ಲಿ ಕಾಣಿಸಿಕೊಂಡ ಬೆಂಕಿ: ತಪ್ಪಿದ ಭಾರೀ ಅನಾಹುತ

by ಶಾಲಿನಿ ಕೆ. ಡಿ
August 7, 2026 - 9:22 pm
0

Your paragraph text (36)

ಲಂಚ ಪಡೆಯುತ್ತಿದ್ದಾಗಲೇ ಲೋಕಾ ಬಲೆಗೆ ಬಿದ್ದ ಬೆಸ್ಕಾಂ ಅಧಿಕಾರಿಗಳು

by ಶಾಲಿನಿ ಕೆ. ಡಿ
August 7, 2026 - 9:00 pm
0

Your paragraph text (33)

ವಂಚನೆ ಪ್ರಕರಣ: ಶಿವಾನಂದ ನೀಲಣ್ಣನವರ್​​ಗೆ ಇಡಿ ಶಾಕ್..ಬೆಳಗಾವಿಯಲ್ಲಿ ಮೂರು ಕಡೆ ದಾಳಿ

by ಶಾಲಿನಿ ಕೆ. ಡಿ
August 7, 2026 - 8:40 pm
0

Your paragraph text (32)

ಬೆಂಗಳೂರಿನಲ್ಲಿ ಬೃಹತ್ ‘ಜಿಸಿಸಿ’ ಸ್ಥಾಪನೆ ಘೋಷಿಸಿದ ಮೆಡ್‌ಟೆಕ್‌ ದೈತ್ಯ ‘ಡಿಪ್ಯೂ ಸಿಂಥೆಸ್’

by ಶಾಲಿನಿ ಕೆ. ಡಿ
August 7, 2026 - 8:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ (70)
    ಅಭ್ಯಾಸದ ವೇಳೆ ಗಾಯಗೊಂಡ ಗಿಲ್: ಮೊದಲ ಅಭ್ಯಾಸ ಪಂದ್ಯದಿಂದ ಹೊರಗುಳಿದ ಟೀಂ ಇಂಡಿಯಾ ನಾಯಕ
    August 7, 2026 | 0
  • ಸಂಘದ (9)
    ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ: ಸೆ. 5ರಂದು ಭಾರತ-ಪಾಕ್‌ ನಡುವೆ ಬಿಗ್ ಫೈಟ್!
    August 6, 2026 | 0
  • ಸಂಘದ (2)
    ಕಾಮನ್‌ವೆಲ್ತ್ ಪದಕ ವಿಜೇತೆ ಶಿಲ್ಪಾಗೆ ₹15 ಲಕ್ಷ ನಗದು ಹಾಗೂ ಸರ್ಕಾರಿ ಹುದ್ದೆ ಘೋಷಣೆ
    August 6, 2026 | 0
  • ಕೈಗೊಳ್ಳಲಿರುವ (40)
    ಹಾಕಿ ವಿಶ್ವಕಪ್ 2026: ಆ.19ರಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಕದನ
    August 6, 2026 | 0
  • Your paragraph text (8)
    ಕಾಮನ್‌ವೆಲ್ತ್ ಪದಕ ವಿಜೇತೆ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ
    August 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version