• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Uncategorized

ಪೀಣ್ಯ ಫ್ಲೈಓವರ್‌ನಲ್ಲಿ ಆಗಸ್ಟ್ 12ರವರೆಗೆ ರಾತ್ರಿ ವಾಹನ ಸಂಚಾರ ನಿರ್ಬಂಧ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 4, 2026 - 1:15 pm
in Uncategorized
0 0
0
4

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಪಾದಚಾರಿಗಳ ಸುರಕ್ಷತೆಗೆ ಆದ್ಯತೆ ನೀಡಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) “ಸುರಕ್ಷಿತ ಪಾದಚಾರಿ ಮಾರ್ಗ” ಅಭಿಯಾನವನ್ನು ಮತ್ತಷ್ಟು ಚುರುಕುಗೊಳಿಸಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ನಗರದ ವಿವಿಧ ಭಾಗಗಳಲ್ಲಿ 750 ಕಿಲೋಮೀಟರ್‌ಗಿಂತ ಹೆಚ್ಚು ಉದ್ದದ ಪಾದಚಾರಿ ಮಾರ್ಗಗಳಲ್ಲಿ ನಡೆದಿದ್ದ ಅತಿಕ್ರಮಣವನ್ನು ತೆರವುಗೊಳಿಸಲಾಗಿದೆ. ಇದೀಗ ಮತ್ತೆ ಒತ್ತುವರಿ ನಡೆಯದಂತೆ ತಡೆಯಲು ಅಧಿಕಾರಿಗಳು ದಿಢೀರ್ ತಪಾಸಣೆ ಹಾಗೂ ಜಂಟಿ ಕಾರ್ಯಾಚರಣೆಗಳನ್ನು ನಡೆಸಲು ತೀರ್ಮಾನಿಸಿದ್ದಾರೆ.

ಜುಲೈ 1ರಿಂದ ಜುಲೈ 31ರವರೆಗೆ ನಡೆದ ವಿಶೇಷ ಅಭಿಯಾನದ ವೇಳೆ ಅಂಗಡಿಗಳು, ತಳ್ಳುಗಾಡಿಗಳು, ತಾತ್ಕಾಲಿಕ ಶೆಡ್‌ಗಳು ಹಾಗೂ ಅಕ್ರಮ ನಿರ್ಮಾಣಗಳಿಂದ ಪಾದಚಾರಿ ಮಾರ್ಗಗಳನ್ನು ಮುಕ್ತಗೊಳಿಸಲಾಗಿದೆ. ಈ ಕುರಿತು ಮಾಹಿತಿ ನೀಡಿದ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ, ಸಾರ್ವಜನಿಕರು, ಹಿರಿಯ ನಾಗರಿಕರು, ಮಕ್ಕಳು ಹಾಗೂ ವಿಶೇಷ ಚೇತನರು ಯಾವುದೇ ತೊಂದರೆಯಿಲ್ಲದೆ ಸುರಕ್ಷಿತವಾಗಿ ಸಂಚರಿಸಲು ಈ ಅಭಿಯಾನವನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

RelatedPosts

ರಾಜೀನಾಮೆ ಕೊಟ್ಟರೆ ತಕ್ಷಣ ಅಂಗೀಕಾರ: ಅಸಮಾಧಾನಿತ ಶಾಸಕರಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸಂದೇಶ

ಕಾಮನ್‌ವೆಲ್ತ್‌ನಲ್ಲಿ ಭಾರತಕ್ಕೆ ಪದಕಗಳ ಮಳೆ: ಟ್ರಿಪಲ್ ಜಂಪ್‌ನಲ್ಲಿ ಬೆಳ್ಳಿ-ಕಂಚು

ರಿಷಬ್ ಶೆಟ್ಟಿ ಮೆಗಾ ಪ್ಯಾನ್ ಇಂಡಿಯಾ ಸಿನಿಮಾ ಡ್ರಾಪ್..?

ಟ್ರಂಪ್‌ ಸುಂಕ ಸಮರ: ಭಾರತ ಸೇರಿ 60 ದೇಶಗಳಿಗೆ ಹೊಸ ತೆರಿಗೆ!

ADVERTISEMENT
ADVERTISEMENT

ಅಭಿಯಾನ ಮುಗಿದ ಬಳಿಕವೂ ಅತಿಕ್ರಮಣ ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಬಿಬಿಎಂಪಿ ವಲಯ ಅಧಿಕಾರಿಗಳು ಸಂಚಾರ ಪೊಲೀಸರು ಹಾಗೂ ಶಿಸ್ತು ಪಾಲನಾ ಪೊಲೀಸರೊಂದಿಗೆ ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸೋಮವಾರ ಒಂದೇ ದಿನ ಸುಮಾರು 1.20 ಕಿಲೋಮೀಟರ್ ಉದ್ದದ ಪಾದಚಾರಿ ಮಾರ್ಗವನ್ನು ಅತಿಕ್ರಮಣದಿಂದ ಮುಕ್ತಗೊಳಿಸಲಾಗಿದೆ. ಜಯನಗರ 9ನೇ ಮತ್ತು 10ನೇ ಮುಖ್ಯರಸ್ತೆ, ಎಚ್‌ಎಸ್‌ಆರ್ ಲೇಔಟ್‌ನ 31ನೇ ಮುಖ್ಯರಸ್ತೆ ಸೇರಿದಂತೆ ಹಲವು ಪ್ರದೇಶಗಳಲ್ಲಿ ತಳ್ಳುಗಾಡಿಗಳು, ಅಕ್ರಮ ವ್ಯಾಪಾರ ಮಳಿಗೆಗಳು ಹಾಗೂ ತಾತ್ಕಾಲಿಕ ಶೆಡ್‌ಗಳನ್ನು ತೆರವುಗೊಳಿಸಿ ಜಪ್ತಿ ಮಾಡಲಾಗಿದೆ.

ಇದರ ಜೊತೆಗೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಡಾ. ಶ್ರೀ ಶಿವಕುಮಾರ ಸ್ವಾಮೀಜಿ (ಪೀಣ್ಯ) ಮೇಲ್ಸೇತುವೆಯಲ್ಲಿ ರೀ-ಸರ್ಫೇಸಿಂಗ್ ಹಾಗೂ ಡಾಂಬರೀಕರಣ ಕಾಮಗಾರಿಯನ್ನು ಆರಂಭಿಸಿರುವ ಹಿನ್ನೆಲೆಯಲ್ಲಿ ವಾಹನ ಸವಾರರಿಗೆ ಮಹತ್ವದ ಸೂಚನೆ ನೀಡಲಾಗಿದೆ. ಆಗಸ್ಟ್ 3ರಿಂದ ಆಗಸ್ಟ್ 12ರವರೆಗೆ ರಾತ್ರಿ ವೇಳೆಯಲ್ಲಿ ಮೇಲ್ಸೇತುವೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 10 ಗಂಟೆಯಿಂದ ಬೆಳಗಿನ ಜಾವ 5 ಗಂಟೆಯವರೆಗೆ ಸಂಚಾರ ಸಂಪೂರ್ಣವಾಗಿ ನಿಷೇಧಿಸಲಾಗುತ್ತದೆ. ಶನಿವಾರ ಮತ್ತು ಭಾನುವಾರ ಮಧ್ಯರಾತ್ರಿ 12 ಗಂಟೆಯಿಂದ ಬೆಳಗಿನ ಜಾವ 5 ಗಂಟೆಯವರೆಗೆ ಇದೇ ನಿಯಮ ಜಾರಿಯಲ್ಲಿರಲಿದೆ.

ತುಮಕೂರು ಹಾಗೂ ನೆಲಮಂಗಲ ಕಡೆಗೆ ತೆರಳುವ ವಾಹನಗಳಿಗೆ ಪರ್ಯಾಯ ಮಾರ್ಗವನ್ನು ಸೂಚಿಸಲಾಗಿದೆ. ಎಸ್‌ಆರ್‌ಎಸ್ ಅಪ್ಪರ್ ರಾಂಪ್ ಮೂಲಕ ಕೆಳಗಿಳಿದು ಎನ್‌ಎಚ್-4 ಸರ್ವೀಸ್ ರಸ್ತೆ, ಜಾಲಹಳ್ಳಿ ಕ್ರಾಸ್, ದಾಸರಹಳ್ಳಿ, 8ನೇ ಮೈಲಿ ಹಾಗೂ ಪಾರ್ಲೆ-ಜಿ ಟೋಲ್ ಮಾರ್ಗವಾಗಿ ಸಂಚರಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸೂಚಿಸಿದೆ.

ನಗರದ ಸಂಚಾರ ದಟ್ಟಣೆ ಕಡಿಮೆ ಮಾಡುವುದರ ಜೊತೆಗೆ ಪಾದಚಾರಿಗಳ ಸುರಕ್ಷತೆಯನ್ನು ಹೆಚ್ಚಿಸುವ ಉದ್ದೇಶದಿಂದ ಈ ಎರಡೂ ಕ್ರಮಗಳನ್ನು ಜಾರಿಗೊಳಿಸಲಾಗಿದ್ದು, ಸಾರ್ವಜನಿಕರು ಅಧಿಕಾರಿಗಳ ಸೂಚನೆಗಳನ್ನು ಪಾಲಿಸಿ ಸಹಕರಿಸುವಂತೆ ಮನವಿ ಮಾಡಲಾಗಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

99

ಸಂಪುಟ ವಿಸ್ತರಣೆ ಬಗ್ಗೆ ಸಿದ್ದರಾಮಯ್ಯ ಅವರಿಗೆ ಅಸಮಾಧಾನ ಇಲ್ಲ: ಯತೀಂದ್ರ ಸ್ಪಷ್ಟನೆ

by ದಿಶಾ ಕೆ. ಎಸ್.
August 4, 2026 - 2:43 pm
0

3

ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟಿದೆ?

by ದಿಶಾ ಕೆ. ಎಸ್.
August 4, 2026 - 1:56 pm
0

W

ವಿನಯ್ ಕುಲಕರ್ಣಿಗೆ ಬೇಲ್ ಸಿಕ್ಕ ಬೆನ್ನಲ್ಲೇ ದರ್ಶನ್ ಕೇಸ್ ಮತ್ತೆ ಮುನ್ನೆಲೆಗೆ

by ದಿಶಾ ಕೆ. ಎಸ್.
August 4, 2026 - 1:31 pm
0

4

ಪೀಣ್ಯ ಫ್ಲೈಓವರ್‌ನಲ್ಲಿ ಆಗಸ್ಟ್ 12ರವರೆಗೆ ರಾತ್ರಿ ವಾಹನ ಸಂಚಾರ ನಿರ್ಬಂಧ

by ದಿಶಾ ಕೆ. ಎಸ್.
August 4, 2026 - 1:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • ೪
    ರಾಜೀನಾಮೆ ಕೊಟ್ಟರೆ ತಕ್ಷಣ ಅಂಗೀಕಾರ: ಅಸಮಾಧಾನಿತ ಶಾಸಕರಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸಂದೇಶ
    August 4, 2026 | 0
  • ಅನೈತಿಕ (11)
    ಕಾಮನ್‌ವೆಲ್ತ್‌ನಲ್ಲಿ ಭಾರತಕ್ಕೆ ಪದಕಗಳ ಮಳೆ: ಟ್ರಿಪಲ್ ಜಂಪ್‌ನಲ್ಲಿ ಬೆಳ್ಳಿ-ಕಂಚು
    August 1, 2026 | 0
  • ಅನೈತಿಕ (8)
    ರಿಷಬ್ ಶೆಟ್ಟಿ ಮೆಗಾ ಪ್ಯಾನ್ ಇಂಡಿಯಾ ಸಿನಿಮಾ ಡ್ರಾಪ್..?
    August 1, 2026 | 0
  • Web Photo Editor 2026 07 24T102509.339
    ಟ್ರಂಪ್‌ ಸುಂಕ ಸಮರ: ಭಾರತ ಸೇರಿ 60 ದೇಶಗಳಿಗೆ ಹೊಸ ತೆರಿಗೆ!
    July 24, 2026 | 0
  • ಶಿ
    ನೀಟ್ ಹಗರಣ: ವಿನೀತ್ ಜೋಶಿ ವಜಾ, ಗಂಗ್ವಾರ್ ನೇಮಕ
    July 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version