• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Uncategorized

ಶಾಸಕರು ದುಡ್ಡು ಕೊಟ್ಟು IPL ಟಿಕೆಟ್ ಖರೀದಿಸಲಿ: ಕೋಲಾರದಲ್ಲಿ ಯತ್ನಾಳ್ ಘರ್ಜನೆ

admin by admin
March 27, 2026 - 8:41 pm
in Uncategorized
0 0
0
Untitled design (10)

ಕೋಲಾರ: ರಾಜ್ಯ ರಾಜಕಾರಣದ ಫೈರ್ ಬ್ರ್ಯಾಂಡ್ ನಾಯಕ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇಂದು ಕೋಲಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಐಪಿಎಲ್ ಟಿಕೆಟ್ ಕೇಳುತ್ತಿರುವ ಜನಪ್ರತಿನಿಧಿಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ವಿಧಾನಸಭೆಯಲ್ಲಿ ಗಂಭೀರ ಚರ್ಚೆಗಳ ಬದಲಿಗೆ ಕ್ರಿಕೆಟ್ ಪಂದ್ಯದ ವಿಐಪಿ ಟಿಕೆಟ್‌ಗಾಗಿ ಶಾಸಕರು ಪಟ್ಟು ಹಿಡಿದಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಿಡಿಕಾರಿದ್ದಾರೆ.

ಐಪಿಎಲ್ ಟಿಕೆಟ್ ವಿವಾದದ ಬಗ್ಗೆ ಮಾತನಾಡಿದ ಯತ್ನಾಳ್, ಸದನದಲ್ಲಿ ಜನರ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕಿತ್ತು. ಆದರೆ ನಮ್ಮ ಶಾಸಕರು ಐಪಿಎಲ್ ಟಿಕೆಟ್‌ಗಾಗಿ ಚರ್ಚೆ ನಡೆಸುತ್ತಿರುವುದು ಅವರ ಮಾನಸಿಕತೆಯನ್ನು ಎತ್ತಿ ತೋರಿಸುತ್ತದೆ. ಜನಪ್ರತಿನಿಧಿಗಳ ಘನತೆಯನ್ನು ಇವರೇ ಹರಾಜು ಹಾಕುತ್ತಿದ್ದಾರೆ. ಪಂದ್ಯ ನೋಡುವ ಹಂಬಲವಿದ್ದರೆ ಸ್ವಂತ ಹಣ ಕೊಟ್ಟು ಟಿಕೆಟ್ ಖರೀದಿಸಲಿ, ಅದನ್ನು ಬಿಟ್ಟು ಪುಕ್ಸಟ್ಟೆ ಟಿಕೆಟ್‌ಗಾಗಿ ಭಿಕ್ಷೆ ಬೇಡುವುದು ಯಾಕೆ ? ಎಂದು ಪ್ರಶ್ನಿಸಿದರು.

RelatedPosts

RCB vs GT Qualifier-1: ಟಾಸ್ ಗೆದ್ದ ಗುಜರಾತ್! ಆರ್‌ಸಿಬಿ ಬ್ಯಾಟಿಂಗ್ ಆರಂಭ

ದಳಪತಿ ವಿಜಯ್, ಟಿವಿಕೆ ಗೂಗಲ್ ಟ್ರೆಂಡ್‌ಗಳಲ್ಲಿ ಹೆಚ್ಚಾದ ಅಬ್ಬರ

ತಮಿಳುನಾಡಿನಲ್ಲಿ ಜಸ್ಟ್ ಮಿಸ್‌ನಲ್ಲೇ ಗೆದ್ದ ಟಿವಿಕೆ..!

ಮದುವೆ ಬಟ್ಟೆಯಲ್ಲೇ‌ ಹೋಟೆಲ್‌ ರೂಮಿನಲ್ಲಿ ಯುವಕ ಆತ್ಮಹ*ತ್ಯೆ

ADVERTISEMENT
ADVERTISEMENT

ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಹರಿಹಾಯ್ದ ಯತ್ನಾಳ್, ಕರ್ನಾಟಕದಲ್ಲಿ ಇಂದು ಪಾಕಿಸ್ತಾನ ಮಾದರಿಯ ಆಡಳಿತ ನಡೆಯುತ್ತಿದೆ. ಈ ಸರ್ಕಾರ ಕೇವಲ ಅಲ್ಪಸಂಖ್ಯಾತರ ಓಲೈಕೆಯಲ್ಲಿ ಮಗ್ನವಾಗಿದೆ. ಬಜೆಟ್‌ನಲ್ಲಿ ದಲಿತರಿಗೆ ಅಥವಾ ಕುರುಬ ಸಮುದಾಯಕ್ಕೆ ಯಾವುದೇ ನ್ಯಾಯ ಸಿಕ್ಕಿಲ್ಲ. ಸರ್ಕಾರ ಬರೀ ಒಂದು ಸಮುದಾಯದ ಪರವಾಗಿ ನಿಂತಿದೆ ಎಂದು ಆರೋಪಿಸಿದರು.

ಮುಂದುವರಿದು ಮಾತನಾಡಿದ ಅವರು, ರಂಜಾನ್ ವೇಳೆ ಎಲ್ಲಿಯೂ ಅಹಿತಕರ ಘಟನೆ ನಡೆಯುವುದಿಲ್ಲ. ಆದರೆ ರಾಮನವಮಿ ಅಥವಾ ಗಣೇಶ ಹಬ್ಬದ ವೇಳೆ ಯಾಕೆ ಕಲ್ಲು ತೂರಾಟ ನಡೆಯುತ್ತದೆ ? ಮುಸ್ಲಿಂ ಸಮುದಾಯಕ್ಕೆ ನೀಡುತ್ತಿರುವ ಮೀಸಲಾತಿಯನ್ನು ರದ್ದುಗೊಳಿಸಿ, ಅದನ್ನು ದಲಿತರು ಮತ್ತು ಹಿಂದುಳಿದ ವರ್ಗದವರಿಗೆ ಹಂಚಬೇಕು ಎಂದು ಒತ್ತಾಯಿಸಿದರು.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧವೂ ಸ್ಫೋಟಕ ಹೇಳಿಕೆ ನೀಡಿದ ಯತ್ನಾಳ್, ಡಿಕೆಶಿ ಅವರು ಮುಖ್ಯಮಂತ್ರಿಯಾಗಲು ಹರಸಾಹಸ ಪಡುತ್ತಿದ್ದಾರೆ. ಇದಕ್ಕಾಗಿ ಅವರು ಬಿಜೆಪಿ ಶಾಸಕರನ್ನು ಭೇಟಿಯಾಗಿದ್ದಾರೆ. ಅಷ್ಟೇ ಅಲ್ಲ, ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲು ಪ್ರಯತ್ನಿಸಿದ್ದರು. ಆದರೆ ಮೋದಿ ಅವರು ಅದಕ್ಕೆ ಅವಕಾಶ ನೀಡಲಿಲ್ಲ ಎಂದು ಹೇಳುವ ಮೂಲಕ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದರು.

ತಮ್ಮನ್ನು ಬಿಜೆಪಿಯಿಂದ ಉಚ್ಚಾಟಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ನನ್ನನ್ನು ಬೆಳೆಸಿದ ತಾಯಿ ಇದ್ದಂತೆ. ಯಡಿಯೂರಪ್ಪ ಅವರ ಬಗ್ಗೆ ಈಗಲೇ ಏನನ್ನೂ ಹೇಳಲಾರೆ, ಆದರೆ ಪಕ್ಷದ ಶಿಸ್ತಿಗೆ ನಾನು ಬದ್ಧ ಎಂದರು. ಇದೇ ವೇಳೆ, ಮೇ ತಿಂಗಳಿನಲ್ಲಿ ಚಿತ್ರದುರ್ಗದಲ್ಲಿ ಬೃಹತ್ ಜಾಗೃತ ಹಿಂದೂ ಸಮಾಜೋತ್ಸವ’ ಹಮ್ಮಿಕೊಳ್ಳುತ್ತಿರುವುದಾಗಿ ಘೋಷಿಸಿದರು.

ಈ ವಾಗ್ದಾಳಿಯು ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸುತ್ತಿನ ಸಮರಕ್ಕೆ ನಾಂದಿ ಹಾಡಿದ್ದು, ಕಾಂಗ್ರೆಸ್ ನಾಯಕರು ಇದಕ್ಕೆ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 10T133504.052

ಕಿರುಕುಳ ಆರೋಪ: ಶಾಲೆಯ 4ನೇ ಮಹಡಿಯಿಂದ ಬಿದ್ದು ಬಾಲಕ ಸಾ*ವು

by ಶಾಲಿನಿ ಕೆ. ಡಿ
June 10, 2026 - 1:36 pm
0

Untitled design 2026 06 10T125731.223

ವಿಚ್ಛೇದನ ವದಂತಿ ಬಗ್ಗೆ ಮೌನ ಮುರಿದ ಶುಭಾ ಪೂಂಜಾ: ಇನ್‌ಸ್ಟಾದಲ್ಲಿ ಫೋಸ್ಟ್ ಮಾಡಿದ ನಟಿ

by ಶಾಲಿನಿ ಕೆ. ಡಿ
June 10, 2026 - 12:57 pm
0

Untitled design 2026 06 10T123825.421

ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ಬಾಂಬ್ ದಾಳಿ: 11 ಮಕ್ಕಳು ಸೇರಿ 13 ಮಂದಿ ಸಾ*ವು

by ಶಾಲಿನಿ ಕೆ. ಡಿ
June 10, 2026 - 12:39 pm
0

Untitled design 2026 06 10T120542.292

ಬಂಗಾರ ಖರೀದಿಗೆ ಇಂದು ಸುವರ್ಣ ಅವಕಾಶ: ಚಿನ್ನದ ಬೆಲೆ ಕುಸಿತ, ಬೆಳ್ಳಿ ದರ ಎಷ್ಟು?

by ಶಾಲಿನಿ ಕೆ. ಡಿ
June 10, 2026 - 12:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 05 26T195738.427
    RCB vs GT Qualifier-1: ಟಾಸ್ ಗೆದ್ದ ಗುಜರಾತ್! ಆರ್‌ಸಿಬಿ ಬ್ಯಾಟಿಂಗ್ ಆರಂಭ
    May 26, 2026 | 0
  • 526
    ದಳಪತಿ ವಿಜಯ್, ಟಿವಿಕೆ ಗೂಗಲ್ ಟ್ರೆಂಡ್‌ಗಳಲ್ಲಿ ಹೆಚ್ಚಾದ ಅಬ್ಬರ
    May 9, 2026 | 0
  • BeFunky collage (88)
    ತಮಿಳುನಾಡಿನಲ್ಲಿ ಜಸ್ಟ್ ಮಿಸ್‌ನಲ್ಲೇ ಗೆದ್ದ ಟಿವಿಕೆ..!
    May 5, 2026 | 0
  • Untitled design (78)
    ಮದುವೆ ಬಟ್ಟೆಯಲ್ಲೇ‌ ಹೋಟೆಲ್‌ ರೂಮಿನಲ್ಲಿ ಯುವಕ ಆತ್ಮಹ*ತ್ಯೆ
    April 7, 2026 | 0
  • Untitled design 2026 03 22T095850.674
    israel iran war ಎಫೆಕ್ಟ್‌: ಏಪ್ರಿಲ್ 1ರಿಂದ ವಿಮಾನ ಟಿಕೆಟ್ ದರ ಏರಿಕೆ ಭೀತಿ ? ಸಚಿವ ರಾಮ್ ಮೋಹನ್ ನಾಯ್ಡು ಹೇಳಿದ್ದೇನು ?
    March 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version