• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Uncategorized

ಸ್ಟಾರ್ ಡೈರೆಕ್ಟರ್ ಶೂಟಿಂಗ್ ಸೆಟ್ ಮೇಲೆ ಅಧಿಕಾರಿಗಳ ದಾಳಿ..!

ಚಿತ್ರರಂಗದ ನಟ್ಟು- ಬೋಲ್ಟ್ ಟೈಟ್..! ಸರ್ಕಾರದಿಂದ ಸಂಕಷ್ಟ ಶುರು ?!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 5, 2025 - 3:30 pm
in Uncategorized, ಸಿನಿಮಾ
0 0
0
Untitled design 2025 03 05t152810.550

ಇತ್ತೀಚೆಗೆ ನಡೆದ ಬೆಂಗಳೂರು ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಚಿತ್ರರಂಗದ ಕಲಾವಿದರು ಬಂದಿಲ್ಲ ಅಂತ ಡಿಸಿಎಂ ಡಿಕೆ ಶಿವಕುಮಾರ್ ಗರಂ ಆಗಿದ್ದರು. ಅವರ ಆ ಅಸಮಾಧಾನದ ಮಾತು ಅದೇ ವೇದಿಕೆಯಲ್ಲಿ ಹೊರಬಂದಿದ್ದಲ್ಲದೆ, ಚಿತ್ರರಂಗದವರ ನಟ್ಟು- ಬೋಲ್ಟ್ ನ ಯಾವಾಗ ಎಲ್ಲಿ ಹೇಗೆ ಟೈಟ್ ಮಾಡ್ಬೇಕು ಅನ್ನೋದು ಗೊತ್ತಿದೆ ಅಂತಲೂ ಖಾರವಾಗಿ ಮಾತನಾಡಿದ್ರು.

Whatsapp image 2025 03 05 at 1.02.27 pm (1)

RelatedPosts

ನೀಟ್ ಪ್ರತಿಭಟನೆ ಅಂತ್ಯ: ಮತ್ತೆ ಚುರುಕುಗೊಂಡ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ

ವಾರಣಾಸಿ ಟೈಟಲ್ ವಾರ್‌ಗೆ ಬಿಗ್ ಕ್ಲೈಮ್ಯಾಕ್ಸ್..!

‘ಜೋ ಡರ್ ಗಯಾ ವೋ ಮರ್ ಗಯಾ’ ಸಲ್ಮಾನ್ ಕೌಂಟರ್

ಜನನಾಯಗನ್ ನೋಡಲು ಹೋದ ನಟಿ ಆನಂದಿಗೆ ಬಿಗ್ ಶಾಕ್

ADVERTISEMENT
ADVERTISEMENT

ಅದಾದ ಬಳಿಕ ಆಗ್ತಿರೋ ಪರ- ವಿರೋಧಗಳ ಬೆಳವಣಿಗೆಗಳು ಗೊತ್ತೇಯಿದೆ. ಒಟ್ನಲ್ಲಿ ಚಿತ್ರರಂಗಕ್ಕೆ ಸರ್ಕಾರದಿಂದ ಸಂಕಷ್ಟ ಕಟ್ಟಿಟ್ಟ ಬುತ್ತಿ ಅಂತ ಒಂದಷ್ಟು ಮಂದಿ ಮಾತಾಡ್ತಿದ್ರು. ಅದೀಗ ನಿಜ ಆಗ್ತಿದೆ.

Whatsapp image 2025 03 05 at 1.08.22 pm

ಯೆಸ್.. ತುಮಕೂರಿನ ಬಳಿ ನಡೆಯುತ್ತಿದ್ದ ಸ್ಟಾರ್ ಡೈರೆಕ್ಟರ್ ಒಬ್ಬರ ಸಿನಿಮಾವೊಂದಕ್ಕೆ ಸಂಕಷ್ಟ ಶುರುವಾಗಿದೆ. ರಾಬರ್ಟ್, ಕಾಟೇರ ಚಿತ್ರಗಳ ನಿರ್ದೇಶಕ ತರುಣ್ ಸುಧೀರ್ ತಮ್ಮ ತರುಣ್ ಸುಧೀರ್ ಕ್ರಿಯೇಟಿವ್ಸ್ ಅನ್ನೋ ಹೋಮ್ ಬ್ಯಾನರ್ ನಲ್ಲಿ ಇನ್ನೂ ಹೆಸರಿಡದ ಪ್ರೊಡಕ್ಷನ್ ನಂ.2 ಸಿನಿಮಾನ ನಿರ್ಮಾಣ ಮಾಡ್ತಿದ್ದಾರೆ.

ಅದಕ್ಕೆ ಪುನೀತ್ ಆರ್ಯ ಆ್ಯಕ್ಷನ್ ಕಟ್ ಹೇಳ್ತಿದ್ದು, ರಕ್ಷಿತಾ ಪ್ರೇಮ್ ಸಹೋದರ ರಾಣಾ ಹಾಗೂ ಮಹಾನಟಿ ವಿನ್ನರ್ ಪ್ರಿಯಾಂಕಾ ನಾಯಕ-ನಾಯಕಿಯಾಗಿ ನಟಿಸ್ತಿದ್ದಾರೆ. ಇವರ ಸಿನಿಮಾದ ಶೂಟಿಂಗ್ ತಮಕೂರು ತಾಲ್ಲೂಕಿನ ನಾಮದ ಚಿಲುಮೆ ಬಳಿ ನಡೆಯುತ್ತಿದ್ದಾಗ ಅರಣ್ಯ ಸಂರಕ್ಷಣಾಧಿಕಾರಿಗಳ ತಂಡ ದಾಳಿ ನಡೆಸಿದೆ. ದಾಳಿ ವೇಳೆ ಊಟದ ಸಾಮಗ್ರಿ, ಲೈಟ್ಸ್, ಟಿಟಿ ವಾಹನವನ್ನು ವಶಕ್ಕೆ ಪಡೆದಿದೆ.

ನಿನ್ನೆ ತಡರಾತ್ರಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪವಿತ್ರಾ ಟೀಂ ದಾಳಿ ನಡೆಸಿದ್ದು, ಐದು ದಿನಗಳಿಂದ ಅನುಮತಿ ಪಡೆಯದೇನೇ ಶೂಟಿಂಗ್ ನಡೆಸಿದ್ದೀರಿ ಅಂತ ಚಿತ್ರತಂಡದ ಮೇಲೆ ಆರೋಪಿಸಿದ್ದಾರೆ. ಅನುಮತಿ ಇಲ್ಲದೆ ರಾತ್ರಿ ವೇಳೆ ಅರಣ್ಯ ಪ್ರದೇಶದಲ್ಲಿ ಚಿತ್ರೀಕರಣ ಮಾಡಿದ್ದಾರೆ ಅನ್ನೋದು ಅರಣ್ಯಾಧಿಕಾರಿಗಳ ಆರೋಪ. ಆದ್ರೆ ಗ್ಯಾರಂಟಿ ನ್ಯೂಸ್ ಗೆ ಪ್ರತಿಕ್ರಿಯಿಸಿರೋ ನಿರ್ದೇಶಕ ಪುನೀತ್ ಆರ್ಯ, ನಾವು ಅರಣ್ಯ ಪ್ರದೇಶದಲ್ಲಿ ಶೂಟಿಂಗ್ ನಡೆಸೇ ಇಲ್ಲ. ದೇವಸ್ಥಾನದಲ್ಲಿ ನಡೆಸಿದ್ದು, ಸುಸೂತ್ರವಾಗಿ ಮುಗಿಸಿದ್ದೇವೆ ಅಂತಾರೆ.

ತರುಣ್ ಸುಧೀರ್ ಕ್ರಿಯೇಟಿವ್ ಬ್ಯಾನರ್ ನಿಂದ ಈ ಹಿಂದೆ ಶೂಟಿಂಗ್ ಗಾಗಿ ಅನುಮತಿ ಕೋರಿ ಪತ್ರ ಕೂಡ ಬರೆಯಲಾಗಿತ್ತಂತೆ. ಕಾರ್ಯಕಾರಿ ನಿರ್ಮಾಪಕ ಸೂರಜ್ ಕುಮಾರ್, ಫೆ-13,14 & 15ರಂದು 3 ದಿನಗಳ ಕಾಲ ಚಿತ್ರೀಕರಣಕ್ಕೆ ಅನುಮತಿ ಕೋರಿ ವಾರ್ತಾ & ಸಾರ್ವಜನಿಕ ಸಂಪರ್ಕ ಇಲಾಖೆಗೆ ಪತ್ರ ಕೂಡ ಬರೆದಿದ್ದರಂತೆ.

ಆದ್ರೆ ಅರಣ್ಯವಲ್ಲದ ಪ್ರದೇಶದಲ್ಲಿ ಚಿತ್ರೀಕರಣಕ್ಕೂ ಸರ್ಕಾರ ಹೀಗೆ ಅಡ್ಡಿಪಡಿಸ್ತಿರೋದು ಎಷ್ಟರ ಮಟ್ಟಿಗೆ ಸರಿ ಅನ್ನೋದು ಹಲವರ ಪ್ರಶ್ನೆಯಾಗಿದೆ. ಈ ಅಂತೆ ಕಂತೆಗಳಿಗೆ ಖುದ್ದು ನಿರ್ಮಾಪಕ ತರುಣ್ ಸುಧೀರ್ ಅಥ್ವಾ ಡೈರೆಕ್ಟರ್ ಪುನೀತ್ ಆರ್ಯ ಹೇಳಿಕೆ ನೀಡುವ ಮೂಲಕ, ಸ್ಪಷ್ಟನೆ ನೀಡಿದ್ರೆ ಒಳ್ಳೆಯದು.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 07 26T081818.391

ಸಕ್ರಿಯ ರಾಜಕೀಯಕ್ಕೆ ಕಾಲಿಡುತ್ತಾ ಕಾಕ್ರೋಚ್ ಜನತಾ ಪಾರ್ಟಿ?

by ದಿಶಾ ಕೆ. ಎಸ್.
July 26, 2026 - 8:29 am
0

Untitled design 2026 07 26T074459.485

ನೀಟ್ ಪ್ರತಿಭಟನೆ ಅಂತ್ಯ: ಮತ್ತೆ ಚುರುಕುಗೊಂಡ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ

by ದಿಶಾ ಕೆ. ಎಸ್.
July 26, 2026 - 7:49 am
0

Untitled design 2026 07 26T070553.715

ಭಾರತ- ಜಿಂಬಾಬ್ವೆ ನಡುವೆ ಇಂದು ಕೊನೆಯ ಟಿ20 ಪಂದ್ಯ

by ದಿಶಾ ಕೆ. ಎಸ್.
July 26, 2026 - 7:06 am
0

Untitled design 2026 07 26T065120.778

ಪ್ರಧಾನಿ ಮೋದಿ ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ: ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ: ಪ್ರಹ್ಲಾದ್‌ ಜೋಶಿ

by ದಿಶಾ ಕೆ. ಎಸ್.
July 26, 2026 - 6:53 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 26T074459.485
    ನೀಟ್ ಪ್ರತಿಭಟನೆ ಅಂತ್ಯ: ಮತ್ತೆ ಚುರುಕುಗೊಂಡ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ
    July 26, 2026 | 0
  • Web Photo Editor 2026 07 24T102509.339
    ಟ್ರಂಪ್‌ ಸುಂಕ ಸಮರ: ಭಾರತ ಸೇರಿ 60 ದೇಶಗಳಿಗೆ ಹೊಸ ತೆರಿಗೆ!
    July 24, 2026 | 0
  • ಶಿ
    ನೀಟ್ ಹಗರಣ: ವಿನೀತ್ ಜೋಶಿ ವಜಾ, ಗಂಗ್ವಾರ್ ನೇಮಕ
    July 24, 2026 | 0
  • 09
    ಆಂಧ್ರದಲ್ಲಿ ಪತಿಯನ್ನು ಮುಗಿಸಲು ಪತ್ನಿಯ ಸಂಚು? ಪ್ರಿಯಕರನೊಂದಿಗೆ ಸೇರಿ ಪತಿಯ ಕೊಲೆ
    July 17, 2026 | 0
  • Web Photo Editor (96)
    ಬದರಿನಾಥ ದೇವಾಲಯದಲ್ಲಿ ದೇಣಿಗೆ ದುರುಪಯೋಗ ಆರೋಪ: ತನಿಖೆಗೆ 4 ಸದಸ್ಯರ ಸಮಿತಿ ರಚನೆ
    July 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version