• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 2, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Uncategorized

ಸ್ಟಾರ್ ಡೈರೆಕ್ಟರ್ ಶೂಟಿಂಗ್ ಸೆಟ್ ಮೇಲೆ ಅಧಿಕಾರಿಗಳ ದಾಳಿ..!

ಚಿತ್ರರಂಗದ ನಟ್ಟು- ಬೋಲ್ಟ್ ಟೈಟ್..! ಸರ್ಕಾರದಿಂದ ಸಂಕಷ್ಟ ಶುರು ?!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 5, 2025 - 3:30 pm
in Uncategorized, ಸಿನಿಮಾ
0 0
0
Untitled design 2025 03 05t152810.550

ಇತ್ತೀಚೆಗೆ ನಡೆದ ಬೆಂಗಳೂರು ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಚಿತ್ರರಂಗದ ಕಲಾವಿದರು ಬಂದಿಲ್ಲ ಅಂತ ಡಿಸಿಎಂ ಡಿಕೆ ಶಿವಕುಮಾರ್ ಗರಂ ಆಗಿದ್ದರು. ಅವರ ಆ ಅಸಮಾಧಾನದ ಮಾತು ಅದೇ ವೇದಿಕೆಯಲ್ಲಿ ಹೊರಬಂದಿದ್ದಲ್ಲದೆ, ಚಿತ್ರರಂಗದವರ ನಟ್ಟು- ಬೋಲ್ಟ್ ನ ಯಾವಾಗ ಎಲ್ಲಿ ಹೇಗೆ ಟೈಟ್ ಮಾಡ್ಬೇಕು ಅನ್ನೋದು ಗೊತ್ತಿದೆ ಅಂತಲೂ ಖಾರವಾಗಿ ಮಾತನಾಡಿದ್ರು.

Whatsapp image 2025 03 05 at 1.02.27 pm (1)

RelatedPosts

ಭಾರತದ ಹಿರಿಮೆ ಸಾರುವ ‘ಓ ಮೈ ಇಂಡಿಯಾ’ ಚಿತ್ರದ ಹಾಡು, ಟ್ರೇಲರ್ ಬಿಡುಗಡೆ

ರಕ್ಷಿತ್‌ ಕುಮಾರ್‌ ನಿರ್ದೇಶನದ “ಜಂಗಲ್‌ ಮಂಗಲ್‌” ಸಿನಿಮಾ ಈ ವಾರ ತೆರೆಗೆ

ಪಿ.ಸಿ ಶೇಖರ್ ನಿರ್ದೇಶನದ ‘ಮಹಾನ್’ ಚಿತ್ರದಲ್ಲಿ ಮಿತ್ರ

137ದಿನ ಶೂಟ್.. ಸಪ್ತಮಿ ಜೊತೆ ರೆಟ್ರೋ ಅಶೋಕ ರೈಸಿಂಗ್

ADVERTISEMENT
ADVERTISEMENT

ಅದಾದ ಬಳಿಕ ಆಗ್ತಿರೋ ಪರ- ವಿರೋಧಗಳ ಬೆಳವಣಿಗೆಗಳು ಗೊತ್ತೇಯಿದೆ. ಒಟ್ನಲ್ಲಿ ಚಿತ್ರರಂಗಕ್ಕೆ ಸರ್ಕಾರದಿಂದ ಸಂಕಷ್ಟ ಕಟ್ಟಿಟ್ಟ ಬುತ್ತಿ ಅಂತ ಒಂದಷ್ಟು ಮಂದಿ ಮಾತಾಡ್ತಿದ್ರು. ಅದೀಗ ನಿಜ ಆಗ್ತಿದೆ.

Whatsapp image 2025 03 05 at 1.08.22 pm

ಯೆಸ್.. ತುಮಕೂರಿನ ಬಳಿ ನಡೆಯುತ್ತಿದ್ದ ಸ್ಟಾರ್ ಡೈರೆಕ್ಟರ್ ಒಬ್ಬರ ಸಿನಿಮಾವೊಂದಕ್ಕೆ ಸಂಕಷ್ಟ ಶುರುವಾಗಿದೆ. ರಾಬರ್ಟ್, ಕಾಟೇರ ಚಿತ್ರಗಳ ನಿರ್ದೇಶಕ ತರುಣ್ ಸುಧೀರ್ ತಮ್ಮ ತರುಣ್ ಸುಧೀರ್ ಕ್ರಿಯೇಟಿವ್ಸ್ ಅನ್ನೋ ಹೋಮ್ ಬ್ಯಾನರ್ ನಲ್ಲಿ ಇನ್ನೂ ಹೆಸರಿಡದ ಪ್ರೊಡಕ್ಷನ್ ನಂ.2 ಸಿನಿಮಾನ ನಿರ್ಮಾಣ ಮಾಡ್ತಿದ್ದಾರೆ.

ಅದಕ್ಕೆ ಪುನೀತ್ ಆರ್ಯ ಆ್ಯಕ್ಷನ್ ಕಟ್ ಹೇಳ್ತಿದ್ದು, ರಕ್ಷಿತಾ ಪ್ರೇಮ್ ಸಹೋದರ ರಾಣಾ ಹಾಗೂ ಮಹಾನಟಿ ವಿನ್ನರ್ ಪ್ರಿಯಾಂಕಾ ನಾಯಕ-ನಾಯಕಿಯಾಗಿ ನಟಿಸ್ತಿದ್ದಾರೆ. ಇವರ ಸಿನಿಮಾದ ಶೂಟಿಂಗ್ ತಮಕೂರು ತಾಲ್ಲೂಕಿನ ನಾಮದ ಚಿಲುಮೆ ಬಳಿ ನಡೆಯುತ್ತಿದ್ದಾಗ ಅರಣ್ಯ ಸಂರಕ್ಷಣಾಧಿಕಾರಿಗಳ ತಂಡ ದಾಳಿ ನಡೆಸಿದೆ. ದಾಳಿ ವೇಳೆ ಊಟದ ಸಾಮಗ್ರಿ, ಲೈಟ್ಸ್, ಟಿಟಿ ವಾಹನವನ್ನು ವಶಕ್ಕೆ ಪಡೆದಿದೆ.

ನಿನ್ನೆ ತಡರಾತ್ರಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪವಿತ್ರಾ ಟೀಂ ದಾಳಿ ನಡೆಸಿದ್ದು, ಐದು ದಿನಗಳಿಂದ ಅನುಮತಿ ಪಡೆಯದೇನೇ ಶೂಟಿಂಗ್ ನಡೆಸಿದ್ದೀರಿ ಅಂತ ಚಿತ್ರತಂಡದ ಮೇಲೆ ಆರೋಪಿಸಿದ್ದಾರೆ. ಅನುಮತಿ ಇಲ್ಲದೆ ರಾತ್ರಿ ವೇಳೆ ಅರಣ್ಯ ಪ್ರದೇಶದಲ್ಲಿ ಚಿತ್ರೀಕರಣ ಮಾಡಿದ್ದಾರೆ ಅನ್ನೋದು ಅರಣ್ಯಾಧಿಕಾರಿಗಳ ಆರೋಪ. ಆದ್ರೆ ಗ್ಯಾರಂಟಿ ನ್ಯೂಸ್ ಗೆ ಪ್ರತಿಕ್ರಿಯಿಸಿರೋ ನಿರ್ದೇಶಕ ಪುನೀತ್ ಆರ್ಯ, ನಾವು ಅರಣ್ಯ ಪ್ರದೇಶದಲ್ಲಿ ಶೂಟಿಂಗ್ ನಡೆಸೇ ಇಲ್ಲ. ದೇವಸ್ಥಾನದಲ್ಲಿ ನಡೆಸಿದ್ದು, ಸುಸೂತ್ರವಾಗಿ ಮುಗಿಸಿದ್ದೇವೆ ಅಂತಾರೆ.

ತರುಣ್ ಸುಧೀರ್ ಕ್ರಿಯೇಟಿವ್ ಬ್ಯಾನರ್ ನಿಂದ ಈ ಹಿಂದೆ ಶೂಟಿಂಗ್ ಗಾಗಿ ಅನುಮತಿ ಕೋರಿ ಪತ್ರ ಕೂಡ ಬರೆಯಲಾಗಿತ್ತಂತೆ. ಕಾರ್ಯಕಾರಿ ನಿರ್ಮಾಪಕ ಸೂರಜ್ ಕುಮಾರ್, ಫೆ-13,14 & 15ರಂದು 3 ದಿನಗಳ ಕಾಲ ಚಿತ್ರೀಕರಣಕ್ಕೆ ಅನುಮತಿ ಕೋರಿ ವಾರ್ತಾ & ಸಾರ್ವಜನಿಕ ಸಂಪರ್ಕ ಇಲಾಖೆಗೆ ಪತ್ರ ಕೂಡ ಬರೆದಿದ್ದರಂತೆ.

ಆದ್ರೆ ಅರಣ್ಯವಲ್ಲದ ಪ್ರದೇಶದಲ್ಲಿ ಚಿತ್ರೀಕರಣಕ್ಕೂ ಸರ್ಕಾರ ಹೀಗೆ ಅಡ್ಡಿಪಡಿಸ್ತಿರೋದು ಎಷ್ಟರ ಮಟ್ಟಿಗೆ ಸರಿ ಅನ್ನೋದು ಹಲವರ ಪ್ರಶ್ನೆಯಾಗಿದೆ. ಈ ಅಂತೆ ಕಂತೆಗಳಿಗೆ ಖುದ್ದು ನಿರ್ಮಾಪಕ ತರುಣ್ ಸುಧೀರ್ ಅಥ್ವಾ ಡೈರೆಕ್ಟರ್ ಪುನೀತ್ ಆರ್ಯ ಹೇಳಿಕೆ ನೀಡುವ ಮೂಲಕ, ಸ್ಪಷ್ಟನೆ ನೀಡಿದ್ರೆ ಒಳ್ಳೆಯದು.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

11 (71)

ತಾಯಿಯ ಬೌಲಿಂಗ್‌ಗೆ ಶ್ರೇಯಸ್ ಅಯ್ಯರ್ ಕ್ಲೀನ್ ಬೌಲ್ಡ್!: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
July 1, 2025 - 11:30 pm
0

11 (70)

ಆಪರೇಷನ್ ಸಿಂಧೂರ್ ನಂತರ ಮೊದಲ ಬಾರಿಗೆ ಕ್ರಿಕೆಟ್ ಮೈದಾನದಲ್ಲಿ ಭಾರತ-ಪಾಕ್‌ ಬಿಗ್‌ ಫೈಟ್

by ಶಾಲಿನಿ ಕೆ. ಡಿ
July 1, 2025 - 11:11 pm
0

11 (69)

RailOne ಆ್ಯಪ್ ಬಿಡುಗಡೆ: ರೈಲ್ವೆ ಪ್ರಯಾಣ ಇನ್ನಷ್ಟು ಸುಲಭ

by ಶಾಲಿನಿ ಕೆ. ಡಿ
July 1, 2025 - 10:49 pm
0

11 (68)

ಭಾರತದ ಹಿರಿಮೆ ಸಾರುವ ‘ಓ ಮೈ ಇಂಡಿಯಾ’ ಚಿತ್ರದ ಹಾಡು, ಟ್ರೇಲರ್ ಬಿಡುಗಡೆ

by ಶಾಲಿನಿ ಕೆ. ಡಿ
July 1, 2025 - 10:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (26)
    ಭದ್ರಾ ಬಲದಂಡೆ ನಾಲೆ ಸೀಳುವಿಕೆ ಖಂಡಿಸಿ ದಾವಣಗೆರೆ ಬಂದ್
    June 28, 2025 | 0
  • Untitled design (10)
    ಪಂಜಾಬ್‌: ಪ್ಲಾಸ್ಟಿಕ್ ಡ್ರಮ್‌ನಲ್ಲಿ ಕೊಳೆತ ಶವ ಪತ್ತೆ
    June 27, 2025 | 0
  • Untitled design (30)
    ಸಂಖ್ಯಾಶಾಸ್ತ್ರ ಭವಿಷ್ಯ: ಈ ದಿನ ಯಾರಿಗೆ ಲಾಭ, ಯಾರಿಗೆ ಎಚ್ಚರಿಕೆ?
    June 8, 2025 | 0
  • Untitled design 2025 06 05t092404.709
    ತಕ್ಷಣವೇ RCB ಸಂಭ್ರಮಾಚರಣೆ ಬೇಡವೆಂದರೂ ಕೇಳಿಲ್ಲ: ಪೊಲೀಸರಿಂದ ತೀವ್ರ ಅಸಮಾಧಾನ
    June 5, 2025 | 0
  • Untitled design 2025 05 26t170426.040
    ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಹೆಚ್ಚಳ: ಆರೋಗ್ಯ ಇಲಾಖೆಯಿಂದ ಕಟ್ಟುನಿಟ್ಟಿನ ಆದೇಶ
    May 26, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version