• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, March 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Uncategorized

israel iran war ಎಫೆಕ್ಟ್‌: ಏಪ್ರಿಲ್ 1ರಿಂದ ವಿಮಾನ ಟಿಕೆಟ್ ದರ ಏರಿಕೆ ಭೀತಿ ? ಸಚಿವ ರಾಮ್ ಮೋಹನ್ ನಾಯ್ಡು ಹೇಳಿದ್ದೇನು ?

ಯಶಸ್ವಿನಿ ಎಂ by ಯಶಸ್ವಿನಿ ಎಂ
March 22, 2026 - 9:59 am
in Uncategorized
0 0
0
Untitled design 2026 03 22T095850.674

ನವದೆಹಲಿ: ಜಾಗತಿಕ ರಾಜಕೀಯ ವಿದ್ಯಮಾನಗಳು ಅದರಲ್ಲೂ ವಿಶೇಷವಾಗಿ ಮಧ್ಯಪ್ರಾಚ್ಯದಲ್ಲಿ (West Asia) ನಡೆಯುತ್ತಿರುವ ಸಂಘರ್ಷದ ಬಿಸಿ ಈಗ ಭಾರತೀಯ ವಿಮಾನಯಾನ ಕ್ಷೇತ್ರಕ್ಕೂ ತಟ್ಟಿದೆ. ಏಪ್ರಿಲ್ 1ರಿಂದ ವಿಮಾನ ಇಂಧನ (ATF) ದರಗಳು ಗಗನಕ್ಕೇರುವ ಸಾಧ್ಯತೆಯಿದ್ದು, ಇದು ನೇರವಾಗಿ ವಿಮಾನ ಪ್ರಯಾಣಿಕರ ಜೇಬಿಗೆ ಕತ್ತರಿ ಹಾಕುವ ಮುನ್ಸೂಚನೆ ನೀಡಿದೆ.

ಇಂಧನ ದರ ಏರಿಕೆ ಅನಿವಾರ್ಯವೇ ?

ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಪರಿಣಾಮವಾಗಿ ಕಚ್ಚಾ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಗಲ್ಫ್ ರಾಷ್ಟ್ರಗಳ ವಾಯುಪ್ರದೇಶದಲ್ಲಿ ವಿಮಾನ ಸಂಚಾರ ಸ್ಥಗಿತಗೊಳ್ಳುತ್ತಿರುವುದು, ವಿಮಾ ವೆಚ್ಚಗಳ ಏರಿಕೆ ಮತ್ತು ಕಾರ್ಯಾಚರಣೆಯ ವೆಚ್ಚಗಳು ಹೆಚ್ಚಾಗುತ್ತಿರುವುದು ವಿಮಾನಯಾನ ಸಂಸ್ಥೆಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಪ್ರತಿ ತಿಂಗಳ ಮೊದಲ ದಿನದಂದು ಎಟಿಎಫ್ (Aviation Turbine Fuel) ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಹೀಗಾಗಿ ಏಪ್ರಿಲ್ 1ರಂದು ಇಂಧನ ದರದಲ್ಲಿ ಗಮನಾರ್ಹ ಏರಿಕೆಯನ್ನು ನಾವು ನಿರೀಕ್ಷಿಸಬಹುದು ಎಂದು ತಿಳಿಸಿದ್ದಾರೆ.

RelatedPosts

ಗ್ಯಾಸ್ ಟ್ರಬಲ್‌ನಿಂದ ಮರಗಳಿಗೆ ಕೊಡಲಿ ಭೀತಿ-ಕಟ್ಟೆಚ್ಚರಕ್ಕೆ ಈಶ್ವರ ಖಂಡ್ರೆ ಸೂಚನೆ

ಷೇರು ಮಾರುಕಟ್ಟೆಯಲ್ಲಿ ಭಾರಿ ನಷ್ಟ, ಸಾಲದ ಭಾರದಿಂದ ಮನನೊಂದು ರೈಲಿಗೆ ತಲೆಕೊಟ್ಟ ವ್ಯಕ್ತಿ ಆ*ತ್ಮಹ*ತ್ಯೆ..!

ಇನ್ಮುಂದೆ UPI ಮೂಲಕ ಸೆಕೆಂಡುಗಳಲ್ಲೇ ಪಡೆಯಬಹುದು ನಿಮ್ಮ ಪಿಎಫ್ ಹಣ

ಧರ್ಮಸ್ಥಳ ಶವ ಪ್ರಕರಣ: ಆರ್​ಟಿಐ ಬಹಿರಂಗಪಡಿಸಿದ ಮಾಹಿತಿಯಲ್ಲೇನಿದೆ?

ADVERTISEMENT
ADVERTISEMENT
ಸಚಿವಾಲಯದ ಸ್ಪಷ್ಟನೆ 

ಇಂಧನ ದರ ಏರಿಕೆಯಾದ ತಕ್ಷಣವೇ ಅದರ ಸಂಪೂರ್ಣ ಹೊರೆಯನ್ನು ಪ್ರಯಾಣಿಕರ ಮೇಲೆ ವರ್ಗಾಯಿಸಬಾರದು ಎಂಬುದು ಸರ್ಕಾರದ ನಿಲುವು ಹೀಗಾಗಿ ವಿಮಾನಯಾನ ಸಂಸ್ಥೆಗಳು ಆರ್ಥಿಕ ಒತ್ತಡದಲ್ಲಿವೆ ಎಂಬುದು ನಿಜ. ಆದರೆ, ಟಿಕೆಟ್ ಬೆಲೆಗಳು ಸಾಮಾನ್ಯ ಜನರ ಕೈಗೆಟುಕದಂತೆ ಏರಿಕೆಯಾಗದಂತೆ ನೋಡಿಕೊಳ್ಳುವುದು ನಮ್ಮ ಆದ್ಯತೆ. ಸುರಕ್ಷಿತ ಮತ್ತು ನಿಯಮಿತ ವಿಮಾನ ಕಾರ್ಯಾಚರಣೆಗಳ ಜೊತೆಗೆ ಪ್ರಯಾಣಿಕರ ಹಿತದೃಷ್ಟಿಯಿಂದ ಸರ್ಕಾರ ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಸಚಿವ ನಾಯ್ಡು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸರ್ಕಾರವು ಅಧಿಕೃತವಾಗಿ ದರ ಏರಿಕೆ ಘೋಷಿಸುವ ಮುನ್ನವೇ ದೇಶೀಯ ವಿಮಾನಯಾನ ಸಂಸ್ಥೆಗಳು ಹೆಚ್ಚುವರಿ ವೆಚ್ಚವನ್ನು ಸರಿದೂಗಿಸಲು ‘ಇಂಧನ ಸರ್‌ಚಾರ್ಜ್’ (Fuel Surcharge) ವಿಧಿಸಲು ಆರಂಭಿಸಿವೆ. ಪ್ರಮುಖ ಸಂಸ್ಥೆಗಳು ವಿಧಿಸುತ್ತಿರುವ ಸರ್‌ಚಾರ್ಜ್ ವಿವರ ಹೀಗಿದೆ:

  • ಏರ್ ಇಂಡಿಯಾ & ಏರ್ ಇಂಡಿಯಾ ಎಕ್ಸ್‌ಪ್ರೆಸ್: ದೇಶೀಯ ಟಿಕೆಟ್‌ಗಳ ಮೇಲೆ ₹399 ಮತ್ತು ಅಂತರರಾಷ್ಟ್ರೀಯ ಮಾರ್ಗಗಳಲ್ಲಿ ದೂರಕ್ಕೆ ಅನುಗುಣವಾಗಿ $10 ರಿಂದ $200 (ಸರಿಸುಮಾರು ₹16,000 ವರೆಗೆ) ಸರ್‌ಚಾರ್ಜ್ ವಿಧಿಸುತ್ತಿದೆ.

  • ಇಂಡಿಗೋ: ಪ್ರಯಾಣದ ದೂರವನ್ನು ಅವಲಂಬಿಸಿ ₹425 ರಿಂದ ₹2,300 ವರೆಗೆ ಹೆಚ್ಚುವರಿ ಶುಲ್ಕ ವಿಧಿಸಿದೆ.

  • ಆಕಾಶಾ ಏರ್: ಹಾರಾಟದ ಅವಧಿಗೆ ಅನುಗುಣವಾಗಿ ₹199 ರಿಂದ ₹1,300 ವರೆಗೆ ಸರ್‌ಚಾರ್ಜ್ ವಿಧಿಸಲು ಮುಂದಾಗಿದೆ.

ಒಟ್ಟಾರೆಯಾಗಿ, ಮಧ್ಯಪ್ರಾಚ್ಯದ ಸಂಘರ್ಷವು ಸುದೀರ್ಘ ಕಾಲ ಮುಂದುವರಿದರೆ ಭಾರತದಲ್ಲಿ ವಿಮಾನಯಾನವು ಐಷಾರಾಮಿ ಎನಿಸಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 22T142423.757

ಮಹಾವೀರ ಜನ್ಮ ಕಲ್ಯಾಣೋತ್ಸವಕ್ಕೆ ದಿಗಂಬರ ಜೈನ ಮಹಿಳಾ ಸಮಾಜದಿಂದ ಚಾಲನೆ

by ಯಶಸ್ವಿನಿ ಎಂ
March 22, 2026 - 2:45 pm
0

Untitled design 2026 03 22T135628.776

ನಿಮ್ಮ ದೇಹವನ್ನು ಶುದ್ಧೀಕರಿಸಲು ಭಾನುವಾರ ಈ ಕೆಲಸಗಳನ್ನ ತಪ್ಪದೇ ಮಾಡಿ

by ಯಶಸ್ವಿನಿ ಎಂ
March 22, 2026 - 2:09 pm
0

Untitled design 2026 03 22T132648.650

ಇಸ್ರೇಲ್‌ನ ‘ಲಿಟಲ್ ಇಂಡಿಯಾ’ ಮೇಲೆ ಇರಾನ್ ದಾಳಿ..! ಭಾರತೀಯ ಮೂಲದ 33 ಯಹೂದಿಗಳಿಗೆ ಗಾಯ

by ಯಶಸ್ವಿನಿ ಎಂ
March 22, 2026 - 1:28 pm
0

Untitled design 2026 03 22T125235.584

ಡಿಯಾಗೋ ಗಾರ್ಸಿಯಾ ದ್ವೀಪ ರಕ್ಷಣೆಗೆ ಬ್ರಿಟನ್ ಸಬ್‌ ಮರೀನ್..!

by admin
March 22, 2026 - 12:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 12T182136.169
    ಗ್ಯಾಸ್ ಟ್ರಬಲ್‌ನಿಂದ ಮರಗಳಿಗೆ ಕೊಡಲಿ ಭೀತಿ-ಕಟ್ಟೆಚ್ಚರಕ್ಕೆ ಈಶ್ವರ ಖಂಡ್ರೆ ಸೂಚನೆ
    March 12, 2026 | 0
  • ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿ ಕೆ ಮಾಡಿ ಲಾಸ್
    ಷೇರು ಮಾರುಕಟ್ಟೆಯಲ್ಲಿ ಭಾರಿ ನಷ್ಟ, ಸಾಲದ ಭಾರದಿಂದ ಮನನೊಂದು ರೈಲಿಗೆ ತಲೆಕೊಟ್ಟ ವ್ಯಕ್ತಿ ಆ*ತ್ಮಹ*ತ್ಯೆ..!
    March 9, 2026 | 0
  • Untitled design 2026 01 17T124822.987
    ಇನ್ಮುಂದೆ UPI ಮೂಲಕ ಸೆಕೆಂಡುಗಳಲ್ಲೇ ಪಡೆಯಬಹುದು ನಿಮ್ಮ ಪಿಎಫ್ ಹಣ
    January 17, 2026 | 0
  • 1 (70)
    ಧರ್ಮಸ್ಥಳ ಶವ ಪ್ರಕರಣ: ಆರ್​ಟಿಐ ಬಹಿರಂಗಪಡಿಸಿದ ಮಾಹಿತಿಯಲ್ಲೇನಿದೆ?
    August 16, 2025 | 0
  • Your paragraph text (5)
    ‘ಮದ್ಯ’ ಖರೀದಿಸುವಾಗ ಅಂಗಡಿಯ ಕಿಟಕಿಗೆ ಸಿಕ್ಕಿಹಾಕಿಕೊಂಡ ವ್ಯಕ್ತಿಯ ತಲೆ: ವಿಡಿಯೋ ವೈರಲ್
    July 12, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version