• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 1, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸಂತ್ರಸ್ತೆ ನೀಡಿದ್ದ ದೂರಿನ ಬಗ್ಗೆ ವಿಚಾರಣೆಯಲ್ಲಿ ಮಡೆನೂರು ಮನು ಹೇಳಿದ್ದೇನು?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 27, 2025 - 12:02 pm
in ಸಿನಿಮಾ
0 0
0
Untitled design 2025 05 27t115848.731

ಬೆಂಗಳೂರು: ಕಾಮಿಡಿ ಕಿಲಾಡಿ ಖ್ಯಾತಿಯ ನಟ ಮಡೆನೂರು ಮನು ವಿರುದ್ಧ ಇತ್ತೀಚೆಗೆ ಲೈಂಗಿಕ ದೌರ್ಜನ್ಯದ ಗಂಭೀರ ಆರೋಪ ಕೇಳಿಬಂದಿತ್ತು. ಸಹ ನಟಿಯೊಬ್ಬರು ಈ ಆರೋಪವನ್ನು ಮಾಡಿದ್ದು, ಈ ಹಿನ್ನೆಲೆಯಲ್ಲಿ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಮನು ಅವರನ್ನು ಬಂಧಿಸಿ, ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ವಿಚಾರಣೆಯ ಸಂದರ್ಭದಲ್ಲಿ ಮನು ಕೆಲವು ಮಹತ್ವದ ವಿಷಯಗಳನ್ನು ಒಪ್ಪಿಕೊಂಡಿದ್ದಾರೆ, ಆದರೆ ಕೆಲವು ಆರೋಪಗಳನ್ನು ತಳ್ಳಿಹಾಕಿದ್ದಾರೆ.

ಮನು ತಮ್ಮ ಹೇಳಿಕೆಯಲ್ಲಿ, ಸಂತ್ರಸ್ತೆಯೊಂದಿಗೆ ತಮಗೆ ಐದಾರು ವರ್ಷಗಳಿಂದ ಪರಿಚಯವಿದೆ ಎಂದು ತಿಳಿಸಿದ್ದಾರೆ. ಇಬ್ಬರೂ ಸಂಬಂಧದಲ್ಲಿದ್ದಿದ್ದು ನಿಜ ಎಂದು ಒಪ್ಪಿಕೊಂಡಿದ್ದಾರೆ. ಆದರೆ ಮದುವೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. “ನಾನು ಆಕೆಗೆ ತಾಳಿ ಕಟ್ಟಿಲ್ಲ. ಬೆಂಗಳೂರಿನಲ್ಲಿ ಮನೆ ಹುಡುಕಲು ಸಹಾಯ ಮಾಡಿದ್ದೆ. ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿರುವ ಕೆಲವು ಘಟನೆಗಳು ನಡೆದಿರುವುದು ನಿಜ, ಆದರೆ ಯಾವುದೇ ರೀತಿಯ ಬಲವಂತದ ಲೈಂಗಿಕ ದೌರ್ಜನ್ಯ ನಡೆಸಿಲ್ಲ,” ಎಂದು ಮನು ಪೊಲೀಸರಿಗೆ ತಿಳಿಸಿದ್ದಾರೆ.

RelatedPosts

ಸ್ಯಾಂಡಲ್‌ವುಡ್‌‌ನ ನಿರ್ಮಾಪಕನ ವಿರುದ್ಧ ಮಹಿಳೆ ಗಂಭೀರ ಆರೋಪ: FIR ದಾಖಲು

“ಲ್ಯಾಂಡ್ ಲಾರ್ಡ್” ಚಿತ್ರದ ನಿರ್ದೇಶಕನಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಚಿತ್ರತಂಡ

ನಾಲಿಗೆ ಇರೋದು ಆಹಾರಕ್ಕಾಗಿ.. ಮತ್ತೊಬ್ಬರ ನಾಲಿಗೆಗೆ ಆಹಾರಕ್ಕಲ್ಲ: ಕಮಲ್ ವಿರುದ್ಧ ಮಾಸ್ತಿ ಪೋಸ್ಟ್

ವಿಚ್ಛೇದನದ ಬಳಿಕವೂ ಮಗನಿಗಾಗಿ ಒಂದಾದ ಧನುಷ್-ಐಶ್ವರ್ಯಾ: ಫೋಟೋ ವೈರಲ್

ADVERTISEMENT
ADVERTISEMENT

ಅಲ್ಲದೆ, ಕಳೆದ ಮೇ 17ರಂದು ಬೆಂಗಳೂರಿನ ನಾಗರಭಾವಿಯಲ್ಲಿ ಸಂತ್ರಸ್ತೆಯನ್ನು ಭೇಟಿಯಾಗಿದ್ದು ಸತ್ಯ ಎಂದು ಮನು ಒಪ್ಪಿಕೊಂಡಿದ್ದಾರೆ. ಆದರೆ, ಆಕೆಯ ಮೇಲೆ ಯಾವುದೇ ರೀತಿಯ ಹಲ್ಲೆ ನಡೆಸಿಲ್ಲ ಅಥವಾ ಖಾಸಗಿ ವಿಡಿಯೋ ಚಿತ್ರೀಕರಿಸಿಲ್ಲ ಎಂದು ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ತಮ್ಮ ಮದುವೆಯ ವಿಷಯವೂ ಸಂತ್ರಸ್ತೆಗೆ ಗೊತ್ತಿತ್ತು ಎಂದು ಮನು ತಿಳಿಸಿದ್ದಾರೆ. “ನನ್ನ ಕುಟುಂಬಸ್ಥರಿಗೂ ಆಕೆಯ ಪರಿಚಯವಿತ್ತು. ನಮ್ಮ ಫೋಟೋಗಳನ್ನು ಸಿನಿಮಾ ತಂಡಕ್ಕೆ ತೊಂದರೆಯಾಗದಂತೆ ಆಕೆಯೇ ನನ್ನ ಹೇಳಿಕೆಯ ವಿಡಿಯೋ ಚಿತ್ರೀಕರಿಸಿದ್ದಾಳೆ,” ಎಂದು ಮನು ಹೇಳಿಕೊಂಡಿದ್ದಾರೆ. ಸಿನಿಮಾ ನಿರ್ಮಾಪಕರಿಗೆ ತೊಂದರೆಯಾಗದಿರಲಿ ಎಂಬ ಕಾರಣಕ್ಕೆ ಈ ವಿಡಿಯೋ ಮಾಡಲಾಗಿತ್ತು ಎಂದು ಅವರು ಹೇಳಿದ್ದಾರೆ.

ಪೊಲೀಸ್ ತನಿಖೆಯಲ್ಲಿ ಇದುವರೆಗೆ ಯಾವುದೇ ಅಶ್ಲೀಲ ವಿಡಿಯೋ ಸಿಕ್ಕಿಲ್ಲ. ಇಬ್ಬರ ವಾಟ್ಸ್‌ಆ್ಯಪ್ ಚಾಟ್‌ನಲ್ಲಿಯೂ ಯಾವುದೇ ಅಶ್ಲೀಲ ಫೋಟೋ ಅಥವಾ ವಿಡಿಯೋ ಪತ್ತೆಯಾಗಿಲ್ಲ. ಪೊಲೀಸರು ಈಗ ಮನು ಜೊತೆಗೆ ಸ್ಥಳ ಮಹಜರು ನಡೆಸಿದ್ದಾರೆ. ತನಿಖೆಯ ಭಾಗವಾಗಿ, ಮನು ಅವರನ್ನು ಪೊಲೀಸ್ ಕಸ್ಟಡಿಯಿಂದ ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಾಗಿದೆ. ಒಂದು ವೇಳೆ ಮೊಬೈಲ್ ಡೇಟಾ ರಿಕವರಿಯಲ್ಲಿ ಯಾವುದೇ ಅಶ್ಲೀಲ ವಿಡಿಯೋ ಸಿಕ್ಕರೆ, ಮನು ಅವರನ್ನು ಬಾಡಿ ವಾರಂಟ್‌ನ ಮೂಲಕ ಮತ್ತೆ ವಿಚಾರಣೆಗೆ ಕರೆಸುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸಂತ್ರಸ್ತೆಯ ಆರೋಪಗಳು ಮತ್ತು ಮನು ಅವರ ಹೇಳಿಕೆಗಳ ನಡುವಿನ ಸತ್ಯಾಸತ್ಯತೆಯನ್ನು ಕಂಡುಹಿಡಿಯಲು ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

11 (53)

ಯುವತಿ ಮೇಲೆ ಬಸ್ ನುಗ್ಗಿಸಲು ಯತ್ನ: ಬಿಎಂಟಿಸಿ ಡ್ರೈವರ್ ಸಸ್ಪೆಂಡ್

by ಶಾಲಿನಿ ಕೆ. ಡಿ
June 1, 2025 - 2:36 pm
0

11 (52)

ಮಾಲೀಕನ ಮನೆಗೆ ಕನ್ನ ಹಾಕಿದ ನೇಪಾಳ ಮೂಲದ ದಂಪತಿ: ಹಣ, ಚಿನ್ನಾಭರಣ ದೋಚಿ ಎಸ್ಕೇಪ್

by ಶಾಲಿನಿ ಕೆ. ಡಿ
June 1, 2025 - 2:15 pm
0

11 (51)

ಸಂಸದೆ ಪ್ರಿಯಾ ಸರೋಜ್ ಜೊತೆ ರಿಂಕು ಸಿಂಗ್ ಮದುವೆಗೆ ಮುಹೂರ್ತ ಫಿಕ್ಸ್

by ಶಾಲಿನಿ ಕೆ. ಡಿ
June 1, 2025 - 1:42 pm
0

11 (50)

ಸಕ್ಕರೆನಾಡು ಮಂಡ್ಯದಲ್ಲಿ ಮೊದಲ ಕೊರೊನಾ ಕೇಸ್ ಪತ್ತೆ

by ಶಾಲಿನಿ ಕೆ. ಡಿ
June 1, 2025 - 12:51 pm
0

ಸಂಬಂಧಿಸಿದ ಪೋಸ್ಟ್‌ಗಳು

  • 11 (46)
    ಸ್ಯಾಂಡಲ್‌ವುಡ್‌‌ನ ನಿರ್ಮಾಪಕನ ವಿರುದ್ಧ ಮಹಿಳೆ ಗಂಭೀರ ಆರೋಪ: FIR ದಾಖಲು
    June 1, 2025 | 0
  • Untitled design 2025 06 01t105757.174
    “ಲ್ಯಾಂಡ್ ಲಾರ್ಡ್” ಚಿತ್ರದ ನಿರ್ದೇಶಕನಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಚಿತ್ರತಂಡ
    June 1, 2025 | 0
  • Untitled design 2025 06 01t095307.263
    ನಾಲಿಗೆ ಇರೋದು ಆಹಾರಕ್ಕಾಗಿ.. ಮತ್ತೊಬ್ಬರ ನಾಲಿಗೆಗೆ ಆಹಾರಕ್ಕಲ್ಲ: ಕಮಲ್ ವಿರುದ್ಧ ಮಾಸ್ತಿ ಪೋಸ್ಟ್
    June 1, 2025 | 0
  • Untitled design 2025 06 01t080741.140
    ವಿಚ್ಛೇದನದ ಬಳಿಕವೂ ಮಗನಿಗಾಗಿ ಒಂದಾದ ಧನುಷ್-ಐಶ್ವರ್ಯಾ: ಫೋಟೋ ವೈರಲ್
    June 1, 2025 | 0
  • Untitled design (86)
    ಜೂನ್ 20 ರಂದು ತೆರೆಗೆ ಬರಲಿದೆ ಧರ್ಮ ಕೀರ್ತಿರಾಜ್ ಅಭಿನಯದ “ಬುಲೆಟ್”
    May 31, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version