• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, April 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವೈರಲ್

ಮದ್ಯ ಸೇವನೆಗೆ ಮುನ್ನ ಎರಡು ಹನಿ ನೆಲಕ್ಕೆ ಚುಮುಕಿಸೋದು ಏಕೆ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 13, 2025 - 5:17 pm
in ವೈರಲ್
0 0
0
Untitled design (41)

ಎಣ್ಣೆ (Alcohol) ಪ್ರಿಯರಿಗೆ ಕುಡಿಯೋ ಮುನ್ನ ಒಂದೆರಡು ಹನಿ ಮದ್ಯವನ್ನು ನೆಲದ ಮೇಲೆ ಚಿಮುಕಿಸುವ ಸಂಪ್ರದಾಯವನ್ನು ಅನುಸರಿಸುವುದು ಸಾಮಾನ್ಯ. ಆದರೆ ವಿದೇಶಗಳಲ್ಲಿ ಕುಡುಕರು ಗ್ಲಾಸ್‌ಗಳನ್ನು ಹಿಡಿದು ಚಿಯರ್ಸ್‌‌ ಮಾಡಿ (Cheers) ಮದ್ಯ ಸೇವನೆ ಮಾಡುತ್ತಾರೆ. ಆದರೆ ಭಾರತದಲ್ಲಿ, ವಿಶೇಷವಾಗಿ ಕುಡುಕರ ನಡುವೆ, ಕುಡಿಯುವ ಮೊದಲು ಮದ್ಯವನ್ನು ನೆಲಕ್ಕೆ ಚಿಮುಕಿಸುವ ಪದ್ಧತಿ ಬಹಳಷ್ಟು ಪ್ರಸಿದ್ಧವಾಗಿದೆ. ಈ ಪದ್ಧತಿಯ ಹಿಂದಿನ ಮೂಲ ಹಾಗೂ ಅದರ ಕಾರಣ ಏನು? ಎಂದು ತಿಳಿಯಿರಿ.

ಈ ಪದ್ಧತಿಯ ಹಿಂದಿನ ಧಾರ್ಮಿಕ ಮತ್ತು ಪರಂಪರ ನಂಬಿಕೆಗಳು

ಹೆಚ್ಚಿನ ಭಾರತೀಯರು ಮದ್ಯ ಸೇವಿಸುವ ಮೊದಲು ಎರಡು ಹನಿ ಮದ್ಯವನ್ನು ನೆಲಕ್ಕೆ ಚಿಮುಕಿಸುವುದನ್ನು ಪೂರ್ವಜರಿಗೆ ಸಮರ್ಪಣೆ (Offering to ancestors) ಎಂದು ಭಾವಿಸುತ್ತಾರೆ. ಇದು ನಮ್ಮ ಪ್ರೀತಿಪಾತ್ರ ಪೂರ್ವಜರ ಆತ್ಮಗಳಿಗೆ ಗೌರವ ಸಲ್ಲಿಸುವ ಸಂಕೇತವಾಗಿ ಪರಿಗಣಿಸಲಾಗಿದೆ. ಹಿಂದೂ ಧರ್ಮದಲ್ಲಿ, ಪಿಂಡಪ್ರದಾನ ಮಾಡುವ ಮೂಲಕ ಪೂರ್ವಜರ ಆತ್ಮಗಳಿಗೆ ತೃಪ್ತಿಯನ್ನು ಒದಗಿಸುವ ಸಂಪ್ರದಾಯವಿದೆ. ಅದೇ ರೀತಿಯ ಭಾವನೆಯಿಂದ, ಕೆಲವರು ಮದ್ಯ ಸೇವನೆ ಮಾಡುವ ಮುನ್ನ ಈ ವಿಧಿಯನ್ನು ಅನುಸರಿಸುತ್ತಾರೆ.

RelatedPosts

ಇನ್‌ಸ್ಟಾಮಾರ್ಟ್‌ನಲ್ಲಿ ₹2 ಲಕ್ಷದ ಚಿನ್ನ-ಬೆಳ್ಳಿ ಆರ್ಡರ್ ಮಾಡಿದ ಬೆಂಗಳೂರಿನ ಗ್ರಾಹಕ!

ಹೆಂಡತಿಗೆ 250 ಬಾರಿ ತನ್ನ ಹೆಸರನ್ನು ಟ್ಯಾಟೂ ಹಾಕಿಸಿದ ಟಾಕ್ಸಿಕ್ ಗಂಡ!

IPL ಕ್ರೀಡಾಂಗಣದಲ್ಲಿ ₹50 ಚಿಪ್ಸ್ ಪ್ಯಾಕೆಟ್ ₹100 ಗೆ ಮಾರಾಟ: ವಿಡಿಯೋ ವೈರಲ್

ಚಪ್ರಿ ರೀತಿ ಬಟ್ಟೆ ಹಾಕಿಕೊಂಡು ಬಂದ ಅಕ್ಷಯ್ ಕುಮಾರ್: ನೆಟ್ಟಿಗರಿಂದ ಹಿಗ್ಗಾಮುಗ್ಗಾ ಟ್ರೋಲ್

ADVERTISEMENT
ADVERTISEMENT
ಜ್ಯೋತಿಷ್ಯದ ಪ್ರಕಾರ ಶನಿಯ ಪ್ರಭಾವ ಕಡಿಮೆಯಾಗುತ್ತದೆ

ಜ್ಯೋತಿಷ್ಯದ ಪ್ರಕಾರ, ಮದ್ಯವನ್ನು ನೆಲಕ್ಕೆ ಚಿಮುಕಿಸುವುದು ಶನಿದೇವನ (Shani Dev) ಪ್ರಭಾವವನ್ನು ಸಮತೋಲನಗೊಳಿಸಲು ಸಹಾಯ ಮಾಡುತ್ತದೆ. ಅನುರಾಗ್ ರಾಣಾ (Anurag Thakur) ಎಂಬುವವರು ಅವರ ಪ್ರಕಾರ, ಕುಡಿಯುವ ಮೊದಲು ಒಂದು ಹನಿ ಎಣ್ಣೆಯನ್ನು ನೆಲಕ್ಕೆ ಚಿಮುಕಿಸುವುದರಿಂದ ಶನಿದೋಷ (Shani Dosha) ಕಡಿಮೆಯಾಗುತ್ತದೆ. ಶನಿಯ ಪ್ರಭಾವವು ಜೀವನದಲ್ಲಿ ಅನೇಕ ಅಡಚಣೆಗಳನ್ನು, ಹಣಕಾಸು ತೊಂದರೆಗಳನ್ನು, ಮತ್ತು ದಾಂಪತ್ಯ ಸಮಸ್ಯೆಗಳನ್ನು ಉಂಟುಮಾಡಬಹುದು ಎಂದು ನಂಬಲಾಗಿದೆ. ಹೀಗಾಗಿ, ಈ ತಂತ್ರವನ್ನು ಅನುಸರಿಸುವ ಮೂಲಕ ಶನಿಯ ಕೃಪೆಯನ್ನು ಪಡೆಯಬಹುದು ಎಂಬ ನಂಬಿಕೆ ಇದೆ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. 

ಮದ್ಯ ಚಿಮುಕಿಸುವ ವೈಜ್ಞಾನಿಕ ಕಾರಣ

ಕೇವಲ ಧಾರ್ಮಿಕ ಅಥವಾ ಜ್ಯೋತಿಷ್ಯದ ನಂಬಿಕೆಗಳಷ್ಟೇ ಅಲ್ಲ, ಈ ಪದ್ಧತಿಯ ಹಿಂದಿನ ವೈಜ್ಞಾನಿಕ ಕಾರಣವನ್ನು ಪರಿಗಣಿಸಬಹುದು. ಇತರರನ್ನು ಪರಿಗಣಿಸದೇ ತಕ್ಷಣ ಕುಡಿಯಲು ಆರಂಭಿಸುವ ಬದಲು, ಒಂದೆರಡು ಹನಿ ನೆಲಕ್ಕೆ ಸುರಿಸುವುದು ಒಂದು ಬಗೆಯ ಕೃತಜ್ಞತೆ ಸಲ್ಲಿಸಿದಂತಾಗಬಹುದಾಗಿದೆ. ಇದು ಮಾನಸಿಕ ತೃಪ್ತಿಯನ್ನು ನೀಡಬಹುದು ಮತ್ತು ನಮ್ಮ ದೇಹ ಮತ್ತು ಮನಸ್ಸನ್ನು ಸಮತೋಲನಗೊಳಿಸಬಹುದು.

ಸಾಮಾಜಿಕ ಅರ್ಥ ಮತ್ತು ಪರಂಪರೆ

ಭಾರತದಲ್ಲಿ ಮದ್ಯ ಸೇವನೆಗೆ ಸಂಬಂಧಿಸಿದಂತೆ ಹಲವಾರು ನಂಬಿಕೆಗಳು ಮತ್ತು ಪರಂಪರೆಗಳಿವೆ. ಕೆಲವು ಹಳ್ಳಿ ಮತ್ತು ಜನಪದ ಸಂಸ್ಕೃತಿಗಳಲ್ಲಿ, ಮದ್ಯವನ್ನು ನೆಲಕ್ಕೆ ಸುರಿಸುವುದರಿಂದ ಮನೆಗೆ ಬರುವ ದುಷ್ಟ ಶಕ್ತಿಗಳು (Negative energy) ನಾಶವಾಗುತ್ತವೆ ಎಂಬ ನಂಬಿಕೆ ಇದೆ. ಇದನ್ನು ಶುದ್ಧೀಕರಣದ ಕ್ರಮವನ್ನಾಗಿ (Purification Ritual) ಪರಿಗಣಿಸಲಾಗುತ್ತದೆ.

ನೀವು ಈ ಪದ್ಧತಿಯನ್ನು ಅನುಸರಿಸಬೇಕೇ?

ಈ ಪದ್ಧತಿಯನ್ನು ಅನುಸರಿಸುವುದು ಸಂಪೂರ್ಣವಾಗಿ ವ್ಯಕ್ತಿಯ ನಂಬಿಕೆಯ ಮೇಲೆ ಅವಲಂಬಿತವಾಗಿದೆ. ಮದ್ಯ ಸೇವನೆಗೆ ಸಂಬಂಧಿಸಿದ ಯಾವುದೇ ಸಂಪ್ರದಾಯವನ್ನು ಅರ್ಥಮಾಡಿಕೊಳ್ಳುವ ಮತ್ತು ಅದನ್ನು ವೈಜ್ಞಾನಿಕವಾಗಿ ಪರೀಕ್ಷಿಸುವ ಅಭ್ಯಾಸವು ಉತ್ತಮ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ರಾಮಚಂದ್ರರೆಡ್ಡಿ (1)

ಬೆಂಗಳೂರಿಗರೇ ಗಮನಕ್ಕೆ: ಬಿಎಂಟಿಸಿ & ಮೆಟ್ರೋಗೆ ಒಂದೇ ಸ್ಮಾರ್ಟ್ ಕಾರ್ಡ್

by ಶಾಲಿನಿ ಕೆ. ಡಿ
April 25, 2026 - 11:27 pm
0

ರಾಮಚಂದ್ರರೆಡ್ಡಿ

ಅನೈತಿಕ‌ ಸಂಬಂಧ ಹಿನ್ನೆಲೆ ವ್ಯಕ್ತಿಯ ಕೊಲೆ: ಆರೋಪಿ ಅರೆಸ್ಟ್

by ಶಾಲಿನಿ ಕೆ. ಡಿ
April 25, 2026 - 11:09 pm
0

Untitled design 2026 04 25T223612.312

RR vs SRH: 36 ಎಸೆತಗಳಲ್ಲಿ ಶತಕ ಸಿಡಿಸಿದ ವೈಭವ್; ಮತ್ತೊಂದು ದಾಖಲೆ ಬರೆದ 15ರ ಬಾಲಕ

by ಶಾಲಿನಿ ಕೆ. ಡಿ
April 25, 2026 - 10:38 pm
0

Untitled design 2026 04 25T221657.278

DC vs PBKS: ಕೆಎಲ್ ರಾಹುಲ್ ದಾಖಲೆ ಶತಕ ವ್ಯರ್ಥ..ಪಂಜಾಬ್‌ಗೆ ರೋಚಕ ಗೆಲುವು

by ಶಾಲಿನಿ ಕೆ. ಡಿ
April 25, 2026 - 10:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 04 22T123839.331
    ಇನ್‌ಸ್ಟಾಮಾರ್ಟ್‌ನಲ್ಲಿ ₹2 ಲಕ್ಷದ ಚಿನ್ನ-ಬೆಳ್ಳಿ ಆರ್ಡರ್ ಮಾಡಿದ ಬೆಂಗಳೂರಿನ ಗ್ರಾಹಕ!
    April 22, 2026 | 0
  • BeFunky collage (23)
    ಹೆಂಡತಿಗೆ 250 ಬಾರಿ ತನ್ನ ಹೆಸರನ್ನು ಟ್ಯಾಟೂ ಹಾಕಿಸಿದ ಟಾಕ್ಸಿಕ್ ಗಂಡ!
    April 18, 2026 | 0
  • Untitled design 2026 04 14T132636.185
    IPL ಕ್ರೀಡಾಂಗಣದಲ್ಲಿ ₹50 ಚಿಪ್ಸ್ ಪ್ಯಾಕೆಟ್ ₹100 ಗೆ ಮಾರಾಟ: ವಿಡಿಯೋ ವೈರಲ್
    April 14, 2026 | 0
  • BeFunky collage (27)
    ಚಪ್ರಿ ರೀತಿ ಬಟ್ಟೆ ಹಾಕಿಕೊಂಡು ಬಂದ ಅಕ್ಷಯ್ ಕುಮಾರ್: ನೆಟ್ಟಿಗರಿಂದ ಹಿಗ್ಗಾಮುಗ್ಗಾ ಟ್ರೋಲ್
    April 7, 2026 | 0
  • BeFunky collage (25)
    ಕೆಲಸಕ್ಕೆ ಸೇರಿದ ಮೊದಲ ದಿನವೇ ಯುವ ಡಾಕ್ಟರ್ ರಾಜೀನಾಮೆ! “ರೋಗಿ ಬಂದ್ರೆ ಸಾಕು, ಐಸಿಯುಗೆ ಹಾಕಿ” ಅಂತಾರೆ
    April 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version