• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, December 17, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವೈರಲ್

ರೀಲ್ಸ್ ಹುಚ್ಚು: ಭರತ್‌ಪುರ ಡ್ಯಾಂನ ಅಪಾಯಕಾರಿ ಸ್ಥಳದಲ್ಲೇ ಮಗಳನ್ನು ಕೂರಿಸಿ ರೀಲ್ಸ್ ಮಾಡಿದ ತಂದೆ!

admin by admin
July 8, 2025 - 5:48 pm
in ವೈರಲ್
0 0
0
Add a heading (24)

ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಮುನ್ನೆಲೆಗೆ ಬರಲು ನಾನಾ ರೀತಿಯ ಅಪಾಕಾರಿ ಪ್ರಯತ್ನಗಳು ನಡೆಯುತ್ತಿರುತ್ತವೆ. ಅಂಥದ್ದೇ ಒಂದು ಘಟನೆ ರಾಜಸ್ಥಾನದ ಭರತ್‌ಪುರ ಜಿಲ್ಲೆಯ ಬರೇಥಾ ಡ್ಯಾಂನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ರೀಲ್‌ಗಾಗಿ ತಂದೆಯೊಬ್ಬ ತನ್ನ 7 ವರ್ಷದ ಮಗಳ ಜೀವವನ್ನು ಅಪಾಯಕ್ಕೆ ತಳ್ಳಿದ ಆಘಾತಕಾರಿ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ  ಭಾರೀ ವೈರಲ್ ಆಗಿದೆ.

ಸುರಕ್ಷಿತ ರೇಲಿಂಗ್‌ನಾಚೆಗಿನ ಕಬ್ಬಿಣದ ಕೋನದ ಮೇಲೆ, 25 ಅಡಿ ಆಳದ ತುಂಬಿ ಹರಿಯುತ್ತಿರುವ ಜಲಾಶಯದ ಮೇಲೆ, ಹುಡುಗಿಯನ್ನು ಕೂರಿಸಿ ವಿಡಿಯೋ ಚಿತ್ರೀಕರಿಸಿದ್ದಾನೆ. ಈ ಕೃತ್ಯದಲ್ಲಿ ತಾಯಿಯೂ ಪಾಲ್ಗೊಂಡಿದ್ದು, ಮಗಳನ್ನು ಪ್ರೋತ್ಸಾಹಿಸಿದ್ದಾಳೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.

RelatedPosts

ಸೋಷಿಯಲ್ ಮೀಡಿಯಾ ಪೋಸ್ಟ್ ಹಾಕುವಾಗ ಹುಷಾರು..! ಉದ್ಯೋಗ, ವೀಸಾ, ಮದುವೆ.. ಎಲ್ಲದಕ್ಕೂ ಕೊಕ್ಕೆ..!

ನನ್ನ ಪತಿ ದೆಹಲಿಯಲ್ಲಿ ರಹಸ್ಯ ವಿವಾಹವನ್ನು ನಿಲ್ಲಿಸಿ: ಮೋದಿಗೆ ಪಾಕ್ ಮಹಿಳೆ ಮನವಿ

ಹೊಸ ವರ್ಷಕ್ಕೆ ಬಿಗ್‌ ಶಾಕ್: ಏರ್‌ಟೆಲ್, ಜಿಯೋ, ವಿಐ ರೀಚಾರ್ಜ್ ಬೆಲೆ ಏರಿಕೆ, ಈಗಲೇ ರೀಚಾರ್ಜ್ ಮಾಡಿ..!

ಮದುವೆ ದಿನ ಮದುಮಗನಿಗೆ ಎದೆಹಾಲು: ವಿಚಿತ್ರ ಪದ್ಧತಿ? ವಿಡಿಯೋ ವೈರಲ್​

ADVERTISEMENT
ADVERTISEMENT

ವಿಡಿಯೋದಲ್ಲಿ, ಭಯಭೀತಳಾದ ಹುಡುಗಿಯು ತಂದೆಯ ಕೈಯನ್ನು ಬಿಗಿಯಾಗಿ ಹಿಡಿದಿರುವುದು ಕಂಡುಬಂದಿದೆ. ಆದರೂ, ತಂದೆಯಾದ ಉಮಾಶಂಕರ್ ಎಂಬಾತ ಆಕೆಯನ್ನು ಕಬ್ಬಿಣದ ಗೇಜ್ ಬಾಕ್ಸ್‌ನ ಮೇಲೆ ಕೂರಿಸಿ ಕೈಬಿಟ್ಟಿದ್ದಾನೆ. ಈ ಘಟನೆಯು ಜುಲೈ 4ರಂದು ರುದಾವಲ್ ಪೊಲೀಸ್ ಠಾಣೆ ವ್ಯಾಪ್ತಿಯ ಬರೇಥಾ ಡ್ಯಾಂನಲ್ಲಿ ನಡೆದಿದ್ದು, ‘Umashankar’ ಎಂಬ ಇನ್‌ಸ್ಟಾಗ್ರಾಮ್ ಖಾತೆಯಿಂದ ಜುಲೈ 7 ರಂದು ಹಂಚಿಕೊಳ್ಳಲಾಗಿದೆ. ಈ ಕೃತ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ಕಂಡ ಜನರು, “ಇಂತಹ ಪೋಷಕರಿಗೆ ಶಿಕ್ಷೆಯಾಗಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

रील के लिए बेटी की जान को खतरे में डाल दिया। गजब पागलपन है। वीडियो भरतपुर का है।@RajPoliceHelp #YehThikKarKeDikhao
#Rajasthan #Monsoon #reelsvideo #monsoonsession2025 #Bharatpur pic.twitter.com/0fjJlQ228i

— Sourabh Khandelwal (@sourabhskhandel) July 7, 2025

ಹೌದು, ಈ ಘಟನೆಯು ಸಾಮಾಜಿಕ ಮಾಧ್ಯಮದ ರೀಲ್‌ಗಳ ಜನಪ್ರಿಯತೆಗಾಗಿ ಜೀವವನ್ನೇ ಪಣಕ್ಕಿಡುವ ಧೋರಣೆಯ ಬಗ್ಗೆ ಗಂಭೀರ ಚರ್ಚೆಗೆ ಕಾರಣವಾಗಿದೆ. ಭರತ್‌ಪುರ ಜಿಲ್ಲಾಧಿಕಾರಿ ಕಮರ್ ಚೌಧರಿ ಕೇವಲ ಮೂರು ದಿನಗಳ ಹಿಂದೆ ಅಣೆಕಟ್ಟುಗಳು, ಜಲಾಶಯಗಳು ಮತ್ತು ನದಿಗಳಿಂದ ದೂರವಿರುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದರು. ಆದರೂ, ಈ ಘಟನೆಯು ಸರ್ಕಾರದ ಎಚ್ಚರಿಕೆಯನ್ನು ಗಾಳಿಗೆ ತೂರಿದೆ.

ಬರೇಥಾ ಡ್ಯಾಂ, ಇತ್ತೀಚಿನ ಭಾರೀ ಮಳೆಯಿಂದ ತುಂಬಿರುವುದರಿಂದ ಪ್ರವಾಸಿಗರಿಗೆ ಆಕರ್ಷಣೀಯ ಸ್ಥಳವಾಗಿದೆ. ಪೊಲೀಸರು ಈ ದಂಪತಿಗಳ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದು, ಸಾರ್ವಜನಿಕರು ಇಂತಹ ಅಪಾಯಕಾರಿ ಸಾಹಸಗಳಿಂದ ದೂರವಿರಬೇಕೆಂದು ಮನವಿ ಮಾಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಪ್ರಶಾಂತ್ ವೀರ್ (12)

ಸುತ್ತೂರು ಮಠ ಸಾಮಾಜಿಕ & ಧಾರ್ಮಿಕ ಪ್ರಗತಿಯ ಚೇತನ-ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಶಂಸೆ

by ಯಶಸ್ವಿನಿ ಎಂ
December 16, 2025 - 11:41 pm
0

ಪ್ರಶಾಂತ್ ವೀರ್ (10)

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಅಗ್ನಿ ಅವಘಡ, ಉದ್ಯಮಿ ಸಜೀವ ದಹನ!

by ಯಶಸ್ವಿನಿ ಎಂ
December 16, 2025 - 11:23 pm
0

ಪ್ರಶಾಂತ್ ವೀರ್ (9)

ಬಿಗ್ ಬಾಸ್ 12: ಕ್ಯಾಪ್ಟನ್‌ ಮಾತಿಗೂ ಬೆಲೆಕೊಡದೆ ಚೈತ್ರಾ ಕುಂದಾಪುರ ಅಸಭ್ಯ ವರ್ತನೆ..!

by ಯಶಸ್ವಿನಿ ಎಂ
December 16, 2025 - 10:48 pm
0

ಪ್ರಶಾಂತ್ ವೀರ್ (8)

ಐಪಿಎಲ್ 2026 ಹರಾಜು: ವೆಂಕಟೇಶ್ ಅಯ್ಯರ್ ಸೇರಿ ಐವರು ಆಟಗಾರರು RCB ತಂಡಕ್ಕೆ ಸೇರ್ಪಡೆ!

by ಯಶಸ್ವಿನಿ ಎಂ
December 16, 2025 - 10:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • Visa
    ಸೋಷಿಯಲ್ ಮೀಡಿಯಾ ಪೋಸ್ಟ್ ಹಾಕುವಾಗ ಹುಷಾರು..! ಉದ್ಯೋಗ, ವೀಸಾ, ಮದುವೆ.. ಎಲ್ಲದಕ್ಕೂ ಕೊಕ್ಕೆ..!
    December 11, 2025 | 0
  • Web 2025 12 07T130109.799
    ನನ್ನ ಪತಿ ದೆಹಲಿಯಲ್ಲಿ ರಹಸ್ಯ ವಿವಾಹವನ್ನು ನಿಲ್ಲಿಸಿ: ಮೋದಿಗೆ ಪಾಕ್ ಮಹಿಳೆ ಮನವಿ
    December 7, 2025 | 0
  • Web 2025 12 07T122323.061
    ಹೊಸ ವರ್ಷಕ್ಕೆ ಬಿಗ್‌ ಶಾಕ್: ಏರ್‌ಟೆಲ್, ಜಿಯೋ, ವಿಐ ರೀಚಾರ್ಜ್ ಬೆಲೆ ಏರಿಕೆ, ಈಗಲೇ ರೀಚಾರ್ಜ್ ಮಾಡಿ..!
    December 7, 2025 | 0
  • Untitled design 2025 12 04T224237.853
    ಮದುವೆ ದಿನ ಮದುಮಗನಿಗೆ ಎದೆಹಾಲು: ವಿಚಿತ್ರ ಪದ್ಧತಿ? ವಿಡಿಯೋ ವೈರಲ್​
    December 4, 2025 | 0
  • Untitled design 2025 12 01T205543.909
    ಗೋಲ್ಗಪ್ಪ ತಿನ್ನುವಾಗ ಎಚ್ಚರಿಕೆ: ಗೋಲ್ಗಪ್ಪ ತಿಂದಿದ್ದಕ್ಕೆ ದವಡೆ ಸ್ಥಳಾಂತರ..!
    December 1, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version