• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವೈರಲ್

ಆಂಡ್ರಾಯ್ಡ್‌‌ನಲ್ಲಿ ಒಂದು ರೇಟ್… ಐಫೊನ್‌ನಲ್ಲಿ ಇನ್ನೊಂದು ರೇಟ್‌.. ಏನಿದು ಕ್ಯಾಪ್ಸಿಕಂ Zepto ಮಹಿಮೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 5, 2025 - 4:42 pm
in ವೈರಲ್
0 0
0
WhatsApp Image 2025 02 05 at 4.29.55 PM

ಹಿಂದಿನ ದಿನಗಳಲ್ಲಿ ನಾವು ಯಾವುದೇ ವಸ್ತುಗಳನ್ನು ಕೊಂಡುಕೊಳ್ಳಲು ಅಂಗಡಿಗೆ ಹೋಗುತ್ತಿದ್ವಿ. ಆದರೆ ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್‌‌ ಫೋನ್‌ ಬಳಕೆಯಿಂದ ಕೂತಲ್ಲೆ ನಮಗೆ ಬೇಕಾದನ್ನು ಪಡೆದುಕೊಳ್ಳಬಹುದು. ಆದರೆ ಇದೀಗ ಆಂಡ್ರಾಯ್ಡ್‌‌ ಮತ್ತು ಐಫೋನ್‌‌ನಿಂದ ಒಂದು ತರಕಾರಿ ಅಥವಾ ವಸ್ತುವಿನ ಬೆಲೆ ನಿರ್ಧಾರವಾಗುತ್ತದೆ. ಈ ಬಗ್ಗೆ ಪೋಸ್ಟ್‌ವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗ್ತಿದೆ.

ಬೆಂಗಳೂರಿನ ಮಹಿಳೆಯೊಬ್ಬರು ಆಂಡ್ರಾಯ್ಡ್ ಮತ್ತು ಐಫೋನ್ ಒಂದೇ ವಸ್ತುವಿಗೆ ವಿಭಿನ್ನ ಬೆಲೆಯಲ್ಲಿ ನಿರ್ಧರಿಸಿದೆ. Zepto ಉತ್ಪನ್ನಗಳು ಇದಕ್ಕೆ ಸಾಕ್ಷಿ. ಇದೀಗ ಈ ಮಹಿಳೆ ಹಂಚಿಕೊಂಡ ಪೋಸ್ಟ್​​ ವೈರಲ್​ ಆಗಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ. ಅರ್ಧ ಕಿಲೋ ದ್ರಾಕ್ಷಿಗೆ ಆಂಡ್ರಾಯ್ಡ್ನಲ್ಲಿ 65 ರೂ. ಅದೇ ದ್ರಾಕ್ಷಿಗೆ ಐಫೋನ್‌ನಲ್ಲಿ 146 ರೂ. ಕ್ಯಾಪ್ಸಿಕಂ, ಹೂಕೋಸು ಮತ್ತು ಈರುಳ್ಳಿ ಬೆಲೆಗಳು ಈ ವ್ಯತ್ಯಾಸವನ್ನು ಸೂಚಿಸುತ್ತದೆ. Zepto ಆಂಡ್ರಾಯ್ಡ್ ಮತ್ತು ಐಫೋನ್ ಬಳಕೆದಾರರಿಗೆ ಒಂದೇ ಉತ್ಪನ್ನಕ್ಕೆ ವಿಭಿನ್ನ ಬೆಲೆಗಳನ್ನು ವಿಧಿಸುತ್ತಿದೆ ಎಂದು ಆರೋಪಿಸಲಾಗಿದೆ. ವಿನಿತಾ ಸಿಂಗ್ ಎಂಬುವವರು ಈ ಬಗ್ಗೆ ಸ್ಕ್ರೀನ್‌ಶಾಟ್‌ ಹಂಚಿಕೊಂಡಿದ್ದಾರೆ.

RelatedPosts

ಒಂದೇ ಬೈಕ್‌ನಲ್ಲಿ ನಾಲ್ವರು ಪೊಲೀಸರು ಜಾಲಿ ರೈಡ್: ವಿಡಿಯೋ ವೈರಲ್‌, ನೆಟ್ಟಿಗರು ಗರಂ

‘3 ಇಡಿಯಟ್ಸ್’ಗೂ ಸೋನಂ ವಾಂಗ್ಚುಕ್ ಸಂಬಂಧವೇ ಇಲ್ಲ: ವೈರಲ್ ನಂಬಿಕೆಗೆ ಆಮಿರ್ ಖಾನ್ ಬ್ರೇಕ್

ಮದುವೆಯಾಗಲು ಇಷ್ಟವಿಲ್ಲದೇ ತಲೆ ಬೋಳಿಸಿಕೊಂಡ ಯುವತಿ..ವಿಡಿಯೋ ವೈರಲ್

ಈ ಮಾವು ಕೆಜಿಗೆ 3 ಲಕ್ಷ! ರಾಮ ಮಂದಿರದಲ್ಲಿ ಮೊದಲ ಅರ್ಪಣೆ

ADVERTISEMENT
ADVERTISEMENT

ಕ್ಯಾಪ್ಸಿಕಂಗೆ ಆಂಡ್ರಾಯ್ಡ್ ಫೋನ್ 500-600 ಗ್ರಾಂಗೆ 21 ರೂ ಎಂದು ತೋರಿಸಿದೆ, ಆದರೆ ಐಫೋನ್ ಅದೇ ಉತ್ಪನ್ನಕ್ಕೆ 107 ರೂ ತೋರಿಸುತ್ತದೆ. ಎರಡೂ ಸ್ಕ್ರೀನ್‌ಶಾಟ್‌ಗಳನ್ನು ಒಂದೇ ಸಮಯದಲ್ಲಿ ತೆಗೆದುಕೊಳ್ಳಲಾಗಿದೆ. Zepto ಯಾಕೆ ವ್ಯತ್ಯಾಸವನ್ನು ಮಾಡಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಜನರು ಚರ್ಚೆ ಮಾಡಿದ್ದಾರೆ. ಈ ಪೋಸ್ಟ್​​​ಗೆ ಕಮೆಂಟ್​​ ಕೂಡ ಮಾಡಿದ್ದಾರೆ. ಐಫೋನ್ ಖರೀದಿಸಲು ಅವರಿಗೂ ಹಣ ಬೇಕು. ಅದಕ್ಕೇ ಎಂದು ಹೇಳಿದ್ದಾರೆ. ನಾವೆಲ್ಲರೂ ದಿನಸಿ, ಬುಕ್ ಕ್ಯಾಬ್‌ಗಳು ಇತ್ಯಾದಿಗಳನ್ನು ಖರೀದಿಸಲು ಆಂಡ್ರಾಯ್ಡ್ ಸಾಧನಗಳನ್ನು ಖರೀದಿಸಬೇಕು ಎಂದು ಅನ್ನಿಸುತ್ತಿದೆ ಮತ್ತೊಬ್ಬ ವ್ಯಕ್ತಿ ಹೇಳಿದ್ದಾರೆ. ನಾವೆಲ್ಲ ಒಂದೇ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದೆ. ನಾವೆಲ್ಲರೂ ಈ ಅಪ್ಲಿಕೇಶನ್‌ಗಳ ಮೇಲೆ ಹೆಚ್ಚು ಅವಲಂಬಿತರಾಗಿರುವುದರಿಂದ ಈ ಸಮಸ್ಯೆ ಆಗುತ್ತಿದೆ. ನೀವು ಅದನ್ನು ಐಫೋನ್‌ನೊಂದಿಗೆ ಆರ್ಡರ್ ಮಾಡಿದಾಗ ಅವರು ಕ್ಯಾಪ್ಸಿಕಂ ಅನ್ನು 1 ನಿಮಿಷ ಮುಂಚಿತವಾಗಿ ವಿತರಿಸುತ್ತಿದ್ದಾರೆ. ಅದಕ್ಕಾಗಿಯೇ ಇದು ದುಬಾರಿಯಾಗಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸ್ವ (2)

ರಾಜ್ಯದ ಹವಾಮಾನ ವರದಿ: ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಸಾಧ್ಯತೆ!

by ದಿಶಾ ಕೆ. ಎಸ್.
July 21, 2026 - 6:22 am
0

ಸ್ವ (1)

ಇಂದಿನ ರಾಶಿ ಭವಿಷ್ಯ ವೃಷಭ ರಾಶಿ

by ದಿಶಾ ಕೆ. ಎಸ್.
July 21, 2026 - 6:15 am
0

ಕಬ್ಬಿಣದ

ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದ ಮಗ

by ಶಾಲಿನಿ ಕೆ. ಡಿ
July 20, 2026 - 11:10 pm
0

Untitled design 2026 07 20T224251.302

ಉಕ್ರೇನ್‌ನಲ್ಲಿ ಹಡಗಿನ ಮೇಲೆ ಭೀಕರ ದಾಳಿ: ನಾಲ್ವರು ಭಾರತೀಯರು ಸಾವು

by ಶಾಲಿನಿ ಕೆ. ಡಿ
July 20, 2026 - 10:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮೇಘಸ್ಫೋಟ (14)
    ಒಂದೇ ಬೈಕ್‌ನಲ್ಲಿ ನಾಲ್ವರು ಪೊಲೀಸರು ಜಾಲಿ ರೈಡ್: ವಿಡಿಯೋ ವೈರಲ್‌, ನೆಟ್ಟಿಗರು ಗರಂ
    July 19, 2026 | 0
  • Your paragraph text (2)
    ‘3 ಇಡಿಯಟ್ಸ್’ಗೂ ಸೋನಂ ವಾಂಗ್ಚುಕ್ ಸಂಬಂಧವೇ ಇಲ್ಲ: ವೈರಲ್ ನಂಬಿಕೆಗೆ ಆಮಿರ್ ಖಾನ್ ಬ್ರೇಕ್
    July 17, 2026 | 0
  • ಇರ್ತೀರಾ (12)
    ಮದುವೆಯಾಗಲು ಇಷ್ಟವಿಲ್ಲದೇ ತಲೆ ಬೋಳಿಸಿಕೊಂಡ ಯುವತಿ..ವಿಡಿಯೋ ವೈರಲ್
    July 14, 2026 | 0
  • Untitled design (23)
    ಈ ಮಾವು ಕೆಜಿಗೆ 3 ಲಕ್ಷ! ರಾಮ ಮಂದಿರದಲ್ಲಿ ಮೊದಲ ಅರ್ಪಣೆ
    June 16, 2026 | 0
  • Untitled design (21)
    ‘ಕಲ್ಕಿ 2’: ದೀಪಿಕಾ ಜಾಗಕ್ಕೆ ಬರ್ತಾರಾ ಸಾಯಿ ಪಲ್ಲವಿ?
    June 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version