• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವೈರಲ್

ಕೋರ್ಟ್ ಬಾಗಿಲಲ್ಲೇ ಜಗಳ: ಆಸ್ತಿ ಕೈತಪ್ಪಿದ್ದಕ್ಕೆ ಗಂಡನ ಮೇಲೆ ಹಲ್ಲೆ ಮಾಡಿದ ಪತ್ನಿ..ವಿಡಿಯೋ ವೈರಲ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 27, 2025 - 6:46 pm
in ವೈರಲ್
0 0
0
Untitled design 2025 12 27T184531.165

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಒಂದು ವಿಡಿಯೋ ಭಾರೀ ಸಂಚಲನ ಮೂಡಿಸಿದೆ. ಕೌಟುಂಬಿಕ ನ್ಯಾಯಾಲಯದ ಆವರಣದಲ್ಲಿ ಮಹಿಳೆಯೊಬ್ಬಳು ತನ್ನ ಪತಿಯ ಜುಟ್ಟು ಹಿಡಿದು ಎಳೆದಾಡುತ್ತಾ, ಥಳಿಸುತ್ತಾ ಹಲ್ಲೆ ನಡೆಸುತ್ತಿರುವ ದೃಶ್ಯಗಳು ವೈರಲ್ ಆಗಿವೆ.

ವಿಚ್ಛೇದನ ಪ್ರಕರಣದಲ್ಲಿ ಜೀವನಾಂಶ (ಅಲಿಮನಿ) ನಿರಾಕರಣೆಯಿಂದ ಕೆರಳಿದ ಪತ್ನಿ, ಪತಿಯ ಜುಟ್ಟನ್ನು ಹಿಡಿದು ಎಳೆದಾಡುತ್ತಾ, ಕಪಾಳಮೋಕ್ಷ ಮಾಡಿದ್ದಾಳೆ. ಆದರೆ ಈ ಹಲ್ಲೆಯ ನಡುವೆಯೂ ಪತಿ ಶಾಂತವಾಗಿ ನಗುತ್ತಾ ನಿಂತಿರುವುದು ನೆಟ್ಟಿಗರ ಗಮನ ಸೆಳೆದಿದೆ.

RelatedPosts

ಚಪ್ರಿ ರೀತಿ ಬಟ್ಟೆ ಹಾಕಿಕೊಂಡು ಬಂದ ಅಕ್ಷಯ್ ಕುಮಾರ್: ನೆಟ್ಟಿಗರಿಂದ ಹಿಗ್ಗಾಮುಗ್ಗಾ ಟ್ರೋಲ್

ಕೆಲಸಕ್ಕೆ ಸೇರಿದ ಮೊದಲ ದಿನವೇ ಯುವ ಡಾಕ್ಟರ್ ರಾಜೀನಾಮೆ! “ರೋಗಿ ಬಂದ್ರೆ ಸಾಕು, ಐಸಿಯುಗೆ ಹಾಕಿ” ಅಂತಾರೆ

2026ರಲ್ಲಿ ಚಿನ್ನ 2 ಲಕ್ಷಕ್ಕೆ ಏರುತ್ತಾ? ಬಾಬಾ ವಂಗಾ ಹೇಳಿದ ಭವಿಷ್ಯ ನಿಜವಾಗುತ್ತಾ?

ರೈಲಿನ ಶೌಚಾಲಯದ ಬಳಿ ಮಲಗಿದ್ದ ಸೈನಿಕರು..ಸೀಟು ನೀಡಿ ಮಾನವೀಯತೆ ತೋರಿದ ಟಿಟಿಇ

ADVERTISEMENT
ADVERTISEMENT

ಈ ದಂಪತಿಗಳ ವಿಚ್ಛೇದನ ಪ್ರಕರಣ ಅಂತಿಮ ಹಂತಕ್ಕೆ ಬಂದಿತ್ತು. ಪತ್ನಿ ಭಾರೀ ಮೊತ್ತದ ಜೀವನಾಂಶಕ್ಕೆ ಬೇಡಿಕೆ ಇಟ್ಟಿದ್ದಳು. ಆದರೆ ನ್ಯಾಯಾಲಯ ಅದನ್ನು ನಿರಾಕರಿಸಿತ್ತು. ಇದರಿಂದ ಕೋಪಗೊಂಡ ಮಹಿಳೆ, ಕೋರ್ಟ್‌ನಿಂದ ಹೊರಬಂದ ತಕ್ಷಣ ಪತಿಯ ಮೇಲೆ ಹಲ್ಲೆ ಮಾಡಿದ್ದಾಳೆ. ವಿಡಿಯೋದಲ್ಲಿ ಆಕೆ ಪತಿಯ ಜುಟ್ಟು ಎಳೆದು, ಥಳಿಸುತ್ತಾ, ಆಕ್ರೋಶ ವ್ಯಕ್ತಪಡಿಸುತ್ತಿರುವುದು ಸ್ಪಷ್ಟವಾಗಿ ಕಂಡುಬರುತ್ತದೆ.

ಜೀವನಾಂಶ ನಿರಾಕರಣೆಗೆ ಮುಖ್ಯ ಕಾರಣವೇನು?

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾಹಿತಿಯ ಪ್ರಕಾರ, ಈ ವ್ಯಕ್ತಿ ತನ್ನ ಹೆಸರಿನಲ್ಲಿ ಇದ್ದ ಎಲ್ಲಾ ಆಸ್ತಿಗಳನ್ನು ವಿಚ್ಛೇದನದ ಅಂತಿಮ ತೀರ್ಪು ಬರುವ ಮುನ್ನವೇ ತನ್ನ ತಾಯಿಯ ಹೆಸರಿಗೆ ವರ್ಗಾಯಿಸಿದ್ದಾನೆ ಎನ್ನಲಾಗಿದೆ. ಇದರಿಂದ ಕಾನೂನು ದೃಷ್ಟಿಯಲ್ಲಿ ಪತಿಯ ಬಳಿ ಯಾವುದೇ ಆಸ್ತಿ ಇಲ್ಲದಂತಾಗಿದ್ದು, ನ್ಯಾಯಾಲಯವು ಜೀವನಾಂಶ ನೀಡಲು ನಿರಾಕರಿಸಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಪತಿಯ ಈ ಚಾಣಾಕ್ಷತನದಿಂದ ನಿರಾಶಗೊಂಡ ಪತ್ನಿ, ಹತಾಶೆಯಿಂದ ಹಾಗೂ ಆಕ್ರೋಶದಿಂದ ಈ ರೀತಿ ವರ್ತಿಸಿದ್ದಾಳೆ ಎನ್ನಲಾಗುತ್ತಿದೆ. ಆದರೆ ಈ ಆರೋಪಗಳ ಸತ್ಯಾಸತ್ಯತೆ ಇನ್ನೂ ಅಧಿಕೃತವಾಗಿ ದೃಢಪಡಿಸಿಲ್ಲ.

ಇಷ್ಟೊಂದು ಹಲ್ಲೆ ನಡೆಯುತ್ತಿದ್ದರೂ ಆಕೆಯ ಪತಿ ಆಕ್ರೋಶಗೊಳ್ಳದೆ, ಶಾಂತವಾಗಿ ನಗುತ್ತಾ ನಿಂತಿದ್ದಾನೆ. ಇದು ನೆಟ್ಟಿಗರಲ್ಲಿ ಮೆಚ್ಚುಗೆಗೆ ಕಾರಣವಾಗಿದೆ. “ಇದೇ ನಿಜವಾದ ಗೆಲುವು” ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ.

ನೆಟ್ಟಿಗರ ಪ್ರತಿಕ್ರಿಯೆ

ಈ ವಿಡಿಯೋ ವೈರಲ್ ಆದ ತಕ್ಷಣವೇ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಭಾರೀ ಚರ್ಚೆಗಳು ಶುರುವಾಗಿದೆ.
ಕೆಲವರು, “ಕಾನೂನಿನ ಅಡಿಯಲ್ಲಿ ಆಸ್ತಿ ವರ್ಗಾವಣೆ ಮಾಡಿರುವುದು ತಪ್ಪೇನು?” ಎಂದು ಪತಿಯ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇನ್ನೂ ಕೆಲವರು, “ಸಾರ್ವಜನಿಕವಾಗಿ ಪುರುಷನ ಮೇಲೆ ಹಲ್ಲೆ ನಡೆದರೂ ಯಾರೂ ಕ್ರಮ ಕೈಗೊಳ್ಳುವುದಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

ಇನ್ನೊಂದು ಕೆಲ ನೆಟ್ಟಿಗರು, “ಜೀವನಾಂಶ ಪಡೆಯುವುದು ಈಗ ವ್ಯವಹಾರವಾಗುತ್ತಿದೆ” ಎಂಬ ಕಟು ಟೀಕೆಯನ್ನು ಮುಂದಿಟ್ಟಿದ್ದಾರೆ. ಆದರೆ ಮಹಿಳೆಯ ಹಲ್ಲೆಯನ್ನು ಖಂಡಿಸುವವರೂ ಸಾಕಷ್ಟು ಮಂದಿ ಇದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 13T105220.736

ಅಮೆರಿಕ-ಇರಾನ್ ಸಂಧಾನ ಮಾತುಕತೆ ವಿಫಲವಾದ ಬೆನ್ನೆಲೆ ಚಿನ್ನ-ಬೆಳ್ಳಿ ಬೆಲೆ ಮತ್ತೆ ಇಳಿಕೆ

by ಶಾಲಿನಿ ಕೆ. ಡಿ
April 13, 2026 - 10:54 am
0

Untitled design 2026 04 13T102101.651

ಇರಾನ್ ಮತ್ತೆ ಮಾತುಕತೆಗೆ ಬರಲಿ ಬಿಡಲಿ ನನಗಿಷ್ಟವಿಲ್ಲ: ಡೊನಾಲ್ಡ್ ಟ್ರಂಪ್

by ಶಾಲಿನಿ ಕೆ. ಡಿ
April 13, 2026 - 10:22 am
0

Untitled design 2026 04 13T095350.674

ದೇಶದ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ದರ ಎಷ್ಟು? ಇಲ್ಲಿ ಚೆಕ್‌ ಮಾಡಿ

by ಶಾಲಿನಿ ಕೆ. ಡಿ
April 13, 2026 - 9:56 am
0

Untitled design 2026 04 13T085841.374

ಕರ್ನಾಟಕದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ: ಕರಾವಳಿಯಲ್ಲಿ ಹೆಚ್ಚಲಿದೆ ಬಿಸಿಲ ಧಗೆ

by ಶಾಲಿನಿ ಕೆ. ಡಿ
April 13, 2026 - 9:00 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (27)
    ಚಪ್ರಿ ರೀತಿ ಬಟ್ಟೆ ಹಾಕಿಕೊಂಡು ಬಂದ ಅಕ್ಷಯ್ ಕುಮಾರ್: ನೆಟ್ಟಿಗರಿಂದ ಹಿಗ್ಗಾಮುಗ್ಗಾ ಟ್ರೋಲ್
    April 7, 2026 | 0
  • BeFunky collage (25)
    ಕೆಲಸಕ್ಕೆ ಸೇರಿದ ಮೊದಲ ದಿನವೇ ಯುವ ಡಾಕ್ಟರ್ ರಾಜೀನಾಮೆ! “ರೋಗಿ ಬಂದ್ರೆ ಸಾಕು, ಐಸಿಯುಗೆ ಹಾಕಿ” ಅಂತಾರೆ
    April 7, 2026 | 0
  • BeFunky collage (22)
    2026ರಲ್ಲಿ ಚಿನ್ನ 2 ಲಕ್ಷಕ್ಕೆ ಏರುತ್ತಾ? ಬಾಬಾ ವಂಗಾ ಹೇಳಿದ ಭವಿಷ್ಯ ನಿಜವಾಗುತ್ತಾ?
    April 7, 2026 | 0
  • Untitled design 2026 04 01T230318.093
    ರೈಲಿನ ಶೌಚಾಲಯದ ಬಳಿ ಮಲಗಿದ್ದ ಸೈನಿಕರು..ಸೀಟು ನೀಡಿ ಮಾನವೀಯತೆ ತೋರಿದ ಟಿಟಿಇ
    April 1, 2026 | 0
  • Untitled design 2026 03 28T181937.314
    ವಿರಾಟ್ ಕೊಹ್ಲಿ ನನಗೆ ಲವ್ ಬೈಟ್ ನೀಡಿದ್ದರು ಎಂದ ಯುವತಿ: ವಿಡಿಯೋ ವೈರಲ್
    March 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version