• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವೈರಲ್

ಸಿಂಹದ ಜೊತೆ ಹುಚ್ಚಾಟ: ಭಂಡ ಧೈರ್ಯದಿಂದ ಫಜೀತಿಗೆ ಸಿಲುಕಿದ ವ್ಯಕ್ತಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 24, 2025 - 3:48 pm
in ವೈರಲ್
0 0
0
Untitled design 2025 05 24t153605.841

RelatedPosts

ಇನ್‌ಸ್ಟಾಗ್ರಾಂನಲ್ಲಿ ವಿಶ್ವ ನಂ.1 ರಾಜಕೀಯ ನಾಯಕ ಪ್ರಧಾನಿ ಮೋದಿ!

ಧೂಳು ರಸ್ತೆಯಲ್ಲಿ ಓಡಿದ ಉದ್ಯಮಿ : ರಸ್ತೆ ಡಾಂಬರೀಕರಣಕ್ಕೆ ಆಗ್ರಹ

ನಟಿ ಶಿಲ್ಪಾ ಶೆಟ್ಟಿ ಹೆಸರಿನಲ್ಲಿ ಹರಿದಾಡಿದ ಸುಳ್ಳು ಪೋಸ್ಟ್‌ ಬಯಲು

ನೀಟ್ ಹೋರಾಟಕ್ಕೆ ಹೊಸ ತಿರುವು: ಸಿಜೆಪಿ ಬೇಡಿಕೆಗೆ ಕೇಂದ್ರ ಸರ್ಕಾರ ಮಣಿಯಿತೇ?

ADVERTISEMENT
ADVERTISEMENT

ಕಾಡಿನ ರಾಜ ಸಿಂಹ ಈ ಹೆಸರು ಕೇಳಿದರೆ ಸಾಕು, ಹೆದರಿಕೆಯ ಜೊತೆಗೆ ಗೌರವವೂ ಎದುರಾಗುತ್ತದೆ. ಸಿಂಹದ ಘರ್ಜನೆ, ಒಂದು ಬಾರಿ ಕೇಳಿದರೆ ದೇಹವೆಲ್ಲ ನಡುಗುವಂತೆ ಮಾಡುತ್ತದೆ. ಅಂತಹ ಕಾಡು ಮೃಗದ ಜೊತೆ ಯಾರಾದರೂ ಆಟವಾಡಲು ಹೋಗುತ್ತಾರೆಯೇ? ಆದರೆ, ಇಲ್ಲೊಬ್ಬ ವ್ಯಕ್ತಿ ತನ್ನ ಭಂಡ ಧೈರ್ಯದಿಂದ ಬೋನಿನೊಳಗಿದ್ದ ಸಿಂಹದೊಂದಿಗೆ ಮಂಗಾಟ ಮಾಡಲು ಮುಂದಾಗಿದ್ದಾನೆ. ಆದರೆ, ಈ ಸಾಹಸ ಕೊನೆಗೆ ಫಜೀತಿಯಲ್ಲಿ ಅಂತ್ಯವಾಗಿದೆ. ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಈ ವ್ಯಕ್ತಿಯ ಧೈರ್ಯಕ್ಕೆ ತಕ್ಕ ಶಾಸ್ತಿಯಾಗಿದೆ ಎಂದು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ.

ಘಟನೆಯ ವಿವರ

ಈ ಘಟನೆಯಲ್ಲಿ ಒಬ್ಬ ವ್ಯಕ್ತಿ, ಬೋನಿನೊಳಗಿದ್ದ ಸಿಂಹದ ಜೊತೆ ಹುಚ್ಚಾಟ ಆಡಲು ಯತ್ನಿಸಿದ್ದಾನೆ. ಸಾಮಾನ್ಯವಾಗಿ, ಸಿಂಹವೊಂದು ಬೋನಿನಲ್ಲಿದ್ದರೂ, ಅದರ ಸಮೀಪಕ್ಕೆ ಹೋಗಲು ಜನರು ಎರಡು ಬಾರಿ ಯೋಚಿಸುತ್ತಾರೆ. ಆದರೆ, ಈ ವ್ಯಕ್ತಿ ತನ್ನ ಧೈರ್ಯವನ್ನು ತೋರಿಸಲು ಬೋನಿನ ಬಳಿ ತನ್ನ ಕೈಯನ್ನು ಚಾಚಿ, ಸಿಂಹವನ್ನು ಕೆಣಕಲು ಪ್ರಯತ್ನಿಸಿದ್ದಾನೆ. ಕೋಪಗೊಂಡ ಸಿಂಹ, ಆತನ ಕೈಯನ್ನೇ ಸಿಳಿದೆ. ಸಿಂಹದ ಈ ಆಕ್ರಮಣಕ್ಕೆ ಆತ ನೋವಿನಿಂದ ಗಾಬರಿಯಾಗಿ ಅಲ್ಲಿಂದ ಓಡಿಹೋಗಿದ್ದಾನೆ.

https://www.guaranteenews.com/wp-content/uploads/2025/05/uiuoo.mp4

ಈ ದೃಶ್ಯವನ್ನು aladdenn ಎಂಬ ಎಕ್ಸ್‌ ಖಾತೆಯಲ್ಲಿ ಶೇರ್‌ ಮಾಡಲಾಗಿದೆ. ಮೇ 22, 2025 ರಂದು ಅಪ್‌ಲೋಡ್‌ ಆದ ಈ ವಿಡಿಯೋ 5.6 ಮಿಲಿಯನ್‌ ವೀಕ್ಷಣೆಗಳನ್ನು ಗಳಿಸಿದೆ. ವಿಡಿಯೋದಲ್ಲಿ, ವ್ಯಕ್ತಿಯೊಬ್ಬ ಬೋನಿನೊಳಗಿನ ಸಿಂಹದೊಂದಿಗೆ ಮಂಗಾಟ ಮಾಡುವುದನ್ನು ಸ್ಪಷ್ಟವಾಗಿ ಕಾಣಬಹುದು. ಸಿಂಹದ ದಾಳಿಗೆ ಆತ ಗಾಬರಿಯಿಂದ ಓಡಿಹೋಗುವ ದೃಶ್ಯವೂ ಇದರಲ್ಲಿ ಕಂಡುಬರುತ್ತದೆ. ಈ ಘಟನೆಯನ್ನು ಕಂಡ ನೆಟ್ಟಿಗರು ವಿವಿಧ ಕಾಮೆಂಟ್‌ಗಳ ಮೂಲಕ ತಮ್ಮ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಿದ್ದಾರೆ.

ನೆಟ್ಟಿಗರ ಪ್ರತಿಕ್ರಿಯೆ

ಒಬ್ಬ ಬಳಕೆದಾರ, “ಇಂತಹ ಹುಚ್ಚಾಟಕ್ಕೆ ಇದೇ ಶಾಸ್ತಿ ಸರಿಯಾದದ್ದು” ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, “ಕಾಡಿನ ರಾಜನ ಜೊತೆ ಆಟವಾಡಲು ಹೋದರೆ, ಸಿಂಹ ಸುಮ್ಮನಿರುತ್ತದೆಯೇ?” ಎಂದು ಪ್ರಶ್ನಿಸಿದ್ದಾರೆ. ಮತ್ತೊಬ್ಬ ಬಳಕೆದಾರ, “ಈ ಗಾಯಕ್ಕಿಂತ ದೊಡ್ಡ ಗಾಯವಾಗದೇ ಇದ್ದಿದ್ದೇ ಆತನ ಅದೃಷ್ಟ” ಎಂದು ತಮಾಷೆಯಾಗಿ ಬರೆದಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಪೊಲೀಸರ (33)

ಆಗಸ್ಟ್ 13ರಿಂದ ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನ ಆರಂಭ

by ಕವಿತಾ
July 28, 2026 - 11:25 pm
0

ಪೊಲೀಸರ (28)

ಬೆಂಗಳೂರು ರಸ್ತೆಗಳಲ್ಲಿ ಅನಾಥ ವಾಹನಗಳಿಗೆ ಬ್ರೇಕ್; ಮೊಬೈಲ್ ಆ್ಯಪ್ ಮೂಲಕ ದೂರು ನೀಡಿ

by ಕವಿತಾ
July 28, 2026 - 11:01 pm
0

ಪೊಲೀಸರ (25)

ನಾವಿಕರ ಪೂರೈಕೆಯಲ್ಲಿ ಚೀನಾ, ರಷ್ಯಾವನ್ನು ಹಿಂದಿಕ್ಕಿದ ಭಾರತ

by ಕವಿತಾ
July 28, 2026 - 10:49 pm
0

ಪೊಲೀಸರ (24)

‘ಸ್ಪೈಡರ್ ಮ್ಯಾನ್: ಬ್ರಾಂಡ್ ನ್ಯೂ ಡೇ’ಗೆ ಸೆನ್ಸಾರ್ ಕತ್ತರಿ

by ಕವಿತಾ
July 28, 2026 - 10:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • ರದ್ದು (4)
    ಇನ್‌ಸ್ಟಾಗ್ರಾಂನಲ್ಲಿ ವಿಶ್ವ ನಂ.1 ರಾಜಕೀಯ ನಾಯಕ ಪ್ರಧಾನಿ ಮೋದಿ!
    July 28, 2026 | 0
  • ರದ್ದು (2)
    ಧೂಳು ರಸ್ತೆಯಲ್ಲಿ ಓಡಿದ ಉದ್ಯಮಿ : ರಸ್ತೆ ಡಾಂಬರೀಕರಣಕ್ಕೆ ಆಗ್ರಹ
    July 28, 2026 | 0
  • ರದ್ದು (1)
    ನಟಿ ಶಿಲ್ಪಾ ಶೆಟ್ಟಿ ಹೆಸರಿನಲ್ಲಿ ಹರಿದಾಡಿದ ಸುಳ್ಳು ಪೋಸ್ಟ್‌ ಬಯಲು
    July 28, 2026 | 0
  • ರದ್ದು
    ನೀಟ್ ಹೋರಾಟಕ್ಕೆ ಹೊಸ ತಿರುವು: ಸಿಜೆಪಿ ಬೇಡಿಕೆಗೆ ಕೇಂದ್ರ ಸರ್ಕಾರ ಮಣಿಯಿತೇ?
    July 28, 2026 | 0
  • ಜಂತರ್ ಮಂತರ್ ನ
    ವಿಜ್ಞಾನದಿಂದ ಹೋರಾಟದವರೆಗೆ ಜಂತರ್ ಮಂತರ್‌ನ 300 ವರ್ಷದ ಪಯಣ
    July 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version