• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 15, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವೈರಲ್

ಕತ್ತಲಲ್ಲಿ ಕಾಮುಕನ ದೌರ್ಜನ್ಯ: ಯುವತಿಯ ಮೇಲೆ ಅಸಭ್ಯ ಸ್ಪರ್ಶ! ಸಿಸಿಟಿವಿ ದೃಶ್ಯ ವೈರಲ್

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 6, 2025 - 9:43 pm
in ವೈರಲ್
0 0
0
Film 2025 04 06t214017.895

ರಾಜಧಾನಿ ಬೆಂಗಳೂರಿನಲ್ಲಿ ಮಹಿಳೆಯರ ಸುರಕ್ಷತೆ ಮತ್ತೊಮ್ಮೆ ಪ್ರಶ್ನಾರ್ಥಕವಾಗಿದೆ. ಸುದ್ದಗುಂಟೆಪಾಳ್ಯದಲ್ಲಿ  ಬೆಳಗಿನ ಜಾವ 2 ಗಂಟೆ ಸುಮಾರಿಗೆ ಕತ್ತಲಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯೊಬ್ಬಳ ಖಾಸಗಿ ಅಂಗವನ್ನು ಅಪರಿಚಿತ ವ್ಯಕ್ತಿಯೊಬ್ಬ ಹಿಂದಿನಿಂದ ಬಂದು ಸ್ಪರ್ಶಿಸಿ ಅಸಭ್ಯವಾಗಿ ವರ್ತಿಸಿರುವ ಘಟನೆ ನಡೆದಿದೆ. ಈ ಕೃತ್ಯದ ಸಿಸಿಟಿವಿ ದೃಶ್ಯಾವಳಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸ್ಥಳೀಯ ನಿವಾಸಿಯ ದೂರಿನ ಮೇರೆಗೆ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಯ ಗುರುತು ಪತ್ತೆಗಾಗಿ ಏರಿಯಾದ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ ಮತ್ತು ಸಾಕ್ಷಿಗಳ ಹೇಳಿಕೆ ಸಂಗ್ರಹಿಸುತ್ತಿದ್ದಾರೆ. ಘಟನೆಯಿಂದ ಕೆರಳಿದ ಸ್ಥಳೀಯರು, ಪ್ರದೇಶದಲ್ಲಿ ಹೆಚ್ಚಿನ ಪೊಲೀಸ್ ಗಸ್ತು ಏರ್ಪಾಡು ಮಾಡುವಂತೆ ಒತ್ತಾಯಿಸಿದ್ದಾರೆ.

RelatedPosts

ಮಹಿಳೆಯ ಸೊಂಟವನ್ನು ನೋಡಲು 5,000 ರೂ. ಆಫರ್ ನೀಡಿದ ಭೂಪ!

ದೇವರ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದ ಮಹಿಳೆ ಮುಖವಾಡ ಕಳಚಿದ ತಾತ

ವಿಮಾನ ದುರಂತ: ಎಲ್ಲವೂ ಸುಟ್ಟರೂ ಭಗವದ್ಗೀತೆ ಸುರಕ್ಷಿತ, ವಿಡಿಯೋ ವೈರಲ್

ಆರ್‌ಸಿಬಿ ಮಾರಾಟ ವದಂತಿ: ಡಿಕೆಶಿ ಖರೀದಿಸಿದರೆ ತಂಡಕ್ಕೆ ಈ ಹೆಸರಿರಬಹುದು? ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್‌!

ADVERTISEMENT
ADVERTISEMENT

ಏರಿಯಾದ ನಿವಾಸಿ ಮುನಿರಾಜು ಮಾತನಾಡಿ, “ನಮ್ಮ ಪ್ರದೇಶದಲ್ಲಿ ಇಂತಹ ಘಟನೆ ಇದೇ ಮೊದಲು ಸಂಭವಿಸಿದೆ. ಇಲ್ಲಿ ಪಿಜಿಗಳು ಹೆಚ್ಚಾಗಿವೆ, ಹುಡುಗಿಯರು ರಾತ್ರಿ ವೇಳೆ ಓಡಾಡುತ್ತಾರೆ. ಆದರೆ ಈ ರೀತಿ ಆಗಬಾರದಿತ್ತು. ಪೊಲೀಸರು ಗಸ್ತು ಹೆಚ್ಚಿಸಿ, ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು,” ಎಂದು ಆಗ್ರಹಿಸಿದ್ದಾರೆ.

ಇದಕ್ಕೂ ಮುನ್ನ ಬಿಟಿಎಂ ಲೇಔಟ್‌ನಲ್ಲಿ ಮಹಿಳಾ ಇನ್‌ಫ್ಲುಯೆನ್ಸರ್ ಒಬ್ಬರು ವ್ಲಾಗ್ ಮಾಡುವಾಗ ಬಾಲಕನೊಬ್ಬ ಆಕೆಯ ಎದೆಯನ್ನು ಸ್ಪರ್ಶಿಸಿ ಓಡಿ ಹೋದ ಘಟನೆ ನಡೆದಿತ್ತು. ಅಲ್ಲದೆ, ರಾಮಮೂರ್ತಿ ನಗರದಲ್ಲಿ ಬೈಕ್‌ನಲ್ಲಿ ಬಂದ ಕಾಮುಕನೊಬ್ಬ ಯುವತಿಗೆ ಅಸಭ್ಯವಾಗಿ ಸ್ಪರ್ಶಿಸಿದ ಘಟನೆಯ ಸಿಸಿಟಿವಿ ವಿಡಿಯೋ ವೈರಲ್ ಆಗಿತ್ತು. ಈ ಪ್ರಕರಣದಲ್ಲಿ ಆರೋಪಿ ಅರುಣ್ ಎಂಬಾತನನ್ನು ದೂರು ದಾಖಲಾದ ಎರಡು ಗಂಟೆಗಳಲ್ಲಿ ಪೊಲೀಸರು ಬಂಧಿಸಿದ್ದರು.

 ಸುದ್ದಗುಂಟೆಪಾಳ್ಯ ಘಟನೆಯಲ್ಲಿ ಆರೋಪಿಯನ್ನು ಶೀಘ್ರ ಬಂಧಿಸುವ ನಿಟ್ಟಿನಲ್ಲಿ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ. ಈ ಘಟನೆಗಳ ಸರಣಿ ಬೆಂಗಳೂರಿನಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಗಂಭೀರ ಚರ್ಚೆಗೆ ಕಾರಣವಾಗಿದೆ. ಸ್ಥಳೀಯರು ಪೊಲೀಸ್ ಗಸ್ತು ಮತ್ತು ಕಾನೂನು ಕ್ರಮಗಳನ್ನು ತೀವ್ರಗೊಳಿಸುವಂತೆ ಒತ್ತಡ ಹೇರುತ್ತಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Download 2025 06 12t225849.672

ಕರ್ನಾಟಕದಲ್ಲಿ ಭಾರೀ ಮಳೆ: 6 ಜಿಲ್ಲೆಗಳಿಗೆ ರೆಡ್ ಅಲರ್ಟ್, ಉತ್ತರ ಒಳನಾಡಿನಲ್ಲೂ ಮಳೆ ಜೋರು!

by ಶ್ರೀದೇವಿ ಬಿ. ವೈ
June 15, 2025 - 8:05 am
0

Untitled design 2025 06 15t074728.005

ಮಹಿಳೆಯ ಸೊಂಟವನ್ನು ನೋಡಲು 5,000 ರೂ. ಆಫರ್ ನೀಡಿದ ಭೂಪ!

by ಶ್ರೀದೇವಿ ಬಿ. ವೈ
June 15, 2025 - 7:47 am
0

Untitled design 2025 06 15t071819.584

ತೂಕ ಇಳಿಕೆಗೆ ಸಂಜೆ ಈ ಆಹಾರಗಳನ್ನು ತಪ್ಪಿಸಿ, ಬೇಗ ಸಣ್ಣ ಆಗ್ತೀರಿ!

by ಶ್ರೀದೇವಿ ಬಿ. ವೈ
June 15, 2025 - 7:18 am
0

Untitled design 2025 06 15t065803.156

ಕಾಂತಾರ-1 ಶೂಟಿಂಗ್ ಸೆಟ್ ನಲ್ಲಿ ಮತ್ತೊಂದು ಮಹಾ ದುರಂತ: ಮಗುಚಿ ಬಿತ್ತು ರಿಷಬ್ ಶೆಟ್ಟಿ ಇದ್ದ ಬೋಟ್

by ಶ್ರೀದೇವಿ ಬಿ. ವೈ
June 15, 2025 - 6:58 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 06 15t074728.005
    ಮಹಿಳೆಯ ಸೊಂಟವನ್ನು ನೋಡಲು 5,000 ರೂ. ಆಫರ್ ನೀಡಿದ ಭೂಪ!
    June 15, 2025 | 0
  • ಸಾಂದರ್ಭಿಕ ಚಿತ್ರ
    ದೇವರ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದ ಮಹಿಳೆ ಮುಖವಾಡ ಕಳಚಿದ ತಾತ
    June 13, 2025 | 0
  • Untitled design (41)
    ವಿಮಾನ ದುರಂತ: ಎಲ್ಲವೂ ಸುಟ್ಟರೂ ಭಗವದ್ಗೀತೆ ಸುರಕ್ಷಿತ, ವಿಡಿಯೋ ವೈರಲ್
    June 13, 2025 | 0
  • Web 2025 06 10t163427.497
    ಆರ್‌ಸಿಬಿ ಮಾರಾಟ ವದಂತಿ: ಡಿಕೆಶಿ ಖರೀದಿಸಿದರೆ ತಂಡಕ್ಕೆ ಈ ಹೆಸರಿರಬಹುದು? ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್‌!
    June 10, 2025 | 0
  • Untitled design 2025 06 10t111654.422
    ಸತ್ತ ನಂತರದ ಅನುಭವ ಹೇಗಿರುತ್ತೆ ಗೊತ್ತಾ?: ಸಾವಿನ ರಹಸ್ಯ ಬಿಚ್ಚಿಟ್ಟ ಯುವತಿ
    June 10, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version