• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 15, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವೈರಲ್

2011ರಲ್ಲಿ ಪ್ರಧಾನಿ ಮೋದಿ ಮಾಡಿದ್ದ ಟ್ವೀಟ್ ಭಾರೀ ವೈರಲ್

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
April 12, 2025 - 10:25 am
in ವೈರಲ್
0 0
0
Modi

ಉಗ್ರ ತಹಾವುರ್ ರಾಣಾನನ್ನು ಭಾರತಕ್ಕೆ ಗಡೀಪಾರು ಮಾಡಿದ ಬೆನ್ನಲ್ಲೇ, 2011ರಲ್ಲಿ ಮೋದಿ ಮಾಡಿದ್ದ ಟ್ವೀಟ್ ಇದೀಗ ಭಾರೀ ವೈರಲ್ ಆಗಿದೆ. ಮುಂಬೈ ದಾಳಿಯಲ್ಲಿ ರಾಣಾನ ಪಾತ್ರದ ಬಗ್ಗೆ ಮೋದಿ ಅಂದಿನ ಟ್ವೀಟ್‌ನಲ್ಲಿ ಪ್ರತಿಕ್ರಿಯಿಸಿದ್ದರು.

ಅಂದು(2011ರಲ್ಲಿ) ಉಗ್ರ ತಹಾವುರ್‌ ರಾಣಾ ಭಾರತಕ್ಕೆ ಗಡೀಪಾರಾದ ಬೆನ್ನಲ್ಲೇ, ಮೋದಿ ಮಾಡಿದ್ದ ಟ್ವೀಟ್‌ ಒಂದು ಇದೀಗ ಭಾರೀ ವೈರಲ್‌ ಆಗುತ್ತಿದೆ. 14 ವರ್ಷಗಳ ಹಿಂದೆ ಅಮೆರಿಕದ ನ್ಯಾಯಾಲಯವು, 166 ಜನರ ಸಾವಿಗೆ ಕಾರಣವಾದ ಮುಂಬೈ ದಾಳಿಯಲ್ಲಿ ರಾಣಾನ ನೇರ ಪಾತ್ರ ಇಲ್ಲ ಎಂದು ಆತನನ್ನು ದೋಷಮುಕ್ತಗೊಳಿಸಿತ್ತು.

RelatedPosts

ದೇವರ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದ ಮಹಿಳೆ ಮುಖವಾಡ ಕಳಚಿದ ತಾತ

ವಿಮಾನ ದುರಂತ: ಎಲ್ಲವೂ ಸುಟ್ಟರೂ ಭಗವದ್ಗೀತೆ ಸುರಕ್ಷಿತ, ವಿಡಿಯೋ ವೈರಲ್

ಆರ್‌ಸಿಬಿ ಮಾರಾಟ ವದಂತಿ: ಡಿಕೆಶಿ ಖರೀದಿಸಿದರೆ ತಂಡಕ್ಕೆ ಈ ಹೆಸರಿರಬಹುದು? ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್‌!

ಸತ್ತ ನಂತರದ ಅನುಭವ ಹೇಗಿರುತ್ತೆ ಗೊತ್ತಾ?: ಸಾವಿನ ರಹಸ್ಯ ಬಿಚ್ಚಿಟ್ಟ ಯುವತಿ

ADVERTISEMENT
ADVERTISEMENT

Screenshot 2025 04 12 100451

ಆಗ ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ, ‘ಮುಂಬೈ ದಾಳಿಯಲ್ಲಿ ತಹಾವುರ್ ರಾಣಾನನ್ನು ನಿರಪರಾಧಿ ಎಂದು ಅಮೆರಿಕ ಘೋಷಿಸಿದ್ದು ಭಾರತದ ಸಾರ್ವಭೌಮತ್ವಕ್ಕೆ ಅವಮಾನ. ಇದು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಪ್ರಮುಖ ವಿದೇಶಾಂಗ ನೀತಿಯ ಹಿನ್ನಡೆ ಎಂದು ಟ್ವೀಟ್‌ ಮಾಡಿದ್ದರು. ಅವರ ಅಂದಿನ ಟ್ವೀಟ್‌ ಇದೀಗ ವೈರಲ್‌ ಆಗುತ್ತಿದೆ.

ಮೋದಿಯವರು ನುಡಿದಂತೆ ನಡೆಯುವ ನಾಯಕ ಎಂದು ಕೆಲವು ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 26/11 ದಾಳಿಯ ಸಂಚುಕೋರ ತಹಾವುರ್‌ ರಾಣಾನನ್ನು ಅಮೆರಿಕದಿಂದ ದೆಹಲಿಗೆ ಕರೆತಂದ ಚಾರ್ಟರ್ಡ್ ಬ್ಯುಸಿನೆಸ್ ವಿಮಾನ ಗುರುವಾರ(ಏಪ್ರಿಲ್10) ಪಾಕಿಸ್ತಾನದ ವಾಯುಪ್ರದೇಶದ ಮೇಲೆ ಬಾರದೇ ಸುತ್ತಿ ಬಳಸಿ ಭಾರತಕ್ಕೆ ಆಗಮಿಸಿತು. ಆದರೆ ಅದು ಮತ್ತೆ ಅಮೆರಿಕಕ್ಕೆ ಹಿಂದಿರುಗುವಾಗ ಪಾಕಿಸ್ತಾನದ ಮೇಲೆ ಸಾಮಾನ್ಯ ಮಾರ್ಗದಲ್ಲೇ ಸಾಗಿತು. ಇದಲ್ಲದೆ, ವಿಮಾನದ ಟ್ರಾಕರ್‌ಗಳು ಅದರ ಮೇಲೆ ನಿಗಾ ಇಡುವ ಸಾಧ್ಯತೆ ಇದ್ದ ಕಾರಣ ವಿಮಾನಕ್ಕೆ ಡಮ್ಮಿ ಕೋಡ್ ಬಳಸಲಾಗಿತ್ತು ಎಂದು ಗೊತ್ತಾಗಿದೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
ಸಾಬಣ್ಣ ಎಚ್. ನಂದಿಹಳ್ಳಿ

ಸಾಬಣ್ಣ ಎಚ್. ನಂದಿಹಳ್ಳಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

Please login to join discussion

ತಾಜಾ ಸುದ್ದಿ

Untitled design 2025 06 15t065803.156

ಕಾಂತಾರ-1 ಶೂಟಿಂಗ್ ಸೆಟ್ ನಲ್ಲಿ ಮತ್ತೊಂದು ಮಹಾ ದುರಂತ: ಮಗುಚಿ ಬಿತ್ತು ರಿಷಬ್ ಶೆಟ್ಟಿ ಇದ್ದ ಬೋಟ್

by ಶ್ರೀದೇವಿ ಬಿ. ವೈ
June 15, 2025 - 6:58 am
0

Rashi bavishya

ಇಂದಿನ ರಾಶಿ ಭವಿಷ್ಯ: ಈ ರಾಶಿಯವರಿಗೆ ಪ್ರೀತಿಯಲ್ಲಿ ನಂಬಿಕೆ ಕಳೆದುಕೊಳ್ಳುವ ಭೀತಿ!

by ಶ್ರೀದೇವಿ ಬಿ. ವೈ
June 15, 2025 - 6:36 am
0

Web 2025 06 14t230613.761

ಚಿನ್ನಸ್ವಾಮಿ ಕಾಲ್ತುಳಿತ ದುರಂತ: ಬಿಸಿಸಿಐ ಮಹತ್ವದ ನಿರ್ಧಾರ

by ಶ್ರೀದೇವಿ ಬಿ. ವೈ
June 14, 2025 - 11:07 pm
0

Web 2025 06 14t223538.304

ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಆರ್ಭಟ: 3,820 ನಿವಾಸಿಗಳ ಸ್ಥಳಾಂತರ!

by ಶ್ರೀದೇವಿ ಬಿ. ವೈ
June 14, 2025 - 10:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಾಂದರ್ಭಿಕ ಚಿತ್ರ
    ದೇವರ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದ ಮಹಿಳೆ ಮುಖವಾಡ ಕಳಚಿದ ತಾತ
    June 13, 2025 | 0
  • Untitled design (41)
    ವಿಮಾನ ದುರಂತ: ಎಲ್ಲವೂ ಸುಟ್ಟರೂ ಭಗವದ್ಗೀತೆ ಸುರಕ್ಷಿತ, ವಿಡಿಯೋ ವೈರಲ್
    June 13, 2025 | 0
  • Web 2025 06 10t163427.497
    ಆರ್‌ಸಿಬಿ ಮಾರಾಟ ವದಂತಿ: ಡಿಕೆಶಿ ಖರೀದಿಸಿದರೆ ತಂಡಕ್ಕೆ ಈ ಹೆಸರಿರಬಹುದು? ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್‌!
    June 10, 2025 | 0
  • Untitled design 2025 06 10t111654.422
    ಸತ್ತ ನಂತರದ ಅನುಭವ ಹೇಗಿರುತ್ತೆ ಗೊತ್ತಾ?: ಸಾವಿನ ರಹಸ್ಯ ಬಿಚ್ಚಿಟ್ಟ ಯುವತಿ
    June 10, 2025 | 0
  • D್ಗ್ಜಗಹಜ
    ಬಾಲಿವುಡ್‌ ಹಾಡಿಗೆ ಹೆಜ್ಜೆ ಹಾಕಿದ ನವಜೋಡಿ: ವಿಡಿಯೋ ವೈರಲ್
    June 9, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version