• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವೈರಲ್

ಮದುವೆ ದಿನ ಮದುಮಗನಿಗೆ ಎದೆಹಾಲು: ವಿಚಿತ್ರ ಪದ್ಧತಿ? ವಿಡಿಯೋ ವೈರಲ್​

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 4, 2025 - 10:56 pm
in ವೈರಲ್
0 0
0
Untitled design 2025 12 04T224237.853

RelatedPosts

ಈ ಮಾವು ಕೆಜಿಗೆ 3 ಲಕ್ಷ! ರಾಮ ಮಂದಿರದಲ್ಲಿ ಮೊದಲ ಅರ್ಪಣೆ

‘ಕಲ್ಕಿ 2’: ದೀಪಿಕಾ ಜಾಗಕ್ಕೆ ಬರ್ತಾರಾ ಸಾಯಿ ಪಲ್ಲವಿ?

ಸ್ಯಾಲರಿ ಹೈಕ್ ಮಾಡದ ಕಂಪನಿ ಉಗ್ರಾಣಕ್ಕೆ ಬೆಂಕಿ ಹಚ್ಚಿದ ಭೂಪ: 29 ವರ್ಷದ ಉದ್ಯೋಗಿ ಬಂಧನ

ದರ್ಶನ್ ಲೈವ್‌ನಲ್ಲಿ ಅಭಿಮಾನಿಗಳ ಬಗ್ಗೆ ಭಾವುಕ ಮಾತು: ಹಳೆಯ ವಿಡಿಯೋ ವೈರಲ್

ADVERTISEMENT
ADVERTISEMENT

ಭಾರತ ಎಂಬುದು ಸಂಪ್ರದಾಯಗಳ ಮಹಾಸಾಗರ. ರಾಜ್ಯದಿಂದ ರಾಜ್ಯಕ್ಕೆ, ಜಾತಿಯಿಂದ ಜಾತಿಗೆ, ಕೇವಲ ಕೆಲ ಮೈಲುಗಳ ದೂರದೊಳಗೆ ಪದ್ಧತಿಗಳಲ್ಲಿ ಬದಲಾವಣೆ ಕಂಡುಬರುವುದು ಸಹಜ. ವಿಶೇಷವಾಗಿ ಮದುವೆಯ ಸಂಪ್ರದಾಯಗಳ ವಿಷಯಕ್ಕೆ ಬಂದಾಗ, ಭಾರತದಷ್ಟು ವೈವಿಧ್ಯತೆ ಜಗತ್ತಿನ ಮತ್ತೊಂದು ದೇಶದಲ್ಲಿ ಕಂಡು ಬರುವುದಿಲ್ಲ. ಕೆಲವೊಮ್ಮೆ ಈ ಸಂಪ್ರದಾಯಗಳು ಅಮೂಲ್ಯ ಆಚಾರಗಳಾಗಿ ಕಂಡರೂ, ಕೆಲವೊಮ್ಮೆ ವಿಚಿತ್ರವೆನ್ನಿಸುವ ಪದ್ಧತಿಗಳು ಜನರ ಚರ್ಚೆಗೆ ಕಾರಣವಾಗುತ್ತವೆ.

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಒಂದು ವಿಡಿಯೋ ಇದೇ ರೀತಿಯ ಚರ್ಚೆ ಹುಟ್ಟುಹಾಕಿದೆ. ರಾಜಸ್ಥಾನದಲ್ಲಿ ಮದುವೆಯ ದಿನ ತಾಯಿ ತನ್ನ ಮದುವೆಯಾಗುತ್ತಿರುವ ಮಗನಿಗೆ ಅಂದರೆ ಮದುಮಗನಿಗೆ ಎದೆಹಾಲು ಉಣಿಸುವ ಸಂಪ್ರದಾಯವಿದೆ ಎಂಬುದು ವಿಡಿಯೋದಲ್ಲಿ ಕಾಣಿಸಿಕೊಂಡಿದೆ. ಜನಸಮೂಹದ ಮುಂದೆ ತಾಯಿ ಮಗನಿಗೆ ಎದೆಹಾಲು ನೀಡುವಂತಹ ಪದ್ದತಿ ಈಗ ದೇಶದಾದ್ಯಂತ ತೀವ್ರ ಚರ್ಚೆಗೆ ಗುರಿಯಾಗಿದೆ.

ಸಂಪ್ರದಾಯದ ಮೂಲ ಉದ್ದೇಶ ಏನು?

ಈ ವಿಚಿತ್ರವೆನಿಸುವ ಸಂಪ್ರದಾಯದ ಹಿಂದೆ ಭಾವನಾತ್ಮಕ ಕಾರಣವಿದೆ ಎಂದು ಗ್ರಾಮದ ಹಿರಿಯರು ಹೇಳುತ್ತಾರೆ. ಗಂಡುಮಕ್ಕಳು ಮದುವೆಯಾದ ನಂತರ ತಾಯಿಯಿಂದ ದೂರವಿರುತ್ತಾರೆ, ಹೆಂಡತಿಯ ಪ್ರೀತಿಯಲ್ಲೇ ಮುಳುಗಿರುತ್ತಾರೆ ಎಂಬ ಸಾಮಾನ್ಯ ನಂಬಿಕೆ ಎಲ್ಲೆಡೆ ಇದೆ. ‘ಮುತ್ತು ಕೊಡುವವಳು ಬಂದಾಗ ತುತ್ತು ಕೊಟ್ಟವಳನ್ನು ಮರೆಯಬೇಡ’ ಎಂಬ ಮಾತು ಈ ಸಂದರ್ಭದಲ್ಲಿ ಹೆಚ್ಚಾಗಿ ಕೇಳಿಬರುತ್ತದೆ.

ಮದುವೆಯ ದಿನ ತಾಯಿ ಮಗನಿಗೆ ಎದೆಹಾಲು ಉಣಿಸುವುದು, ಮಗನು ತನ್ನ ತಾಯಿಯ ಪ್ರೀತಿ, ಬಾಂಧವ್ಯ ಮತ್ತು ಅವಳ ಪಾತ್ರವನ್ನು ಜೀವನಪೂರ್ತಿ ಮರೆತಿರಬಾರದು ಎಂಬ ಸಂಕೇತದ ರೂಪವಾಗಿದೆ. ಮದುವೆಯಂತ ದೊಡ್ಡ ಬದಲಾವಣೆಯ ದಿನ, ಮಗ ತನ್ನ ಜೀವನದಲ್ಲಿ ಯಾರೇ ಹೊಸದಾಗಿ ಬಂದು ಸೇರ್ಪಡೆಯಾದರೂ ತಾಯಿಯ ಸ್ಥಾನ ಅಚ್ಚಳಿಯದೇ ಇರುತ್ತದೆ ಎಂಬ ಸಂದೇಶವನ್ನು ಇದರ ಮೂಲಕ ತಾಯಿ ನೀಡುತ್ತಾಳೆ ಎಂದು ಜನ ನಂಬಿದ್ದಾರೆ

ಸೋಷಿಯಲ್ ಮೀಡಿಯಾದಲ್ಲಿ ಮಿಶ್ರ ಪ್ರತಿಕ್ರಿಯೆಗಳು

ಈ ವಿಡಿಯೋ ವೈರಲ್ ಆದ ಬಳಿಕ ಜನರ ಪ್ರತಿಕ್ರಿಯೆಗಳು ಎರಡು ಭಾಗವಾಗಿದೆ. ಕೆಲವರು ಇದನ್ನು ಬೆಂಬಲಿಸುವವರು ಇದ್ದರೆ…ವಿರೋಧಿಸುವವರು ಇದ್ದಾರೆ.

ಸೋಶಿಯಲ್‌ ಮೀಡಿಯಾದಲ್ಲಿ ಈ ಸಂಪ್ರದಾಯವನ್ನು ಅಸಭ್ಯ, ಕಾಲಹರಣ ಮತ್ತು ಅಗತ್ಯವಿಲ್ಲದ ಪದ್ಧತಿ ಎಂದು ಟೀಕಿಸುತ್ತಿದ್ದಾರೆ. ಮದುವೆಯಂತಹ ಪವಿತ್ರ ಸಂದರ್ಭದಲ್ಲಿ ಇಂತಹ ಕ್ರಿಯೆಯನ್ನು ಸಾರ್ವಜನಿಕವಾಗಿ ಮಾಡುವುದು ಅನುಚಿತ ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ತಾಯಿ-ಮಗನ ಎದೆಹಾಲಿನ ಸಂಬಂಧವು ಮಗುವಿನ ವಯಸ್ಸಿನಲ್ಲಿ ಮಾತ್ರ ಅರ್ಥಪೂರ್ಣ, ವಯಸ್ಕನಾದ ನಂತರ ಅದು ಸರಿಯಲ್ಲ ಎಂದು ವಾದಿಸುತ್ತಿದ್ದಾರೆ.

ಇನ್ನು ಕೆಲವರು ಇದು ಶತಮಾನಗಳಿಂದಲೂ ಬಂದಿರುವ ಸ್ಥಳೀಯ ಆಚರಣೆ, ಸಂಪ್ರದಾಯಗಳನ್ನೂ ಗೌರವಿಸುವುದು ನಮ್ಮ ಕರ್ತವ್ಯ ಎಂದು ಹೇಳುತ್ತಿದ್ದಾರೆ. ತಾಯಿ ಮತ್ತು ಮಗನ ಬಾಂಧವ್ಯವನ್ನು ಗೌರವಿಸುವ ಸಂಕೇತ ಎಂದು ಕೆಲವರು ಸಮರ್ಥಿಸುತ್ತಿದ್ದಾರೆ. “ನಮ್ಮ ರಾಜ್ಯದಲ್ಲಿಯೂ ಇದೆ, ಇದು ಅಸಭ್ಯತೆ ಅಲ್ಲ” ಎಂದು ಕೆಲ ಬಳಕೆದಾರರು ಹೇಳುತ್ತಿದ್ದಾರೆ.

ವಿಡಿಯೋ ಬೆಳಕಿಗೆ ಬಂದ ನಂತರ, ಕೆಲವು ಪ್ರಶ್ನೆಗಳು ಸಹ ಚರ್ಚೆಗೆ ಬಂದಿವೆ. ಸಂಪ್ರದಾಯ ಎಂಬ ಹೆಸರಿನಲ್ಲಿ ಯಾವುದನ್ನು ಬೇಕಾದರೂ ಮುಂದುವರಿಸಬೇಕಾ?. ತಾಯಿ-ಮಗನ ಬಾಂಧವ್ಯವನ್ನು ತೋರಿಸಲು ಇನ್ನೂ ಅನೇಕ ಸಾಂಸ್ಕೃತಿಕ ವಿಧಾನಗಳಿರುವಾಗ, ಈ ರೀತಿಯ ಶಾರೀರಿಕ ಕ್ರಿಯೆ ಅಗತ್ಯವೇ?..ಸಾಮಾಜಿಕ ಪರಿಸರ ಮತ್ತು ಮಾನಸಿಕ ಅರಿವು ಬದಲಾಗುತ್ತಿರುವ ಕಾಲದಲ್ಲಿ ಹಳೆಯ ಪದ್ಧತಿಗಳನ್ನೆಲ್ಲ ಯಥಾವತ್ತಾಗಿ ಮುಂದುವರಿಸುವುದು ಸರಿಯೇ? ಎಂಬ ಪ್ರಶ್ನೆಗಳು ಜನರಲ್ಲಿ ಮೂಡಿವೆ.

ಅಮ್ಮನ ಪ್ರೀತಿ–ಸಂಪ್ರದಾಯದ ನಿಜವಾದ ಅರ್ಥ

ಪದ್ಧತಿಯನ್ನು ಅನುಸರಿಸುವವರ ಪ್ರಕಾರ, ಅಮ್ಮನ ಎದೆಹಾಲು ಮಗು ಮತ್ತು ತಾಯಿಯ ಮೊದಲ ಬಂಧನ. ಮದುವೆಯ ದಿನ ಈ ಕ್ರಿಯೆಯನ್ನು ಪುನರಾವರ್ತಿಸುವುದು, ಆ ಮೂಲ ಬಾಂಧವ್ಯವನ್ನು ನೆನಪಿಸುವ ಸಂಕೇತ. ಮಗುವಿನಿಂದ ವಯಸ್ಕನಾಗುವವರೆಗೂ ತಾಯಿ ಮಾಡಿರುವ ತ್ಯಾಗ, ಪ್ರೀತಿ, ಪೋಷಣೆಯ ಬಗ್ಗೆ ಮಗನು ಮರೆಯಬಾರದು ಎಂಬ ಸಂದೇಶವೇ ಇದರ ಮೂಲಾಂಶ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Satish jarkiholi visits dhupdal falls as ghataprabha inflow rises

ಪಶ್ಚಿಮ ಘಟ್ಟ ಮಳೆ ಎಫೆಕ್ಟ್: ಧುಪದಾಳಕ್ಕೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ

by ಕವಿತಾ
July 5, 2026 - 2:51 pm
0

Untitled design (74)

ಟಾಕ್ಸಿಕ್ ರಿಲೀಸ್‌ಗೆ 2 ತಿಂಗಳು ಬಾಕಿ: ಆ-15ಕ್ಕೆ ಬೆಂಗಳೂರಲ್ಲಿ ಟ್ರೈಲರ್ ಲಾಂಚ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 5, 2026 - 2:23 pm
0

Untitled design (73)

ಬೆಂಗಳೂರು ಗ್ರಾಮಾಂತರ: 14 ಅಡಿ ಅಂಬೇಡ್ಕರ್ ಕಂಚಿನ ಪ್ರತಿಮೆ ಲೋಕಾರ್ಪಣೆ

by ಕವಿತಾ
July 5, 2026 - 2:01 pm
0

Untitled design (71)

ಮಕ್ಕಳ ಮೇಲಿನ ದೌರ್ಜನ್ಯ ಕಂಟೆಂಟ್ ಆರೋಪ: 7 ದಿನಗಳಲ್ಲಿ ಉತ್ತರಿಸಲು ಮೆಟಾಗೆ ಗಡುವು

by ಕವಿತಾ
July 5, 2026 - 1:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (23)
    ಈ ಮಾವು ಕೆಜಿಗೆ 3 ಲಕ್ಷ! ರಾಮ ಮಂದಿರದಲ್ಲಿ ಮೊದಲ ಅರ್ಪಣೆ
    June 16, 2026 | 0
  • Untitled design (21)
    ‘ಕಲ್ಕಿ 2’: ದೀಪಿಕಾ ಜಾಗಕ್ಕೆ ಬರ್ತಾರಾ ಸಾಯಿ ಪಲ್ಲವಿ?
    June 16, 2026 | 0
  • BeFunky collage (1)
    ಸ್ಯಾಲರಿ ಹೈಕ್ ಮಾಡದ ಕಂಪನಿ ಉಗ್ರಾಣಕ್ಕೆ ಬೆಂಕಿ ಹಚ್ಚಿದ ಭೂಪ: 29 ವರ್ಷದ ಉದ್ಯೋಗಿ ಬಂಧನ
    June 5, 2026 | 0
  • BeFunky collage (59)
    ದರ್ಶನ್ ಲೈವ್‌ನಲ್ಲಿ ಅಭಿಮಾನಿಗಳ ಬಗ್ಗೆ ಭಾವುಕ ಮಾತು: ಹಳೆಯ ವಿಡಿಯೋ ವೈರಲ್
    June 4, 2026 | 0
  • BeFunky collage 2026 05 26T225031.751
    ಮದುವೆ ಮಂಟಪದಲ್ಲೇ ವಧು-ವರರ ರೊಮಾನ್ಸ್: ಬೆರಗಾದ ಪುರೋಹಿತರು, ವಿಡಿಯೋ ವೈರಲ್
    May 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version