• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 17, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವೈರಲ್

ಯೂಟ್ಯೂಬ್ ವೀಡಿಯೋ ನೋಡಿ ಸ್ವತಃ ತಾನೇ ಸರ್ಜರಿ ಮಾಡಿಕೊಂಡ ಭೂಪ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 21, 2025 - 2:21 pm
in ವೈರಲ್
0 0
0
Untitled design 2025 03 21t141623.183

ಯೂಟ್ಯೂಬ್ ವೀಡಿಯೊಗಳನ್ನು ನೋಡಿ ಸ್ವತಃ ಶಸ್ತ್ರಚಿಕಿತ್ಸೆ ಮಾಡಿಕೊಳ್ಳಲು ಹೊರಟ ವ್ಯಕ್ತಿಯೊಬ್ಬ ಗಂಭೀರ ಸಂಕಷ್ಟದಲ್ಲಿ ಸಿಲುಕಿದ್ದು, ಮಥುರಾದಲ್ಲಿ ಆಘಾಯಕಾರಿ ಘಟನೆ ನಡೆದಿದೆ. ರಾಜಾ ಬಾಬು ಎಂಬ ವ್ಯಕ್ತಿಯು ಹಲವಾರು ದಿನಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಹಲವಾರು ವೈದ್ಯರನ್ನು ಸಂಪರ್ಕಿಸಿದ ನಂತರವೂ ನೋವು ಕಡಿಮೆಯಾಗದಿದ್ದಾಗ, ಅವರು ಯೂಟ್ಯೂಬ್ ವೀಡಿಯೊಗಳನ್ನು ನೋಡಿ ಸ್ವಯಂ ಶಸ್ತ್ರಚಿಕಿತ್ಸೆ ಮಾಡಿಕೊಳ್ಳಲು ನಿರ್ಧರಿಸಿದರು.

ರಾಜಾ ಬಾಬು ಅವರು ಸ್ಥಳೀಯ ಔಷಧಿ ಅಂಗಡಿಯಿಂದ ಶಸ್ತ್ರಚಿಕಿತ್ಸಾ ಸಾಮಗ್ರಿಗಳು, ಬ್ಲೇಡ್, ಹೊಲಿಗೆ ಸಾಮಗ್ರಿ ಮತ್ತು ಇಂಜೆಕ್ಷನ್‌ಗಳನ್ನು ಔಷಧವನ್ನು ಖರೀದಿಸಿದ್ದರು. ಬುಧವಾರ ತಮ್ಮ ಮನೆಯ ಕೋಣೆಯಲ್ಲಿ ಸ್ವತಃ ಶಸ್ತ್ರಚಿಕಿತ್ಸೆ ಪ್ರಾರಂಭಿಸಿದರು. ಆದರೆ, ಶಸ್ತ್ರಚಿಕಿತ್ಸೆ ಪರಿಣಾಮ ಕಡಿಮೆಯಾದ ನಂತರ ಅಸಹನೀಯ ನೋವು ಶುರುವಾಗಿ ಅವರು ಮತ್ತೊಬ್ಬರ ಸಹಾಯವನ್ನು ಕೋರಿದರು. ಕುಟುಂಬದ ಸದಸ್ಯರು ಅವರನ್ನು ತಕ್ಷಣ ಮಥುರಾದ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದರು.

RelatedPosts

ಗುಂಡಿಗೆ ಬಿದ್ದ ಬೈಕ್ ಸವಾರನ ನೋಡಿ ಸುಮ್ಮನಿದ್ದ ರಿಪೋರ್ಟ‌ರ್‌‌ಗೆ ನೆಟ್ಟಿಗರ ಛೀಮಾರಿ!

ಈ ರಾಜ್ಯಗಳಲ್ಲಿ ಮದ್ಯಪಾನ ಮಾಡೋದ್ರಲ್ಲಿ ಪುರುಷರನ್ನು ಮೀರಿಸಿದ ಹೆಣ್ಮಕ್ಕಳು!

ಚಲಿಸುತ್ತಿದ್ದ ಬೈಕ್‌ನಲ್ಲೇ ಯುವಕನ ಜೊತೆ ಯುವತಿ ರೋಮ್ಯಾನ್ಸ್: ಬಿತ್ತು ಭಾರೀ ದಂಡ

ಪೆಟ್ರೋಲ್ ಬಂಕ್‌ನಲ್ಲಿ ವ್ಯಕ್ತಿಯ ಎದೆಗೆ ಗನ್‌ ಇಟ್ಟು ಬೆದರಿಕೆ ಹಾಕಿದ ಯುವತಿ

ADVERTISEMENT
ADVERTISEMENT

View this post on Instagram

 

A post shared by KIDDAAN (@kiddaan)


ರಾಜಾ ಬಾಬು ಅವರಿಗೆ 18 ವರ್ಷಗಳ ಹಿಂದೆ ಅಪೆಂಡಿಕ್ಸ್ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಇತ್ತೀಚೆಗೆ ಮತ್ತೆ ಹೊಟ್ಟೆ ನೋವು ಪ್ರಾರಂಭವಾಗಿ, ವೈದ್ಯರಿಂದ ಸರಿಯಾದ ಪರಿಹಾರ ಸಿಗದಿದ್ದುದೇ ಈ ಅಪಾಯಕಾರಿ ನಿರ್ಧಾರಕ್ಕೆ ಕಾರಣವಾಯಿತು. ಸ್ಥಿತಿ ಗಂಭೀರವಾದ ನಂತರ, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಗ್ರಾದ ಎಸ್.ಎನ್. ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.

ವೈದ್ಯಕೀಯ ತಜ್ಞರ ಎಚ್ಚರಿಕೆ:
ವೈದ್ಯರು ಸ್ವಯಂ-ಚಿಕಿತ್ಸೆ ಅಥವಾ ಸೋಷಿಯಲ್ ಮೀಡಿಯಾದ ಆಧಾರದ ಮೇಲೆ ಶಸ್ತ್ರಚಿಕಿತ್ಸೆ ಮಾಡಿಕೊಳ್ಳುವುದು ಅತ್ಯಂತ ಅಪಾಯಕಾರಿ ಎಂದು ಎಚ್ಚರಿಸಿದ್ದಾರೆ. “ಯಾವುದೇ ವೈದ್ಯಕೀಯ ತರಬೇತಿ ಇಲ್ಲದೆ ಸರ್ಜರಿ ಪ್ರಯತ್ನಿಸುವುದು ಜೀವಕ್ಕೆ ಅಪಾಯವನ್ನು ಉಂಟುಮಾಡಬಹುದು” ಎಂದು ಆಸ್ಪತ್ರೆಯ ಸಿಬ್ಬಂದಿ ತಿಳಿಸಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 06 17t154306.534

ಗುಂಡಿಗೆ ಬಿದ್ದ ಬೈಕ್ ಸವಾರನ ನೋಡಿ ಸುಮ್ಮನಿದ್ದ ರಿಪೋರ್ಟ‌ರ್‌‌ಗೆ ನೆಟ್ಟಿಗರ ಛೀಮಾರಿ!

by ಶಾಲಿನಿ ಕೆ. ಡಿ
June 17, 2025 - 3:47 pm
0

Untitled design (68)

ಕಾಲ್ತುಳಿತ ಪ್ರಕರಣ: ರಾಜ್ಯ ಸರ್ಕಾರದ ಮೇಲೆ ಯಾರಿಗೂ ನಂಬಿಕೆ ಇಲ್ಲ, ಆರ್. ಅಶೋಕ್ ಕಿಡಿ

by ಸಾಬಣ್ಣ ಎಚ್. ನಂದಿಹಳ್ಳಿ
June 17, 2025 - 3:29 pm
0

Web 2025 06 17t144329.674

ಇರಾನ್‌ಗೆ ಡಬಲ್ ಆಘಾತ: 5 ದಿನದಲ್ಲಿ ಇಸ್ರೇಲ್ ದಾಳಿಯಲ್ಲಿ ಮತ್ತೊಬ್ಬ ಸೇನಾ ಮುಖ್ಯಸ್ಥನ ಹತ್ಯೆ!

by ಶ್ರೀದೇವಿ ಬಿ. ವೈ
June 17, 2025 - 2:47 pm
0

Web 2025 06 17t141622.377

ರಕ್ತಸಿಕ್ತ ಅಧ್ಯಾಯ ಮಾರ್ಕೋ-2 ಕೈ ಬಿಟ್ಟ ಉನ್ನಿ ಮುಕುಂದನ್..!!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 17, 2025 - 2:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 06 17t154306.534
    ಗುಂಡಿಗೆ ಬಿದ್ದ ಬೈಕ್ ಸವಾರನ ನೋಡಿ ಸುಮ್ಮನಿದ್ದ ರಿಪೋರ್ಟ‌ರ್‌‌ಗೆ ನೆಟ್ಟಿಗರ ಛೀಮಾರಿ!
    June 17, 2025 | 0
  • Web 2025 06 17t093212.579
    ಈ ರಾಜ್ಯಗಳಲ್ಲಿ ಮದ್ಯಪಾನ ಮಾಡೋದ್ರಲ್ಲಿ ಪುರುಷರನ್ನು ಮೀರಿಸಿದ ಹೆಣ್ಮಕ್ಕಳು!
    June 17, 2025 | 0
  • Untitled design 2025 06 16t185556.533
    ಚಲಿಸುತ್ತಿದ್ದ ಬೈಕ್‌ನಲ್ಲೇ ಯುವಕನ ಜೊತೆ ಯುವತಿ ರೋಮ್ಯಾನ್ಸ್: ಬಿತ್ತು ಭಾರೀ ದಂಡ
    June 16, 2025 | 0
  • Untitled design 2025 06 16t172157.753
    ಪೆಟ್ರೋಲ್ ಬಂಕ್‌ನಲ್ಲಿ ವ್ಯಕ್ತಿಯ ಎದೆಗೆ ಗನ್‌ ಇಟ್ಟು ಬೆದರಿಕೆ ಹಾಕಿದ ಯುವತಿ
    June 16, 2025 | 0
  • Web 2025 06 16t135113.559
    ಹಾವಿಗೆ ರೊಮ್ಯಾಂಟಿಕ್‌ ಲಿಪ್‌ ಕಿಸ್‌ ಕೊಟ್ಟು ಐಸಿಯು ಸೇರಿದ ಭೂಪ: ವಿಡಿಯೋ ವೈರಲ್
    June 16, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version