• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 21, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವೈರಲ್

ಮೊಬೈಲ್‌ ಕಿತ್ತುಕೊಂಡಿದ್ದಕ್ಕೆ ಶಿಕ್ಷಕಿಗೆ ಚಪ್ಪಲಿಯಿಂದ ಹೊಡೆದ ವಿದ್ಯಾರ್ಥಿನಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 26, 2025 - 3:38 pm
in ವೈರಲ್
0 0
0
Untitled design 2025 04 26t153002.511

RelatedPosts

ಇಸ್ಕಾನ್ ಹೋಟೆಲ್‌ನಲ್ಲಿ ಚಿಕನ್ ತಿಂದ ಯೂಟ್ಯೂಬರ್: ಭಕ್ತರ ಆಕ್ರೋಶ

ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ವ್ಯಕ್ತಿಯನ್ನು ರಕ್ಷಿಸಿದ ಹೋಟೆಲ್ ಸಿಬ್ಬಂದಿಗಳು

ಒಂದೇ ಅಪ್ಪುಗೆಯಿಂದ ಡಿವೋರ್ಸ್..ಟೆಕ್ ಕಂಪನಿ CEO- HR ಕದ್ದುಮುಚ್ಚಿ ಸರಸ

‘ತಂದೆಯ ಅಂತ್ಯಸಂಸ್ಕಾರ ಮುಗಿಸಿ ಕಚೇರಿಗೆ ಬನ್ನಿ’ : ಟೆಕ್ಕಿಗೆ WFH ನಿರಾಕರಿಸಿದ ಕಂಪನಿ

ADVERTISEMENT
ADVERTISEMENT

ವಿಜಯನಗರಂ (ಆಂಧ್ರಪ್ರದೇಶ): ಶಾಲೆ ಮತ್ತು ಕಾಲೇಜುಗಳಲ್ಲಿ ಶಿಕ್ಷಕರಿಗೆ ದೇವರಂತೆಯೇ ಗೌರವ ನೀಡಲಾಗುತ್ತದೆ. ಆದರೆ ಇಲ್ಲೊಬ್ಬಳು ವಿದ್ಯಾರ್ಥಿನಿ ತನ್ನ ಚಪ್ಪಲಿಯಲ್ಲೇ ತನ್ನ ಗುರುವಿಗೆ ಕಪಾಳಮೋಕ್ಷ ಮಾಡಿದ್ದಾಳೆ. ಈ ದುರ್ಘಟನೆ ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯ ರಘು ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ.

ತರಗತಿಯಲ್ಲಿ ಇದ್ದಾಗ ವಿದ್ಯಾರ್ಥಿನಿಯೊಬ್ಬಳು ತನ್ನ ಮೊಬೈಲ್ ಫೋನಿನಲ್ಲಿ ಮಾತನಾಡುತ್ತಿದ್ದಳು. ಇದು ಗಮನಿಸಿದ ಶಿಕ್ಷಕಿ ಆಕೆಯಿಂದ ಫೋನನ್ನು ಕಸಿದುಕೊಂಡರು. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿನಿ ತಕ್ಷಣವೇ ಶಿಕ್ಷಕಿಯೊಂದಿಗೆ ವಾದ ಆರಂಭಿಸಿದರು. ವಾಗ್ವಾದ ತೀವ್ರಗೊಂಡು ಹಲ್ಲೆ ಮಾಡಿದ್ದಾಳೆ. ವಿದ್ಯಾರ್ಥಿನಿ ಶಿಕ್ಷಕಿಯ ಜಡೆ ಹಿಡಿದು, ಎಲ್ಲರ ಮುಂದೆ ಚಪ್ಪಲಿಯಿಂದ ಬಾರಿಸಿದರು.

ಈ ಆಘಾತಕಾರಿ ದೃಶ್ಯ ಕಾಲೇಜಿನ ಕ್ಯಾಂಪಸ್‌ನಲ್ಲಿ ನೂರಾರು ವಿದ್ಯಾರ್ಥಿಗಳ ಮುಂದೇ ನಡೆದಿದ್ದು, ಅದೇ ವೇಳೆ ಅಲ್ಲಿ ಹಾಜರಿದ್ದ ವಿದ್ಯಾರ್ಥಿಯೊಬ್ಬರು ಮೊಬೈಲ್ ಫೋನಿನಲ್ಲಿ ಈ ಘಟನೆಯನ್ನು ಸೆರೆ ಹಿಡಿದಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಹಲವರು ವಿಡಿಯೋ ನೋಡಿ ಆಶ್ಚರ್ಯ ಮತ್ತು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Happened in Raghu Engineering college of Vzm district of AP – a teacher snatched mobile from a student- a brawl happened in college campus. Mistakes is on the both sides – handling the situation is not right —- skill development is most important , value based education is… pic.twitter.com/xA29TbowuS

— Dr Srinubabu Gedela (@DrSrinubabu) April 22, 2025

ವೈರಲ್ ವಿಡಿಯೋದಲ್ಲಿ ವಿದ್ಯಾರ್ಥಿನಿ ಶಿಕ್ಷಕಿಗೆ ಅವಾಚ್ಯ ಶಬ್ದಗಳನ್ನು ಉಪಯೋಗಿಸುತ್ತಿರುವುದೂ ಸ್ಪಷ್ಟವಾಗಿ ಕೇಳಿ ಬರುತ್ತದೆ. ಈ ವಿಡಿಯೋವನ್ನು @DrSrinubabu ಎಂಬ ಟ್ವಿಟರ್ ಖಾತೆಯಿಂದ ಹಂಚಲಾಗಿದ್ದು, ಅಲ್ಪ ಸಮಯದಲ್ಲೇ ಸಾವಿರಾರು ಜನರು ವೀಕ್ಷಿಸಿದ್ದಾರೆ ಮತ್ತು ಇದಕ್ಕೆ ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ರಘು ಎಂಜಿನಿಯರಿಂಗ್ ಕಾಲೇಜಿನ ಆಡಳಿತ ಮಂಡಳಿ ತಕ್ಷಣವೇ ವಿಚಾರಣೆ ನಡೆಸಿತು. ತನಿಖೆಯಲ್ಲಿ ವಿದ್ಯಾರ್ಥಿನಿಯು ಶಿಕ್ಷಕಿಯ ವಿರುದ್ಧ ಹಲ್ಲೆ ನಡೆಸಿದ್ದು ದೃಢಪಟ್ಟಿತು. ಇದನ್ನು ಗಂಭೀರವಾಗಿ ಪರಿಗಣಿಸಿದ ಆಡಳಿತ ಮಂಡಳಿ ತಕ್ಷಣವೇ  ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ಅಮಾನತುಗೊಳಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

0 (18)

ರೌಡಿಶೀಟರ್ ಬಿಕ್ಲು ಶಿವ ಹ*ತ್ಯೆ: ಶಾಸಕ ಬೈರತಿ ವಿಚಾರಣೆ ಬಳಿಕ ಮತ್ತೆ ಮೂವರು ಅರೆಸ್ಟ್!

by ಸಾಬಣ್ಣ ಎಚ್. ನಂದಿಹಳ್ಳಿ
July 21, 2025 - 11:19 am
0

Untitled design (80)

ಇಂದಿನ ಚಿನ್ನ-ಬೆಳ್ಳಿ ಬೆಲೆ ತಿಳಿಬೇಕಾ? ಇಲ್ಲಿದೆ ಇಂದಿನ ದರ ಪಟ್ಟಿ!

by ಸಾಬಣ್ಣ ಎಚ್. ನಂದಿಹಳ್ಳಿ
July 21, 2025 - 10:54 am
0

0 (17)

ಮಂಜುನಾಥನ ಶಾಪದಿಂದ ರಾಜ್ಯ ಸರ್ಕಾರ ಸರ್ವನಾಶವಾಗುತ್ತೆ: ಜನಾರ್ದನ ರೆಡ್ಡಿ

by ಸಾಬಣ್ಣ ಎಚ್. ನಂದಿಹಳ್ಳಿ
July 21, 2025 - 9:45 am
0

0 (16)

ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ 2025: ಯಾವ ವಿಷಯಗಳು ಚರ್ಚೆಯಾಗಲಿವೆ?

by ಸಾಬಣ್ಣ ಎಚ್. ನಂದಿಹಳ್ಳಿ
July 21, 2025 - 9:27 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (49)
    ಇಸ್ಕಾನ್ ಹೋಟೆಲ್‌ನಲ್ಲಿ ಚಿಕನ್ ತಿಂದ ಯೂಟ್ಯೂಬರ್: ಭಕ್ತರ ಆಕ್ರೋಶ
    July 20, 2025 | 0
  • Untitled design (33)
    ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ವ್ಯಕ್ತಿಯನ್ನು ರಕ್ಷಿಸಿದ ಹೋಟೆಲ್ ಸಿಬ್ಬಂದಿಗಳು
    July 19, 2025 | 0
  • Web 2025 07 18t161622.920
    ಒಂದೇ ಅಪ್ಪುಗೆಯಿಂದ ಡಿವೋರ್ಸ್..ಟೆಕ್ ಕಂಪನಿ CEO- HR ಕದ್ದುಮುಚ್ಚಿ ಸರಸ
    July 18, 2025 | 0
  • 111 (12)
    ‘ತಂದೆಯ ಅಂತ್ಯಸಂಸ್ಕಾರ ಮುಗಿಸಿ ಕಚೇರಿಗೆ ಬನ್ನಿ’ : ಟೆಕ್ಕಿಗೆ WFH ನಿರಾಕರಿಸಿದ ಕಂಪನಿ
    July 17, 2025 | 0
  • Untitled design 2025 07 15t183805.470
    ಚಲಿಸುತ್ತಿದ್ದ ಬೈಕ್‌ನಲ್ಲೇ ಜೋಡಿಯ ರೊಮ್ಯಾನ್ಸ್‌: ವಿಡಿಯೋ ವೈರಲ್
    July 15, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version