• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 16, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವೈರಲ್

ದಳಪತಿ ವಿಜಯ್‌ನನ್ನು ನೋಡಲು ಮರದಿಂದ ಜಿಗಿದ ಹುಚ್ಚು ಅಭಿಮಾನಿ: ವಿಡಿಯೋ ವೈರಲ್

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
April 27, 2025 - 3:36 pm
in ವೈರಲ್
0 0
0
123 2025 04 27t153112.628

ಕಾಲಿವುಡ್‌ನ ಸೂಪರ್‌ಸ್ಟಾರ್ ದಳಪತಿ ವಿಜಯ್‌ನನ್ನು ಭೇಟಿಯಾಗಬೇಕೆಂಬ ಆಸೆಯಿಂದ ಅಭಿಮಾನಿಯೊಬ್ಬ ಮರದಿಂದ ಜಿಗಿದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಜಯ್ ತಮ್ಮ ರಾಜಕೀಯ ಪಕ್ಷದ ಪ್ರಚಾರದಲ್ಲಿ ತೊಡಗಿರುವ ವೇಳೆ ಈ ಘಟನೆ ನಡೆದಿದ್ದು, ಅಭಿಮಾನಿಯ ಈ ಅತಿರೇಕದ ವರ್ತನೆಯನ್ನು ನೆಟ್ಟಿಗರು ಟೀಕಿಸುತ್ತಿದ್ದಾರೆ.

ದಳಪತಿ ವಿಜಯ್ ಈಗ ಸಿನಿಮಾಗಿಂತ ರಾಜಕೀಯಕ್ಕೆ ಹೆಚ್ಚಿನ ಗಮನ ಕೊಡುತ್ತಿದ್ದಾರೆ. ತಮ್ಮ ಪಕ್ಷದ ಪ್ರಚಾರ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿರುವ ಅವರಿಗೆ ದೊಡ್ಡ ಅಭಿಮಾನಿ ಬಳಗವಿದೆ. ಹೋದಲ್ಲೆಲ್ಲ ಅವರನ್ನು ಒಂದಿಷ್ಟು ನೋಡಲು ಜನ ಗುಂಪುಗೂಡುತ್ತಾರೆ. ಈ ಸಂದರ್ಭದಲ್ಲಿ, ವಿಜಯ್‌ನನ್ನು ಹತ್ತಿರದಿಂದ ನೋಡಲು ಕೆಲವು ಹುಚ್ಚು ಅಭಿಮಾನಿಗಳು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಸಾಹಸಕ್ಕೆ ಮುಂದಾಗುತ್ತಿದ್ದಾರೆ.

RelatedPosts

ಚಲಿಸುತ್ತಿದ್ದ ಬೈಕ್‌ನಲ್ಲೇ ಯುವಕನ ಜೊತೆ ಯುವತಿ ರೋಮ್ಯಾನ್ಸ್: ಬಿತ್ತು ಭಾರೀ ದಂಡ

ಪೆಟ್ರೋಲ್ ಬಂಕ್‌ನಲ್ಲಿ ವ್ಯಕ್ತಿಯ ಎದೆಗೆ ಗನ್‌ ಇಟ್ಟು ಬೆದರಿಕೆ ಹಾಕಿದ ಯುವತಿ

ಹಾವಿಗೆ ರೊಮ್ಯಾಂಟಿಕ್‌ ಲಿಪ್‌ ಕಿಸ್‌ ಕೊಟ್ಟು ಐಸಿಯು ಸೇರಿದ ಭೂಪ: ವಿಡಿಯೋ ವೈರಲ್

ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಪತ್ನಿ ಒದ್ದು ದೈಹಿಕ ಹಿಂಸೆ: ವಿಡಿಯೋ ವೈರಲ್

ADVERTISEMENT
ADVERTISEMENT

ಏಪ್ರಿಲ್ 26, ಶನಿವಾರದಂದು ಕೊಯಮತ್ತೂರಿನಲ್ಲಿ ವಿಜಯ್ ತಮ್ಮ ಪಕ್ಷದ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ್ದರು. ವ್ಯಾನ್‌ ಮೇಲೆ ನಿಂತು ಜನರಿಗೆ ಕೈ ಬೀಸುತ್ತಿದ್ದಾಗ, ಅಭಿಮಾನಿಯೊಬ್ಬ ಮರದಿಂದ ಜಿಗಿದು ವ್ಯಾನ್‌ಗೆ ಏರಿದ್ದಾನೆ. ಈ ಆಕಸ್ಮಿಕ ವರ್ತನೆಯಿಂದ ವಿಜಯ್‌ಗೆ ಒಂದು ಕ್ಷಣ ಆಘಾತವಾಯಿತು. ಬಳಿಕ ಆತನಿಗೆ ಪಕ್ಷದ ಸ್ಕಾರ್ಫ್ ನೀಡಿ, ಸಮಾಧಾನ ಮಾಡಿ ಕಳುಹಿಸಲಾಯಿತು.

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ವಿವಿಧ ರೀತಿಯಲ್ಲಿ ಕಮೆಂಟ್‌ಗಳನ್ನು ಮಾಡುತ್ತಿದ್ದಾರೆ. ಕೆಲವರಿಗೆ ಇದು ಸಂಪೂರ್ಣ ನಾಟಕವೆಂದು ಅನಿಸಿದೆ. “ಇದನ್ನು ಮೊದಲೇ ಯೋಜನೆ ಮಾಡಿಕೊಂಡು ಕಾರ್ಯರೂಪಕ್ಕೆ ತಂದಿದ್ದಾರೆ,” ಎಂದು ಒಬ್ಬ ನೆಟ್ಟಿಗ ಕಮೆಂಟ್ ಮಾಡಿದ್ದಾನೆ. “ಇದು ಕೇವಲ ಗಿಮಿಕ್,” ಎಂದು ಕೆಲವರು ಟೀಕಿಸಿದ್ದಾರೆ.

ಇನ್ನು ಕೆಲವರು ಈ ಅಭಿಮಾನಿಯ ಕೃತ್ಯವನ್ನು ಖಂಡಿಸಿದ್ದಾರೆ. “ಇದೇನಿದು ಹುಚ್ಚಾಟ? ವಿಜಯ್‌ನನ್ನು ನೋಡಲು ಮರದಿಂದ ಜಿಗಿಯುವುದೇ? ಅವರ ಅಭಿಮಾನಿಗಳಿಗೆ ಬುದ್ಧಿಯೇ ಇಲ್ಲವೇ? ಇಂತಹ ಮೂರ್ಖತನವನ್ನು ದ್ವೇಷಿಸುತ್ತೇನೆ,” ಎಂದು ಒಬ್ಬರು ಕಮೆಂಟ್ ಮಾಡಿದ್ದಾರೆ.

ಸಿನಿಮಾ ವಿಷಯಕ್ಕೆ ಬಂದರೆ, ವಿಜಯ್‌ರ ಇತ್ತೀಚಿನ ಚಿತ್ರ ‘ಜನ ನಾಯಗನ್’ ಮೇಲೆ ಅಭಿಮಾನಿಗಳು ದೊಡ್ಡ ನಿರೀಕ್ಷೆಯನ್ನಿಟ್ಟಿದ್ದಾರೆ. ‘ಕೆವಿಎನ್ ಪ್ರೊಡಕ್ಷನ್ಸ್’ ಬಂಡವಾಳ ಹೂಡಿರುವ ಈ ಚಿತ್ರವನ್ನು ಎಚ್. ವಿನೋದ್ ನಿರ್ದೇಶಿಸುತ್ತಿದ್ದಾರೆ. ವಿಜಯ್ ಜೊತೆಗೆ ಪೂಜಾ ಹೆಗ್ಡೆ, ಬಾಬಿ ಡಿಯೋಲ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ShareSendShareTweetShare
ಸಾಬಣ್ಣ ಎಚ್. ನಂದಿಹಳ್ಳಿ

ಸಾಬಣ್ಣ ಎಚ್. ನಂದಿಹಳ್ಳಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

Please login to join discussion

ತಾಜಾ ಸುದ್ದಿ

1444 (8)

ಮೆಟಾದಿಂದ ವಾಟ್ಸಾಪ್‌ಗೆ ಜಾಹೀರಾತು: ಎರಡು ತಿಂಗಳಲ್ಲಿ ಹೊಸ ಬದಲಾವಣೆ!

by ಶಾಲಿನಿ ಕೆ. ಡಿ
June 16, 2025 - 11:23 pm
0

1444 (7)

ಬೆಂಗಳೂರಿಗರೇ ಎಚ್ಚರ..ಎಚ್ಚರ..ಎರಡು ದಿನ ಸಿಗೋದಿಲ್ಲಾ ಕಾವೇರಿ ವಾಟರ್!

by ಶಾಲಿನಿ ಕೆ. ಡಿ
June 16, 2025 - 11:07 pm
0

1444 (6)

“I Condom” ಎಂದ ಪಾಕ್ ಪ್ರಧಾನಿ: ಸೋಶಿಯಲ್‌ ಮೀಡಿಯಾದಲ್ಲಿ ಸಖತ್ ಟ್ರೋಲ್

by ಶಾಲಿನಿ ಕೆ. ಡಿ
June 16, 2025 - 10:49 pm
0

1444 (5)

ನ್ಯೂಸ್ ಓದುವಾಗಲೇ ಬಾಂಬ್ ದಾಳಿ: ಲೈವ್ ಶೋ ಬಿಟ್ಟು ಓಡಿದ ಸುದ್ದಿ ನಿರೂಪಕಿ!

by ಶಾಲಿನಿ ಕೆ. ಡಿ
June 16, 2025 - 10:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 06 16t185556.533
    ಚಲಿಸುತ್ತಿದ್ದ ಬೈಕ್‌ನಲ್ಲೇ ಯುವಕನ ಜೊತೆ ಯುವತಿ ರೋಮ್ಯಾನ್ಸ್: ಬಿತ್ತು ಭಾರೀ ದಂಡ
    June 16, 2025 | 0
  • Untitled design 2025 06 16t172157.753
    ಪೆಟ್ರೋಲ್ ಬಂಕ್‌ನಲ್ಲಿ ವ್ಯಕ್ತಿಯ ಎದೆಗೆ ಗನ್‌ ಇಟ್ಟು ಬೆದರಿಕೆ ಹಾಕಿದ ಯುವತಿ
    June 16, 2025 | 0
  • Web 2025 06 16t135113.559
    ಹಾವಿಗೆ ರೊಮ್ಯಾಂಟಿಕ್‌ ಲಿಪ್‌ ಕಿಸ್‌ ಕೊಟ್ಟು ಐಸಿಯು ಸೇರಿದ ಭೂಪ: ವಿಡಿಯೋ ವೈರಲ್
    June 16, 2025 | 0
  • Web 2025 06 15t133356.174
    ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಪತ್ನಿ ಒದ್ದು ದೈಹಿಕ ಹಿಂಸೆ: ವಿಡಿಯೋ ವೈರಲ್
    June 15, 2025 | 0
  • Untitled design 2025 06 15t074728.005
    ಮಹಿಳೆಯ ಸೊಂಟವನ್ನು ನೋಡಲು 5,000 ರೂ. ಆಫರ್ ನೀಡಿದ ಭೂಪ!
    June 15, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version