• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 21, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇಸ್ಕಾನ್ ಹೋಟೆಲ್‌ನಲ್ಲಿ ಚಿಕನ್ ತಿಂದ ಯೂಟ್ಯೂಬರ್: ಭಕ್ತರ ಆಕ್ರೋಶ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 20, 2025 - 9:52 pm
in Flash News, ವೈರಲ್
0 0
0
Untitled design (49)

RelatedPosts

ಉಪರಾಷ್ಟ್ರಪತಿ ಹುದ್ದೆಗೆ ಜಗದೀಪ್ ಧಂಖರ್ ರಾಜೀನಾಮೆ

ರಸ್ತೆ ಅಪಘಾತದಲ್ಲಿ ಎಎಸ್ಐ ಗಿರೀಶ್ ಸಾವು

ರೇಸಿಂಗ್ ಮಾಡುವಾಗ ನಟ ಅಜಿತ್ ಕಾರು ಮತ್ತೆ ಅಪಘಾತ

ಶಾಸಕನ ಪುತ್ರ ಪ್ರತೀಕ್ ಚೌಹಾಣ್ ವಿರುದ್ಧ ಸಂತ್ರಸ್ತೆ ಮಾಡಿದ ಆರೋಪಗಳೇನು?

ADVERTISEMENT
ADVERTISEMENT

ಇಸ್ಕಾನ್ ದೇವಾಲಯವು ಹಿಂದೂ ಧರ್ಮೀಯರಿಗೆ ಅತ್ಯಂತ ಪವಿತ್ರವಾದ ಸ್ಥಳವಾಗಿದೆ. ವಿಶ್ವಾದ್ಯಂತ ಲಕ್ಷಾಂತರ ಭಕ್ತರು ಇಸ್ಕಾನ್ ದೇವಾಲಯಗಳಿಗೆ ಭಕ್ತಿಭಾವದಿಂದ ಆಗಮಿಸಿ ಶ್ರೀ ಕೃಷ್ಣನಿಗೆ ನಮನ ಸಲ್ಲಿಸುತ್ತಾರೆ. ಆದರೆ, ಲಂಡನ್‌ನ ಇಸ್ಕಾನ್ ದೇವಾಲಯದ ಆವರಣದಲ್ಲಿರು ಹೋಟೆಲ್‌ನಲ್ಲಿ ನಡೆದ ಘಟನೆಯೊಂದು ಭಕ್ತರ ನಂಬಿಕೆಗೆ ಧಕ್ಕೆ ತಂದಿದೆ. ಇಸ್ಕಾನ್‌ನ ಗೋವಿಂದ ಕ್ಯಾಂಟೀನ್‌ನಲ್ಲಿ ವಿದೇಶಿ ಯೂಟ್ಯೂಬರ್‌ನೊಬ್ಬ ಕೆಎಫ್‌ಸಿ ಚಿಕನ್ ಸೇವಿಸಿದ ಘಟನೆ ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ.

ಇಸ್ಕಾನ್ ದೇವಾಲಯದ ಆವರಣದಲ್ಲಿರು ಹೋಟೆಲ್‌ಗೆ ಬಂದ ವ್ಯಕ್ತಿಯನ್ನು ಆಫ್ರಿಕನ್ ಮೂಲದ ಇಂಗ್ಲೆಂಡ್ ನಾಗರಿಕ ಸ್ಯಾಂಜೋ ಎಂದು ಗುರುತಿಸಲಾಗಿದೆ. ಇವನು ಇಸ್ಕಾನ್ ದೇವಾಲಯದ ಗೋವಿಂದ ಕ್ಯಾಂಟೀನ್‌ಗೆ ಆಗಮಿಸಿ, ಉದ್ದೇಶಪೂರ್ವಕವಾಗಿ ಮಾಂಸಾಹಾರವನ್ನು ತಂದು ಸೇವಿಸಿದ್ದಾನೆ. ಇಸ್ಕಾನ್ ದೇವಾಲಯದ ಕ್ಯಾಂಟೀನ್‌ನಲ್ಲಿ ಕೇವಲ ಸಸ್ಯಾಹಾರವನ್ನು ಮಾತ್ರ ಬಡಿಸಲಾಗುತ್ತದೆ. ಈರುಳ್ಳಿ, ಬೆಳ್ಳುಳ್ಳಿ ಸೇರಿದಂತೆ ಯಾವುದೇ ಮಾಂಸಾಹಾರವನ್ನು ಇಲ್ಲಿ ಸೇವಿಸುವಂತಿಲ್ಲ. ಆದರೆ, ಸ್ಯಾಂಜೋ ತನ್ನ ಜೊತೆಯಲ್ಲಿ ಕೆಎಫ್‌ಸಿ ಚಿಕನ್‌ ತಂದು, ಕ್ಯಾಂಟೀನ್‌ನೊಳಗೆ ಸೇವಿಸಿದ್ದಾನೆ. ಇದಷ್ಟೇ ಅಲ್ಲ, “ನಿಮಗೂ ಈ ಚಿಕನ್ ತಿನ್ನಲು ಬೇಕೇ?” ಎಂದು ಸಿಬ್ಬಂದಿಗೆ ಕೇಳುವ ಮೂಲಕ ಭಕ್ತರ ಭಾವನೆಗಳಿಗೆ ಧಕ್ಕೆ ತಂದಿದ್ದಾನೆ.

Will @UKLabour, @MayorofLondon, @Keir_Starmer, @YvetteCooperMP or even @metpoliceuk grow a spine and act?⁰A deranged bigot who goes by a name Cenzo struts into the ISKCON temple in London waving KFC chicken, not for hunger, but to humiliate, provoke, desecrate and hurt… pic.twitter.com/eHV7pmAXin

— Adit (@IndicSocietee) July 20, 2025

ಸಾಮಾಜಿಕ ಜಾಲತಾಣಗಳಲ್ಲಿ ಈ ಘಟನೆಯ ವೀಡಿಯೋ ವೈರಲ್‌ ಆಗಿದ್ದು, ಸ್ಯಾಂಜೋ ಈ ಕೃತ್ಯವನ್ನು ಪ್ರಾಂಕ್‌ ವೀಡಿಯೋ ರೂಪದಲ್ಲಿ ಮಾಡಿರುವ ಸಾಧ್ಯತೆ ಇದೆ. ಆದರೆ, ಈ ಕೃತ್ಯವು ಇಸ್ಕಾನ್ ಭಕ್ತರಿಗೆ ತೀವ್ರ ಅಸಮಾಧಾನ ತಂದಿದೆ. ಈ ಘಟನೆಯ ಬಗ್ಗೆ ಕಾನೂನು ಕ್ರಮ ಕೈಗೊಳ್ಳದಿರುವುದಕ್ಕೆ ಭಕ್ತರು ಮತ್ತು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೆಟ್ಟಿಗರು ಈ ಘಟನೆಯ ಬಗ್ಗೆ ವಿವಿಧ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಕೆಲವರು ಇದನ್ನು “ಧರ್ಮದ ಅವಮಾನ” ಎಂದು ಕರೆದರೆ, ಇನ್ನೂ ಕೆಲವರು “ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯಲು ಮಾಡಿದ ತುಂಟಾಟ” ಎಂದು ಟೀಕಿಸಿದ್ದಾರೆ. ಇಂತಹ ಘಟನೆಗಳು ಧಾರ್ಮಿಕ ಸ್ಥಳಗಳ ಸಂವೇದನಾಶೀಲತೆಯನ್ನು ಗೌರವಿಸುವಂತೆ ಮಾಡಬೇಕೆಂದು ಭಕ್ತರು ಒತ್ತಾಯಿಸಿದ್ದಾರೆ.

ಈ ಘಟನೆಯಿಂದ ಇಸ್ಕಾನ್ ದೇವಾಲಯದ ಆಡಳಿತ ಮಂಡಳಿಯು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಭಕ್ತರು ಆಗ್ರಹಿಸಿದ್ದಾರೆ. ಇಂತಹ ಕೃತ್ಯಗಳು ಮುಂದೆ ಪುನರಾವರ್ತನೆಯಾಗದಂತೆ ತಡೆಗಟ್ಟಲು ಕಾನೂನು ಕ್ರಮದ ಜೊತೆಗೆ, ದೇವಾಲಯದ ಆವರಣದಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರಬೇಕೆಂದು ಒತ್ತಾಯಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (62)

ಉಪರಾಷ್ಟ್ರಪತಿ ಹುದ್ದೆಗೆ ಜಗದೀಪ್ ಧಂಖರ್ ರಾಜೀನಾಮೆ

by ಶಾಲಿನಿ ಕೆ. ಡಿ
July 21, 2025 - 9:58 pm
0

Untitled design (61)

ರಸ್ತೆ ಅಪಘಾತದಲ್ಲಿ ಎಎಸ್ಐ ಗಿರೀಶ್ ಸಾವು

by ಶಾಲಿನಿ ಕೆ. ಡಿ
July 21, 2025 - 9:27 pm
0

Untitled design (60)

ರೇಸಿಂಗ್ ಮಾಡುವಾಗ ನಟ ಅಜಿತ್ ಕಾರು ಮತ್ತೆ ಅಪಘಾತ

by ಶಾಲಿನಿ ಕೆ. ಡಿ
July 21, 2025 - 8:58 pm
0

Untitled design (59)

ನ್ಯಾಷನಲ್ ಕ್ರಶ್ ರಶ್ಮಿಕಾ ಡಿಯರ್ ಡೈರಿ, ಬ್ಯುಸಿನೆಸ್ ಶುರು..!

by ಶಾಲಿನಿ ಕೆ. ಡಿ
July 21, 2025 - 8:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (62)
    ಉಪರಾಷ್ಟ್ರಪತಿ ಹುದ್ದೆಗೆ ಜಗದೀಪ್ ಧಂಖರ್ ರಾಜೀನಾಮೆ
    July 21, 2025 | 0
  • Untitled design (61)
    ರಸ್ತೆ ಅಪಘಾತದಲ್ಲಿ ಎಎಸ್ಐ ಗಿರೀಶ್ ಸಾವು
    July 21, 2025 | 0
  • Untitled design (60)
    ರೇಸಿಂಗ್ ಮಾಡುವಾಗ ನಟ ಅಜಿತ್ ಕಾರು ಮತ್ತೆ ಅಪಘಾತ
    July 21, 2025 | 0
  • Untitled design (58)
    ಶಾಸಕನ ಪುತ್ರ ಪ್ರತೀಕ್ ಚೌಹಾಣ್ ವಿರುದ್ಧ ಸಂತ್ರಸ್ತೆ ಮಾಡಿದ ಆರೋಪಗಳೇನು?
    July 21, 2025 | 0
  • Untitled design (57)
    ಬೆಟ್ಟಿಂಗ್ ಆ್ಯಪ್ ಹಗರಣ: ರಾಣಾ, ವಿಜಯ ದೇವರಕೊಂಡ, ಪ್ರಕಾಶ್ ರಾಜ್‌ಗೆ ಇಡಿ ನೋಟಿಸ್‌
    July 21, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version